Wednesday, September 2, 2026

karnataka news

National News: ಕೇತನ್ ಸಾವಿನ ಬಗ್ಗೆ ವ್ಯಂಗ್ಯವಾಡಿದ್ದ ಡೆಂಟಿಸ್ಟ್ 5 ವರ್ಷ ಅಮಾನತು

National News: ಸೀಯಾ ಅಗರ್ವಾಲ್ ಎಂಬಾಕೆ ತನ್ನ ಪ್ರಿಯತಮ ಚೇತನ್ ಜತೆ ಸೇರಿ, ಮದುವೆ ಫಿಕ್ಸ್ ಆಗಿದ್ದ ವರ ಕೇತನ್‌ನನ್ನು ಲೋಹ್‌ಘಡ್ ಫೋರ್ಟ್‌ನಿಂದ ತಳ್ಳಿ ಹತ್ಯೆ ಮಾಡಿದ್ದ ಪ್ರಕರಣದ ಬಗ್ಗೆ ದಂತ ವೈದ್ಯೆ ಅಪಹಾಸ್ಯ ಮಾಡಿದ್ದಳು. ಇದೀಗ ಆಕೆಯನ್ನು 5 ವರ್ಷ ಅಮಾನತು ಮಾಡಲಾಗಿದೆ. ಡಾ.ಮುಸ್ಕಾನ್ ಸೋನಿ ಎಂಬಾಕೆ ಅಮಾನತಾದ ವೈದ್ಯೆಯಾಗಿದ್ದಾಳೆ. ಅಖಿಲ ಭಾರತ ದಂತ...

Spiritual: ಆಹಾರ ಸೇವಿಸುವ ಮುನ್ನ ಮತ್ತು ನಂತರ ಈ ಕೆಲಸ ಮಾಡಿ, ಲಕ್ಷ್ಮೀ ಕೃಪೆ ನಿಮ್ಮದಾಗುತ್ತದೆ.

Spiritual: ಆಹಾರ ಅನ್ನೋದು ಕೂಡ ಲಕ್ಷ್ಮೀ ಕೃಪೆಯಿಂದಲೇ ನಮಗೆ ಸಿಗುವುದು. ಹಾಗಾಗಿ ನಾವು ಸಿಗುವ ಆಹಾರವನ್ನು ಗೌರವಿಸಿ, ದಾನ ಮಾಡಬೇಕು. ಹಾಗಾಗಿ ನಾವಿಂದು ಆಹಾರ ಸೇವಿಸುವ ಮುನ್ನ ಮತ್ತು ನಂತರ ಏನು ಮಾಡಬೇಕು ಎಂದು ಹೇಳಲಿದ್ದೇವೆ. ಆಹಾರ ಸೇವಿಸುವ ಮುನ್ನ ನಾವು ಗೋವಿಗೆ ಆಹಾರ ನೀಡಬೇಕು. ಗೋವಿಗೆ ಎಂದಿಗೂ ನಾವು ತಿಂದು ಉಳಿದ ಆಹಾರ ನೀಡಬಾರದು...

ಗೃಹಜ್ಯೋತಿಗೆ ವೋಟರ್ ಕಾರ್ಡ್ ಓಕೆ, ಪ್ಯಾನ್ ಕಾರ್ಡ್ ಯಾಕೆ? ಜಾತಿ ಪ್ರಮಾಣ ಪತ್ರ ಯಾಕೆ?: R.Ashok

Political News: ಕಾಂಗ್ರೆಸ್ ಸರ್ಕಾರದ ಅತ್ಯುತ್ತಮ ಗ್ಯಾರಂಟಿ ಯೋಜನೆಗಳಲ್ಲಿ 1 ಆದ ಗೃಹಜ್ಯೋತಿ ಯೋಜನೆಯನ್ನು ಕೆಲವರು ದುರುಪಯೋಗಪಡಿಸಿಕ``ಳ್ಳುತ್ತಿರುವ ಸಲುವಾಗಿ, ಮತ್ತೆ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹ``ರಡಿಸಿದೆ. ಈ ಕಾರಣಕ್ಕೆ ಅರ್ಜಿ ಸಲ್ಲಿಸುವಾಗ, ಪಾಸ್‌ಪೋರ್ಟ್ ಸೈಜ್ ಫೋಟೋ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ವೋಟರ್ ಕಾರ್ಡ್, ಜಾತಿ ಪ್ರಮಾಣ ಪತ್ರ...

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರದೀಪ್ ಈಶ್ವರ್ ಮಾಜಿ ಸಿಎಂ ಸಿದ್ದರಾಮಯ್ಯನ್ನು ಭೇಟಿ ಮಾಡಿದ್ದು, ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು...

Bidar Crime News: ಎದುರು ಮನೆಯ ಯುವತಿ ಜತೆ ಪತಿಯ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪತ್ನಿಯ ಹ*ತ್ಯೆ

Bidar News: ಬೀದರ್: ಎದುರು ಮನೆ ಹುಡುಗಿ ಜತೆಗೆ ಪತಿ ಪ್ರೀತಿಯಲ್ಲಿ ಬಿದ್ದಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯನ್ನೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ ಪತ್ನಿಯನ್ನು ತವರುಮನೆಗೆ ಕರೆದ``ಯ್ಯುತ್ತೇನೆ ಬಾ ಎಂದು ಹೇಳಿ, ಅರಣ್ಯ ಪ್ರದೇಶದಲ್ಲಿ ಪತ್ನಿಯ...

ಪೊಲೀಸ್ ಠಾಣೆಗಳು ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿವೆ, ಪೊಲೀಸರು ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ: ವಿಜಯೇಂದ್ರ

Haveri News: ಹಾವೇರಿ: ನಿನ್ನೆ ಕಾರಹುಣ್ೞಿಮೆ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ಕೋಮು ಗಲಭೆ ನಡೆದಿದ್ದು, ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಹಿಂದೂಗಳ ಮೇಲೆ ನಡೆದಿರುವುದು ಮಾರಣಾಂತಿಕವಾದ ಹಲ್ಲೆ. ಕಾರ ಹುಣ್ಣಿಮೆ ವೇಳೆ ಹೋರಿ ಬೆದರಿಸಿ ಪಟಾಕಿ ಸಿಡಿಸಿದ್ದಕ್ಕೆ ಹಲ್ಲೆ ಆಗಿದೆ....

Hubli: ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ

Hubli News: ರಾಜ್ಯಾದ್ಯಂತ ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯ ಆರಂಭವಾಗಿದೆ. ಹುಬ್ಬಳ್ಳಿಯಲ್ಲೂ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಎನ್ಯೂಮರೇಷನ್ ಫಾರ್ಮ್ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಉದ್ದೇಶದಿಂದ ಆರಂಭವಾಗಿರುವ ಈ ಅಭಿಯಾನಕ್ಕೆ ಸಾರ್ವಜನಿಕರು ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಚಾಲುಕ್ಯ ನಗರ...

Hubli :ಮೊದಲು ಗೃಹಲಕ್ಷ್ಮೀ ಬಾಕಿ ಹಣ ಬಿಡುಗಡೆ ಮಾಡಿ ನಂತರ ಪರಿಷ್ಕರಣೆ ಮಾಡಿ: ಮಹೇಶ್ ಟೆಂಗಿನಕಾಯಿ

Hubli Political News: ಗೃಹಲಕ್ಷ್ಮಿ ಯೋಜನೆಯ ಹಣದ ಅವ್ಯವಹಾರ ಮುಚ್ಚಿಹಾಕಲು ಫಲಾನುಭವಿಗಳ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಮೊದಲು ಬಾಕಿ ಹಣ ಬಿಡುಗಡೆ ಮಾಡಿ ನಂತರ ಪರಿಷ್ಕರಣೆ ನಡೆಸಲಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಗೃಹಲಕ್ಷ್ಮಿ ಯೋಜನೆಯಡಿ 2025ರ...

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ ನಡುವೆ ಮುಂದಿನ ಐದು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರೈತರಲ್ಲಿ ಮತ್ತೆ ಆಶಾಕಿರಣ ಮೂಡಿದೆ. ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ...

Gold Rate: ಚಿನ್ನದ ಬೆಲೆ ಭಾರೀ ಕುಸಿತ! ಖರೀದಿದಾರರಿಗೆ ಜಾಕ್‌ಪಾಟ್

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ. ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 265 ರೂಪಾಯಿ ಕಡಿಮೆಯಾಗಿದೆ. ಬೆಳ್ಳಿ ದರವೂ ಇಳಿಕೆಯಾಗಿದ್ದು, ಆಭರಣ ಪ್ರಿಯರಲ್ಲಿ ಖರೀದಿ ಆಸಕ್ತಿ ಹೆಚ್ಚುವ ನಿರೀಕ್ಷೆಯಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಪರಿಣಾಮದಿಂದ ದೇಶದಲ್ಲಿ ಚಿನ್ನದ ಬೆಲೆ ಸತತ ಎರಡನೇ ದಿನ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img