ಜೀವನಕ್ಕೆ ತಿರುವು ಕೊಡುವ ಘಟನೆ ಅಂದ್ರೆ ಮದುವೆ. ಅನುಸರಿಸಿಕೊಂಡು ಹೋದ್ರೆ, ಉತ್ತಮ, ಸುಖದಾಯಕ, ಆನಂದಮಯ ಜೀವನ ನಮ್ಮದಾಗುತ್ತದೆ. ದುಡುಕಿ ನಿರ್ಧಾರ ತೆಗೆದುಕೊಂಡು ಸಂಪೂರ್ಣ ಜೀವನವೇ ಕಲಹಮಯವಾಗುತ್ತದೆ. ಜೀವನ ಕಲಹಮಯವಾಗದೇ, ಆನಂದಮಯವಾಗಿರಬೇಕು ಅನ್ನೋ ಕಾರಣಕ್ಕೆ ಪೋಷಕರು ಮಕ್ಕಳ ಮದುವೆಗೂ ಮುನ್ನ ಜಾತಕ ನೋಡೋದು. ಹಾಗಾದ್ರೆ ಮದುವೆ ಮಾಡುವಾಗ ಜಾತಕವೇಕೆ ಮುಖ್ಯ ಅನ್ನೋದರ ಬಗ್ಗೆ ಮತ್ತಷ್ಟು ಮಾಹಿತಿ...
ಕೆಲವೊಮ್ಮೆ ನಾವು ದೇವರಿಗೆ ಪೂಜೆ ಮಾಡುವ ವೇಳೆ, ದೇವರಿಗೆ ಹಾಕಿದ ಹೂವು ಪದೇ ಪದೇ ಕೆಳಗೆ ಬೀಳುತ್ತಿರುತ್ತದೆ. ಇದಕ್ಕೆ ಕಾರಣವೇನು..? ಕೆಳಗೆ ಬಿದ್ದ ಹೂವನ್ನ ಏನು ಮಾಡಬೇಕು..? ಇದು ಯಾವುದರ ಸೂಚನೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ.
ಪೂಜೆ ಮಾಡುವ ಸಂದರ್ಭದಲ್ಲಿ ಅಥವಾ ಇನ್ನೋನು ಪೂಜೆ ಮುಗಿದೇ ಬಿಡುತ್ತೆ ಅನ್ನೋ ವೇಳೆಯಲ್ಲಿ ಕೆಲವೊಮ್ಮೆ, ದೇವರಿಗೆ ಹಾಕಿದ...
ನಾವು ಮನೆಯಲ್ಲಿ ನಮಗೆ ಗೊತ್ತಿಲ್ಲದೇ ಮಾಡುವ ಕೆಲ ತಪ್ಪುಗಳಿಂದ ದರಿದ್ರದ ಆಗಮನವಾಗುತ್ತದೆ. ಇದರಿಂದ ಜೀವನದಲ್ಲಿ ಯಶಸ್ಸು ಕಾಣಲಾಗೋದಿಲ್ಲಾ. ಮನೆಯ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋದನ್ನ ನೋಡೋಣ ಬನ್ನಿ..
https://youtu.be/vsgvG0tD27A
ಮೊದಲನೆಯದಾಗಿ, ದೇವಸ್ಥಾನಕ್ಕೆ ಹೋಗಿ ಬಂದ ಬಳಿಕ, ಮತ್ತು ಮನೆಯಲ್ಲಿ ಪೂಜೆ ಮಾಡಿದ ಬಳಿಕ, ಕೈ ಕಾಲು ತೊಳೆದುಕೊಳ್ಳಬಾರದು. ಹೀಗೆ ಮಾಡುವುದರಿಂದ ಪೂಜಾ ಫಲ...
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 9ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
https://youtu.be/vsgvG0tD27A
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ಇಂದು ಒಂದೇ ದಿನ 9,280 ಮಂದಿಗೆ ಕೊರೊನಾ ಸೋಂಕು ತಗುಲಿದೆ. 116 ಮಂದಿ ಸಾವನ್ನಪ್ಪಿದ್ದಾರೆ....
ಮಾಜಿ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು.
https://youtu.be/6T4WA2tioLw
ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ.
https://youtu.be/bM2GwLR0sTc
ಕುಮಾರ ಸ್ವಾಮಿ ಸರ್ಕಾರವಿದ್ದಾಗ...
ಮಹಾಲಯವೆಂದರೆ ಹಿಂದೂಗಳಿಗೆ ವಿಶೇಷ ದಿನ. ಮಹಾಲಯ ಶುರುವಾದಾಗಿನಿಂದ ಅಮವಾಸ್ಯೆ ಮುಗಿಯುವವರೆಗೂ ಮನೆಯಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಬಟ್ಟೆ, ಚಿನ್ನ ಒಡವೆ ಖರೀದಿಸುವುದಿಲ್ಲ. ಯಾವುದಾದರೂ ಉತ್ತಮ ಕೆಲಸಕ್ಕೆ ಕೈ ಹಾಕುವುದಿಲ್ಲ. ಮಹಾಲಯದಲ್ಲಿ ಕೇವಲ ನಿಧನರಾದವರ ಶ್ರಾದ್ಧಕಾರ್ಯಗಳನ್ನಷ್ಟೇ ನೆರವೇರಿಸಲಾಗುವುದು. ಇವತ್ತು ನಾವು ಮಹಾಲಯದ ಮಹತ್ವವೇನು ಅನ್ನೋದನ್ನ ತಿಳಿಯೋಣ.
ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲೆಂದು ಮಹಾಲಯ ಅಮವಾಸ್ಯೆಯಂದು ಅಥವಾ, ಮಹಾಲಯದಲ್ಲಿ...
ಬ್ರಾಹ್ಮೀ ಮುಹೂರ್ತವೆಂಬುದು ಅತೀ ಶ್ರೇಷ್ಟವಾದ ಮುಹೂರ್ತವೆಂಬ ಮಾತಿದೆ. ಬ್ರಾಹ್ಮೀ ಮುಹೂರ್ತದಲ್ಲಿ ಮದುವೆಯಾದ್ರೆ, ಜೀವನ ಉತ್ತಮವಾಗಿರುತ್ತೆ ಅಂತಾರೆ. ಇಷ್ಟೇ ಅಲ್ಲದೇ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು, ಸ್ನಾನಾದಿಗಳನ್ನ ಮಾಡಿ, ಪೂಜೆ ಮಾಡುವುದರಿಂದ ಉತ್ತಮ ಪೂಜಾ ಫಲ ದೊರೆಯುತ್ತದೆ ಎಂದೂ ಕೂಡ ಹೇಳಲಾಗುತ್ತದೆ. ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು, ಓದುವುದರಿಂದ ವಿದ್ಯಾಭ್ಯಾಸದಲ್ಲಿ ಉನ್ನತಿ ಹೊಂದುತ್ತಾರೆ ಮತ್ತು ಅವರ ಭವಿಷ್ಯ ಕೂಡ...
ಪೂರ್ಣಬ್ರಹ್ಮ ಎಂದು ಕರೆಸಿಕೊಳ್ಳುವ ಅನ್ನ, ಮನುಷ್ಯನ ಜೀವನದ ಮಹತ್ವಪೂರ್ಣ ಭಾಗ. ಏನಿಲ್ಲದಿದ್ದರೂ ಬದುಕಬಹುದು, ಊಟ, ಬಟ್ಟೆ, ಪ್ರೀತಿ ಇಲ್ಲದಿದ್ದರೆ ಬದುಕಲು ಸಾಧ್ಯವೇ ಇಲ್ಲ. ಹಾಗಾಗಿ ಈ ಮೂರಕ್ಕೂ ವಿಶೇಷ ಮಹತ್ವವಿದೆ. ಅದರಲ್ಲೂ ಹೊಟ್ಟೆಗೆ ಹಿಟ್ಟು ಬೀಳದಿದ್ದರೆ, ಮನುಷ್ಯ ಬದುಕಲು ಹೇಗೆ ಸಾಧ್ಯ..? ಅನ್ನಪೂರ್ಣೆಯ ಕೃಪೆ ಇದ್ದರೆ ಮಾತ್ರ ಮನುಷ್ಯ ಉದ್ಧಾರವಾಗಲು ಸಾಧ್ಯ. ಮನುಷ್ಯ ದುಡಿಯೋದೇ...
ಮೇಷ: ದೇವತಾಕಾರ್ಯಗಳಿಗಾಗಿ ನಾನಾ ಕಾರಣಗಳಿಗಾಗಿ ಖರ್ಚು ವೆಚ್ಚಗಳು ಕಂಡುಬಂದಾವು. ನಿರುದ್ಯೋಗಿಗಳು ಉದ್ಯೋಗ ಭಾಗ್ಯ ಪಡೆದಾರು. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತೆ ವಹಿಸುವುದು.
ವೃಷಭ: ದೈವಾನುಗ್ರಹವಿಲ್ಲದೇ ನಿರೀಕ್ಷಿತ ಕೆಲಸ ಕಾರ್ಯಗಳು ಮನಸ್ಸಿನಂತೆ ನಡೆಯಲಾರದು. ಮುಂಗೋಪದಿಂದಾಗಿ ಆಪ್ತರ ವಿರಹ ಕಟ್ಟಿಕೊಳ್ಳುವಂತಾದೀತು.
ಮಿಥುನ: ಮಾನಸಿಕ ಖಿನ್ನತೆಯಿಂದ ಬಳಲಲಿದ್ದೀರಿ. ಕ್ರಿಮಿನಲ್ ಮೊಕದ್ದಮೆಯಿಂದ ಕ್ಲೇಶವಿದೆ. ರಾಜಕೀಯದಲ್ಲಿ ಪಕ್ಷಾಂತರದ ಪಿಡುಗು...
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸದ್ಯ ಮೂರು ದಿನಗಳ ರಷ್ಯಾ ಪ್ರವಾಸದಲ್ಲಿ ಇದ್ದಾರೆ. ಶಾಂಘೈ ಕೋಆಪರೇಷನ್ ಆರ್ಗನೈಸೇಷನ್ ಸಭೆಯಲ್ಲಿ ಭಾಗಿಯಲಿರುವ ರಾಜನಾಥ್, ಬಳಿಕ ರಷ್ಯಾ ರಕ್ಷಣಾ ಸಚಿವರ ಜೊತೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಇದೆಲ್ಲದರ ನಡುವೆ ರಷ್ಯಾ ಅಧಿಕಾರಿ ಜೊತೆಗಿನ ರಾಜನಾಥ್ ಸಿಂಗ್ ಸಂವಹನದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.
...