Wednesday, July 15, 2026

karnataka news

ನವಲಗುಂದ ಠಾಣೆಗೆ ಲೇಟೆಸ್ಟ್ ಬುಲೇರೊ ಹಸ್ತಾಂತರ – ಗಸ್ತು ತಿರುಗಲಿದೆ ಸಿಂಗಂ ಟೀಮ್!

ನವಲಗುಂದದಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿ ನೂತನ ಬುಲೇರೊ ವಾಹನವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಈ ಮೂಲಕ ತುರ್ತು ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು, ಜನರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ...

ಕೊಪ್ಪಳದಲ್ಲಿ ನಡುಕ ಹುಟ್ಟಿಸಿದ ಲೈವ್ ಆಕ್ಸಿಡೆಂಟ್!

ಕೊಪ್ಪಳ ಜಿಲ್ಲೆಯ ತುಂಗಭದ್ರಾ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಡಿಕ್ಕಿಯ ನಂತರ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗೆ...

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಹಿಂದೆ ಹಾಸನ ZP ಸಿಇಒ ಆಗಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಶುಭಂ ಶುಕ್ಲಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರಿ ಆದೇಶದ ಪ್ರಕಾರ, ಸ್ಥಳೀಯ ಆಡಳಿತ,...

ಒಂದೇ ಕ್ಲಿಕ್.. 44 ಲಕ್ಷ ಖಾಲಿ! ಮೈಸೂರಲ್ಲಿ ಮೆಗಾ ಸ್ಕ್ಯಾಮ್!

ಮೈಸೂರಿನಲ್ಲಿ ಮತ್ತೊಂದು ದೊಡ್ಡ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ, APK ಫೈಲ್ ಲಿಂಕ್ ಮೂಲಕ ಇಬ್ಬರು ಹಿರಿಯ ನಾಗರಿಕರಿಂದ ಒಟ್ಟು ₹44 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ಆತಂಕ ಹೆಚ್ಚಿಸಿದ್ದು, ಸೈಬರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾಹಿತಿಯ ಪ್ರಕಾರ, ಅನಾಮಿಕ ಸಂಖ್ಯೆಯಿಂದ ಬಂದಿದ್ದ APK ಫೈಲ್ ಅನ್ನು...

ಈಜಲು ಹೋದಾಗ ಸಂಭವಿಸಿತು ಅನಾಹುತ!

ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ. ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...

ʼ4 ವರ್ಷʼ ಗಳ ಬಳಿಕ ಮಗ ವಾಪಸ್! ಕಬಡ್ಡಿ ಆಟದಿಂದ ಸಿಕ್ಕಿಬಿದ್ದ ಬಾಲಕ!

ನಾಲ್ಕು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಕೊನೆಗೂ ಕುಟುಂಬದ ಮಡಿಲು ಸೇರಿದ್ದಾನೆ. ವಿಶೇಷವೆಂದರೆ ಬಾಲಕನಿಗೆ ಇದ್ದ ಕಬಡ್ಡಿ ಆಸಕ್ತಿಯೇ ಆತನನ್ನು ಪತ್ತೆಹಚ್ಚಲು ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಕಿಶೋರ್ ಎಂಬ ಬಾಲಕ 2022ರ ಆಗಸ್ಟ್‌ನಲ್ಲಿ ತಂಗಳಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ. ಮಗನಿಗಾಗಿ ಕುಟುಂಬಸ್ಥರು ಹಾಗೂ ಪೊಲೀಸರು ಹಲವು ವರ್ಷಗಳಿಂದ...

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ, ಭಾವನೆ ಎಲ್ಲ ಅರ್ಥವಗುವ ಕಾರಣಕ್ಕೆ, ಹಾಗೆ ಸುಲಭವಾಗಿ ಭಾರತೀಯ ಪ್ರವಾಸಿಗರನ್ನೇ ಭಾರತದಲ್ಲಿ ಸ್ಕ್ಯಾಮ್ ಮಾಡಲು ಸಾಧ್ಯವಿಲ್ಲ. ಆದರೆ ವಿದೇಶಕ್ಕೆ ಹೋದಾಗ, ಅಲ್ಲಿನ ಬಗ್ಗೆ ಹಲವರಿಗೆ ಅರಿವಿರುವುದಿಲ್ಲ. ವಿದೇಶಿಗರೆಲ್ಲ ಫ್ರೆಂಡ್ಲಿ...

20 ರೂ. ವಡಾಪಾವ್ ತಿಂದಿದ್ದಕ್ಕೆ 4-5 ಸಾವಿರ ಆಸ್ಪತ್ರೆಗೆ ಖರ್ಚು ಮಾಡಿದ ಕಂಟೆಂಟ್ ಕ್ರಿಯೇಟರ್

News: ಮನೆಯಲ್ಲೇ ಅಡುಗೆ ಮಾಡಿ ತಿಂದು ತಿಂದು ಬೋರ್ ಬಂದಾಗ, ನಾವು ಆಚೆಕಡೆ ತಿನ್ನೋ ಮನಸ್ಸು ಮಾಡೋದು ಸಹಜ. ಆದರೆ ನಾವು ಆಚೆಕಡೆ ಇಷ್ಟಪಟ್ಟು ತಿನ್ನೋ ತಿಂಡಿ ನಮ್ಮ ಜೀವಕ್ಕೆ ಕುತ್ತು ತಂದು 4-5 ಸಾವಿರ ರೂಪಾಯಿ ಖರ್ಚು ಮಾಡಿಸಿಬಿಟ್ಟರೆ ಏನು ಗತಿ..? ಇಂಥದ್ದೇ ಘಟನೆ ಹಿಂದಿ ಕಂಟೆಂಟ್ ಕ್ರಿಯೇಟರ್ ಸೇಜಲ್ ಜೀವನದಲ್ಲಿ ನಡೆದಿದೆ. ಆಕೆ...

ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ : ತೇಜಸ್ವಿ ಸೂರ್ಯ

Political News: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಸಿದ್ಧವಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಂಸದ ತೇಜಸ್ವಿ ಸೂರ್ಯ ಮನವಿ 1ನ್ನು ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ ! ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ ರಾಗಿಗುಡ್ಡ ಫ್ಲೈಓವರ್ ಈಗ...

ಕಾಂಗ್ರೆಸ್ಸಿಗರ ಆರ್ಥಿಕ ಅಜ್ಞಾನ ಮತ್ತು ಅಂಧ ವಿರೋಧಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಆರ್.ಅಶೋಕ್

Political News: ಪ್ರಧಾನಿ ನರೇಂದ್ರ ಮೋದಿ ಚಿನ್ನ ಖರೀದಿಸಬೇಡಿ, ಫಾರಿನ್ ಪ್ರವಾಸ ಹೋಗಬೇಡಿ, 1 ವರ್ಷ ಖರ್ಚು ಕಡಿಮೆ ಮಾಡಿ, ವರ್ಕ್ ಫ್ರಮ್ ಹೋಮ್ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಸಲಹೆ ನೀಡಿದ್ದಕ್ಕೆ, ಬಿಜೆಪಿ ವಿರೋಧಿಗಳು, ಮೋದಿ ವಿರೋಧಿಗಳು, ಇದೇನಾ ಅಚ್ಛೇದಿನ್ ಅಂತಾ ಕೇಳಿದ್ದಾರೆ. ಹೀಗೆ ಕಿಡಿಕಾರಿದ್ದನ್ನು ವಿರೋಧಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್,...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img