Sunday, March 1, 2026

karnataka news

ನೀಲಿ ಹರಳನ್ನ ಧರಿಸುವ ಮುನ್ನ ನೂರು ಬಾರಿ ಯೋಚಿಸಿ, ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಸಮಸ್ಯೆಗಳಿಗೆ ಹಲವು ಪರಿಹಾರಗಳಿದೆ. ಅಂಥ ಪರಿಹಾರಗಳಲ್ಲಿ ಹರಳಿನ ಉಂಗುರ ಧರಿಸುವುದು ಕೂಡ ಒಂದು. ಆದ್ರೆ ಹರಳಿನ ಉಂಗುರ ಧರಿಸಲು ಹಲವು ನಿಯಮಗಳಿದೆ. ಮತ್ತು ನಮಗೆ ಬೇಕಾದ ಹಾಗೆ ಹರಳಿನ ಉಂಗುರ ಧರಿಸುವಂತಿಲ್ಲ. ಅದರಲ್ಲೂ ನೀಲಿ ಹರಳಿನ ಉಂಗುರ ಧರಿಸುವಾಗಲಂತೂ ಸಾವಿರ ಸಲ ಯೋಚಿಸಿ, ಪುರೋಹಿತರ ಬಳಿ ವಿಚಾರಿಸಿ, ಧರಿಸಬೇಕು. ...

ತುಳಸಿ ಗಿಡವನ್ನ ಎಂದೂ ಒಣಗಲು ಬಿಡಬೇಡಿ..

ತುಳಸಿ ಬಗ್ಗೆ ಈಗಾಗಲೇ ಹಲವು ವಿಷಯಗಳನ್ನ ನಾವು ಈಗಾಗಲೇ ಹೇಳಿದ್ದೇವೆ. ಇಂದು ತುಳಸಿ ಗಿಡ ಒಣಗಿದರೆ ಏನರ್ಥ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/pkHi_u5QCFI ದೇವರ ಪೂಜೆಗೆ ತುಳಸಿ ಬೇಕು. ನೈವೇದ್ಯಕ್ಕೆ ತುಳಸಿ ಬೇಕು. ಕೆಮ್ಮಿದ್ದರೆ ತುಳಸಿ ಸೇವಿಸಬೇಕು. ರೋಗ ನಿರೋಧಕ...

ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದರೆ, ಮನೆ ಕಟ್ಟೋ ಆಸೆ ಪೂರ್ಣಗೊಂಡಂತೆ..!

ಕೆಲವರು ಚೆನ್ನಾಗಿ ದುಡಿಬೇಕು. ದುಡ್ಡು ಉಳಿಸಬೇಕು. ಒಂದು ಚಂದದ ಮನೆ ಕಟ್ಟಬೇಕು ಅಂತ ಇತ್ಯಾದಿ ಕನಸು ಕಾಣುತ್ತಾರೆ. ಆದ್ರೆ ಇಂದಿನ ಕಾಸ್ಟ್‌ಲಿ ಯುಗದಲ್ಲಿ ದುಡಿದ ದುಡ್ಡು ಉಳಿಸೋದು ತುಂಬಾನೇ ಕಷ್ಟ, ಇನ್ನು ಮನೆಕಟ್ಟುವ ಕನಸು ಕೆಲವರು ಮಾತ್ರ ನನಸು ಮಾಡಿಕೊಳ್ಳಬಲ್ಲರು. ಹಾಗಾದ್ರೆ ಸ್ವಂತ ಮನೆ ಕಟ್ಟುವ ಕನಸು ನನಸಾಗಬೇಕು ಅಂದ್ರೆ ಏನು ಮಾಡಬೇಕು..? ಯಾವ...

ಇಡಗುಂಜಿ ಮಹಾಗಣಪತಿ ದೇವಸ್ಥಾನ ಸ್ಥಾಪಿಸಿದ್ದು ಯಾರು..? ಏನಿದರ ಹಿನ್ನೆಲೆ..?

ಪ್ರಥಮ ಪೂಜಿತ ಮಹಾಗಣಪತಿಯ ಬಗ್ಗೆ ಹಲವು ಕಥೆ, ಪೂಜಾ ವಿಧಾನ ಇತ್ಯಾದಿ ವಿಷಯಗಳನ್ನ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇವತ್ತು ನಾವು ಇಡಗುಂಜಿ ಮಹಾಗಣಪತಿಯ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ನಾರದ ಮುನಿಗಳಿಂದ ಸ್ಥಾಪಿತವಾದ ದೇವಸ್ಥಾನಗಳಲ್ಲಿ ಮಹತೋಬಾರ ಇಡಗುಂಜಿ...

‘ನನ್ನನ್ನ ಕಾಪಾಡಲು ಅಜ್ಜ ಇದ್ದಾರೆ, ನನ್ನ ಬೆಂಬಲಕ್ಕೆ ಜನರಿದ್ದಾರೆ, ಇದಕ್ಕೆಲ್ಲ ಹೆದರುವುದಿಲ್ಲ’

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. https://youtu.be/ORZY-ii5IRo ಇಡೀ...

‘ಯಾವುದೇ ಒತ್ತಡಕ್ಕೂ ಹೆದರುವಂಥ ಮಗ ಅಲ್ಲ ನಾನು’

ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. https://youtu.be/ORZY-ii5IRo ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...

ಧಾರ್ಮಿಕ ಕಾರ್ಯಗಳಲ್ಲಿ ಅಕ್ಷತೆಗೇಕೆ ಅಷ್ಟು ಮಹತ್ವ..?

ಪೂಜಾ ಸಮಯದಲ್ಲಿ, ವಿವಾಹ ಸಂದರ್ಭದಲ್ಲಿ, ಭಕ್ತರಿಗೆ ಪ್ರಸಾದ ನೀಡುವ ಸಂದರ್ಭದಲ್ಲಿ ಅಕ್ಷತೆ ಬಳಸಲಾಗುತ್ತದೆ. ಹಲವು ಶುಭಕಾರ್ಯಗಳಲ್ಲಿ ಅಕ್ಷತೆ ಕಾಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಇಂದು ನಾವು ಅಕ್ಷತೆಕಾಳಿನ ಮಹತ್ವದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಮದುವೆಯಾಗುವಾಗ ಗಟ್ಟಿಮೇಳ ಮೊಳಗುವ ವೇಳೆ...

ನವರಾತ್ರಿಯಲ್ಲಿ ಈ ನಿಯಮಗಳನ್ನ ಪಾಲಿಸಿ, ದುರ್ಗೆಯ ಕೃಪೆಗೆ ಪಾತ್ರರಾಗಿ..

ಅಕ್ಟೋಬರ್ 17ರಿಂದ ನವರಾತ್ರಿ ಶುರುವಾಗಲಿದೆ. 9 ದಿನ 9 ದೇವಿಯರ ಆರಾಧನೆ ಮಾಡಿ, ಹತ್ತನೇ ದಿನ ವಿಜಯ ದಶಮಿ ಹಬ್ಬದ ಸಂಭ್ರಮದೊಂದಿಗೆ ದಸರಾ ವೈಭವ ಅಂತ್ಯವಾಗುತ್ತದೆ. ನಾವಿವತ್ತು ನವರಾತ್ರಿಯ ದಿನಗಳಲ್ಲಿ ಪಾಲಿಸಬೇಕಾದ ನಿಯಮಗಳ ಬಗ್ಗೆ ತಿಳಿಸಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/fc7nQp-TIcM ನವರಾತ್ರಿಯ ಮೊದಲ ದಿನವನ್ನ...

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿಗೆ ಸಿಬಿಐ ಶಾಕ್..!

ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ಗೆ ಇಂದು ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಬಿಐ ಶಾಕ್ ನೀಡಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಡಿ.ಕೆ.ಸುರೇಶ್ ಮನೆ ಮೇಲೂ ಕೂಡ ಸಿಬಿಐ ದಾಳಿ ನಡೆಸಿದೆ. https://youtu.be/a4eylitLFv8 ಸಿಬಿಐ ದಾಳಿ ವೇಳೆ 50 ಲಕ್ಷ ರೂಪಾಯಿ ಸಿಕ್ಕಿದ್ದು, ಮಗಳು ಐಶ್ವರ್ಯಾಗೆ ಸಂಬಂಧಿಸಿದ ಒಡವೆಗಳನ್ನ ಕೂಡ ಪರಿಶೀಲಿಸಲಾಗಿದೆ....

ಮನೆ ಬಾಗಿಲು ಪಶ್ಚಿಮ ದಿಕ್ಕಿನಲ್ಲಿದ್ದರೆ ಒಳಿತೋ..? ಕೆಡುಕೋ..?

ಬಾಡಿಗೆ ಮನೆಯಾಗಲಿ, ಸ್ವಂತ ಮನೆಯಾಗಲಿ ಬಾಗಿಲು ಯಾವ ದಿಕ್ಕಿನಲ್ಲಿದೆ..? ಆ ದಿಕ್ಕು ನಮಗೆ ಸರಿಹೊಂದುತ್ತದೆಯಾ..? ಇತ್ಯಾದಿ ವಿಚಾರವನ್ನ ತಿಳಿದು ಹೋಗುವುದು ಉತ್ತಮ. ಇನ್ನು ಮನೆ ಬಾಗಿಲು ಪಶ್ಚಿಮ ದಿಕ್ಕಿನಲ್ಲಿದ್ದರೆ ಒಳಿತೋ..? ಕೆಡುಕೋ..? ಎಂಬ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/fc7nQp-TIcM ಕೆಲವರೆಲ್ಲ ವಾಸ್ತುಶಾಸ್ತ್ರವನ್ನ ನಂಬೋದಿಲ್ಲ....
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img