Tuesday, February 24, 2026

karnataka news

ಪ್ರತ್ಯೇಕ ಪ್ರಕರಣ: ಕುಡಿದ ಅಮಲಿನಲ್ಲಿ ಗೆಳೆಯನ ಹ*: ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹ*ಗೆ ಶರಣು

Tumakuru News: ತುಮಕೂರು: ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ನಡೆದಿದ್ದ ಜಗಳ ಹತ್ಯೆಯಲ್ಲಿ ಅಂತ್ಯವಾದ ಘಟನೆ ತುಮಕೂರು‌ ಜಿಲ್ಲೆ ಪಾವಗಡ ತಾಲ್ಲೂಕಿನ ಅಪ್ಪಾಜಿಹಳ್ಳಿ ಬಳಿ ನಡೆದಿದೆ. ಬಿಹಾರ‌ ಮೂಲದ ಅವಿದ್ ಅಲಿ( 23) ಕೊಲೆಯಾದ ಯುವಕನಾಗಿದ್ದು, ಈತನ ಹತ್ಯೆಗೈದ ಈತನ ಗೆಳೆಯನಾಗಿರುವ ಆರೋಪಿ ಬಿಹಾರ ಮೂಲದ ಷಂಷಾದ್ ( 25)ನನ್ನು ಬಂಧಿಸಲಾಗಿದೆ. ಇವರಿಬ್ಬರು ಎಸ್ಟೇಟ್‌ನಲ್ಲಿ ಕೆಲಸ...

ಮನೆಯಲ್ಲಿ ತುಂಟ ಮಕ್ಕಳೂ ಇರ್ತಾರೆ, ಒಳ್ಳೆ ಮಕ್ಕಳು ಇರ್ತಾರೆ, ನಾನು ಒಳ್ಳೆ ಮಗ: ಯತೀಂದ್ರ ಮಾತಿಗೆ ರವಿ ಹಾಸ್ಯ

Mandya News: ಮಂಡ್ಯದಲ್ಲಿ ಮಾಧ್ಯಮದ ಎದುರು ಮಾತನಾಡಿರುವ ಶಾಸಕ ರವಿ ಗಣಿಗ, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಒಂದು ತಿಂಗಳು ಮೌನವ್ರತ ತಾಳಿದ್ದೇನೆ. ಒಂದು ತಿಂಗಳ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತೇನೆ. ಅವರು ಸಿಎಂ ಪುತ್ರ, ನಮ್ಮೆಲ್ಲರಿಗಿಂತ ಹೆಚ್ಚು ಜವಬ್ದಾರಿ ಇರುತ್ತದೆ. ಅಧಿಕಾರದಲ್ಲಿದ್ದವರು ಶಾಂತ ಸ್ವಭಾವದಿಂದ ಹೋಗಬೇಕು. ಮತ್ತೊಬ್ಬರನ್ನ ರೊಚ್ಚಿಗೇಳಿಸಲು ಹೋಗಬಾರದು ಎಂದು...

ಮಂಡ್ಯಕ್ಕೆ ಯಾವ ಕಾರ್ಖಾನೆ ತರ್ತೀರಾ ಹೇಳಿ, ಜಾಗ ನಾವು ನೀಡ್ತೇವೆ: ಕೇಂದ್ರ ಸಚಿವರಿಗೆ ರವಿ ಗಣಿಗ ಸವಾಲ್

Mandya News: ಮಂಡ್ಯದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ರವಿಕುಮಾರ್ ಗಣಿಗ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲ್ ಹಾಕಿದ್ದಾರೆ. ಕುಮಾರಣ್ಣ ಹತ್ರ ಸುಪರ್ ಪವರ್ ಶಕ್ತಿ ಇದೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ. ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ...

Tumakuru News: ತಿಲಕ್ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ: 6 ಪೆಡ್ಲರ್‌ಗಳ ಬಂಧನ

Tumakuru News: ತುಮಕೂರು: ತುಮಕೂರಿನ ತಿಲಕ್ ನಗರ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 6 ಪೆಡ್ಲರ್‌ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರಿಂದ 11 ಲಕ್ಷ ಮೌಲ್ಯದ 8 ಕೆಜಿ ಗಾಂಜಾ, 78 ಸಾವಿರ ಬೆಲೆ ಬಾಳುವ MDMA ಹಾಗೂ 14 ಲಕ್ಷ ಮೌಲ್ಯದ 2 ಕಾರು ವಶ ಪಡಿಸಿಕ``ಂಡಿದ್ದಾರೆ. ಶೇಕ್ ಸಾಹಿಲ್( 24), ವಸೀಂ(27), ರೋಷನ್ ಸಮೀರ್( 29), ನಯೀಮ್...

ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ‌ಗಳ ಬಂಧನ

Tumakuru News: ತುಮಕೂರು: ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಸರ್ಕಾರದ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಡಿಐಸಿ ಜೆಡಿ ಲಿಂಗರಾಜು ಹಾಗೂ ಸಹಾಯಕ ಎಸ್ ಪ್ರಸಾದ್ ಬಂದಿತ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಇವರು ಸರ್ಕಾರದ ಸಬ್ಸಿಡಿ ಹಣವಾಗಿರುವ 1.15 ಲಕ್ಷ ಲಂಚ ಪಡೆಯುವಾಗ...

Mandya: ಅವಕಾಶ ಸಿಗದೇ ಕೂಲಿ ಕೆಲಸ ಮಾಡುತ್ತಿದ್ದಾನೆ ಈ ಪ್ರಸಿದ್ಧ ಸಿನಿಮಾದ ನಟ

Mandya News: ಮಂಡ್ಯ: ಕೆಲ ವರ್ಷಗಳ ಹಿಂದೆ ತಿಥಿ ಎನ್ನುವ ಸಿನಿಮಾ ಬಂದಿತ್ತು. ಅದಕ್ಕೆ ರಾಷ್ಟ್ರಪ್ರಶಸ್ತಿ ಬಂದ ಬಳಿಕವಂತೂ, ಅದು ಸಖತ್ ಫೇಮಸ್ ಆಗಿತ್ತು. ಇದಕ್ಕೆ ಕಾರಣ, ಪ್ರತಿದಿನದ ಜನಜೀವನ ಹೇಗಿರುತ್ತದೆ. ಹಳ್ಳಿ ಕಡೆ ಸಾವಾದಾಗ ಅಲ್ಲಿನ ಚಿತ್ರಣ ಹೇಗಿರುತ್ತದೆ ಅಂತಾ ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈ ಕಾರಣಕ್ಕೆ ಜನ ಇದನ್ನು ನೆಚ್ಚಿಕ``ಂಡಿದ್ದರು. ಆ ಸಿನಿಮಾದಲ್ಲಿ...

ಇನ್ಮುಂದೆ ಸಾಮಾಜಿಕ ಬಹಿಷ್ಕಾರ ಹಾಕಿದ್ರೆ ಜೈಲು ಫಿಕ್ಸ್!

ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವ ಮತ್ತು ಅಪರಾಧೀಕರಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಮಸೂದೆಯು ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ, 3 ವರ್ಷದವರೆಗಿನ ಜೈಲು...

ಸಿನಿಮಾಗೆ ಪೇಮೆಂಟ್ ಕೊಟ್ಟಿಲ್ಲ, ಶೋಕಿಗೆ ಕೆಲ್ಸ ಮಾಡ್ಬೇಡಿ: Raghu Ramappa Podcast

Sandalwood: ನಟ ರಘು ರಾಮಪ್ಪ ಅವರು 15 ವರ್ಷದಿಂದ ಸ್ಯಾಂಡಲ್‌ವುಡ್ ನಲ್ಲಿದ್ದಾರೆ. ಆದರೂ ಅವರಿಗೆ ಈ ಜರ್ನಿ ತೃಪ್ತಿ ನೀಡಿಲ್ಲ ಎಂದಿದ್ದಾರೆ. ಯಾಕೆ ಅಂತಲೂ ಕಾರಣ ಹೇಳಿದ್ದಾರೆ. https://youtu.be/Kldl2m63mDA ಇನ್ನು ಸಿನಿಮಾ ಬಗ್ಗೆ ಮಾತನಾಡಿರುವ ರಘು ರಾಮಪ್ಪ , ಸಿನಿಮಾ ಶೋಕಿಗಾಗಿ ಮಾಡಬೇಡಿ. ನಿಮ್ಮ ಉದ್ದೇಶ ಉತ್ತಮವಾಗಿರಬೇಕು. ನಮ್ಮ ಟೀಂ ಇದ್ದರೆ, ಆಗ ನಾವು ಸಿನಿಮಾ ಮಾಡಿದರೆ...

ಅವಕಾಶ ಸಿಕ್ಕರೂ ರಘು ರಾಮಪ್ಪ ಬಿಗ್‌ಬಾಸ್‌ಗೆ ಹೋಗದಿರೋದಕ್ಕೆ ಕಾರಣವೇನು..?

Sandalwood: ನಟ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರಿಗೆ ಹಲವು ಬಾರಿ ಬಿಗ್‌ಬಾಸ್‌ನಲ್ಲಿ ಭಾಗವಹಿಸುವ ಅವಕಾಶ ಸಿಕ್ಕರೂ ಅವರು ಅದನ್ನು ನಿರಾಕರಿಸಿದ್ದರಂತೆ. ಹಾಗಾದ್ರೆ ಯಾಕೆ ರಘು ಬಿಗ್‌ಬಾಸ್‌ಗೆ ಹೋಗೋದಕ್ಕೆ ನಿರಾಕರಿಸಿದ್ರು ಅಂತಾ ಅವರೇ ಹೇಳಿದ್ದಾರೆ ಕೇಳಿ. https://youtu.be/asc9BP54m30 ಈ ಬಗ್ಗೆ ಮಾತನಾಡಿರುವ ರಘು, ಬಿಗ್‌ಬಾಸ್ ಹೋಗೋ ಬದಲು, ಇಲ್ಲೇ ಇದ್ದು ಏನಾದ್ರೂ ಮಾಡೋಣ. ಬೇರೆ ಕೆಲಸ...

ವೈಲ್ಡ್ ಕಾರ್ಡ್ ಎಂಟ್ರಿ ಕೊಡ್ತಾರಾ ರೂಪೇಶ್ ರಾಜಣ್ಣ? : Rupesh Rajanna

Sandalwood: ಬಿಗ್‌ಬಾಸ್‌ನಲ್ಲಿ ಪಾಸಿಟಿವ್ ಆಗಿರುವವರು ನೆಗೆಟಿವ್ ಆಗಿ ಕಾಣುತ್ತಾರೆ. ನೆಗೆಟಿವಿ ಅಂದುಕ``ಂಡವರು ಪಾಸಿಟಿವ್ ಆಗಿ ಕಾಣುತ್ತಾರೆ. ಇದಕ್ಕೆ ನೀವು ಏನಂತೀರಿ ಅನ್ನೋ ಪ್ರಶ್ನೆಗೆ ರೂಪೇಶ್ ರಾಜಣ್ಣ ಉತ್ತರಿಸಿದ್ದಾರೆ. https://youtu.be/MTCcdgit6hU ಈಗಾಗಲೇ ಬಿಗ್‌ಬಾಸ್‌ಗೆ ಹೋಗಿ ಬಂದಿರುವ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಬಿಗ್‌ಬಾಸ್‌ನಲ್ಲಿ ಪಾಸಿಟಿವ್ ನೆಗೆಟಿವ್ ಬರೋದಿಲ್ಲ. ಆಚೆ ಮಾಡುವ ಜೀವನವನ್ನೇ, ನಾವು ಅಲ್ಲಿ ಮಾಡುತ್ತೇವೆ. ಆಚೆ ಎಲ್ಲೆಡೆ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img