Tuesday, March 3, 2026

karnataka news

ಲಲಿತಾ ಸಹಸ್ರನಾಮ ಪಠಣೆಯಿಂದಾಗುವ ಲಾಭಗಳೇನು ಗೊತ್ತಾ..?

ನಾವು ಈಗಾಗಲೇ ನಿಮಗೆ ವಿಷ್ಣು ಸಹಸ್ರನಾಮದ ಮಹತ್ವದ ಬಗ್ಗೆ ಹೇಳಿದ್ದೇವೆ. ಇಂದು ಲಲಿತಾ ಸಹಸ್ರನಾಮ ಪಠಣೆಯಿಂದ ಆಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ವಿಷ್ಣು ಸಹಸ್ರನಾಮದಲ್ಲಿ ಸಾವಿರ ಪದಗಳಿಂದ ವಿಷ್ಣುವಿನ ವರ್ಣನೆ ಮಾಡಲಾಗಿದೆ. ಆದ್ರೆ ಲಲಿತಾ ಸಹಸ್ರನಾಮದಲ್ಲಿ...

ಮೌನದ ಬಗ್ಗೆ ಚಾಣಕ್ಯ ಹೇಳಿದ್ದೇನು..? ಯಾವ ಸಮಯದಲ್ಲಿ ಮೌನ ವಹಿಸಬೇಕು..?

ಈಗಾಗಲೇ ನಾವು ಚಾಣಕ್ಯ ನೀತಿಯ ಬಗ್ಗೆ ಕಲ ವಿಷಯಗಳನ್ನ ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಎಂಥ ಹೆಣ್ಣು ವಿವಾಹಕ್ಕೆ ಅರ್ಹಳಲ್ಲ.?ಕಾಗೆಯಿಂದ ನಾವು ಕಲಿಯಬೇಕಾದ ಗುಣಗಳೇನು..? ಅನ್ನೋದರ ಬಗ್ಗೆ ಹೇಳಿದ್ದೇವೆ. ಇದೀಗ ಯಾವ ಸಮಯದಲ್ಲಿ ಮಾತನಾಡಬೇಕು..? ಯಾವ ಸಮಯದಲ್ಲಿ ಮೌನವಾಗಿರಬೇಕು ಅನ್ನೋದರ ಬಗ್ಗೆ ಚಾಣಕ್ಯರು ಹೇಳಿದ್ದೇನು ಅನ್ನೋದನ್ನ ನೋಡೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್...

ಕಾಗೆಯ ಈ ಗುಣಗಳನ್ನ ಮನುಷ್ಯ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಂತೆ..!

ಚಾಣಕ್ಯ ನೀತಿಯನ್ನ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಜೀವನ ಉತ್ತಮವಾಗಿರುತ್ತದೆ. ಚಾಣಕ್ಯ ತನ್ನ ಪಾಠದಲ್ಲಿ ಹೆಚ್ಚಾಗಿ ಸ್ತ್ರೀಯ ಗುಣಗಳ ಬಗ್ಗೆಯೇ ಹೇಳಿದ್ದಾರೆ. ಅಂತೆಯೇ ಪ್ರಾಣಿ ಪಕ್ಷಿಗಳಿಂದ ಮನುಷ್ಯ ಕಲಿಯಬೇಕಾದ ಪಾಠಗಳ ಬಗ್ಗೆಯೂ ಹೇಳಿದ್ದಾರೆ. ಹೀಗೆ ಕಾಗೆಯಿಂದ ನಾವು ಕಲಿಯಬೇಕಾದ ಜೀವನ ಪಾಠದ ಬಗ್ಗೆ ಕೂಡ ಚಾಣಕ್ಯ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ...

T ಅಕ್ಷರದಿಂದ ಶುರುವಾಗ ಹೆಸರಿನವರ ಗುಣಲಕ್ಷಣ…

ನಾವು ಇವತ್ತು T ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣಲಕ್ಷಣಗಳನ್ನ ತಿಳಿಯೋಣ.. ಇವರು ನೋಡಲು ಆಕರ್ಷಕವಗಿರ್ತಾರೆ. ಇವರ ನಗು ಕೂಡಾ ಆಕರ್ಷಕವಾಗಿರುತ್ತದೆ. ಅಲ್ಲದೇ, ಚಾಲಾಕಿ, ಬುದ್ಧಿವಂತರು, ಕಷ್ಟಜೀವಿಗಳು ಆಗಿರ್ತಾರೆ. ಇವರ ಉತ್ತಮ ರೀತಿಯ ಮಾತಿನಿಂದಲೇ ಎಲ್ಲರ ಜೊತೆ ಬೇಗ ಬೆರಿಯುತ್ತಾರೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಪೂಜೆ ವೇಳೆ ತೆಂಗಿನ ಕಾಯಿ ಕೊಳೆತರೆ ಮತ್ತು ತೆಂಗಿನ ಕಾಯಿಯಲ್ಲಿ ಹೂವು ಸಿಕ್ಕರೆ ಏನರ್ಥ..?

ಕೆಲ ಸಲ ಪೂಜೆ ಮಾಡುವ ಸಮಯದಲ್ಲಿ ತೆಂಗಿನ ಕಾಯಿ ಒಡೆದಾಗ ತೆಂಗಿನಕಾಯಿ ಕೊಳೆತಿರುತ್ತದೆ. ಇನ್ನು ಕೆಲವರಿಗೆ ಪೂಜೆ ಮಾಡುವ ವೇಳೆ ತೆಂಗಿನಕಾಯಿ ಒಡೆದಾಗ ಹೂವು ಸಿಗುತ್ತದೆ. ಹಾಗಾದ್ರೆ ಕೊಳೆತ ತೆಂಗಿನ ಕಾಯಿ ಸಿಕ್ಕರೆ ಮತ್ತು ತೆಂಗಿನ ಹೂವು ಸಿಕ್ಕರೆ ಏನು ಅರ್ಥ ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಮಾರಿಕಾಂಬ ದೇವಿಯ ಹಿನ್ನೆಲೆ: ಈ ಹಿಂದೆ ಬಲಿ ಕೊಡುತ್ತಿದ್ದ ಕೋಣ ಯಾರ ರೂಪ ಗೊತ್ತೇ..?

ಕರ್ನಾಟಕದಲ್ಲಿ ಹಲವಾರು ದೇವಿ ದೇವಸ್ಥಾನಗಳಿದೆ. ಅದರಲ್ಲಿ 8ರಿಂದ 10 ದೇವಿ ದೇವಸ್ಥಾನದ ಬಗ್ಗೆ ನಾವು ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ನಾವು ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ದೇವಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/WZzvh6TJcTI ಮಾರಿಕಾಂಬಾ ದೇವಸ್ಥಾನಕ್ಕೆ ದೊಡ್ಡಮ್ಮನ ದೇವಸ್ಥಾನ,...

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಹಿನ್ನೆಲೆ, ವಿಶೇಷ…

ಮೊನ್ನೆ ಮೊನ್ನೆ ತಾನೇ ನವರಾತ್ರಿ ಸಮಯದಲ್ಲಿ ಹಲವು ದೇವಿ ದೇವಸ್ಥಾನಗಳಲ್ಲಿ ಸಂಭ್ರಮದ ದಸರಾ ಆಚರಿಸಲಾಯಿತು. ಆದ್ರೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ನವರಾತ್ರಿ ಮಾತ್ರ ಎಂದಿನಂತೆ ವಿಭಿನ್ನವಾಗಿತ್ತು. ಇಂಥ ಗೋಕರ್ಣನಾಥೇಶ್ವನ ಹಿನ್ನೆಲೆ ಏನು ಅನ್ನೋದರ ಬಗ್ಗೆ ಇಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ (...

‘ಅಂಥಾ ಅನ್ಯಾಯ ನಾವೇನು ಮಾಡಿದ್ವಿ?ಅವರಂಥ ಮೂರ್ಖ ಬೇರೊಬ್ಬರಿಲ್ಲ’

ಉಪಚುನಾವಣಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸಿದ್ದರಾಮಯ್ಯನವರು ಬಿಜೆಪಿ ಅಭ್ಯರ್ಥಿ ಮುನಿರತ್ನಾ ವಿರುದ್ಧ ಹಿಗ್ಗಾಮುಗ್ಗಾ ಟ್ವೀಟಾಸ್ತ್ರ ಹರಿಬಿಟ್ಟಿದ್ದಾರೆ. https://youtu.be/tSKMIC3_koU ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು...

ಕುಬೇರ ಜಲ ದೀಪ ಯಾಕೆ ಹಚ್ಚಬೇಕು..? ಈ ದೀಪ ಹಚ್ಚುವಾಗ ಅನುಸರಿಸಬೇಕಾದ ನಿಯಮಗಳೇನು..?

ಈಗಾಗಲೇ ಹಲವು ದೀಪಗಳ ಬಗ್ಗೆ ನಾವು ನಿಮಗೆ ಮಹಿತಿ ನೀಡಿದ್ದೇವೆ. ಇಂದು ಕುಬೇರ ಜಲ ದೀಪದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/vPFsAbNpiTg ಕುಬೇರ ಜಲದೀಪ. ಈ ಹೆಸರಿನಲ್ಲೇ ಈ ದೀಪ ಯಾಕೆ ಹಚ್ಚುತ್ತಾರೆ ಅಂತಾ ಗೊತ್ತಾಗುತ್ತದೆ. ಹೌದು ಶ್ರೀಮಂತರಾಗಬೇಕು. ಹಣಕಾಸಿನ...

ಮಧುರೈ ಮೀನಾಕ್ಷಿ ಯಾರು..? ಕೈಲಾಸಕ್ಕೆ ಯುದ್ಧಕ್ಕೆಂದು ಹೋಗಿದ್ದ ಈಕೆ ನಾಚಿ ನೀರಗಿದ್ದೇಕೆ..?

ದಕ್ಷಿಣ ಭಾರತ ಅಂದ್ರೆನೇ ದೇವಸ್ಥಾನಗಳ ತವರೂರು. ಒಂದೊಂದು ರಾಜ್ಯದಲ್ಲೂ ಸಾವಿರ ಸಾವಿರ ದೇವಸ್ಥಾನಗಳಿದೆ. ಅಂಥ ದೇವಸ್ಥಾನಗಳಲ್ಲಿ ಪ್ರಸಿದ್ಧಿ ಪಡೆದಿರುವ ದೇವಸ್ಥಾನ ಅಂದ್ರೆ ತಮಿಳುನಾಡಿನ ಮಧುರೈ ಮೀನಾಕ್ಷಿ ದೇವಸ್ಥಾನ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/elyfVW7MULY ತಮಿಳುನಾಡಿನ ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾದ ಮಧುರೈನಲ್ಲಿ ಮೀನಾಕ್ಷಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img