Tuesday, February 24, 2026

karnataka news

Health Tips: ನಿಮಗೆ ನಿಶ್ಶಕ್ತಿ ಕಾಡುತ್ತಿದ್ದರೆ ಈ ಆಹಾರ ಸೇವಿಸಿ

Health Tips: ಕೆಲವರು ಎಷ್ಟು ಊಟ ಮಾಡಿದ್ರೂ, ಏನೇ ತಿಂದರೂ, ಚೆನ್ನಾಗಿ ನಿದ್ರೆ ಮಾಡಿದ್ರೂ ಸುಸ್ತಾದವರಂತೆ ಇರುತ್ತಾರೆ. ಏಕೆಂದರೆ ಅವರ ದೇಹದಲ್ಲಿ ಶಕ್ತಿ ಇರುವುದಿಲ್ಲ. ಹಾಗಾದ್ರೆ ದೇಹದಲ್ಲಿ ಶಕ್ತಿ ಬಂದು, ಚೈತನ್ಯದಾಯಕರಾಗಿರಬೇಕು ಅಂದ್ರೆ ನೀವು ಕೆಲ ಆಹಾರಗಳನ್ನು ಸೇವಿಸಬೇಕು. ನಾವೇನೇ ತಿಂದರೂ ನಮ್ಮ ದೇಹದಲ್ಲಿ ಶಕ್ತಿ ಅಡಗುವುದಕ್ಕೆ ಕಾರಣ, ನಮ್ಮ ದೇಹದಲ್ಲಿ ಹ್ಯಾಪಿ ಹಾರ್ಮೋನ್ ಸರಿಯಾಗಿ...

ನಟಿ ಗಿರೀಜಾ ಓಕ್ ಮಗನ ಶಾಲೆಯಲ್ಲಿ ಟಿಫಿನ್ ಸಿಸ್ಟಮ್ ಎಷ್ಟು ಡಿಫ್ರೆಂಟ್ ಆಗಿದೆ ನೋಡಿ..

Bollywood: ಸದ್ಯ ನಟಿ ರಶ್ಮಿಕಾ ಮಂದಣ್ಣ ಮತ್ತು ರುಕ್ಮಿಣಿ ವಸಂತ್ ಅವರನ್ನು ಬದಿಗಿರಿಸಿ, ನ್ಯಾಶನಲ್ ಕ್ರಶ್ ಆಗಿರುವಂಥ ನಟಿ ಅಂದ್ರೆ ಮರಾಠಿ ನಟಿ ಗಿರಿಜಾ ಓಕ್. ಗಿರಿಜಾ ಪಾಡ್‌ಕಾಸ್ಟ್‌ನಲ್ಲಿ ಮಾತನಾಡುವಾಗ, ತಮ್ಮ ಮಗನ ಟಿಫಿನ್ ವಿಚಾರವಾಗಿ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. ಅದೇನಂದ್ರೆ, ಎಲ್ಲ ಕಡೆ ಪ್ರತೀದಿನ ತಾಯಂದಿರು, ಇಂದು ಮಕ್ಕಳಿಗೆ ಏನು ಟಿಫಿನ್ ರೆಡಿ ಮಾಡ್ಲಿ...

Tumakuru News: ಜಿ.ಪರಮೇಶ್ವರ್ ಸಿಎಂ ಆಗಲಿ: ವಿವಿಧ ಮಠಾಧೀಶರ ನೇತೃದಲ್ಲಿ ಹಕ್ಕೊತ್ತಾಯ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂಗೆ ಬೇಡಿಕೆ ಹೆಚ್ಚಿದ್ದು, ದಲಿತ ಸಿಎಂಗೆ ಹೆಚ್ಚಿದ ಬೇಡಿಕೆ, ವಿವಿಧ ಮಠಾಧೀಶರ ನೇತೃದಲ್ಲಿ ಹಕ್ಕೊತ್ತಾಯ ಮಾಡಲಾಗಿದೆ. ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಮಾತನಾಡಿರುವ ನೆಲಮಂಗಲ ತಾಲ್ಲೂಕಿನ ವನಕಲ್ಲು ಮಠದ ಶ್ರೀರಮಾನಂದ ಸ್ವಾಮೀಜಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ. ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರಗೆ ಉಪಮುಖ್ಯಮಂತ್ರಿ ಮಾಡಬೇಕು...

ಜಮೀನು ಮಾಲೀಕತ್ವಕ್ಕಾಗಿ ಮಾಜಿ ಶಾಸಕರ ಕುಟುಂಬ ಸದಸ್ಯರಿಂದ ವಕೀಲನ ಹಲ್ಲೆ, ಕೊಲೆ ಯತ್ನ ಆರೋಪ

Mandya News: ಮಾಜಿ ಶಾಸಕ ಹಾಗು ಕುಟುಂಬ ಸದಸ್ಯರಿಂದ ವಕೀಲ ನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹಾಗು ಪುತ್ರ ಶ್ರೀಕಾಂತ್ ಸೇರಿ ಅವರ ಕುಟುಂಬ ಸದಸ್ಯರಿಂದ ದೌರ್ಜನ್ಯ ನಡೆದಿದ್ದು, ಜಮೀನು ಮಾಲೀಕತ್ವ ವಿಚಾರಕ್ಕೆ ಪಟ್ಟಣದ ವಕೀಲ ಶ್ರೀನಿವಾಸ್ ಮೇಲೆ...

Mandya News: ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ ಮನೆ ಮೇಲೆ ದಾಳಿ, ಕಾಂಪೌಂಡ್ ಧ್ವಂಸ

Mandya News: ಮಂಡ್ಯ: ಮಂಡ್ಯದಲ್ಲಿ ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ 15ಕ್ಕೂ ಹೆಚ್ಚು ಜನ ಮನೆ ಮೇಲೆ ದಾಳಿ ಮಾಡಿ ಕಾಂಪೌಂಡ್ ಧ್ವಂಸ ಮಾಡಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾ. ಕೃಷ್ಣಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಕೃಷ್ಣಾಪುರ ನಿವಾಸಿ ಚಂದ್ರಶೇಖರ ಹಲ್ಲೆಗೊಳಗಾದ ಬಡಕುಟುಂಬವಾಗಿದೆ. ಚೌಡೇನಹಳ್ಳಿ ನಿವಾಸಿ ಶಂಕರ್ ಸೇರಿ 15ಕ್ಕೂ ಹೆಚ್ಚು...

Mandya News: ಮಂಡ್ಯದಲ್ಲಿ ಕಾಂಗ್ರೆಸ್V/S ಬಿಜೆಪಿ ಹೈಡ್ರಾಮಾ.! ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ

Mandya News: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಕಾಂಗ್ರೆಸ್ ನಡೆ ಖಂಡಿಸಿದ ಬಿಜೆಪಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಕೂಡ ಮಂಡ್ಯದ ಬಿಜೆಪಿ ಕಚೇರಿ ಮುಂಭಾಗ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ರಾಜ್ಯದಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದೆ. ಅದನ್ನೆಲ್ಲ ಬಗೆಹರಿಸುವುದನ್ನು ಬಿಟ್ಟು ಕಾಂಗ್ರೆಸ್ ಗೂಂಡಾಗಿರಿ ಮಾಡುತ್ತಿದೆ...

Tumakuru News: ಗಂಧದ ಮರ ಕದಿಯುತ್ತಿದ್ದ ಖದೀಮರ ಬಂಧನ.

Tumakuru News: ತುರುವೇಕೆರೆ ತಾಲೂಕಿನ ವಾಸಿಯಾದ ರವಿಕುಮಾರ್ ಬಿ ಎಸ್ ಬಿನ್ ಸಿದ್ದೇಗೌಡ ಎಂಬುವರ ಜಮೀನಿನಲ್ಲಿದ್ದ ಸುಮಾರು ಮೂರು ಸಾವಿರ ರೂ ಬೆಲೆ ಬಾಳುವ ಗಂಧದ ಮರಗಳ ಕಳ್ಳತನವಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಆಕ್ಟ್ ಕಲಂ 303(2) ಪ್ರಕಾರ ಪ್ರಕರಣ ದಾಖಲಾಗಿದ್ದು, ಪ್ರಕರಣದ ಬೆನ್ನೆತ್ತಿದ ಪೊಲೀಸರು ಕೊನೆಗೂ ಗಂಧದ ಮರ ಕಳ್ಳರನ್ನು ತಾಲೂಕಿನ ಗೋಣಿ...

ನಕ್ಷೆಯಲ್ಲಿ ಕೆರೆ, ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಸಚಿವರೇ?: ಬೈರೇಗೌಡರಿಗೆ ಯತ್ನಾಳ್ ಪ್ರಶ್ನೆ

Political News: ಸಚಿವ ಕೃಷ್ಣಭೈರೇಗೌಡ ಅವರ ಮೇಲೆ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾತನಾಡಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಕ್ಷೆಯಲ್ಲಿ ಕೆರೆ ಹಾಗೂ ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಮಾನ್ಯ ಸಚಿವರೇ ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬೇಲಿಯೇ...

ಆರೋಪ ಮಾಡಿದ್ದಕ್ಕೆ ಬೇಸರವಾಗಿ ದೇವರ ಮುಂದೆ ನಿಂತು ಅತ್ತ ಚೈತ್ರಾ ಕುಂದಾಪುರ

Bigg Boss Kannada: ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಕ್ಕೆ ಚೈತ್ರಾ ದೇವರ ಮುಂದೆ ನಿಂತು ಅತ್ತಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್ 12ಕ್ಕೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಎಂಟ್ರಿ ನೀಡಿದ್ದು, ರಜತ್ ಕೂಡ ಮತ್ತೆ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಅಣ್ಣನಂತಿದ್ದ ರಜತ್, ಚೈತ್ರಾ ಜತೆ ಜಗಳವಾಡಿದ್ದು, ಮನೆಯಲ್ಲಿ ಚೈತ್ರಾ ವಿರುದ್ಧ ಆರೋಪ ಮಾಡಲಾಗಿದ್ದು,...

ಜಾನಪದ ಕಲಾವಿದ ‘ಮೈಲಾರಿ’ ಬಂಧನ!

ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜಾನಪದ ಕಲಾವಿದ ಮೈಲಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಮೈಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಕುಡಗುಂಟಿ ಗ್ರಾಮದ 29 ವಯಸ್ಸಿನ ಮೈಲಾರಪ್ಪ ಮಡಿವಾಳರ ಉರುಫ್ ಮ್ಯೂಸಿಕ್ ಮೈಲಾರಿಯನ್ನು ವಿಜಯಪುರ ಜಿಲ್ಲೆ ತಿಕೋಟದಲ್ಲಿ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img