Monday, March 2, 2026

karnataka news

ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದೇನು..?

ಇಂದು ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಕೊರೊನಾ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‌ಡೌನ್ ಮುಗಿದಿದೆ, ಆದ್ರೆ ಕೊರೊನಾ ಹೋಗಿಲ್ಲ. ಸಾವಿನ ಸಂಖ್ಯೆ 10 ಕೋಟಿ ಗಡಿಗೆ ಬಂದು ಮುಟ್ಟಿದೆ. ಈ ಬಗ್ಗೆ ನಿರ್ಲಕ್ಷಿಸಬೇಡಿ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮಾಸ್ಕ್ ಹಾಕದೇ ಇದ್ದರೆ ಇದರಿಂದ ನಿಮಗಷ್ಟೇ ಅಲ್ಲ ನಿಮ್ಮ ಮನೆಜನರಿಗೂ ತೊಂದರೆಯಾಗುತ್ತದೆ....

ಮಹಾಮೃತ್ಯುಂಜಯ ಮಂತ್ರ ಯಾವಾಗ ಮತ್ತು ಹೇಗೆ ಹೇಳಬೇಕು ಗೊತ್ತಾ..?

ಸಾವಿನ ಭಯವಿದ್ದವರು, ಅಥವಾ ಅನಾರೋಗ್ಯವಿದ್ದವರು, ಅಥವಾ ತಮ್ಮವರ್ಯಾರಿಗಾದರೂ ಜೀವಭಯವಿದ್ದಲ್ಲಿ ಮಹಾಮೃತ್ಯುಂಜಯ ಮಂತ್ರವನ್ನ ಜಪಿಸೋದನ್ನ ನೋಡಿರ್ತೀರಿ. ಆದ್ರೆ ಈ ಮಂತ್ರ ಪಠಣೆ ಹೇಗೆ ಮಾಡಬೇಕು ಅನ್ನೋ ಬಗ್ಗೆ ಕೆಲವರಿಗೆ ಸರಿಯಾಗಿ ಗೊತ್ತಿರುವುದಿಲ್ಲ. ಆದ್ದರಿಂದ ಇಂದು ನಾವು ಆ ಬಗ್ಗೆ ಹೇಳುತ್ತೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ...

ಕಾಗೆ ಕೂಗಿದ್ರೆ ಶುಭ ಸೂಚನೆಯೋ..? ಅಶುಭವೋ..?

ಕಾಗೆ ಕೂಗುವುದರ ಬಗ್ಗೆ ನಾವಿವತ್ತು ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ಕೆಲವರು ಕಾಗೆ ಕೂಗಿದ್ರೆ ಮನೆಗೆ ನೆಂಟರು ಬರ್ತಾರೆ ಅಂತಾ ಹೇಳ್ತಾರೆ. ಇನ್ನು ಕೆಲವರು ಕಾಗೆ ಕೂಗಿದ್ರೆ ಸಾವಿನ ಸುದ್ದಿ ಕೇಳ್ತೇವೆ ಅಂತಾರೆ. ಹಾಗಾದ್ರೆ ಕಾಗೆ ಕೂಗುವುದು ಶುಭ ಶಕುನಾನಾ..? ಅಪಶಕುನಾನಾ..? ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ.. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ...

ತುಲಾ ರಾಶಿಗೆ ಸೂರ್ಯನ ಪ್ರವೇಶ: ಯಾವ ರಾಶಿಯ ಮೇಲೆ ಯಾವ ಪ್ರಭಾವ..?

ನವರಾತ್ರಿಗೆ ಸೂರ್ಯ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶಿಸಿದ್ದಾನೆ. ನವೆಂಬರ್ 16ರ ತನಕ ಸೂರ್ಯ ತುಲಾ ರಾಶಿಯಲ್ಲಿರಲಿದ್ದು, ನಂತರ ಮುಂದಿನ ರಾಶಿಗೆ ಸ್ಥಾನಪಲ್ಲಟ ಮಾಡಲಿದ್ದಾನೆ. ಇದರಿಂದ ಉಳಿದ ಎಲ್ಲ ರಾಶಿಗಳ ಮೇಲೆ ಯಾವ ರೀತಿ ಪರಿಣಾಮವಾಗಲಿದೆ ಎನ್ನುವ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ನವರಾತ್ರಿ ವಿಶೇಷ: ತಾಯಿ ಚಾಮುಂಡೇಶ್ವರಿ ಮೈಸೂರಿನಲ್ಲಿ ನೆಲೆ ನಿಲ್ಲಲು ಕಾರಣವೇನು..?

ನವರಾತ್ರಿ ವಿಶೇಷವಾಗಿ ನಾವು ಹೊರನಾಡು ಅನ್ನಪೂರ್ಣೇಶ್ವರಿ, ಶ್ರೃಂಗೇರಿ ಶಾರದಾಂಬೆಯ ಬಗ್ಗೆ ಚಿಕ್ಕ ವಿವರಣೆ ನೀಡಿದ್ದೆವು. ಇಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಬಗ್ಗೆ ಮಾಹಿತಿ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/X7hw5FswF6k ದಸರಾ ಅಂದ್ರೆ ಬರೀ ಕನ್ನಡಿಗರಿಗೆ ಅಷ್ಟೇ ಅಲ್ಲ, ಇಡೀ ವಿಶ್ವದ...

ಡಿ ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಯ ಸ್ವಭಾವದ ಬಗ್ಗೆ ಚಿಕ್ಕ ಮಾಹಿತಿ..

ಮನುಷ್ಯನೆಂದ ಮೇಲೆ ಅವನನ್ನು ಗುರುತಿಸಲಾದರೂ ಅವನಿಗೊಂದು ಹೆಸರಿರಲೇಬೇಕು. ಅವರ ಹೆಸರಿನ ಮೊದಲ ಅಕ್ಷರದಿಂದ ನಾವು ಆತನ ಸ್ವಭಾವ ಹೇಗೆ ಅಂತಾನೂ ಹೇಳಬಹುದು. ಹಾಗಾಗಿ ಇಂದು ನಾವು ಡಿ ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಯ ಸ್ವಭಾವದ ಬಗ್ಗೆ ಹೇಳಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ ...

ಮಂಗಳವಾರ ಹುಟ್ಟಿದವರ ಗುಣಲಕ್ಷಣಗಳು ಹೀಗಿರುತ್ತದೆ ನೋಡಿ..

ಹುಟ್ಟಿದ ಘಳಿಗೆ, ದಿನಾಂಕ ಎಷ್ಟು ಪ್ರಮುಖವೋ, ಅಷ್ಟೇ ದಿನವೂ ಕೂಡ ಪ್ರಮುಖವಾಗಿರುತ್ತದೆ. ಮನುಷ್ಯ ಹುಟ್ಟಿದ ದಿನದ ಮೇಲೆ ಆತನ ಸ್ವಭಾವ ಹೇಳಬಹುದು. ಇಂದು ನಾವು ಮಂಗಳವಾರ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/f5rcAn2cyqw ಮಂಗಳವಾರ...

ಕೂಶ್ಮಾಂಡ ದೇವಿ ಯಾರ ಅಂಶ..? ಈ ದಿನ ಯಾವ ಶ್ಲೋಕ ಹೇಳಬೇಕು..?

ನವರಾತ್ರಿಯ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದೇವೆ. ನವರಾತ್ರಿ ಚತುರ್ಥಿಯಾದ ಇಂದು ಕೂಶ್ಮಾಂಡ ದೇವಿಯ ಆರಾಧನೆ ಮಾಡಲಾಗುತ್ತದೆ. ಕೂಶ್ಮಾಂಡ ದೇವಿ ಯಾರ ಪ್ರತಿರೂಪ..? ಈಕೆಯ ಕಥೆಯ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/f5rcAn2cyqw ತಾಯಿ ದುರ್ಗೆಯ ನಾಲ್ಕನೇ ರೂಪವೇ ಕುಶ್ಮಾಂಡ ದೇವಿ. ಸೃಷ್ಟಿಯ ಅಸ್ತಿತ್ವನೇ...

C ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು C ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋದನ್ನ ನೋಡೋಣ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY C ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳು ನೋಡಲು ಆಕರ್ಷಕವಾಗಿರ್ತಾರೆ. ಉತ್ತಮ ಮೈಕಟ್ಟನ್ನ ಹೊಂದಿರ್ತಾರೆ. ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಸ್ವಭಾವ ಇವರದ್ದಾಗಿರುತ್ತದೆ. ತಮ್ಮವರು ಕಷ್ಟದಲ್ಲಿದ್ದಾಗ...

ಸೋಮವಾರ ಹುಟ್ಟಿದವರ ಗುಣಲಕ್ಷಗಳು ಹೀಗಿರುತ್ತದೆ ನೋಡಿ..

ಮನುಷ್ಯ ಯಾವ ದಿನ, ಯಾವ ಘಳಿಗೆ, ಯಾವ ದಿನಾಂಕಕ್ಕೆ ಹುಟ್ಟುತ್ತಾನೆ ಎಂಬುದು ತುಂಬಾ ಅವಶ್ಯಕವಾಗಿರುತ್ತದೆ. ಇದೇ ಜಾತಕದಿಂದ ಆತನ ಭವಿಷ್ಯವನ್ನ ಹೇಳಲಾಗುತ್ತದೆ. ಅದೇ ರೀತಿ ಇವತ್ತು ನಾವು ಸೋಮವಾರ ಹುಟ್ಟಿದವರ ಗುಣಲಕ್ಷಣದ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಸೋಮವಾರದ ಅಧಿಪತಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img