Tuesday, February 24, 2026

karnataka news

ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ವೃಷಭ ರಾಶಿ

  Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ವೃಷಭ ರಾಶಿಯವರ ಫಲಾಫಲ ಹೇಗಿರುತ್ತದೆ ಅಂತಾ ತಿಳಿಯೋಣ ಬನ್ನಿ. ವೃಷಭ ರಾಶಿಯವರು ಈ ವರ್ಷ ಹೆಚ್ಚು ದುಡಿಯಬೇಕು. ಹೆಚ್ಚು ದುಡಿದಷ್ಟು ಹೆಚ್ಚು ಫಲ ಸಿಗಲಿದೆ. ಇನ್ನು ಈ ಮುಂಚೆ ನೀವು ಹೂಡಿಕೆ ಮಾಡಿದ್ದರೆ,...

ವೇದಬ್ರಹ್ಮ ಶ್ರೀ ಕೆ.ವೆಂಕಟೇಶ್ ಶರ್ಮಾರಿಂದ 2026 ರಾಶಿ ಭವಿಷ್ಯ: ಮೇಷ ರಾಶಿ

    Horoscope: ಜ್ಯೋತಿಷಿಗಳು, ಪುರೋಹಿತರು, ಅರ್ಚಕರು ಆಗಿರುವ ವೇದಬ್ರಹ್ಮ ಖ್ಯಾತಿಯ ವೆಂಕಟೇಶ್ ಶರ್ಮಾ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದಾರೆ. ಹಾಗಾದ್ರೆ ಈ ವರ್ಷ ಮೇಷ ರಾಶಿಯವರಿಗೆ ಯಾವ ರೀತಿ ಫಲಾಫಲಗಳಿದೆ ಅಂತಾ ತಿಳಿಯೋಣ ಬನ್ನಿ.. ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶ ಸಿಗಲಿದೆ. ಉದ್ಯೋಗದಲ್ಲಿ ಅಭಿವೃದ್ಧಿಯಾಗಲಿದೆ. ಆದರೆ ಮೇಷ ರಾಶಿಯವರು ಕೋಪ ಕಡಿಮೆ ಮಾಡಿದರೆ...

ವೇದಿಕೆಯಲ್ಲೇ ಹಿಜಬ್ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್: ವೀಡಿಯೋ ವೈರಲ್

  ಬಿಹಾರದ ಸಿಎಂ ನಿತೀಶ್ ಕುಮಾರ್ ವೇದಿಕೆಯಲ್ಲೇ ಎಡವಟ್ಟು ಮಾಡಿದ್ದು, ನೇಮಕಾತಿ ಪತ್ರ ಸ್ವೀಕರಿಸಲು ಬಂದಿದ್ದ ವಿದ್ಯಾರ್ಥಿನಿಯ ಹಿಜಬ್ ತೆಗೆಯಲು ಯತ್ನಿಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ವಿರೋಧ ವ್ಯಕ್ತವಾಗಿದೆ. ನೂತನವಾಗಿ ನೇಮವಾಗಿರುವ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ಇದ್ದು, ಈ ಕಾರ್ಯಕ್ರಮದಲ್ಲಿ ಓರ್ವ ಮುಸ್ಲಿಂ ಯುವತಿ ಹಿಜಬ್ ಧರಿಸಿ...

ಹೆಂಗಸರು ಬರೀ ಮಕ್ಕಳು ಮಾಡೋಕ್ಕೆ ಮಾತ್ರ: ಕೇರಳ ಸಿಪಿಎಂ ಮುಖಂಡನ ಹೇಳಿಕೆಗೆ ತೀವ್ರ ವಿರೋಧ

Kerala: ಕೇರಳದಲ್ಲಿ ಸಿಪಿಎಂ ಮುಖಂಡನೋರ್ವ ಭಾಷಣ ಮಾಡುವ ವೇಳೆ, ಹೆಂಗಸರು ಗಂಡನಿಗೆ ಸುಖ ನೀಡಲು ಮತ್ತು ಮಕ್ಕಳು ಮಾಡಲು, ಅವರನ್ನು ಸಾಕಲು ಮಾತ್ರ ಯೋಗ್ಯರು ಎಂಬಂತೆ ಹೇಳಿಕೆ ನೀಡಿದ್ದಾರೆ. ಈ ಭಾಷಣ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮಲ್ಲಪುರಂ ಎಂಬಲ್ಲಿ ಸಿಪಿಎಂ ಮುಖಂಡ ಸಯೀದ್ ಅಲಿ ಮಸೀದ್ ಮಾತನಾಡಿದ್ದು,...

ಶಾಮನೂರು ಶಿವಶಂಕರಪ್ಪ ಅವರೊಂದಿಗಿನ ಒಡನಾಟ ನೆನೆದ ಸಿಎಂ

Political News: ಮಾಜಿ ಸಚಿವ, ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನರಾಗಿದ್ದು, ಇಂದು ದಾವಣಗೆರೆಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿರು ಸಿಎಂ ಸಿದ್ದರಾಮಯ್ಯನವರು, ಶಿವಶಂಕರಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಬಳಿಕ ವಿಧಾನಸಭೆಯಲ್ಲಿ ಮಾತನಾಡಿರುವ ಅವರು ಶಾಮನೂರು ಜತೆಗಿನ ಒಡನಾಟ ನೆನೆದಿದ್ದಾರೆ. ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ...

SOCIAL MEDIA ಪ್ರಾಮುಖ್ಯತೆ ಏನು? ಇದರಿಂದಾಗೋ ಉಪಯೋಗಗಳೇನು? 

   ಇಂದಿನ ದಿನಗಳಲ್ಲ ನಮಗೆ ಹಲವು ವಿಷಯಗಳ ವಿವರಣೆ ಸಿಗೋದೇ ಸೋಶಿಯಲ್ ಮೀಡಿಯಾದಿಂದ. ಸೋಶಿಯಲ್ ಮೀಡಿಯಾ ಕೆಲ ವಿಷಯಗಳಲ್ಲಿ ಸಮಸ್ಯೆ ತಂದರೂ, ಅದರಿಂದ ತುಂಬಾ ವಿಷಯಗಳನ್ನು ಕಲಿಯಬಹುದು. ಹಾಗಾಗಿ ಸೋಶಿಯಲ್ ಮೀಡಿಯಾ ಯಾಕೆ ಮುಖ್ಯ ಅನ್ನೋ ಬಗ್ಗೆ ಕಲಾಹಂಸ ವೆಬ್ ಡಿಸೈನ್-ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಡೈರೆಕ್ಟರ್ ಚಂದನ್ ಕಲಾಹಂಸ ಅವರು ವಿವರಿಸಿದ್ದಾರೆ. https://youtu.be/suD0lXAtnQ0 ನೀವು 1 ಉದ್ಯಮ ಶುರು...

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ ಎಂದಿದ್ದಾರೆ. ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು...

Uttara Pradesh: ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್, ಇದು ವಧುವಿನ ಧೃಡ ನಿರ್ಧಾರ

Uttara Pradesh: ಉತ್ತರಪ್ರದೇಶದ ಬರೇಲಿಯಲ್ಲಿ ಮದುವೆ ಮಂಟಪದಲ್ಲೇ ವಿವಾಹ ಕ್ಯಾನ್ಸಲ್ ಆಗಿರುವ ಘಟನೆ ನಡೆದಿದೆ. ವಿವಾಹ ಕ್ಯಾನ್ಸಲ್ ಆಗಲು ವಧು ತೆಗೆದುಕ``ಂಡ ಉತ್ತಮ ನಿರ್ಧಾರವೇ ಕಾರಣ ಎನ್ನಲಾಗಿದೆ. ಆಗಿದ್ದೇನು..? ಬರೇಲಿಯ ಓರ್ವ ಯುವಕ ಮತ್ತು ಯುವತಿಯ ವಿವಾಹ ನಿಶ್ಚಯವಾಗಿ ಮೇನಲ್ಲಿ ನಿಶ್ಚಿತಾರ್ಥವಾಗಿತ್ತು. ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ಫಿಕ್ಸ್ ಆಗಿತ್ತು. ಮದುವೆ ದಿಬ್ಬಣ ಮನೆಯ ತನಕ ಬಂದು, ಇನ್ನೇನು...

Hubli: ರಸ್ತೆ ಬದಿ ನಿಂತು ಪ್ಯಾರ್ಲ್ ಹಣ್ (ಪೇರಲೆ ಹಣ್ಣು) ಖರೀದಿ ಮಾಡಿ ಸವಿದ ಕೇಂದ್ರ ಸಚಿವ ಜೋಶಿ

Hubli News: ಕೆಲವರು ಸಣ್ಣ ಪುಟ್ಟ ಹುದ್ದೆ ಇದ್ದರೂ ಪರಲೋಕದವರಂತೆ ಆಡುತ್ತಾರೆ. ಆದರೆ ನಿಜವಾಗಿಯೂ ಉನ್ನತ ಸ್ಥಾನದಲ್ಲಿ ಇದ್ದವರು ಹಾಗಿರುವುದಿಲ್ಲ. ತುಂಬಿದ ಬಿಂದಿಗೆಯಂತಿರುತ್ತಾರೆ. ಅದೇ ರೀತಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಸರಳತೆ ಮೆರೆದಿದ್ದು, ಕಾರ್ಯಕ್ರಮ ಮುಗಿಸಿ ಹೋಗುವಾಗ, ರಸ್ತೆ ಬದಿ ಮಾರಲು ಇರಿಸಿದ್ದ ಪೇರಲೆ ಹಣ್ಣು ಖರೀದಿಸಿ, ಸವಿದಿದ್ದಾರೆ. ಅಲ್ಲದೇ ಸ್ವಲ್ಪ...

Political News: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಗಣ್ಯರ ಸಂತಾಪ

Political News: ದಾವಣಗೆರೆ ದಕ್ಷಿಣ ಕಾಂಗ್ರೆಸ್ ಕ್ಷೇತ್ರದ ನಾಯಕ ಶಾಮನೂರು ಶಿವಶಂಕರಪ್ಪ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಶಂಕರಪ್ಪ ಸಾವನ್ನಪ್ಪಿದ್ದಾರೆ. ಇವರಿಗೆ 94 ವರ್ಷವಾಗಿದ್ದ ಕಾರಣ, ಇವರು ಭಾರತದಲ್ಲೇ ಅತ್ಯಂತ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೆ...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img