Saturday, February 28, 2026

karnataka news

ಇಂಥ ವಸ್ತುಗಳನ್ನ ನಿಮ್ಮ ಪರ್ಸ್‌ನಲ್ಲಿರಿಸಬೇಡಿ..

ನಾವು ನಮ್ಮ ಪರ್ಸ್‌ನಲ್ಲಿ ಇಡುವ ಕೆಲ ವಸ್ತುಗಳ ಪರಿಣಾಮವಾಗಿ, ಧನಹಾನಿಯುಂಟಾಗುತ್ತದೆ. ಆದ್ರೆ ಅದ್ಯಾವ ವಸ್ತುವನ್ನ ನಾವು ಇಟ್ಟುಕೊಂಡಿದ್ದೇವೆಂದು ತಿಳಿಯುವುದಿಲ್ಲ. ಹಾಗಾದ್ರೆ ಯಾವ ವಸ್ತುವನ್ನ ನಮ್ಮ ಪರ್ಸ್‌ನಲ್ಲಿ ಇಡಬಾರದು..? ಇಡುವುದರಿಂದ ಆಗುವ ನಷ್ಟವೇನು ಅನ್ನೋದನ್ನ ನೋಡೋಣ ಬನ್ನಿ.. https://youtu.be/9HU2WpRo57E ಸತ್ತವರ ಫೋಟೋವನ್ನ ಪರ್ಸ್‌ನಲ್ಲಿರಿಸಕೂಡದು. ಇದರಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. ಹಾಗೂ ದುಡಿದ ದುಡ್ಡು ಉಳಿತಾಯ ಮಾಡಲು ಸಾಧ್ಯವಾಗುವುದಿಲ್ಲ. https://youtu.be/KFVQd-vK6fI ಹರಿದ...

ಈ ಹೂವುಗಳನ್ನ ಹಾಕಿದ್ರೆ ಮಹಾಗಣಪತಿ ಒಲಿಯುವುದು ಗ್ಯಾರಂಟಿ..!

ಸಕಲ ಇಷ್ಟಾರ್ಥಗಳನ್ನ ಪೂರೈಸು ಎಂದು ನಾವು ಮೊದಲು ಪೂಜಿಸುವುದೇ ಮಹಾಗಣಪತಿಯನ್ನು. ಇಂಥ ಪ್ರಥಮ ಪೂಜಿತ ಮಹಾಗಣಪತಿಯ ಕೃಪೆ ನಮ್ಮ ಮೇಲಿರಬೇಕು ಅಂದ್ರೆ ಅವನಿಗೆ ನಾವು 5 ರೀತಿಯ ಹೂಗಳನ್ನು ನೀಡಿ, ಪ್ರಾರ್ಥಿಸಬೇಕು. ಯಾವುದು ಆ ಹೂವು ಅನ್ನೋದನ್ನ ತಿಳಿಯೋಣ ಬನ್ನಿ. ಇಷ್ಟಾರ್ಥ ಸಿದ್ಧಿಗಾಗಿ ಮಹಾಗಣಪತಿಯನ್ನು ಪೂಜಿಸಿ, ಈ ಐದು ಹೂವುಗಳನ್ನ ಗಣೇಶನಿಗೆ ಅರ್ಪಿಸಿದರೆ, ನಮ್ಮ ಬೇಡಿಕೆಯನ್ನು...

ಇಂಥ ದಿನಗಳಲ್ಲಿ ಬಟ್ಟೆ ಒಗೆಯುವುದು ನಿಷಿದ್ಧ..!

ಕೆಲ ದಿನಗಳಲ್ಲಿ ಬಟ್ಟೆ ಒಗೆಯುವುದು ಮನೆಗೆ ಒಳಿತಲ್ಲ ಎನ್ನಲಾಗಿದೆ. ಯಾವುದು ಆ ದಿನಗಳು..? ಯಾಕೆ ಅಂಥಾ ದಿನಗಳಲ್ಲಿ ಬಟ್ಟೆ ಒಗೆಯಬಾರದು ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/OztNYbQ_4A8 ನಮಗೆ ಯವಾಗ ಟೈಂ ಸಿಗತ್ತೋ ಆವಾಗ ನಾವು ಮನೆ ಕೆಲಸಗಳನ್ನ ಮಾಡ್ತೀವಿ. ಕೆಲವು ಬಾರಿ ನಮಗೆ ಗೊತ್ತಿಲ್ಲದೇ ಕೆಲ ತಪ್ಪುಗಳನ್ನ ಮಾಡ್ತೀವಿ. ಅದೇನೆಂದರೆ ಕೆಲವು ದಿನಗಳಲ್ಲಿ ಬಟ್ಟೆ ಒಗೆಯಬಾರದೆಂಬ...

ಆಗಸ್ಟ್ 20, 2020 ರಾಶಿ ಭವಿಷ್ಯ

ಮೇಷ: ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಿರಿ. ಯಾವುದೇ ಕೆಲಸದ ಬಗ್ಗೆ ಜಾಗೃತೆಯಿಂದ ಪರಿಶೀಲಿಸಿ ಮುಂದುವರೆಯಿರಿ. ಕಾರ್ಯರಂಗದಲ್ಲಿ ತೊಡಕುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ. ವೃಷಭ: ವೃತ್ತಿರಂಗದಲ್ಲಿ ನೆಮ್ಮದಿ ತೋರಿಬಂದರೂ ವಿರೋಧಿಗಳಿಂದ ಕಿರಿಕಿರಿ ತಪ್ಪಲಾರದು. ಶುಭಕಾರ್ಯಗಳಿಗೆ ಸಂಬಂಧಪಟ್ಟ ಚಟುವಟಿಕೆ, ದುಂದು ವೆಚ್ಚಗಳ ಬಗ್ಗೆ ಹಿಡಿತ ಸಾಧಿಸಿರಿ. ಮಿಥುನ: ಪ್ರತಿಕೂಲ ಪರಿಸ್ಥಿತಿ ಪ್ರಬಲ ವಿರೋಧದ ನಡುವೆಯೂ ನಿಮ್ಮ ಕಾರ್ಯ...

ಗಣೇಶೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ..!

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ. 1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. https://youtu.be/aMjFbSHciPA 2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...

‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ....

ಉದ್ದವಾದ ದಟ್ಟವಾದ ಕೂದಲಿಗೆ ಈ ಎಣ್ಣೆ ಅದ್ಭುತ ಪರಿಹಾರ..

ಇವತ್ತು ನಾವು ನಿಮಗೆ ಉದ್ದವಾದ ದಟ್ಟವಾದ ಕೂದಲಿಗೆ ಯಾವ ರೀತಿಯ ಎಣ್ಣೆ ತಯಾರಿಸಿ ಹಚ್ಚಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/aMjFbSHciPA ಈ ಎಣ್ಣೆ ತಯಾರಿಸಲು ಬೇಕಾಗುವ ಸಾಮಗ್ರಿಗಳು, 5 ಸ್ಪೂನ್ ಮೆಂತ್ಯೆಕಾಳು, ಒಂದು ದೊಡ್ಡ ಕಪ್ ತೆಂಗಿನ ಎಣ್ಣೆ, 25ರಿಂದ 30 ಫ್ರೆಶ್ ಕರಿಬೇವಿನ ಎಲೆ. https://youtu.be/9HU2WpRo57E ಮೊದಲು ಒಂದು ಬಾಣಲೆಯಲ್ಲಿ ಮೆಂತ್ಯೆ ಮತ್ತು ಕರಿಬೇವನ್ನ ಸಪರೇಟ್...

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು. ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...

ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಬೇಕಂದ್ರೆ ಹೀಗೆ ಮಾಡಿ..

ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿರಬೇಕು. ಮನೆಯಲ್ಲಿ ಅಭಿವೃದ್ಧಿಯಾಗಬೇಕು. ಮನೆಜನ ಆರೋಗ್ಯವಾಗಿರಬೇಕು ಅಂದರೆ ನೀವು ಒಂದು ವಸ್ತುವನ್ನ ನಿಮ್ಮ ಮನೆ ಬಾಗಿಲಿಗೆ ಕಟ್ಟಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ನಾವಿಂದು ನಿಮಗೆ ತಿಳಿಸಿಕೊಡಲಿದ್ದೇವೆ. https://youtu.be/Enf7ZUqOagM ಮನೆಯ ಮುಂಬಾಗಿಲಿಗೆ, ಹೊರಗಿನಿಂದ ಎಲ್ಲರಿಗೂ ಕಾಣುವ ರೀತಿ ನೀವು ನಿಮ್ಮ ಮನೆಯ ಮುಖ್ಯದ್ವಾರದಲ್ಲಿ ಆ್ಯಲೋವೇರಾ ಗಿಡವನ್ನ...

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/9HU2WpRo57E ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ. https://youtu.be/CxQGUuPUJMs ಕೆಲ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img