Thursday, February 26, 2026

karnataka news

Tumakuru News: ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ತೀವ್ರ ವಿರೋಧ

Tumakuru News: ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಾಡಿದ್ದು ನಡೆಯಲಿರುವ ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮದ ಹಿನ್ನೆಲೆ ತಾಲೂಕಿನ ಕಾಂಗ್ರೆಸ್ ನಾಯಕರು ಸರ್ಕಾರದ ಮೇಲೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಿನಾಂಕ 26ರಂದು ಆಯೋಜನೆಯಾಗಿರುವ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರ ನಿಗದಿಪಡಿಸಿರುವ ಪ್ರೋಟೋಕಾಲ್‌ಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಈ ಕಾರ್ಯಕ್ರಮ ಅವಶ್ಯಕತೆ ಇರಲಿಲ್ಲ ಈ ಕಾರ್ಯಕ್ರಮಕ್ಕೆ ಖರ್ಚಾಗುವ...

Tumakuru: ಮಾದೇನಹಳ್ಳಿಯಲ್ಲಿ ಆಕಸ್ಮಿಕ ಬೆಂಕಿ ದಂಪತಿಯ ಗುಡಿಸಲು ಭಸ್ಮ

Tumakuru: ಬುಕ್ಕಾಪಟ್ಟಣ ಹೋಬಳಿ: ಮಾದೇನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆ ಸಮಯದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ರಘು ಮತ್ತು ಕಾವ್ಯ ದಂಪತಿಗಳ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿಯನು ಅರಿಸುವ ಪ್ರಯತ್ನ ಮಾಡಿದರೂ, ಬೆಂಕಿಯ ಉಗುರುಬೆಳಕಿಗೆ ಗುಡಿಸಲು ಸಂಪೂರ್ಣವಾಗಿ ನಾಶವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ...

Spiritual: ದೇವರನ್ನೇ ಬಿಟ್ಟಿಲ್ಲ! ಇನ್ನು ಮನುಷ್ಯರನ್ನ ಬಿಡ್ತಾರಾ?: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿರುವ ಭರತ್ ಅವರು, ಸಂದರ್ಶನದಲ್ಲಿ ಮಾತನಾಡಿದ್ದು, ಜನ ಎಲ್ಲರ ಬಗ್ಗೆ ಹೇಗೆ ಕಾಮೆಂಟ್ಸ್ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/ui-T-lJWS_M ಸೋಶಿಯಲ್ ಮೀಡಿಯಾದಲ್ಲಿ ಭರತ್ ಅವರು ವೀಡಿಯೋ ಮಾಡುವಾಗ, ಹಲವು ಬ್ಯಾಡ್ ಹ್ಯಾಬಿಟ್ಸ್ ಬಗ್ಗೆ ಮಾತನಾಡುತ್ತಾರೆ. ನಾವು ಯಾವ ರೀತಿಯಾಗಿ ದುರಭ್ಯಾಸಗಳನ್ನು ಬಿಡಬೇಕು ಅಂತಾ ವಿವರಿಸುತ್ತಾರೆ. ಅಂಥ ವೀಡಿಯೋಗಳಿಗೆ ಕೆಲವರು ಅಸಭ್ಯವಾಗಿ...

Sandalwood: ವಿನಯ ಪ್ರಸಾದ್ ಗೆ ಮನ್ನಣೆ ಸಿಕ್ಕಿದ್ಯಾ?: Prathama Prasad Podcast

Sandalwood: ಸಂದರ್ಶನದಲ್ಲಿ ಮಾತನಾಡಿರುವ ನಟಿ ಪ್ರಥಮಾ ಪ್ರಸಾದ್ ಅವರು ತಮ್ಮ ಸ್ಕಿನ್ ಕೇರ್ ಬಗ್ಗೆ, ಮೇಕಪ್ ಬಗ್ಗೆ ಸಣ್ಣ ಟಿಪ್ಸ್ ನೀಡಿದ್ದಾರೆ. https://youtu.be/s8cjCyuOtFc ಕಡಲೆಹಿಟ್ಟು, ಅರಿಶಿನ ಮತ್ತು ಹಾಲು ಇವನ್ನು ಮಿಕ್ಸ್ ಮಾಡಿ ಪ್ರಥಮಾ ಫೇಸ್‌ಮಾಸ್ಕ್ ಹಾಕುತ್ತಾರಂತೆ. ಹೆಚ್ಚು ಪಾರ್ಲರ್‌ಗೆ ಹೋಗುವುದಿಲ್ಲ. ಇನ್ನು ಮೇಕಪ್ ವಿಷಯಕ್ಕೆ ಬಂದ್ರೆ, ಭರತನಾಟ್ಯ ಕಲಿಯುವಾಗಲೇ, ಅವರಿಗೆ ಮೇಕಪ್ ಮಾಡಿಕ``ಳ್ಳುವುದನ್ನು ಹೇಳಿಕ``ಡಲಾಗಿತ್ತು. ಹಾಗಾಗಿ...

Chikkaballapura: ಹೈಕಮಾಂಡ್ ತೀರ್ಮಾನವನ್ನು ನಾನು ಮತ್ತು ಡಿ.ಕೆ.ಶಿವಕುಮಾರ್ ಒಪ್ಪಬೇಕು: ಸಿಎಂ

Chikkaballapura: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದಲ್ಲಿ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಇಂದು ಶಿಡ್ಲಘಟದಲ್ಲಿ ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ...

Mandya News: ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

Mandya News: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) " ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ 'ರಾಷ್ಟ್ರೀಯ ಜಲ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ...

ಸಾಕು ಸಿನಿಮಾ ಸಹವಾಸ? ಅಮ್ಮನಿಗಾಗದ ಕಹಿ ಅನುಭವ ಮಗಳಿಗೆ ಆಗಿದ್ಯಾ?: Prathama Podcast

Sandalwood: ಹಲವು ಕಲಾವಿದರಿಗೆ ಸಿನಿಮಾ ಸಹವಾಸ ಸಾಕು ಅಂತಾ 1 ಸಾರಿ ಆದ್ರೂ ಅನ್ನಿಸಿರುತ್ತದೆ. ಹಾಗಾದ್ರೆ ಪ್ರಥಮಾ ಪ್ರಸಾದ್ ಅವರಿಗೂ ಸಿನಿಮಾ ಸಹವಾಸ ಸಾಕು ಅಂತಾ ಅನ್ನಿಸಿದೆಯಾ ಅಂತಾ ಅವರ ಬಾಯಿಯಿಂದಲೇ ಕೇಳಿ. https://www.youtube.com/watch?v=BVpiYVma7X0 ವಿನಯಾ ಪ್ರಸಾದ್ ಅವರು ಎಂದಿಗೂ ಮಗಳ ಬಳಿ ತಮ್ಮ ಸಿನಿ ಜರ್ನಿಯಲ್ಲಿ ಆಗಿರುವ ಕಹಿ ಅನುಭವವನ್ನು ಹೇಳುವುದಿಲ್ಲವಂತೆ. ಬರೀ ಹಾಸ್ಯ ಭರಿತ...

ಕರಿಮಣಿ ಬಗ್ಗೆ ಹೇಳಿದ್ದೇನು? ಸೆಲೆಬ್ರಿಟಿ ಮಕ್ಕಳಾಗಿರೋದು ಕಷ್ಟ: Prathama Podcast

Sandalwood: ನಟಿ ಪ್ರಥಮಾ ಪ್ರಸಾದ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಸೆಲೆಬ್ರಿಟಿ ಮಕ್ಕಳು ಅಂದ್ರೆ ತುಂಬಾ ಕಷ್ಟದ ವಿಷಯ ಅಂತಾರೆ ಪ್ರಥಮಾ. https://youtu.be/g5ojnXtMblY ಅಪ್ಪ ಅಥವಾ ಅಮ್ಮ ಸೆಲೆಬ್ರಿಟಿಯಾಗಿದ್ದರೆ, ಅವರು ತಮ್ಮ ಟ್ಯಾಲೆಂಟ್ ಬಗ್ಗೆ ಛಾಪು ಮೂಡಿಸಿರುತ್ತಾರೆ. ಆದರೆ ಅವರ ಮಕ್ಕಳು ಕೂಡ ಅದೇ ರೀತಿ ಇರಬೇಕು ಅಂತಲೇ ಬಯಸುತ್ತಾರೆ. ಆದರೆ ಮಕ್ಕಳು ಆ ರೀತಿ ಆಗುವುದು ತುಂಬಾ...

ನಿನ್ ಸೈಜ್ ನೋಡ್ಕೊಂಡಿದ್ದೀಯಾ? ಬಾಯಿಗೆಬಂದಾಗೆ ಕಾಮೆಂಟ್ಸ್!: Prathama Podcast

Sandalwood: ಸಂದರ್ಶನದಲ್ಲಿ ಮಾತನಾಡಿರುವ ನಟಿ ಪ್ರಥಮಾ ಪ್ರಸಾದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರುವ ಕಾಮೆಂಟ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. https://youtu.be/qjCPg2U_dcU ಈ ಬಗ್ಗೆ ಮಾತನಾಡಿರುವ ಪ್ರಥಮಾ ಪ್ರಸಾದ್, ಸೋಶಿಯಲ್‌ ಮೀಡಿಯಾದಲ್ಲ ಬರುವ ಕಾಮೆಂಟ್ಸ್, ಪೋಸ್ಟ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಸೋಶಿಯಲ್ ಮೀಡಿಯಾದಿಂದಲೇ ಫೇಮಸ್ ಆಗಿದ್ದೀನಿ ಅನ್ನೋದನ್ನು ನಾನು ಹೌದು ಅಂತಾನೇ ಹೇಳುತ್ತೇನೆ. ಆದರೆ ಈಕ್ವಲ್ ಆಗಿ...

ಸ್ನಾನದ ನೀರಿಗೆ ಉಪ್ಪು ಹಾಕ್ಕೊಂಡ್ರೆ ಕೆಟ್ಟ ದೃಷ್ಟಿ ದೂರವಾಗುತ್ತೆ! ನಂಬ್ತೀರಾ?: Bharath Podcast

Spiritual: ಚಿಕ್ಕ ಮಕ್ಕಳು, ಅಥವಾ ಯಾರೇ ಆಗಲಿ ಎಲ್ಲಾದರೂ ಹೋಗಿ ಬಂದಾಗ, ಜ್ವರ ಬರುವುದು, ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇರುವುದು. ಅಥವಾ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಾಗೋದು ಸಹಜ. ಆದರೆ ಇಂಥ ಸಮಸ್ಯೆ ಹೆಚ್ಚಾಗಿ ಬರೋದು ನಿಮಗೆ ದೃಷ್ಟಿ ಬಿದ್ದಾಗ. ಕೆಲವರು ಇದನ್ನು ನಂಬೋದಿಲ್ಲ. ಆದರೆ ಹಲವರಿಗೆ ದೃಷ್ಟಿ ದೋಷದಿಂದಾಗಿಯೇ ಆರೋಗ್ಯ ಸಮಸ್ಯೆ ಬರುತ್ತದೆ....
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img