Wednesday, July 15, 2026

karnataka news

Sandalwood: ಮೊಮ್ಮಗ ಅರ್ಜುನ್ ಹುಟ್ಟುಹಬ್ಬಕ್ಕೆ ಸ್ಪೆಶಲ್ ಗಿಫ್ಟ್ ನೀಡಿದ ತಾತ ಜಗ್ಗೇಶ್..

Sandalwood: ನಟ ಜಗ್ಗೇಶ್ ಮೊಮ್ಮಗ ಅರ್ಜುನ್ ಜನ್ಮದಿನದ ಸಂಭ್ರಮದಲ್ಲಿದ್ದು, ಜಗ್ಗೇಶ್ ಅರ್ಜುನ್‌ಗೆ ಸ್ಪೆಶಲ್ ಗಿಫ್ಟ್ ನೀಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಜಗ್ಗೇಶ್  ಅರ್ಜುನ್‌ಗೆ ಹಾರೈಸಿದ್ದಾರೆ. ಮೊಮ್ಮಗ ಅರ್ಜುನ್ ಹುಟ್ಟುಹಬ್ಬಕ್ಕೆ ತಾತ ಪ್ರೀತಿಯ ಕಾಣಿಕೆ ನೀಡಿದಾಗ ಅವನ ಸಂತೋಷ ಕಂಡು ಹಾಗು ನನ್ನ ತಾತ 50ವರ್ಷದ ಹಿಂದೆ ನನ್ನ ಹುಟ್ಟುಹಬ್ಬಕ್ಕೆ ನೀಡುತ್ತಿದ್ದ 5ಪೈಸೆ ನೆನೆದು...

Political News: ಸರ್ಕಾರದ ಲಾಭಕ್ಕಾಗಿ ರೈತರ ಜಮೀನು ಬಳಿಸಿದರೆ ಉಗ್ರ ಹೋರಾಟ ಖಚಿತ: ಯತ್ನಾಳ್

Political News: ರೈತರ ಜಮೀನಿನನ್ನು ನಾಶ ಮಾಡಿ, ರಾಜ್ಯ ಸರ್ಕಾರ ತಮ್ಮ ಯೋಜನೆ ಶುರು ಮಾಡಲು ನಿರ್ಧರಿಸಿದೆ ಎಂದು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದು, ಈ ಯೋಜನೆಯನ್ನು ರದ್ದುಗ``ಳಿಸದಿದ್ದರೆ, ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ರೈತರ ಮರಣ ಶಾಸನ ಆಗಲಿರುವ ಬಿಡದಿ ಟೌನ್ ಶಿಪ್ ಯೋಜನೆ, ಪಶ್ಚಿಮ ಘಟ್ಟಗಳಿಗೆ ಮಾರಕವಾಗಲಿರುವ ಶರಾವತಿ ಪಂಪ್ಡ್ ಸ್ಟೋರೇಜ್,...

Recipe: ರುಚಿಯಾದ ಮತ್ತು ಆರೋಗ್ಯಕರ ಪೆಸರೊಟ್ಟು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಹೆಸರು ಕಾಳು, ಹಸಿಮೆಣಸು, ಶುಂಟಿ, ಪಾಲಕ್, ಕೊತ್ತೊಂಬರಿ ಸೊಪ್ಪು, ಉಪ್ಪು, ಎಣ್ಣೆ. ಮಾಡುವ ವಿಧಾನ: ಅಕ್ಕಿ ಮತ್ತು ಹೆಸರು ಕಾಳನ್ನು ಚೆನ್ನಾಗಿ ವಾಶ್ ಮಾಡಿ, 6ರಿಂದ 7 ಗಂಟೆ ನೆನೆಸಿಡಿ. ಬಳಿಕ ಹಸಿಮೆಣಸು, ಶುಂಟಿ, ಪಾಲಕ್, ಕೊತ್ತೊಂಬರಿ ಸೊಪ್ಪು, ಉಪ್ಪು ಹಾಕಿ, ಸ್ವಲ್ಪ ನೀರು...

America: ವಿವಾಹವಾದ ಕೆಲ ಸಮಯದಲ್ಲೇ ವರನ ಸಾ*: ಪವಾಡ ಸದೃಶವಾಗಿ ಬದುಕುಳಿದ ವಧು..

America: ಮದುವೆಯಾದ ಕೆಲ ಗಂಟೆಗಳಲ್ಲೇ ಭಾರತ ಮೂಲಕ ಪೈಲಟ್ ಸಾವಿಗೀಡಾದ ಘಟನೆ ನಡೆದಿದೆ. ಅಮೆರಿಕಾದ ಜಾರ್ಜಿಯಾದಲ್ಲಿ ಪೈಲಟ್ ಡೇವ್ ಫಿಜಿ ಎಂಬುವವರು ಜೆಸ್ನಿ ಎಂಬುವವರನ್ನ ಮದುವೆಯಾಗಿದ್ದರು. ಆದರೆ ಕೆಲ ಸಮಯದ ಬಳಿಕ ಅವರು ಹೆಲಿಕ್ಯಾಪ್ಟರ್‌ನಲ್ಲಿ ಚಲಿಸುತ್ತಿದ್ದಾಗ, ಅಪಘಾತವಾಗಿ ಡೇವ್ ಸಾವನ್ನಪ್ಪಿದರೆ, ಜಸ್ನಿ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. ಡೇವ್ (25) ಮತ್ತು ಜಸ್ನಿ ಕೇರಳ ಮೂಲದವರಾಗಿದ್ದು, ಇಬ್ಬರೂ...

ಚೆನ್ನಮ್ಮ ವೃತ್ತದಲ್ಲಿ ಅಭಿಮಾನಿಗಳ ಸಮುದ್ರ: ಪಟಾಕಿ, ಡಿಜೆ, ಡ್ಯಾನ್ಸ್ ಸಂಭ್ರಮ

ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಐತಿಹಾಸಿಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಪ್ರಮುಖ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಹಾಗೂ ಘೋಷಣೆಗಳನ್ನು ಕೂಗಿ ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಆರ್‌ಸಿಬಿ ಫೈನಲ್ ಪಂದ್ಯ ವಿಜಯ ಸಾಧಿಸುತ್ತಿದ್ದಂತೆ ಹುಬ್ಬಳ್ಳಿಯ...

ಹಿಜಾಬ್ VS ಕೇಸರಿ ಶಾಲು ಶಾಲಾ-ಕಾಲೇಜುಗಳಲ್ಲಿ ಶಾಲು ವಿತರಣೆ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಗಳನ್ನು ಆರಂಭಿಸಿವೆ. ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಹಾಗೂ ಇತರ ಹಿಂದೂಪರ ಸಂಘಟನೆಗಳು, ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನಕ್ಕೆ ಚಾಲನೆ ನೀಡಿವೆ. ದಿನಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳ...

Sandalwood: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನೆಲಭೋಜನ ಹರಕೆ ಸಲ್ಲಿಸಿದ ವಸಿಷ್ಠ-ಹರಿಪ್ರಿಯ

Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ ಹೊತ್ತಿದ್ದು, ಇಂದು ಆ ಹರಕೆ ಪೂರ್ಣಗೊಳಿಸಿದ್ದಾರೆ. ಉಡುಪಿಯ ಕೃಷ್ಣಮಠಕ್ಕೆ ಭೇಟಿ ನೀಡಿದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮಗನ ಜೊತೆ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣನ ದರ್ಶನ ಮಾಡಿದ್ದು, ವಿಶೇಷ...

Political News: ಸಿಎಂ ಬದಲಾದರೆ ಸಾಕೇ? ಬೆಂಗಳೂರು ಬದಲಾಗುವುದು ಯಾವಾಗ?: ಆರ್.ಅಶೋಕ್

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡುವ ಮುನ್ನ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಗಮನಹರಿಸಿ ಎಂದಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಎನ್ನುವುದು ಕೇವಲ ಜಾಹೀರಾತಿಗೆ ಸೀಮಿತವಾಗಿದೆ‌. ಒಂದೆಡೆ ಮಳೆ ಬಂದರೆ ರಸ್ತೆಗಳಲ್ಲಿ ಪ್ರವಾಹ, ಮತ್ತೊಂದೆಡೆ ಗುಂಡಿಗಳ ಹಾವಳಿ, ಇನ್ನೊಂದೆಡೆ ಜೀವಹಾನಿ. ಈಗ ಬೆಂಗಳೂರಿನಲ್ಲಿ ಕಸ...

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ ಚಿನ್ನ ಹಾಗೂ ಬೆಳ್ಳಿ ದರ ಕುಸಿದಿದೆ. ಹಾಗಾದರೆ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು? ಎಷ್ಟು ರೂಪಾಯಿ ಇಳಿಕೆಯಾಗಿದೆ? ಈ ವರದಿ ನೋಡಿ. ಇಂಡಿಯಾ ಬುಲಿಯನ್ ಅಂಡ್ ಜ್ಯುವೆಲ್ಲರ್ಸ್...

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು ರಾಜಕೀಯ ನಾಯಕರು ಸಿದ್ದರಾಮಯ್ಯರ ನಿರ್ಧಾರಕ್ಕೆ ಭಾವುಕರಾಗಿದ್ದಾರೆ. ಸಚಿವ ಸಂತೋಷ್ ಲಾಡ್, ರಾಮಲಿಂಗಾರೆಡ್ಡಿ ಸೇರಿ ಇನ್ನೂ ಅನೇಕರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಅದೇ ರೀತಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img