Saturday, February 28, 2026

karnataka news

ಮಾಲೂರಿನ ಹುಳದೇನಹಳ್ಳಿಯಲ್ಲಿ ನಂದಿನಿ ಪ್ರಾಡಕ್ಟ್ ಅಂಗಡಿಗೆ ಚಾಲನೆ..!

ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮದಲ್ಲಿ ಇಂದು ನಂದಿನಿ ಪ್ರಾಡ್ಯಕ್ಟ್‌ನ ಅಂಗಡಿ ಪ್ರಾರಂಭಿಸಲಾಯಿತ್ತು. ಮಾಲೂರು ಶಾಸಕರಾದ ಶ್ರೀ ಕೆ.ವೈ ನಂಜೇಗೌಡರು ಉದ್ಘಾಟಿಸಿದ್ರು. https://youtu.be/uHCozvlpCqM ಇನ್ನು ಕೆಎಂಎಫ್‌ನ ತಾಲೂಕು ಹಾಗೂ ಜಿಲ್ಲಾ ಸಂಚಾಲಕರು ಆಗಮಿಸಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಊರಿನ ಹಿರಿಯರಾದ ಚಂದ್ರಶೇಖರ್ ಗೌಡರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಟೇಪ್ ಕತ್ತರಿಸುವ ಮೂಲಕ ನಂದಿನಿ ಅಂಗಡಿಗೆ ಚಾಲನೆ ನೀಡಲಾಯಿತು. ನಾಗೇಶ್, ಕರ್ನಾಟಕ...

ಇಂಥ ಆಹಾರ ಸೇವಿಸುವುದರಿಂದ ದೇಹದ ತೂಕ ಹೆಚ್ಚಿಸಿಕೊಳ್ಳಬಹುದು..!

ದಪ್ಪಗಿರುವವರು ಸಣ್ಣಗಾಗೋಕ್ಕೆ ಹಲವು ಟಿಪ್ಸ್‌ಗಳು ಸಿಗುತ್ತದೆ. ಆದರೆ ಸಣ್ಣಗಿರುವವರು ದಪ್ಪಗಾಗೋಕ್ಕೆ ಇರೋದು ಕೆಲವೇ ಕೆಲವು ಟಿಪ್ಸ್. ಹಾಗಾಗಿ ಇವತ್ತು ನಾವು ದಪ್ಪಗಾಗೋಕ್ಕೆ ಯಾವ ಆಹಾರ ಸೇವಿಸಬೇಕು ಅನ್ನೋದನ್ನ ನೋಡೋಣ ಬನ್ನಿ.. ದಪ್ಪಗಾಗೋದೇನು ಕಷ್ಟವಲ್ಲ. ಆದ್ರೆ ಆರೋಗ್ಯಕರವಾಗಿ ದಪ್ಪವಾಗೋದು ಸ್ವಲ್ಪ ಕಷ್ಟ. ನಾವಿವತ್ತು ಕೊಡುವ ಟಿಪ್ಸ್ ಅನುಸರಿಸಿದರೆ, ಆರೋಗ್ಯಕರವಾಗಿ ಫಿಟ್ ಆಗಿರಬಹುದು. https://youtu.be/EhBIB8ccjyg ಮೊದಲನೇಯದಾಗಿ ಬೆಳಿಗ್ಗೆ ಎದ್ದ ತಕ್ಷಣ ಒಂದು...

ಸರ್ಕಾರಿ ಕಚೇರಿಯಲ್ಲಿ ಅಸಭ್ಯ ವರ್ತನೆ: ತಹಶೀಲ್ದಾರ್ ಕಿಸ್ಸಿಂಗ್ ಸೀನ್ ಫುಲ್ ವೈರಲ್..!

ಕೊಪ್ಪಳ: ಸರ್ಕಾರಿ ಕಛೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಠಗಿಯಲ್ಲಿ ನಡೆದಿದೆ. ತಮ್ಮ ಕಚೇರಿಗೆ ಬಂದು ಒಬ್ಬಂಟಿಯಾಗಿ ನಿಂತಿದ್ದ ಮಹಿಳಾ ಸಿಬ್ಬಂದಿಗೆ ಏಕಾಏಕಿ ಬಂದು ಕೊಷ್ಠಗಿಯ ತಹಶೀಲ್ದಾರ್ ಗುರು ಬಸವರಾಜ್​​ ​​​ಕಿಸ್​ ಮಾಡಿದ್ದಾರೆ. https://youtu.be/EhBIB8ccjyg ಕೊಪ್ಪಳದ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್​ ಆಗಿ ಕಾರ್ಯ ನಿರ್ವಯಿಸುತ್ತಿರುವ ಬಸವರಾಜ್​​ ರವರ ರಾಸಲೀಲೆ ಸಿಸಿಟಿವಿಯಲ್ಲಿ ರೆಕಾರ್ಡ್​...

ಪೂಜೆಗೆ ಬಾಳೆಹಣ್ಣು ಮತ್ತು ತೆಂಗಿನಕಾಯಿಯೇ ಯಾಕೆ ಶ್ರೇಷ್ಠ ಗೊತ್ತಾ..?

ದೇವರಿಗೆ ಪೂಜೆ ಮಾಡುವಾಗ, ಅಥವಾ ದೇವಸ್ಥಾನಕ್ಕೆ ಹೋಗುವಾಗ ನಾವು ಉದೂಬತ್ತಿ, ಕರ್ಪೂರದ ಜೊತೆ ತೆಂಗಿನಕಾಯಿ ಬಾಳೆಹಣ್ಣನ್ನೇಕೆ ಒಯ್ಯುತ್ತೇನೆ ಅನ್ನೋ ಬಗ್ಗೆ ನಾವಿವತ್ತು ಮಾಹಿತಿಯನ್ನ ನೀಡಲಿದ್ದೇವೆ. https://youtu.be/hO1zuUyoATs ನಾವು ದೇವರಿಗೆ ಯಾವ ಹಣ್ಣು ಕಾಯಿಯನ್ನ ಅರ್ಪಿಸಲಾಗದಿದ್ದರೂ, ತೆಂಗಿನಕಾಯಿ ಮತ್ತು ಬಾಳೆಹಣ್ಣನ್ನಂತೂ ಅರ್ಪಿಸುತ್ತೇವೆ. ಮತ್ತು ಇದು ದೇವರಿಗೆ ನೈವೇದ್ಯಕ್ಕಿಡಲು ಶ್ರೇಷ್ಠವೂ ಕೂಡ ಹೌದು. ಆದ್ರೆ ಯಾಕೆ ನಾವು ತೆಂಗು ಮತ್ತು...

ಅಕ್ಕಿ ಬೆಲ್ಲದ ಸೇರಿಟ್ಟು ಸೊಸೆಯನ್ನ ಮನೆ ತುಂಬಿಸಿಕೊಳ್ಳುವುದೇಕೆ ಗೊತ್ತಾ..?

ಮಕ್ಕಳ ಮದುವೆ ಪೋಷಕರಿಗೆ ಕಿರೀಟವಿದ್ದ ಹಾಗೆ ಅನ್ನೋ ಮಾತಿದೆ. ಮಕ್ಕಳ ಮದುವೆ ಮಾಡುವಾಗ ಅಪ್ಪನಲ್ಲಿ ಕಾಣುವ ಗತ್ತೇ ಚಂದ. ಅಮ್ಮನಲ್ಲಿ ನೋಡುವ ಖುಷಿಯೇ ಅಂದ. ಅದರಲ್ಲೂ ಮಗನ ಮದುವೆ ಮಾಡಿಸಿ, ಸೊಸೆಯನ್ನು ಮನೆಗೆ ಕರೆತರುವ ಖುಷಿಯೇ ಬೇರೆ. ಹಾಗಾದ್ರೆ ಯಾಕೆ ಸೊಸೆಯನ್ನ ಮನೆ ಸೇರಸಿಕೊಳ್ಳಬೇಕಾದ್ರೆ, ಅಕ್ಕಿ ಬೆಲ್ಲದ ಸೇರನ್ನಿಟ್ಟು, ಅದನ್ನು ಕಾಲಿನಿಂದ ಸರಿಸುವ ಮೂಲಕ...

ಊಟವನ್ನ ಮೊದಲೇ ತಟ್ಟೆಗೆ ಬಡಿಸಿಟ್ಟರೆ ಏನಾಗತ್ತೆ ಗೊತ್ತಾ..?

ಸಾಮಾನ್ಯವಾಗಿ ನಾವು ಊಟ ಮಾಡಲು ತಡಮಾಡಿದರೆ, ಅನ್ನವನ್ನ ಕಾಯಿಸಬಾರದು ಬೇಗ ಬಂದು ಊಟ ಮಾಡು ಎಂದು ಹಿರಿಯರು ಹೇಳಿದ್ದನ್ನ ಕೇಳಿದ್ದೇವೆ. ಯಾಕೆ ಹೀಗೆ ಹೇಳ್ತಾರೆ..? ತಟ್ಟೆಯಲ್ಲಿ ಮೊದಲೇ ಅನ್ನವನ್ನ ಯಾಕೆ ಬಡಸಿಡಬಾರದು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಊಟ ಮಾಡುವ ವ್ಯಕ್ತಿ ಬಾಳೆಯ ಮುಂದೆ ಬಂದು ಕೂತಾಗಲೇ ಊಟ ಬಡಿಸಬೇಕು. ಊಟ ಬಡಿಸಿಟ್ಟ ಮೇಲೆ ವ್ಯಕ್ತಿ...

ಕಾಮಾಕ್ಷಿ ದೀಪದ ಮುಂದೆ ಈ ವಸ್ತುವನ್ನಿಟ್ಟು ಪೂಜಿಸಿದರೆ ಯಶಸ್ಸು ನಿಮ್ಮದೇ..!

ಹಿಂದೂ ಸಂಪ್ರದಾಯದಲ್ಲಿ ಹಲವು ರೀತಿಯ ದೀಪಗಳನ್ನ ಹಚ್ಚುವ ಪದ್ಧತಿ ಇದೆ. ಅದರಲ್ಲಿ ಕಾಮಾಕ್ಷಿ ದೀಪ ಕೂಡ ಒಂದು. ಈ ದೀಪವನ್ನ ಹಚ್ಚುವಾಗ ಹಲವು ನಿಯಮಗಳನ್ನ ಪಾಲನೆ ಮಾಡಬೇಕು. ಅದರ ಜೊತೆಗೆ ಒಂದು ವಸ್ತುವನ್ನ ಇದರ ಬಳಿ ಇಟ್ಟು ದೇವರನ್ನ ಪೂಜಿಸಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ. ಹಾಗಾದ್ರೆ ಯಾವುದು ಆ ವಸ್ತು ಅನ್ನೋದನ್ನ ನೋಡೋಣ. https://youtu.be/hO1zuUyoATs ನಾವು ಪ್ರತಿದಿನ...

ಗುಡ್ ನ್ಯೂಸ್ ಕೊಟ್ಟ ವಿರುಷ್ಕಾ, ಈಗ ನಾವು ಮೂವರೆಂದ ವಿರಾಟ್..!

ಕ್ರಿಕೇಟಿಗ ವಿರಾಟ್ ಕೊಹ್ಲಿ ಅಪ್ಪನಾದ ಸಂಭ್ರಮದಲ್ಲಿದ್ದು, ತಮ್ಮ ಸಂಭ್ರಮವನ್ನ ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ. ಅನುಷ್ಕಾ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟಿರುವ ಕೊಹ್ಲಿ, ಈಗ ನಾವು ಮೂವರು, ಜನವರಿ 2021ಕ್ಕೆ ಮಗು ಆಗಮಿಸಲಿದೆ ಎಂದು ಹೇಳಿದ್ದಾರೆ. ಇನ್ನು ವಿರುಷ್ಕಾಗೆ ಅಭಿಮಾನಿ ಬಳಗ ಶುಭಕೋರಿದ್ದು, ಮತ್ತೋರ್ವ ಕ್ರಿಕೇಟ್ ಚಾಂಪಿಯನ್ ಇಂಡಿಯನ್ ಟೀಮ್‌ಗೆ ಸೇರ್ಪಡೆಯಾಗುವುದನ್ನು ನೋಡಲು ನಾವು...

ಅಡುಗೆ ಸಾಮಗ್ರಿಗಳ ಉದ್ಯಮದ ಬಗ್ಗೆ ಇಲ್ಲಿದೆ ಕೆಲ ಟಿಪ್ಸ್..

ಇವತ್ತು ನಾವು ಅಡುಗೆ ಮನೆಯಲ್ಲಿ ಬಳಸಬಹುದಾದ ಕೆಲವು ವಸ್ತುಗಳ ಉದ್ಯಮ ಶುರುಮಾಡೋ ಬಗ್ಗೆ ಟಿಪ್ಸ್‌ಗಳನ್ನ ನೀಡಲಿದ್ದೇವೆ. ಹೋಲ್‌ಸೇಲ್ ಮಾರುಕಟ್ಟೆಯಿಂದ ಅಡುಗೆಗೆ ಬಳಸುವ ವಸ್ತುಗಳನ್ನ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು. ಕಡಿಮೆ ಬಂಡವಾಳ ಹಾಕಿ ಅಡುಗೆಗೆ ಬಳಸುವ ವಸ್ತುಗಳನ್ನ ತಂದು ಮಾರಾಟ ಮಾಡಬಹುದು ಎಂಬ ಬಗ್ಗೆ ನೋಡೋಣ ಬನ್ನಿ. https://youtu.be/L-qsd5wvNRA ಪೀಲರ್: ತರಕಾರಿ ಸಿಪ್ಪೆಗಳನ್ನು ತೆಗಿಯೋ ಪೀಲರ್‌ಗಳು ಹೋಲ್‌ಸೇಲ್...

ಅಕ್ಟೋಬರ್‌ನಿಂದ ಶುರುವಾಗಲಿದೆ ಕಾಲೇಜು: ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. https://youtu.be/ymGtMUEGsis ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img