Wednesday, March 4, 2026

karnataka news

ಅರುಂಧತಿ ಯಾರು..? ಮಧುಮಕ್ಕಳು ಅರುಂಧತಿ ನಕ್ಷತ್ರವನ್ನೇಕೆ ನೋಡಬೇಕು..?

ತುಳಸಿ ದೇವಿಯಂತೆ ಪತಿವೃತೆಯಾದ ಇನ್ನೊಂದು ಹೆಣ್ಣುಮಗಳೆಂದರೆ ಅರುಂಧತಿ. ನಕ್ಷತ್ರದ ರೂಪದಲ್ಲಿರುವ ಅರುಂಧತಿ ಯಾರು..? ಮಧುಮಕ್ಕಳು ಅರುಂಧತಿ ನಕ್ಷತ್ರವನ್ನೇಕೆ ನೋಡಬೇಕು..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/0ozNVlhk7sY ಯಾರು ಈ ಅರುಂಧತಿ ಅಂತಾ ನೋಡುವುದಾದರೆ, ಶ್ರೀರಾಮನ ಗುರುಗಳಾದ ವಸಿಷ್ಠ ಮುನಿಗಳ ಪತ್ನಿಯೇ ಅರುಂಧತಿ. ಇವರ...

ತುಳಸಿ ಅಂದರೆ ಯಾರು..? ತುಳಸಿ ಹುಟ್ಟಿದ್ದು ಹೇಗೆ..?

ಹಿಂದೂಗಳ ಪೂಜೆಯಲ್ಲಿ ಪ್ರಥಮ ಪ್ರಾಶಸ್ತ್ಯ ಪಡೆಯುವ ವಸ್ತು ಅಂದರೆ ತುಳಸಿ. ತುಳಸಿಯನ್ನ ಆಹಾರಕ್ಕೆ ಹಾಕಿ ನೈವೇದ್ಯ ಮಾಡುತ್ತಾರೆ. ಕೃಷ್ಣನಿಗೆ ತುಲಾಭಾರ ಮಾಡುವಾಗ ಎಷ್ಟೆಲ್ಲ ಚಿನ್ನಾಭರಣವನ್ನಿಟ್ಟರೂ ಅದು ಸಮನಾಗಲಿಲ್ಲ. ಆದ್ರೆ ತುಳಸಿ ಇರಿಸಿದ ಮೇಲಷ್ಟೇ ಅದು ಸಮನಾಯಿತು. ಹಾಗಾದ್ರೆ ತುಳಸಿ ಅಂದರೆ ಯಾರು..? ತುಳಸಿ ಹುಟ್ಟಿದ್ದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ,.. ಕಟೀಲು ದುರ್ಗಾಪರಮೇಶ್ವರಿ...

ಕುದುರೆ ಲಾಳವನ್ನ ಯಾವ ದಿನ ತರಬೇಕು..? ಎಲ್ಲಿ ಅಳಡಿಸಬೇಕು..?

ಕುದುರೆ ಲಾಳವನ್ನ ಮನೆಯಲ್ಲಿಟ್ಟು ಪೂಜಿಸಿದರೆ, ಲಕ್ಷ್ಮೀ ಕೃಪೆ ನಮ್ಮ ಮೇಲಿರುತ್ತದೆ ಎಂಬ ನಂಬಿಕೆ ಇದೆ. ಆದ್ರೆ ಕುದುರೆ ಲಾಳವನ್ನು ನೆಗೆ ತಂದು ಎಲ್ಲಿ ಬೇಕೆಂದರಲ್ಲಿ ಇರಿಸಬಾರದು. ಹಾಗೇ ಇರಿಸಿದರೆ, ಮನೆಗೆ ಒಳ್ಳೆಯದಲ್ಲ. ಹಾಗಾದ್ರೆ ಕುದುರೆ ಲಾಳ ಮನೆಗೆ ತಂದ್ರೆ ಯಾವ ತಪ್ಪನ್ನ ನಾವು ಮಾಡಬಾರದು ಅಂತಾ ನೋಡೋಣಾ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ...

ಮದ್ರಾಸ್ ಹೈಕೋರ್ಟ್ ಜಡ್ಜ್‌ಗಳಾದ ಪತಿ – ಪತ್ನಿ..

ಪತಿ ಪತ್ನಿ ಒಂದೇ ದಿನ ಹೈಕೋರ್ಟ್ ಜಡ್ಜ್‌ಗಳಾಗಿ ಪ್ರಮಾಣವಚನ ಸ್ವೀಕರಿಸಿದ ವಿಶೇಷ ಸಂದರ್ಭ ಮದ್ರಾಸ್ ಹೈಕೋರ್ಟ್‌ನಲ್ಲಿ ಜರುಗಿದೆ. ನ್ಯಾ.ಮುರುಳಿ ಶಂಕರ್ ಕುಪ್ಪುರಾಜು ಮತ್ತು ನ್ಯಾ.ತಮಿಳ್ ಸೆಲ್ವಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/me7XnfDftCo ದೇಶದ ನ್ಯಾಯಾಂಗ ಇತಿಹಾಸದಲ್ಲಿ ಈ ಬೆಳವಣಿಗೆ ಎರಡನೇಯದ್ದಾಗಿದೆ. ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ...

‘ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡೋದು ಬಿಡಿ’

ಮೈಸೂರು: ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೆಲ ಸಲಹೆಗಳನ್ನ ಕೊಟ್ಟಿದ್ದಲ್ಲದೇ, ಕುರುಬ ಸಮುದಾಯದವರ ಜೊತೆ ಹೋರಾಟಕ್ಕೆ ನಿಲ್ಲಿ ಎಂದು ಮನವಿ ಮಾಡಿದ್ದಾರೆ. https://youtu.be/Oflbzwi3wAU ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡೋದು ಬಿಡಿ. ಎಲ್ಲರನ್ನು ಏಕವಚನದಲ್ಲಿ ಮಾತನಾಡಿಸಬೇಡಿ. ನಾನು ನಿಮಗಿಂತ ರಾಜಕೀಯದಲ್ಲಿ ಹಿರಿಯ. ನನ್ನ ಸಲಹೆ ಸ್ವೀಕರಿಸಿ. ಮುಂದೆಯಾದರು ಎಲ್ಲರನ್ನ ಬಹುವಚನದಲ್ಲಿ ಮಾತನಾಡಿಸಿ. ದೇವಾರಾಜ್ ಅರಸ್...

ಹೋರಾಟಕ್ಕೆ ಬನ್ನಿ ಎಂದು ಸಿದ್ದರಾಮಯ್ಯರಿಗೆ ಬಹಿರಂಗ ಸವಾಲ್ ಹಾಕಿದ ವಿಶ್ವನಾಥ್..!

ಮೈಸೂರು: ಮೈಸೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಮಾತನಾಡಿದ ಹೆಚ್,ವಿಶ್ವನಾಥ್, ಸಿದ್ದರಾಮಯ್ಯರಿಗೆ ಹೋರಾಟಕ್ಕೆ ಬನ್ನಿ ಎಂದು ಆಮಂತ್ರಣ ನೀಡಿದರು. https://youtu.be/Kqg8MunIVPw ಕುರುಬ ಸಮುದಾಯಕ್ಕೆ ಎಸ್‌ಟಿ‌ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ, ವಿಶ್ವನಾಥ್, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಹೋರಾಟಕ್ಕೆ ನಾವು ಬರ್ತಿವಿ. ಮೀಸಲಾತಿ ವಿಚಾರದಲ್ಲಿ ಹೋರಾಟದ ಅವಶ್ಯಕತೆ ಇದೆ. ಆದರೆ ನೀವೂ ಹೋರಾಟಕ್ಕೆ ಬರೋದಿಲ್ಲ ಎಂದಿದ್ದೀರಾ. ಎಸ್.ಟಿ.ನ ಯಾರೋ ಹೈಜಾಕ್ ಮಾಡ್ತಿದ್ದಾರೆ...

ಅಗ್ನಿಹೋತ್ರ ಹೋಮದ ಮಹತ್ವ: ಯಾಕೆ ಈ ಹೋಮ ಮಾಡಬೇಕು..?

ಗಣಹೋಮ, ಚಂಡಿಕಾ ಹೋಮ, ಹೀಗೆ ಇತ್ಯಾದಿ ಹೋಮಗಳ ಬಗ್ಗೆ ನಾವು ಕೇಳಿದ್ದೇವೆ. ಇಂದು ನಾವು ಅಗ್ನಿಹೋತ್ರ ಹೋಮ ಅಂದ್ರೇನು..? ಯಾಕೆ ಇದನ್ನ ಮಾಡಲಾಗುತ್ತದೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಯಾವುದಾದರೂ ಪೂಜೆ ಮಾಡಿದ ಮೇಲೆ ನೈವೇದ್ಯಕ್ಕಿಟ್ಟ ಪ್ರಸಾದವನ್ನ ನಾವು ತಿನ್ನುತ್ತೇವೆ. ತೆಂಗಿನಕಾಯಿಯನ್ನ ಅಡುಗೆಗೆ ಬಳಸುತ್ತೇವೆ. ಆದ್ರೆ ಯಜ್ಞ, ಹೋಮ ಹವನಗಳಲ್ಲಿ ಎಲ್ಲವನ್ನೂ ಅಗ್ನಿಗೇ ಅರ್ಪಿಸುತ್ತೇವೆ. ಹೋಮವೆಂದರೆ...

ಮನೆಯಲ್ಲಿ ಬೆಳ್ಳಿ ಆನೆ ತಂದಿಟ್ಟರೆ ಏನಾಗತ್ತೆ..? ಶುಭವೋ ಲಾಭವೋ..?

ಆನೆಯನ್ನ ಹಿಂದೂಗಳು ಗಣಪತಿಯ ಸ್ವರೂಪ ಅಂತಾ ಕರಿಯುತ್ತಾರೆ. ಇಂಥ ಆನೆಗೆ ಹಿಂದೂಧರ್ಮದಲ್ಲಿ ಉನ್ನತ ಸ್ಥಾನವನ್ನೇ ನೀಡಲಾಗಿದೆ. ಗಜಲಕ್ಷ್ಮೀಯ ವಾಹನ ಆನೆ. ಗಜಲಕ್ಷ್ಮೀಯ ಫೋಟೋ ಮನೆಯಲ್ಲಿದ್ರೆ, ಮನೆ ಅಭಿವೃದ್ಧಿ ಕಾಣುತ್ತದೆ ಎಂಬ ನಂಬಿಕೆ ಇದೆ. ಅದೇ ರೀತಿ ಇವತ್ತು ನಾವು ಬೆಳ್ಳಿ ಆನೆ ಮನೆಯಲ್ಲಿದ್ದರೆ, ಶುಭವೋ, ಲಾಭವೋ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/RfZegSx-TY8 ವಾಸ್ತುಶಾಸ್ತ್ರದ ಪ್ರಕಾರ ಬೆಳ್ಳಿ...

ಬಿಗ್‌ಬಿ ಅಮಿತಾಬಚ್ಚನ್ ಎಷ್ಟು ಕೋಟಿ ಆಸ್ತಿಯ ಒಡೆಯ ಗೊತ್ತಾ..?

ಡಾನ್‌ ಕೋ ಪಕಡ್ನಾ ಮುಶ್ಕಿಲ್‌ ಹೀ ನಹೀ ನಾ ಮುಮ್ಕಿನ್‌ ಹೈ ಅನ್ನೋ ಡೈಲಾಗ್ ಕೇಳಿದ ತಕ್ಷಣ ಸಿನಿಪ್ರೇಮಿಗಳಿಗೆ ನೆನಪಿಗೆ ಬರೋದು ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ, ಬಿಗ್‌ಬಿ ಅಂತಾ ಬಿರುದು ಗಳಿಸಿರೋ ಅಮಿತಾಬ್ ಬಚ್ಚನ್. https://youtu.be/ZHQs8hzn83c ಸಲ್ಮಾನ್, ಶಾರೂಖ್, ಆಮೀರ್‌ರಂಥಹ ಸಾವಿರಾರು ನಟರು ಬಂದು ಹೋದ್ರೂ, ಸಿನಿಪ್ರೇಮಿಗಳ ಮನಸ್ಸಿನಲ್ಲಿ ಅಜರಾಮರವಾಗಿ ಉಳಿಯೋ ಹೆಸರು ಅಮಿತಾಬಚ್ಚನ್....

ಜನವರಿಯಲ್ಲಿ ರಜನಿ ಪಕ್ಷ ಲಾಂಚ್: ಈ ಬಾರಿಯ ಚುನಾವಣೆಗೂ ನಿಲ್ಲಲಿದ್ದಾರೆ ತಲೈವಾ..!

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಪಕ್ಷವನ್ನ ಮುಂಬರುವ ಜನವರಿಯಲ್ಲಿ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ಈ ಬಾರಿಯ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದಾರೆ. https://youtu.be/ZIwxzILb0zE ಹಲವಾರು ಪಕ್ಷಗಳನ್ನ ಬೆಂಬಲಿಸಿದ ನಂತರ ರಜನಿಕಾಂತ್ ತಮ್ಮದೇ ಆದ ರಾಜಕೀಯ ಪಕ್ಷ ರಜನಿ ಮಕ್ಕಳ್ ಮಂಡ್ರಂ ಸ್ಥಾಪಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ರಜನಿ ಪಕ್ಷ ಲಾಂಚ್ ಆಗಲಿದೆ ಎಂದು ಘೋಷಿಸಿದ್ದಾರೆ. https://youtu.be/ccoEv6uptLk ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img