Monday, August 31, 2026

karnataka news

Rain Alert: ಸದ್ದಿಲ್ಲದೆ ಮಳೆ ಸುಗ್ಗಿ ತರಲಿದೆ? ಈ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Rain Alert: ರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಮಳೆ ಕೈಕೊಟ್ಟಿದ್ದು, ಬರದ ಆತಂಕ ಹೆಚ್ಚಾಗಿದೆ. ಈ ನಡುವೆಯೇ ಹವಾಮಾನ ಇಲಾಖೆ ರೈತರಿಗೆ ಸಮಾಧಾನದ ಸುದ್ದಿಯೊಂದನ್ನು ನೀಡಿದ್ದು, ಮುಂದಿನ ಐದು ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಜುಲೈ 20 ರಿಂದ 23ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ...

Haveri News: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜುಲೈ . 21ರಂದು ಹಾವೇರಿಯಲ್ಲಿ ರೈತರಿಂದ ಪ್ರತಿಭಟನೆ

Haveri News: ಹಾನಗಲ್: ಹವಾಮಾನ ಆಧಾರಿತ ಬೆಳೆವಿಮೆ, ಬರಗಾಲ ಘೋಷಣೆ,ಸಾಲಮನ್ನಾ ಹಾಗೂ ಹೆಸ್ಕಾಂ ಸಮಸ್ಯೆಗಳು, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ರೈತಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 21ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹಾವೇರಿಯಲ್ಲಿ ನಡೆಯುವ ರೈತ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

Koppla News: ಜಿಲ್ಲೆಯನ್ನು ಭೀಕರ ಬರಗಾಲ ಪೀಡಿತ ಎಂದು ಘೋಷಿಸಿಲು ಗುಳಗಣ್ಣನವರ ಆಗ್ರಹ

Koppala News: ಕೊಪ್ಪಳ : ಜಿಲ್ಲೆಯಲ್ಲಿ ಭೀಕರ ಬರ ಆವರಿಸಿದ್ದು, ಕೂಡಲೇ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು. ಜತೆಗೆ ರಾಜ್ಯ ಯಾರ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಆಗ್ರಹಿಸಲಾಗುವುದು ಎಂದು ಹೇಳಿದರು. ತಾಲೂಕುವಾರು ಮಳೆ ಕೊರ ತೆಯ ಆತಂಕಕಾರಿ ಅಂಕಿ-ಅಂಶಗಳು: ಕೆಎಸ್‌ಎನ್‌ಡಿಎಂಸಿ ವರದಿಯ ಪ್ರಕಾರ ಜಿಲ್ಲೆಯ ಎಲ್ಲಾ...

Hubli: ಮಳೆಗಾಗಿ ಮೈಲಾರಲಿಂಗೇಶ್ವರನಿಗೆ ವಿಶೇಷ ಪೂಜೆ; ಬೆಳೆ ನಾಶ ಮಾಡಿ ರೈತರ ಆಕ್ರಂದನ

Hubli News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ರೈತರ ಆತಂಕವೂ ಹೆಚ್ಚುತ್ತಿದೆ. ಒಂದೆಡೆ ಮಳೆಗಾಗಿ ದೇವರ ಮೊರೆ ಹೋಗಿರುವ ರೈತರು ವಿಶೇಷ ಪೂಜೆ ಸಲ್ಲಿಸಿದರೆ, ಮತ್ತೊಂದೆಡೆ ಸಂಪೂರ್ಣ ಹಾಳಾದ ಬೆಳೆಯನ್ನು ರೈತರೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ಜುಲೈ ತಿಂಗಳಲ್ಲಿ ಸುರಿಯಬೇಕಿದ್ದ ವಾಡಿಕೆ ಮಳೆ ಈ ಬಾರಿ...

Political News: ನಾವು ಭಾರತೀಯರು ಮತ್ತು ಇನ್ನೇನು ನಾವು ವಿಶ್ವಗುರುವಾಗಲಿದ್ದೇವೆ!: ಮೋದಿ ಬಗ್ಗೆ ಲಾಡ್ ವ್ಯಂಗ್ಯ

Political News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇದರಿಂದ ಅವರ ಆರೋಗ್ಯ ಹದಗೆಟ್ಟಿದ್ದು, ದ್ರವಾಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ. ಈ ವಿಷಯದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿಯನ್ನು ಮತ್ತು ಕೇಂದ್ರ...

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು (ಜುಲೈ 18) ನಿಧನರಾಗಿದ್ದಾರೆ. ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. 1954ರ ಮೇ 25ರಂದು ಹೆಚ್.ಡಿ. ದೇವೇಗೌಡರೊಂದಿಗೆ ವಿವಾಹವಾಗಿದ್ದ ಚೆನ್ನಮ್ಮ, ರಾಜಕೀಯವಾಗಿ...

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಕುಡುಗೋಲು, ಮುಚ್ಚು & ಬಡಿಗೆ ತೆಗೆದುಕೊಂಡು ಪರಸ್ಪರ ಮಾರಾಮಾರಿ ನಡೆಸಿದ್ದರು. ಈ ವೇಳೆ ಗಲಾಟೆಯಲ್ಲಿ ಗಾಯಗ`ಂಡಿದ್ದ 56 ವರ್ಷದ ಅಡಿವೇಪ್ಪ ಉದ್ದನಕಾಲು...

ವಿಚ್ಛೇದಿನ ಮಹಿಳೆಯನ್ನು ವಿವಾಹವಾಗಿದ್ದೇ ತಪ್ಪಾಯ್ತು.. ನವವಿವಾಹಿತನ ಭೀಕರ ಹ*ತ್ಯೆ

Bellary Crime News: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹದ ಕಾರಣಕ್ಕೆ ಓರ್ವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿಯ ಬಟ್ಟಿ ಎಂಬಲ್ಲಿ ನಡೆದಿದೆ. ನಭಿ ರಸೂಲ್ ಎಂಬಾತ ಭೀಕರವಾಗಿ ಹತ್ಯೆಯಾದ ಯುವಕನಾಗಿದ್ದು, ಈತ 15 ದಿನಗಳ ಹಿಂದೆ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹವಾಗಿದ್ದ. ಬಳಿಕ ಮನೆ ಬಿಟ್ಟು ಹೋಗಿದ್ದ. ಅದಾದ ಬಳಿಕ ಮತ್ತೆ ಮನೆಗೆ...

ಪ್ರಥಮ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ಸೀರೆ ನೀಡಿ ಹರಕೆ ತೀರಿಸಿದ ಸಿಎಂ ಪತ್ನಿ

Mysuru News: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬ್ರಾಹ್ಮಿ ಮುಹೂರ್ತದಿಂದಲೇ, ಭಕ್ತರು ದೇವಿಯ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಇಂದು ದೇವಿ ನಾಗಲಕ್ಷ್ಮೀ ಅಲಂಕಾರದಲ್ಲಿದ್ದಳು. ಇದೇ ವೇಳೆ ಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ದೇವಿಗೆ ನೀರಿ ನೀಡಿ, ಹರಕೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಹಲವು ದೇವರುಗಳನ್ನು ಪೂಜಿಸಿದ್ದರು....

2 ವರ್ಷದ ಮಗು ಅನಾಮಾನಸ್ಪದ ಸಾ*ವು: ಲಿವ್ ಇನ್‌ನಲ್ಲಿದ್ದ ಅಪ್ಪ-ಅಮ್ಮನ ವಿರುದ್ಧ ದೂರು

Bengaluru Crime News: ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ಎರಡು ವರ್ಷದ ಹೆಣ್ಣುಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಲಿವ್-ಇನ್ ಸಂಬಂಧದಲ್ಲಿದ್ದ ಪೋಷಕರ ವಿರುದ್ಧ ಅನುಮಾನ ವ್ಯಕ್ತವಾಗಿದೆ. ಮೃತ ಮಗುವನ್ನು ಕಾರ್ಲೆಟ್ ಡೈಸಿ ಎಂದು ಗುರುತಿಸಲಾಗಿದೆ. ಮಗುವಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ. ಆದರೆ, ಮಗುವಿನ ತಾಯಿಯ...
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img