Tuesday, February 24, 2026

karnataka news

Health Tips: ಕೋಳಿ ಮೊಟ್ಟೆಯಿಂದ ಕ್ಯಾನ್ಸರ್? ಡಾ. ಅಂಜನಪ್ಪ ಶಾಕಿಂಗ್ ಹೇಳಿಕೆ

Health Tips: ಇತ್ತೀಚಿನ ದಿನಗಳಲ್ಲಿ ಎಗ್‌ನಲ್ಲಿ ಕ್ಯಾನ್ಸರ್ ಅಂಶ ಇದೆ. ಹಾಗಾಗಿ ಎಗ್ ತಿನ್ನಲು ಯೋಗ್ಯವಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಹಾಗಾಗಿ ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು ಎಗ್ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/FATRc7B7K4s ಸಂಡೇ ಹೋ ಯಾ ಮಂಡೇ ರೋಜ್ ಖಾವೋ ಅಂಡೆ ಅನ್ನೋ ಮಾತನ್ನು ನೀವು ಬಾಲ್ಯದಿಂದಲೂ ಕೇಳಿಕ``ಂಡು ಬಂದಿದ್ದೀರಿ. ಅಂದ್ರೆ ಸಂಡೆ...

SOCIAL MEDIA ದಲ್ಲಿ ದುಡ್ಡು ಗಳಿಸಲು ಸುಲಭ ಮಾರ್ಗ: Chandan Kalahamsa

Web News: ಸೋಶಿಯಲ್ ಮೀಡಿಯಾದ ಮೂಲಕ ನಾವು ಹೇಗೆ ಹಣ ಗಳಿಸಬಹುದು ಅನ್ನೋದನ್ನು ಕಲಾಹಂಸ ವೆಬ್ ಡಿಸೈನ್- ಡಿಜಿಟಲ್ ಮಾರ್ಕೇಟಿಂಗ್ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಚಂದನ್ ಕಲಾಹಂಸ ಅವರು ವಿವರಿಸಿದ್ದಾರೆ. https://youtu.be/s-9-sdhwhZA ಸೋಶಿಯಲ್ ಮೀಡಿಯಾದಿಂದಲೇ ಹಲವರು ಹಣ ಗಳಿಸುತ್ತಿದ್ದಾರೆ. ಇರುವ ಕೆಲಸಕ್ಕೆ ಬ್ರೇಕ್ ಹಾಕಿ, ಸೋಶಿಯಲ್ ಮೀಡಿಯಾದಲ್ಲೇ ದುಡ್ಡುಮ ಮಾಡುತ್ತಿದ್ದಾರೆ. ಹಾಗಾದ್ರೆ ಸೋಶಿಯಲ್ ಮೀಡಿಯಾದಿಂದ ಹೇಗೆ ಹಣ...

Tumakuru: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Tumakuru: ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ನೆಲ್ಲಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಡೆಹಳ್ಳಿ ಬುರುಡೆಘಟ್ಟ ಅಕ್ಕ ಪಕ್ಕ ಗ್ರಾಮಗಳಲ್ಲಿ ಚಿರತೆ ಹಾವಳಿ ಜೋರಾಗಿತ್ತು. ಕೆಲ ದಿನಗಳ ಹಿಂದೆ ಯಡೆಹಳ್ಳಿ ಗ್ರಾಮದ ಭಾರತಮ್ಮ ತೋಟದ ಮನೆಯಲ್ಲಿ ಮೇಕೆಗಳ ಮೇಲೆ ದಾಳಿ ನಡೆಸಿ ರಕ್ತ ಹಿರಿತ್ತು. ಹಾಗಾಗಿ ಇಲ್ಲಿನ ಗ್ರಾಮಸ್ಥರು ಭಯ ಭೀತರಾಗಿ ಜೀವನ ಸಾಗಿಸುತ್ತಿದ್ದರು. ಹಾಗೂ ದನ...

Tumakuru: ತುಮಕೂರು ಡಿ.ಸಿ ಕಚೇರಿಗೆ ಬಾಂಬ್ ಸ್ಫೋಟದ ಬೆದರಿಕೆ

Tumakuru: ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ದುಷ್ಕರ್ಮಿಗಳು ಬಾಂಬ್ ಸ್ಪೋಟದ ಬೆದರಿಕೆಯ ಸಂದೇಶ ರವಾನಿಸಿದ ಘಟನೆ ನಡೆದಿದೆ. ಈ-ಮೇಲ್ ಮೂಲಕ ಸಂದೇಶ ರವಾನೆ ಮಾಡಲಾಗಿದ್ದು, ಇಂದು ಮುಂಜಾನೆ ಬೆಳಗ್ಗೆ 6.59 ಕ್ಕೆ ಮೇಲ್ ತಲುಪಿದೆ. ಈ ಮೇಲ್ ಕಂಡ ಕೂಡಲೇ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಪೊಲೀಸ್‌ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮೀನ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮೀನ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮೀನ ರಾಶಿಯವರಿಗೆ 2026 ಅನುಕೂಲಕರವಾಗಿರುತ್ತದೆ. ಈ ವರ್ಷ ದಾಂಪತ್ಯ ಜೀವನದಲ್ಲಿ ಅಭಿವೃದ್ಧಿಯಾಗಲಿದೆ. ಬೇಸರವೆಲ್ಲ ಹೋಗಿ, ಆಧ್ಯಾತ್ಮಿಕತೆಗೆ ಹೆಚ್ಚು ಮಹತ್ವ ನೀಡುತ್ತೀರಿ. ಸದ್ಯ ಮೀನ ರಾಶಿಯವರಿಗೆ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಕುಂಭ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಕುಂಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಹಣಕಾಸಿನಲ್ಲಿ ಸಮಸ್ಯೆ ಇಲ್ಲದಿದ್ದರೂ, ಸಮಸ್ಯೆ ಇರುವಂತೆ ತೋರುತ್ತದೆ. ದುಡ್ಡಿದ್ದರೂ ಖರ್ಚು ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇರುತ್ತದೆ. ಅವಶ್ಯಕತೆ ಇರುವವರಿಗೆ ವಸ್ತ್ರ ದಾನ ಮಾಡಿ. ಓಂ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮಕರ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಮಕರ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಮಕರ ರಾಶಿಯವರಿಗೆ 6 ತಿಂಗಳು ಸಮಸ್ಯೆ ಹೆಚ್ಚಾಗಿರುತ್ತದೆ. ಆರೋಗ್ಯ ಬಾಧೆ ಬಾಧಿಸಲಿದೆ. ಉದರ ಸಮಸ್ಯೆ ಹೆಚ್ಚಾಗಲಿದೆ. ಹಾಗಾಗಿ ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲೇಬೇಕು. ಶ್ರಮ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಧನಸ್ಸು ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಧನಸ್ಸು ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ಧನು ರಾಶಿಯ ವಿದ್ಯಾರ್ಥಿಗಳು ಅಭಿವೃದ್ಧಿಯಾಗಲಿದ್ದೀರಿ. ಉತ್ತಮ ಫಲಿತಾಂಶ ಸಿಗಲಿದೆ. ಖಿನ್ನತೆಯಿಂದ ಆಚೆ ಬರಲು ಉತ್ತಮ ಅವಕಾಶ ಮತ್ತು ಅನುಕೂಲವಿದೆ. ಉದ್ಯೋಗದಲ್ಲಿ ಉನ್ನತಿ ಸಿಗಲಿದೆ. ವಿದೇಶ...

Horoscope: ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ವೃಶ್ಚಿಕ ರಾಶಿ

Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ವೃಶ್ಚಿಕ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ವೃಶ್ಚಿಕ ರಾಶಿಯವರಿಗೆ 2026 ಪರಿವರ್ತನೆಯ ವರ್ಷ. ಅವಕಾಶಗಳು ಸಿಗಲಿದೆ. ಆದರೆ ತಾಳ್ಮೆಯಿಂದ ಇರಬೇಕಾಗುತ್ತದೆ. ಅಲ್ಲದೇ ಹಿತಶತ್ರುಗಳಿಂದಲೇ ನಿಮಗೆ ಸಮಸ್ಯೆ ಕಾಡಬಹುದು. ಹಾಗಾಗಿ ಜಾಗೃತೆಯಿಂದಿರಿ. ಪಂಚಮ...

ವಿರೋಧ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು: ಸಿಎಂ ಸಿದ್ದರಾಮಯ್ಯ

Political News: ವಿಧಾನಸಭೆ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಹೈ ಕಮಾಂಡ್ ಸೂಚಿಸುವವರೆಗೂ ನಾನೇ ಸಿಎಂ ಅಂತಾ ಪುನರುಚ್ಛರಿಸಿದ್ದಾರೆ. ಈ ಬಗ್ಗೆ ಖಾರವಾಗಿಯೇ ರಿಪ್ಲೈ ನೀಡಿರುವ ಅವರು, ವಿರೋಧ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು. ವಿರೋಧ ಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ಇರಬೇಕೆಂದು ಜನರು...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img