ಮನೆಯಲ್ಲಿರುವ ಕೆಲ ವಸ್ತುಗಳಿಂದ ಮನೆಜನರ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಆದ್ರೆ ಆ ವಸ್ತುಗಳಿಂದಲೇ ನಮ್ಮ ಮನೆ ಉದ್ಧಾರವಾಗುತ್ತಿಲ್ಲ ಅನ್ನೋದು ಗೊತ್ತಾಗುವುದಿಲ್ಲ. ಹಾಗಾಗಿ ನಾವಿಂದ ಯಾವ ವಸ್ತುವನ್ನು ಮನೆಯಲ್ಲಿಟ್ಟುಕೊಳ್ಳಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
ಮನೆಯಲ್ಲಿರುವ ಕೆಲ ವಸ್ತುಗಳು ಉಪಯೋಗಕ್ಕೆ ಬರುವುದಿಲ್ಲ....
ಮಾಂಸಾಹಾರವನ್ನು ಸೇವಿಸುವುದು ಸರಿಯೋ ತಪ್ಪೋ ಎಂಬ ಬಗ್ಗೆ ಹಲವರಿಗೆ ಗೊಂದಲವಿದೆ. ಕೆಲ ಜಾತಿಗಳಲ್ಲಿ ಮಾಂಸಾಹಾರ ಸೇವಿಸುವುದು ತಪ್ಪು ಮಾಹಾಪಾಪ ಎಂದು ಭಾವಿಸಲಾಗಿದೆ. ಆದ್ರೆ ಇನ್ನು ಕೆಲವರು ಮಾಂಸಾಹಾರವನ್ನೇ ದೇವರಿಗೆ ನೈವೇದ್ಯ ಮಾಡುತ್ತಾರೆ. ಇನ್ನು ಕೆಲವರು ಹಬ್ಬ ಹರಿದಿನಗಳಲ್ಲಿ, ಕುಲ ದೇವರ ವಾರಗಳಲ್ಲಿ ಬಿಟ್ಟು ಬೇರೆ ದಿನ ಮಾಂಸಾಹಾರ ಸೇವಿಸುತ್ತಾರೆ. ಹಾಗಾದ್ರೆ ಮಾಂಸಾಹಾರ ಸೇವಿಸೋದು ಸರಿಯೋ..?...
ಹುತ್ತದಲ್ಲಿ ಹುದುಗಿದ್ದ ನಾರಾಯಣ ದೇವರನ್ನು ರಾಮಾನುಜಾಚಾರ್ಯರು ಹೊರತೆಗೆದರು, ನಂತರ ಮೇಲುಕೋಟೆ ದೇವಸ್ಥಾನದಲ್ಲಿ ಆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನ ನಿರ್ಮಾಣವಾಯಿತು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಮೇಲುಕೋಟೆಗೆ ಹಲವಾರು ಹೆಸರುಗಳಿದೆ. ಹಾಗಾದ್ರೆ ಯಾವುದು ಆ ಹೆಸರುಗಳು..? ಆ ಹೆಸರುಗಳು ಬರಲು ಕಾರಣವೇನು ಅಂತಾ ನೋಡೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ...
ಕನಸ್ಸಿನಲ್ಲಿ ಪ್ರಾಣಿ, ಪಕ್ಷಿ, ಹೆಣ್ಣು, ಮಂಗಳಮುಖಿಯರು ಬಂದ್ರೆ ಏನರ್ಥ ಅನ್ನೋ ಬಗ್ಗೆ ನಾವು ಈಗಾಗಲೇ ಹೇಳಿದ್ದೇವೆ. ಇಂದು ನಾವು ಯಾವ ಹಣ್ಣು ಕನಸ್ಸಿನಲ್ಲಿ ಬಂದ್ರೆ ಶುಭ - ಅಶುಭ ಅನ್ನೋ ಬಗ್ಗೆ ಹೇಳಲಿದ್ದೇವೆ.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548
https://youtu.be/phiKxHaampE
ಕನಸ್ಸಿನಲ್ಲಿ ಅನಾನಸ್ ಹಣ್ಣು ತಿಂದ್ರೆ, ಮೊದಲು ಕಷ್ಟ...
ಗಣಪತಿಗೆ ಮೊದಕ, ಲಡ್ಡು ಅಂದರೆ ಬಲು ಇಷ್ಟ ಅನ್ನೋದು ಎಲ್ಲರಿಗೂ ಗೊತ್ತು. ಇದರ ಜೊತೆಗೆ ಗರಿಕೆ ಪ್ರಿಯ ಗಣಪತಿ ಅಂತಾನೂ ಗೊತ್ತು. ಆದ್ರೆ ಗಣಪತಿಗೆ ಗರಿಕೆ ಅರ್ಪಿಸೋದು ಯಾಕೆ ಅಂತಾ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿವತ್ತು ಗಣಪತಿಗೆ ಗರಿಕೆ ಯಾಕೆ ಹಾಕ್ತಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...
ಇವತ್ತು ನಾವು ಹಸ್ತದಲ್ಲಿ ಈ ಮೇಲಿನ ಚಿತ್ರದಲ್ಲಿರುವ ಚಿಹ್ನೆ ಇದ್ದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ. ಈ ಚಿಹ್ನೆಯನ್ನು ದೇವಾಲಯಾಕಾರ ಚಿಹ್ನೆ ಎನ್ನುತ್ತಾರೆ.
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
https://youtu.be/vK77yKd5TU0
ಕೆಲವರ ಹಸ್ತರೇಖೆ ಹೇಗಿರುತ್ತದೆ ಎಂದರೆ, ಯಾವಾಗಲೂ ರೋಗಗಸ್ತ್ರರಾಗಿರುತ್ತಾರೆ. ಯಾವಾಗಲೂ ಎಲ್ಲಿ ಹೋದರು...
ನಮ್ಮ ದೇಶದಲ್ಲಿ ಸುಮಾರು ಶಿವನ ದೇವಸ್ಥಾನಗಳಿದೆ. ಒಂದೊಂದು ದೇವಸ್ಥಾನಕ್ಕೂ ತನ್ನದೇ ಆದ ಪ್ರಾಧಾನ್ಯತೆ ಇದೆ. ಎಲ್ಲ ದೇವಸ್ಥಾನಗಳಲ್ಲೂ ಶಿವಲಿಂಗಗಳು ಕಪ್ಪು ಬಣ್ಣದ ಕಲ್ಲಿನದ್ದಾಗಿರುತ್ತದೆ. ಆದ್ರೆ ನಾವಿಂದು ಹೇಳುವ ದೇವಸ್ಥಾನದ ಶಿವಲಿಂಗ ದಿನಕ್ಕೆ ಮೂರು ರೀತಿಯ ಬಣ್ಣ ಬದಲಿಸುತ್ತದೆ. ಹಾಗಾದ್ರೆ ಯಾವುದು ಆ ದೇವಸ್ಥಾನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ...
ತಮಿಳುನಾಡಿನಲ್ಲಿ ಹಲವು ದೇವಸ್ಥಾನಗಳಿದೆ. ಅಂಥ ದೇವಸ್ಥಾನಗಳಲ್ಲಿ ವಿಶ್ವಪ್ರಸಿದ್ಧಿ ಗಳಿಸಿದ ದೇವಾಲಯ ಎಂದರೆ, ಮಧುರೈ ಮೀನಾಕ್ಷಿ ದೇವಸ್ಥಾನ. ನಾವಿವತ್ತು ಮಧುರೈ ಮೀನಾಕ್ಷಿ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548
ಈ ದೇವಸ್ಥಾನಕ್ಕೆ ಮೀನಾಕ್ಷಿ ದೇವಸ್ಥಾನ ಅಂತಾ ಹೆಸರಿಡಲಾಗಿದೆಯಾದರೂ, ಇಲ್ಲಿ ಶಿವನನ್ನು ಕೂಡ...
ಕೆಲ ಸಿನಿ ಪ್ರಿಯರು, ಧಾರಾವಾಹಿ ಪ್ರಿಯರು ತಮ್ಮ ನೆಚ್ಚಿನ ನಟ ನಟಿಯರನ್ನ ತುಂಬಾ ಮನಸ್ಸಿಗೆ ಹಚ್ಚಿಕೊಂಡುಬಿಟ್ಟಿರ್ತಾರೆ. ಕೆಲವರಂತೂ ತಮ್ಮ ನೆಚ್ಚಿನ ನಟ ನಟಿಯರಿಗೆ ಮದುವೆಯಾದ್ರೆ, ತಾವು ಮನನೊಂದು ಜೀವಕ್ಕೆ ಅಪಾಯ ತಂದುಕೊಳ್ಳೋದು, ನೆಚ್ಚಿನ ನಟ, ನಟಿಯರಿಗೆ ಬರ್ತ್ಡೇ ವಿಶ್ ಮಾಡೋಕ್ಕೆ ಆಗಿಲ್ಲಾ ಅಂತಾ ಜೀವ ಕಳೆದುಕೊಳ್ಳುವುದು ಇತ್ಯಾದಿ ಕೆಲಸಗಳನ್ನ ಮಾಡಿರುವ ಉದಾಹರಣೆ, ಸಾಕಷ್ಟಿದೆ.
ಇನ್ನು ಈ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...