Sunday, September 8, 2024

karnataka news

ಶುಗರ್ ಇರುವವರು ಯಾಕೆ ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು ಅಂತಾ ಹೇಳೋದು ಗೊತ್ತಾ..?

Health Tips: ಎಲ್ಲರೂ ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು ಅಂತಾ ವೈದ್ಯರು ಹೇಳ್ತಾರೆ. ಆದರೆ ಶುಗರ್ ಇದ್ದವರಂತೂ ಸಮಯಕ್ಕೆ ಸರಿಯಾಗಿ ಊಟ ಮಾಡ್ಲೇಬೇಕು ಅಂತಾ ಸಪರೇಟ್ ಆಗಿ ಹೇಳ್ತಾರೆ. ಹಾಗಾದ್ರೆ ಯಾಕೆ ಶುಗರ್ ಇದ್ದವರು ಸಮಯಕ್ಕೆ ಸರಿಯಾಗಿ ಊಟ ಮಾಡಬೇಕು..? ಮಾಡದಿದ್ದರೆ ಏನಾಗತ್ತೆ ಅಂತಾ ತಿಳಿಯೋಣ ಬನ್ನಿ.. https://youtu.be/Mm-gZoxkLNc ದೇಹದಲ್ಲಿ ಶುಗರ್ ಪ್ರಮಾಣ ಹೆಚ್ಚಾದರೂ, ಕಡಿಮೆಯಾದರೂ ಆರೋಗ್ಯ...

ಬುಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಕೋಪಗೊಂಡು ಗಲಾಟೆ ಮಾಡಿದ ಆಟೋ ಚಾಲಕ

Bengaluru News: ಬೆಂಗಳೂರಿನಲ್ಲಿ ಬುಕ್ ಮಾಡಿದ ಆಟೋ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ, ಯುವತಿಯರ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದಲ್ಲದೇ, ವೀಡಿಯೋ ಮಾಡುತ್ತಿದ್ದ ಮೊಬೈಲ್ ಶೇಕ್ ಮಾಡಿದ್ದಾನೆ. ಈ ಘಟನೆಯಲ್ಲಿ ಚಾಲಕ ಯುವತಿಯ ಮೇಲೆ ಕೈ ಮಾಡಿದ್ದಾನೆ ಅಂತಾ ಹೇಳಲಾಗಿದೆ. https://youtu.be/Mm-gZoxkLNc ಈ ವೀಡಿಯೋದಲ್ಲಿ ನನ್ನ ಆಟೋ ಬುಕ್ ಮಾಡಿ ಯಾಕೆ ಕ್ಯಾನ್ಸಲ್ ಮಾಡಿದ್ದು..? ಗ್ಯಾಸ್ ಯಾರು ನಿನ್ನ...

Sports News: ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕ್ರಿಕೇಟಿಗ ರವೀಂದ್ರ ಜಡೇಜಾ

Cricket News: ವರ್ಲ್ಡ್‌ಕಪ್‌ನಲ್ಲಿ ಭಾರತಕ್ಕೆ ಕಪ್ ಗೆಲ್ಲಿಸಿಕೊಟ್ಟ ಬಳಿಕ ಕ್ರಿಕೇಟಿಗ ರವೀಂದ್ರ ಜಡೇಜಾ ಮತ್ತು ಕೊಹ್ಲಿ ವರ್ಲ್ಡ್ ಕಪ್ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಜಡ್ಡು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. https://youtu.be/g2Susha4t0s ಬಿಜೆಪಿ ಸದಸ್ಯತ್ವ ಸ್ವೀಕರಿಸಿರುವ ರವೀಂದ್ರ ಜಡೇಜಾ, ರಾಜಕಾರಣಕ್ಕೆ ಬಂದಿದ್ದಾರೆ. ಇವರ ಪತ್ನಿ ಅದಾಗಲೇ ಬಿಜೆಪಿ ಪಕ್ಷದಲ್ಲಿದ್ದು, ಜಾಮ್‌ನಗರದಲ್ಲಿ ಶಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲ...

ಇಂಥ ಆಹಾರ ತಿಂದ್ರೆ ನಿಮ್ಮ ಹೊಟ್ಟೆಯ ಆರೋಗ್ಯ ಹಾಳಾಗೋದು ಗ್ಯಾರಂಟಿ

Health Tips: ಕೆಲವೊಂದು ಆಹಾರಗಳು ನಾಲಿಗೆಗೆ ರುಚಿಸುತ್ತದೆ ಆದರೆ, ಆರೋಗ್ಯ ಹಾಳು ಮಾಡುತ್ತದೆ. ಮತ್ತೆ ಕೆಲವು ಆಹಾರಗಳು ನಾಲಿಗೆಗೆ ಒಗರು, ಕಹಿ, ಖಾರವಿದ್ದರೂ, ಅದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಆದರೆ ಇಲ್ಲಿ ಎರಡನೇಯ ಆಯ್ಕೆ ಒಪ್ಪಿಕೊಳ್ಳುವವರು ಬಹಳ ಕಡಿಮೆ ಜನ. ಎಲ್ಲರಿಗೂ ನಾಲಿಗೆಗೆ ಹಿಡಿಸುವಂಥ ರುಚಿ ರುಚಿಯಾಗಿರುವ ತಿಂಡಿಯೇ ಬೇಕು. ಆದರೆ ಇಂಥ ರುಚಿಕರ...

ಕುಂದಾಣ ಗ್ರಾಮ ಪಂಚಾಯಿತಿ ಪಿಡಿಓ ಮೇಲೆ ಲೋಕಾಯುಕ್ತ ರೇಡ್

Lokayukta: ಕುಂದಾಣ ಗ್ರಾಮ ಪಂಚಾಯಿತಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದ ಪದ್ಮನಾಭ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಕೇಬಲ್ ಅಳವಡಿಸುವ ಸಲುವಾಗಿ 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಾಮಗಾರಿಗೆ ಅನುಮತಿ ನೀಡಲು 3 ಲಕ್ಷ ರೂಪಾಯಿ ಮೊದಲೇ ಪಡೆದಿದ್ದರು. 2 ಲಕ್ಷ ರೂಪಾಯಿ ಕೊಡುವುದು ಬಾಕಿ ಇತ್ತು. https://youtu.be/ZLxzXi_OouM ಈ ಕುರಿತು...

Health Tips: ವಿದ್ಯಾರ್ಥಿಗಳು ನೆನಪಿನ ಶಕ್ತಿ ಹೆಚ್ಚಿಸಲು ಇದನ್ನು ಸೇವಿಸಿ

Health Tips: ನೆನಪಿನ ಶಕ್ತಿ ಹೆಚ್ಚಾಗಬೇಕು. ಓದಿದ್ದು ನೆನಪಿನಲ್ಲಿ ಉಳಿಯಬೇಕು ಅಂದ್‌ರೆ ಹೆಚ್ಚಾಗಿ ಸಿಗುವ ಸಲಹೆ ಅಂದ್ರೆ, ನೆನೆಸಿದ ಬಾದಾಮಿಯನ್ನು ತಿನ್ನಬೇಕು ಅಂತಾ. ಆದ್ರೆ ಬಾದಾಮಿ ಒಂದೇ ಅಲ್ಲ. ಇನ್ನೊಂದು ಆಹಾರ ಸೇವನೆಯಿಂದಲೂ ನೀವು ನಿಮ್ಮ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಇದನ್ನು ಬರೀ ವಿದ್ಯಾರ್ಥಿಗಳಷ್ಟೇ ಅಲ್ಲ. ಮರೆವಿನ ಖಾಯಿಲೆ ಇರುವ ಯಾರೂ ಬೇಕಾದ್ರೂ ಸೇವಿಸಬಹುದು....

Horoscope: ಈ ರಾಶಿಯವರನ್ನು ನಂಬಿಕಸ್ಥರು ಎನ್ನಬಹುದು

Horoscope: ಇಂದಿನ ಕಾಲದಲ್ಲಿ ನಂಬಿಕಸ್ಥರು ಸಿಗೋದು ತುಂಬಾನೇ ಅಪರೂಪ. ಯಾಕಂದ್ರೆ ಇಂದಿನ ಕಾಲದಲ್ಲಿ ಸಂಬಂಧ ಬೆಳೆಸುವಾಗಲೂ, ದುಡ್ಡು ಆಸ್ತಿ, ಕಾರು, ಬಂಗಲೆ ಎಲ್ಲವನ್ನೂ ನೋಡಿಯೇ ಸಂಬಂಧ ಮಾಡುತ್ತಾರೆ. ಹುಡುಗ ಅಥವಾ ಹುಡುಗಿಯ ಗುಣ ಹೇಗಿದ್ದರೂ ನಡೆಯುತ್ತೆ. ಆದರೆ, ಹಣ, ಆಸ್ತಿ-ಪಾಸ್ತಿ, ಸೌಂದರ್ಯ ಇವೆಲ್ಲ ಇಲ್ಲದಿದ್ದರೂ, ಜೀವನದ್ಲಲಿ ನಿಯತ್ತಾಗಿರುವ, ನಂಬಿಕಸ್ಥರು ಅಂತ ಹೇಳಬಹುದಾದ ರಾಶಿಯವರ ಬಗ್ಗೆ...

ಅಹಂ ಎನ್ನುವುದು ಈ ರಾಶಿಯವರ ಆಸ್ತಿ ಅಂತಲೇ ಹೇಳಬಹುದು

Horoscope: ಮನುಷ್ಯನಿಗೆ ಯಾವ ಗುಣವಿದ್ದರೂ ಅಹಂಕಾರ ಮಾತ್ರ ಇರಬಾರದು ಅಂತಾ ಹಿರಿಯರು ಹೇಳುತ್ತಾರೆ. ಏಕೆಂದರೆ, ಅಹಂಕಾರ ಅನ್ನೋದು, ನಮ್ಮ ಜೀವನವನ್ನು ಹಾಳು ಮಾಡುವ ಗುಣ, ಅಹಂಕಾರದಿಂದ ಮೆರೆದವರು, ಒಂದಲ್ಲ ಒಂದು ದಿನ ಸೋಲಲೇಬೇಕು. ಅದೇ ರೀತಿ ಕೆಲ ರಾಶಿಯವರಿಗೆ ಅಹಂ ಹೆಚ್ಚಾಗಿರುತ್ತದೆ. ಅದೇ ಅಹಂಕಾರ ಅವರನ್ನು ಮೂಲೆಗುಂಪು ಮಾಡುತ್ತದೆ. ಹಾಗಾದ್ರೆ ಅಹಂ ಹೆಚ್ಚಿರುವ ರಾಶಿಯವರು...

Chikkodi News: ಹಸೆಮಣೆ ಏರಬೇಕಿದ್ದ ವರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು

Chikkodi News: ಮದುವೆ ಅಂದ್ರೆ ಎಷ್ಟೆಲ್ಲ ಕನಸು ಇರತ್ತೆ. ಅದರಲ್ಲೂ ಇಂದಿನ ಕಾಲದಲ್ಲಿ ಹೆಣ್ಣು ಸಿಗೋದೇ ಕಷ್ಟ ಅಂತಿರುವಾಗ, ಮದುವೆ ಫಿಕ್ಸ್ ಆಗೋದು ಕೂಡ ಒಂದು ಅದೃಷ್ಟ ಅನ್ನು ಕಾಲವಿದು. ಆದರೆ ಮದುವೆ ಫಿಕ್ಸ್ ಆಗಿ, ಮದುವೆಯ ತಯಾರಿ ನಡೆಯುತ್ತಿರುವಾಗಲೇ, ವರ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಅಥಣಿ ತಾಲೂಕಿನ ಜುಂಜರವಾಡದಲ್ಲಿ ನಡೆದಿದೆ. https://youtu.be/DeCg5eH6ZAs ಸೆಪ್ಟೆಂಬರ್...

ಬೆನ್ನು ನೋವು ಸೊಂಟ ನೋವು ಕಾಡ್ತಾ ಇದ್ಯಾ? ಇಲ್ಲಿವೆ ಅವೆಲ್ಲದಕ್ಕೂ ಪರಿಹಾರಗಳು

Health Tips: ವಯಸ್ಸಾದ ಬಳಿಕ ಆರೋಗ್ಯ ಸಮಸ್ಯೆ ಬರೋದು ಸಹಜ. ಆದರೆ ಕೆಲವೊಂದು ಘಟನೆ ನಡೆದು ಆರೋಗ್ಯ ಸಮಸ್ಯೆ ಬಂದರೆ, ಅದನ್ನು ಹೋಗಲಾಡಿಸುವುದು ತುಂಬಾ ಕಷ್ಟದ ಕೆಲಸ. ಉದಾಹರಣೆಗೆ ಭಾರವಾದ ವಸ್‌ತು ಎತ್ತಲು ಹೋಗಿ, ಸೋಂಟ ನೋವಾಗುವುದು. ಎಲ್ಲೋ ಬಿದ್ದು, ಬೆನ್ನು ನೋವಾಗುವುದು. ಈ ರೀತಿ ಸಮಸ್ಯೆಗಳಿಗೆ ಪರಿಹಾರ ಬಲು ಕಷ್ಟ. ಹಾಗಾಗಿ ಅಂಥ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img