Thursday, March 5, 2026

karnataka news

ಮುಂಜಾನೆ ಈ ವಸ್ತುಗಳನ್ನ ನೋಡಿ ದಿನ ಶುರು ಮಾಡಿ..

ನಮ್ಮ ದಿನ ಹೇಗೆ ಶುರುವಾಗುತ್ತದೆಯೋ, ಹಾಗೇ ಅಂತ್ಯವಾಗುತ್ತದೆ. ಒಮ್ಮೊಮ್ಮೆ ಬೇಸರದಿಂದಲೂ ನಮ್ಮ ದಿನ ಅಂತ್ಯವಾಗಬಹುದು. ಆದರೆ ನಮ್ಮ ದಿನ ಮಾತ್ರ ಉತ್ತಮವಾಗಿ ಶುರುವಾಗಬೇಕು. ದಿನವೇ ಕೆಟ್ಟದಾಗಿ ಶುರುವಾದ್ರೆ, ಇಡೀ ದಿನದ ಮೂಡ್ ಹಾಳಾಗಿ ಹೋಗುತ್ತದೆ. ಹಾಗಾಗಿ ನೀವು ಬೆಳಿಗ್ಗೆ ಏಳುವಾಗ ಕೆಲ ನಿಯಮವನ್ನ ಅನುಸರಿಸಬೇಕು. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ...

ಹನುಮನಿಗೆ ಸಂಬಂಧಿಸಿದ ಈ ಮಂತ್ರವನ್ನು ಪ್ರತಿದಿನ 108 ಬಾರಿ ಜಪಿಸಿದರೆ ಉತ್ತಮ..

ನಾವು ಈಗಾಗಲೇ ನಿಮಗೆ ಆಂಜನೇಯ ಸ್ವಾಮಿಯ ಪೂಜೆಯ ಬಗ್ಗೆ, ಹನುಮಾನ್ ಚಾಲೀಸಾ ಬಗ್ಗೆ, ರಾಮನಾಮ ಜಪದ ಬಗ್ಗೆ ತಿಳಿಸಿಕೊಟ್ಟಿದ್ದೇವೆ. ಇಂದು ನಾವು ಆಂಜನೇಯ ಸ್ವಾಮಿಗೆ ಸೇರಿದ ಮಂತ್ರವೊಂದರ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/6MXujFIgL_0 https://youtu.be/fOJ0l77j4NI ನಾಾವು ಇಂದು ಹೇಳುವ ಮಂತ್ರವನ್ನು ಶನಿವಾರದ ದಿನ ಹೇಳಲು ಶುರು ಮಾಡಬೇಕು....

ಬಾಚಣಿಕೆಯನ್ನು ಹೀಗೆ ಬಳಸಿ, ಇಲ್ಲವಾದಲ್ಲಿ ಹಣಕಾಸಿನ ಸಮಸ್ಯೆ ಹೆಚ್ಚಾಗುತ್ತದೆ.

ಲಕ್ಷ್ಮೀ ದೇವಿಗೆ ಸೇರಿದ ವಸ್ತುಗಳಲ್ಲಿ ಬಾಚಣಿಕೆ ಕೂಡ ಒಂದು. ಆದ್ದರಿಂದ ಉಡಿ ತುಂಬುವಾಗ ಅಲಂಕಾರಿಕ ವಸ್ತುಗಳ ಜೊತೆ ಬಾಚಣಿಕೆಯನ್ನ ಕೂಡ ಕೊಡಲಾಗುತ್ತದೆ. ಇಂಥ ಬಾಚಣಿಕೆಯನ್ನ ನಾವು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಹಣಕಾಸಿನ ಸಮಸ್ಯೆ ಉದ್ಭವಿಸುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/Tb3b-Pa9rug ನೀವು ತಲೆ ಬಾಚಿಕೊಂಡ...

ಅನಂತ ಪದ್ಮನಾಭ ದೇವಸ್ಥಾನದ 7ನೇ ಬಾಗಿಲನ್ನು ಏಕೆ ತೆಗಿಯಲಾಗುವುದಿಲ್ಲ ಗೊತ್ತೇ..?

ದೇಶದ ಶ್ರೀಮಂತ ದೇವಸ್ಥಾನಗಳಲ್ಲಿ ಅನಂತ ಪದ್ಮನಾಭ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನದ 7ನೇ ಬಾಗಿಲನ್ನು ತೆರೆಯಲು ಹಲವರು ಪ್ರಯತ್ನಿಸಿದರೂ ಆ ಪ್ರಯತ್ನ ಸಫಲವಾಗಲಿಲ್ಲ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6P6EXEJFxR4 ಕೆಲ ವರ್ಷಗಳ ಹಿಂದಷ್ಟೇ ಸಂಪದ್ಭರಿತ ದೇವಸ್ಥಾನವೆಂದೇ ಪ್ರಸಿದ್ಧವಾದ ಅನಂತ ಪದ್ಮನಾಭ ದೇವಸ್ಥಾನದಲ್ಲಿ 6ನೇ...

ಈ ರಾಧಾ-ಕೃಷ್ಣನ ದೇವಸ್ಥಾನ ಎಷ್ಟು ವಿಚಿತ್ರವಾಗಿದೆ ಎಂದರೆ ಇಲ್ಲಿ ಹೋದರೆ ಅಂಗವಿಕಲರಾಗುತ್ತಾರೆ…!

ಭಾರತದಲ್ಲಿ ಹಲವಾರು ದೇವಸ್ಥಾನಗಳಿದೆ. ಶ್ರೀಕೃಷ್ಣನಿಗೆ ಸೇರಿದ ದೇವಾಲಯಗಳಿರುವುದು ಅಪರೂಪವಾದರೂ, ಕೃಷ್ಣನಿಗೆ ಸೇರಿದ ಕೆಲವು ಪ್ರಸಿದ್ಧ ದೇವಸ್ಥಾನಗಳಿದೆ. ಅಂಥ ದೇವಸ್ಥಾನದಲ್ಲಿ ವೃಂದಾವನ ಕೂಡ ಒಂದು. ಆ ದೇವಸ್ಥಾನದ ವಿಚಿತ್ರ ಸಂಗತಿಯ ಬಗ್ಗೆ ನಾವಿಂದು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/6P6EXEJFxR4 ಉತ್ತರ ಪ್ರದೇಶದ ಮಥುರೆಯ ವೃಂದಾವನದಲ್ಲಿ ಶ್ರೀಕೃಷ್ಣ ಮತ್ತು ರಾಧೆಯ...

ದೆವ್ವದ ಕೋಟೆ ಅಂತಾನೇ ಫೇಮಸ್ ರಾಜಸ್ಥಾನದ ಈ ಕೋಟೆ..!

ಹಿಂದಿನ ಕಾಲದ ಕೋಟೆಗಳೆಲ್ಲವೂ ಈಗ ಪ್ರವಾಸಿ ತಾಣಗಳಾಗಿದೆ. ವಿಕೆಂಡ್ ಇದ್ದಾಗ ಜನ ಅಂಥ ಕೋಟೆಗಳಿಗೆ ಭೇಟಿ ಕೊಟ್ಟು ಎಂಜಾಯ್ ಮಾಡಿಕೊಂಡು ಹೋಗ್ತಾರೆ. ಆದ್ರೆ ರಾಜಸ್ಥಾನದ ಒಂದು ಕೋಟೆ ದೆವ್ವದ ಕೋಟೆ ಅಂತಾನೇ ಫೇಮಸ್. ಯಾಕೆ ಈ ಕೋಟೆಯನ್ನ ದೆವ್ವದ ಕೋಟೆ ಅಂತಾ ಕರೀತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ...

ಈ ದೇವಸ್ಥಾನಕ್ಕೆ ಸಂಜೆ ಬಳಿಕ ಹೋದ್ರೆ ಕಲ್ಲಾಗುತ್ತಾರಂತೆ..!

ರಾಜಸ್ಥಾನದಲ್ಲಿ ಹಲವು ದೇವಸ್ಥಾನಗಳಿದೆ. ಅಂಥ ದೇವಸ್ಥಾನಗಳಲ್ಲಿ ಕೆಲ ದೇವಸ್ಥಾನ ನಿಗೂಢತೆಯನ್ನ ಹೊಂದಿದ ದೇವಾಲಯವಾಗಿದೆ. ರಾಜಸ್ಥಾನದ ಒಂದು ದೇವಾಲಯಕ್ಕೆ ಸಂಜೆ ಬಳಿಕ ಹೋದರೆ, ಅಲ್ಲಿಯೇ ಕಲ್ಲಾಗಿ ಹೋಗುತ್ತಾರೆಂದು ಹೇಳಲಾಗಿದೆ. ಆ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6P6EXEJFxR4 ರಾಜಸ್ಥಾನದಲ್ಲಿ ಒಂದು ದೇವಾಲಯಗಳಿದೆ. ಈ ದೇವಾಲಯಕ್ಕೆ ಸಂಜೆ ತನಕ ಮಾತ್ರ ಪ್ರವೇಶವಿದೆ....

ಮನೆಯಲ್ಲಿ ನೆಮ್ಮದಿ ಇರಬೇಕಂದ್ರೆ ಈ ವಸ್ತುಗಳನ್ನ ಮನೆಯಲ್ಲಿರಿಸಿ..

ಕೆಲವು ಮನೆಯಲ್ಲಿ ಯಾವಾಗ ನೋಡಿದರೂ ಜಗಳ, ಒಬ್ಬರ ಮುಖ ನೋಡಿದರೆ ಒಬ್ಬರಿಗಾಗುವುದಿಲ್ಲ. ಒಂದು ದಿನವೂ ಆ ಮನೆಯಲ್ಲಿರುವವರಿಗೆ ನೆಮ್ಮದಿಯೇ ಇರುವುದಿಲ್ಲ. ಅಂಥವರು ಮನೆಯಲ್ಲಿ ಕೆಲ ವಸ್ತುಗಳನ್ನು ಇಡಬೇಕು. ಯಾವುದು ಆ ವಸ್ತುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6P6EXEJFxR4 ಮೊದಲನೇಯದಾಗಿ ನವಿಲುಗರಿ. ಮನೆಯ ಹಾಲಿನಲ್ಲಿ ನವಿಲುಗರಿಯನ್ನಿರಿಸಬೇಕು. ಅಥವಾ ಸತಿ-ಪತಿ...

ಗೋದಿಹಿಟ್ಟಿನ ಮತ್ತು ಸಗಣಿಯ ದೀಪ ಹಚ್ಚುವುದರಿಂದ ಆಗುವ ಪ್ರಯೋಜನಗಳೇನು ಗೊತ್ತೇ..?

ನಾವು ಹಲವು ದೀಪಗಳ ಪ್ರಯೋಜನದ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಇಂದು ಗೋದಿಹಿಟ್ಟಿನ ದೀಪ, ಸಗಣಿಯ ದೀಪದ ಬಗ್ಗೆ ಹೇಳಲಿದ್ದೇವೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/6MXujFIgL_0 https://youtu.be/fOJ0l77j4NI ಗೋದಿಹಿಟ್ಟಿನ ಹಣತೆ ಮಾಡಿಕೊಳ್ಳಿ. ಅದಕ್ಕೆ ಕಪ್ಪು ದಾರವನ್ನು ಬತ್ತಿಯಂತೆ ಹಾಕಿ, ದೀಪದ ಎಣ್ಣೆ...

ಇಂಥ ದಿನಗಳಲ್ಲಿ ನಿಮಗೆ ಯಾರಾದರೂ ಊಟ ತಿಂಡಿ ಕೊಟ್ಟರೆ ತಿನ್ನಲೇಬೇಡಿ..

ಮಾಟ ಮಂತ್ರ ಅನ್ನುವುದು ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ. ಕೆಟ್ಟ ಮನಸ್ಸುಳ್ಳ ಮನುಷ್ಯರು ತಮಗಾಗದವರ ಮೇಲೆ ಮಾಟ ಮಂತ್ರ ಮಾಡಿಸುತ್ತಾರೆ. ಈಗಿನ ಕಾಲದಲ್ಲೂ ಕೂಡ ಮಾಟ ಮಂತ್ರ ಮಾಡಿಸಿ, ತಮ್ಮ ಶತ್ರುಗಳನ್ನು ನಾಶ ಮಾಡುವ ಜನ ಕೆಲವೆಡೆ ಇದ್ದಾರೆ. ಯಾರಾದರೂ ನಿಮಗೆ ಕೆಲ ದಿನಗಳಲ್ಲಿ ಊಟಕ್ಕೆ ಕರೆದರೆ, ಅಥವಾ ತಿನ್ನಲು ಏನಾದರೂ ಆಹಾರವನ್ನು ನೀಡಿದರೆ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img