ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 2025ರ...
ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿಯ ದೊಡ್ಡ ಮೋರಿ ಗೋಡೆಯ ಮೇಲೆ ಸ್ಟೀಲ್ ಮಿರರ್ ಅಳವಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳಿಗೆ ಮೂತ್ರ ವಿಸರ್ಜನೆ ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸುವ...
ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಅವರ 70ನೇ ಜನ್ಮದಿನೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ನಗರಾದ್ಯಂತ ಭದ್ರತೆ ಮತ್ತು ಸಿದ್ಧತೆಗಳನ್ನು ಜೋರಾಗಿ ಕೈಗೊಳ್ಳಲಾಗಿದೆ.
ಈ ಸಮಾರಂಭವು ಶ್ರೀ ಶ್ರೀ...
ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ ನಡೆಯುತ್ತಿರುವ ಈ ಬೃಹತ್ ಪ್ರತಿಭಟನೆ, ಇದೀಗ ಜಿಲ್ಲೆಯ ಗಮನವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆದಿದೆ. ಪ್ರತಿಭಟನೆಗೆ ವಿಭಿನ್ನವಾಗಿ ಚಾಲನೆ ನೀಡಿದ ಹೋರಾಟಗಾರರು, ರಸ್ತೆಯ ಮಧ್ಯದಲ್ಲೇ ಹೆದ್ದಾರಿಯ ಭಾವಚಿತ್ರಕ್ಕೆ ಹೂಹಾರ...
Spiritual: ಮನುಷ್ಯನ ಸಾವು ಇನ್ನೇನು ಕೆಲ ಕ್ಷಣಗಳಲ್ಲೇ ಆಗಲಿದೆ ಎನ್ನುವಾಗ, ಬೃಹದಾಕಾರದ ದೇಹದ, ಚೂಪಾದ ಉಗುರಿರುವ, ಕೆಂಪು ಕಣ್ಣಿನ ಯಮ ವಿಕಾರ ನಗುವಿನ ಜತೆ ಬಂದು, ಮನುಷ್ಯನ ಆತ್ಮ ಕರೆದ``ಯ್ಯುತ್ತಾನಂತೆ. ಆದರೆ ಮರಣದ 7 ಗಂಟೆವರೆಗೆ ಮನುಷ್ಯ ತಾನು ಸಾವನ್ನಪ್ಪಿದ್ದೇನೆ ಅನ್ನೋವುದನ್ನು ಒಪ್ಪಲು ನಿರಾಕರಿಸುತ್ತಾನೆ.
ಅವನು ತನ್ನ ಮನೆಯವರ ಜತೆ ಮಾತನಾಡಲು ಪ್ರಯತ್ನಿಸುತ್ತಾನೆ. ಸ್ಪರ್ಶಿಸಲು ಪ್ರತ್ನಿಸುತ್ತಾನೆ....
ಬೀದರ್ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...
ಹುಬ್ಬಳ್ಳಿಯಲ್ಲಿ ಮತ್ತೊಂದು ಸೈಬರ್ ವಂಚನೆ ಪ್ರಕರಣ ದಾಖಲಾಗಿದೆ. ಫೇಸ್ಬುಕ್ನಲ್ಲಿ ಬಂದ ಒಂದು ಲಿಂಕ್ ಒತ್ತಿದ ಕಾರಣಕ್ಕೆ ನಿವೃತ್ತ ನೌಕರೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಎಸ್ಬಿಐ ಪೆನ್ಷನ್ ಕಾರ್ಡ್ ಹೆಸರಿನಲ್ಲಿ ನಡೆದ ಈ ಮೋಸ, ಜನರಲ್ಲಿ ಆತಂಕ ಮೂಡಿಸಿದೆ. ಒಂದು ಸಣ್ಣ ಕ್ಲಿಕ್ ದೊಡ್ಡ ನಷ್ಟಕ್ಕೆ ಕಾರಣವಾಗಿದೆ.
ಹುಬ್ಬಳ್ಳಿ ನಗರದ ಮೋಹನ್ ಜೆ ಎಂಬ ನಿವೃತ್ತ ನೌಕರ,...
Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ ವಿಷಯಗಳ ಬಗ್ಗೆ ಇನ್ನೂ ಅರಿವಿಲ್ಲ. ಹಾಗಾಗಿ ನಾವಿಂದು ಕೇದಾರನಾಥ ಕ್ಷೇತ್ರದ ಬಗ್ಗೆ ಕೆಲ ಸಂಗತಿಗಳನ್ನು ಹೇಳಲಿದ್ದೇವೆ. ಅದನ್ನು ತಿಳಿದು ಕೇದಾರನಾಥನ ದರ್ಶನಕ್ಕೆ ಹೋಗುವುದು ಉತ್ತಮ.
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ...
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆದ್ದಿದ್ದು, ಇನ್ನು ಮುಂದೆ ಬಿಜೆಪಿ ಆಡಳಿತ ನಡೆಸಲಿದೆ. ಹಾಗಾಗಿ ಮಾಜಿ ಸಿಎಂ ಆಗಿರುವ ಮಮತಾ ಬ್ಯಾನರ್ಜಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
ಆದರೆ ಮಮತಾ ಬ್ಯಾನರ್ಜಿ, ಚುನಾವಣಾ...