Monday, August 31, 2026

karnataka news

Koppala: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೃಹತ್ ಹೋರಾಟದಲ್ಲಿ ಕೊಪ್ಪಳದ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಮತ್ತು ಪರಣ್ಣ ಮಳವಳ್ಳಿ ಹಾಗೂ ಹೇಮಲತಾ ನಾಯಕ್ ಅವರು ಬಿಜೆಪಿ ಧ್ವಜಗಳು, ಬಿತ್ತಿಪತ್ರಗಳನ್ನು ಹಿಡಿದು ಕಾಂಗ್ರೆಸ್ ವಿರುದ್ಧ...

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ ವಾಹನದ ಮೇಲೆ ಮರ ಉರುಳಿ ಬಿದ್ದಿದ್ದು, ಈ ವೇಳೆ ಬಸ್‌ನಲ್ಲಿದ್ದ ಹಲವು ಮಕ್ಕಳು ಗಾಯಗ``ಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ. ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆ ಬಸ್‌ನಲ್ಲಿದ್ದ ಓರ್ವ...

Political News: ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಪ್ರಕರಣ: ಸುನೀಲ್ ಕುಮಾರ್ ಆಕ್ರೋಶ

Political News: ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಕ್ಕೆ ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಉತ್ತರವಲ್ಲ ಎಂದಿರುವ ಸುನೀಲ್ ಕುಮಾರ್, ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ...

ಐಸಿಸ್ ಉಗ್ರರಿಗೆ ಬೆಂಗಳೂರಿನಿಂದ ಫಂಡಿಂಗ್ ಆರೋಪ: ಗೃಹಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಐಸಿಸ್ ಉಗ್ರರಿಗೆ ಬೆಂಗಳೂರಿನಲ್ಲಿರುವ ಕೆಲವರು ಫಂಡಿಂಗ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಕಾಲದಲ್ಲಿ ತಂತ್ರಜ್ಞಾನ, ಉದ್ಯಾನವನ, ಅಭಿವೃದ್ಧಿಗೆ ಹೆಸರಾಗಿದ್ದ ಬೆಂಗಳೂರಿನಲ್ಲಿ ಇಂದು ಐಸಿಸ್ ಉಗ್ರರಿಗೆ ಫಂಡಿಂಗ್ ನಡೆಯುತ್ತಿದೆ ಎನ್ನುವುದು ಆತಂಕಕಾರಿ ಬೆಳವಣಿಗೆ. ಐಸಿಸ್ ಉಗ್ರ ಸಂಘಟನೆಗೆ...

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ ಖಾನ್ ಚಾಚಾ ಹೋಟೆಲ್ ವಾಹನ ಹರಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 48 ವರ್ಷದ ಸಂತೋಷ್ ಜಾಪುರೆ ಎಂಬುವವರು ಸಾವನ್ನಪ್ಪಿದವರಾಗಿದ್ದು, 4 ತಿಂಗಳ ಅಂತರದಲ್ಲಿ ಖಾನ್ ಚಾಚಾ ವಾಹನ ಎರಡನೇ...

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಸ್ಪೂನ್ ಎಣ್ಣೆ, ಸ್ವಲ್ಪ ಜೀರಿಗೆ, ಜಿಂಜರ್-ಗಾರ್ಲಿಕ್, ಹಸಿಮೆಣಸು. ಈರುಳ್ಳಿ, ಬೇಯಿಸಿದ ಆಲೂಗಡ್ಡೆ, ಬಟಾಣಿ, ತುರಿದ ಕ್ಯಾರೆಟ್, ಬೀಟರೂಟ್, ಕ್ಯಾಪ್ಸಿಕಂ, ಸ್ವಲ್ಪ ಹಿಂಗ್, ಅರಿಶಿನ, ಗರಂ ಮಸಾಲೆ, ಖಾರದ ಪುಡಿ, ಎಣ್ಣೆ, ಉಪ್ಪು, ಕಾರ್ನ್ ಫ್ಲೋರ್, ಬ್ರೆಡ್ ಕ್ರಂಬ್ಸ್ ಅಥವಾ ಅರಿಶಿನ. ಮಾಡುವ ವಿಧಾನ: ಗ್ಯಾಸ್ ಆನ್ ಮಾಡಿ, ಪ್ಯಾನ್ ಇರಿಸಿ,...

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಬೇಕಾಗುವ ಸಾಮಗ್ರಿ: ಮೂರರಿಂದ ನಾಲ್ಕು ಈರುಳ್ಳಿ, ನಾಲ್ಕು ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಸ್ಪೂನ್ ಜಿಂಜರ್-ಗಾರ್ಲಿಕ್ ಪೇಸ್ಟ್, ಖಾರ ಅವಶ್ಯಕತೆ ಇರುವಷ್ಟು ಹಸಿ ಮೆಣಸು, ಸ್ವಲ್ಪ ಅರಿಶಿನ, 1 ಸ್ಪೂನ್ ಖಾರದ ಪುಡಿ, 1 ಕಪ್ ಕ್ರೀಮ್ ಅಥವಾ ಕೆನೆ, ಕಸೂರಿ ಮೇಥಿ, ಧನಿಯಾ, ಗರಂ ಮಸಾಲೆ, ಉಪ್ಪು. ಮಾಡುವ ವಿಧಾನ:...

ಕ್ಯಾಲಿಫೋರ್ನಿಯಾದಲ್ಲಿ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣ

California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ಎಂಬುವವರು, ಮನೆ ಮಂದಿ ಜತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ನವೀದ್ ಪತ್ನಿ, ಪುತ್ರ ಮತ್ತು...

ಯುವಕರು ಈ ದೇಶದ ಶಕ್ತಿ-ಅವರೇ ಮುಂದಿನ ಭವಿಷ್ಯ: ಕಾಂಗ್ರೆಸ್ ವಿದ್ಯಾರ್ಥಿಗಳೊಂದಿಗೆ ನಿಂತಿದೆ: ಸಿಎಂ ಡಿಕೆಶಿ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು. ಈ ವೇಳೆ ಆ ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸಹ...

Gold Rate: ಆಭರಣ ಪ್ರಿಯರಿಗೆ ಬಿಗ್ ಶಾಕ್ ಚಿನ್ನ-ಬೆಳ್ಳಿ ಎರಡೂ ಭಾರೀ ದುಬಾರಿ!

Gold Rate: ಚಿನ್ನದ ಬೆಲೆ ಮತ್ತೆ ಏರಿಕೆ ಹಾದಿ ಹಿಡಿದಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ಭಾರೀ ಜಿಗಿತ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಸುಮಾರು 2% ಏರಿಕೆ, ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಸೇರಿದಂತೆ ಜಾಗತಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆಗಳಲ್ಲಿ ಏರಿಕೆ...
- Advertisement -spot_img

Latest News

ಯಡಿಯೂರಪ್ಪಗೆ ಬಿಜೆಪಿ ಶಾಕ್ – ಹೈಕಮಾಂಡ್ ಮಾಡಿದ್ದೇನು?

ಕರ್ನಾಟಕ ರಾಜಕಾರಣದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬಿಗ್ ಶಾಕ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಅತ್ಯುನ್ನತ ನಿರ್ಧಾರ...
- Advertisement -spot_img