Friday, February 27, 2026

karnataka news

ದೇವಸ್ಥಾನಕ್ಕೆ ಹೋದಾಗ ಇಂಥ ತಪ್ಪು ಮಾಡಬೇಡಿ..

ದೇವಸ್ಥಾನಕ್ಕೆ ಹೋದಾಗ ಬರೀ ದೇವರ ದರ್ಶನವನ್ನಷ್ಟೇ ಮಾಡಿ ಬರುವುದಲ್ಲ. ಅಲ್ಲಿ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ನಮಗೇ ಗೊತ್ತಿಲ್ಲದೇ ಕೆಲ ತಪ್ಪುಗಳು ನಡೆದು ಹೋಗುತ್ತದೆ. ಯಾವುದು ಅಂಥ ತಪ್ಪುಗಳು, ದೇವಸ್ಥಾನಕ್ಕೆ ಹೋದಾಗ ಯಾವ ತಪ್ಪುಗಳನ್ನ ನಾವು ಮಾಡಬಾರದು ಎಂಬುದರ ಬಗ್ಗೆ ತಿಳಿಯೋಣ ಬನ್ನಿ. ದೇವಸ್ಥಾನಕ್ಕೆ ಹೋದಾಗ ಬೇರೆ ವಿಷಯದ ಬಗ್ಗೆ ಮಾತನಾಡುವುದಾಗಲಿ, ಪರಿಚಯದವರು ಸಿಕ್ಕಿದರೆಂದು ಹರಟೆ ಹೊಡೆಯುವುದಾಗಲಿ...

ಗಂಡ ಕೆಲಸಕ್ಕೆ ಹೋಗುವಾಗ ಹೆಣ್ಣು ಮಕ್ಕಳು ಎಂದಿಗೂ ಈ ತಪ್ಪು ಮಾಡಬೇಡಿ..!

ಗಂಡನ ಕರ್ಮದಲ್ಲಿ ಹೆಂಡತಿಯದು ಅರ್ಧಪಾಲಿರುತ್ತೆ ಅನ್ನೋ ಮಾತಿದೆ. ಗಂಡನ ಪಾಪಕರ್ಮದಲ್ಲಾಗಲಿ ಪುಣ್ಯಕರ್ಮದಲ್ಲಾಗಲಿ ಪತ್ನಿಗೂ ಪಾಲಿರುತ್ತದೆ. ಆದ್ದರಿಂದ ಪತ್ನಿ ಎಂದಿಗೂ ಪತಿಯ ಒಳಿತನ್ನೇ ಬಯಸಬೇಕು. ಪತಿ ಕೆಲಸಕ್ಕೆ ಹೋಗುವಾಗ ಪತ್ನಿ ಕೆಲ ಕೆಲಸಗಳನ್ನ ಮಾಡಕೂಡದು. ಯಾವುದು ಆ ಕೆಲಸ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. https://youtu.be/QcyTmbHoiJ8 ನಾವು ಈ ಮೊದಲೇ ಹೇಳಿದಂತೆ ಗಂಡ ಕೆಲಸಕ್ಕೆ ಹೋದ ಬಳಿಕ ಮನೆಯಲ್ಲಿ...

ರುದ್ರಾಕ್ಷಿ ಬಳಸುವುದಿದ್ದರೆ ಈ ನಿಯಮವನ್ನು ಅನುಸರಿಸಿ, ಇಲ್ಲವಾದಲ್ಲಿ ರುದ್ರಾಕ್ಷಿ ಬಳಸಬೇಡಿ..!

ರುದ್ರಾಕ್ಷಿ ಅಂದ್ರೆ ರುದ್ರನ ಕಣ್ಣು. ಹಣೆಯ ಮೇಲೆ ಮೂಡಿದ ಶಿವನ ಮೂರನೇ ಕಣ್ಣನ್ನ ರುದ್ರಾಕ್ಷಿ ಎಂದು ಕರೆಯಲಾಗುತ್ತದೆ. ಇಂಥ ರುದ್ರಾಕ್ಷಿಗೆ ತನ್ನದೇ ಆದ ಮಹತ್ವವಿದೆ. ಹಾಗಾಗಿ ರುದ್ರಾಕ್ಷಿಯನ್ನ ಮನಸ್ಸಿಗೆ ಬಂದ ಹಾಗೆ ಬಳಸುವಂತಿಲ್ಲ. ಹಾಗಾದ್ರೆ ರುದ್ರಾಕ್ಷಿ ಬಳಸುವಾಗ ಅನುಸರಿಸುವ ಕ್ರಮಗಳ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. https://youtu.be/kgeoN6QOuw4 ರುದ್ರಾಕ್ಷಿಯಲ್ಲಿ ಏಕಮುಖಿ ದ್ವಿಮುಖಿ ಪಂಚಮುಖಿ ಎಂಬ ಪ್ರಕಾರಗಳಿದೆ. ಇಂದಿನ...

ಮೂರು ವರ್ಷದ ಹಿಂದೆ ಮೃತಪಟ್ಟಿದ್ದ ಪತ್ನಿ ಗೃಹ ಪ್ರವೇಶಕ್ಕೆ ಬಂದಿದ್ಹೇಗೆ..?

ಆ ಮನೆಯಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯುತ್ತಿತ್ತು. ಮನೆಗೆ ಬಂದ ಅತಿಥಿಗಳು ಅಚ್ಚರಿಗೊಂಡಿದ್ದರು. ಯಾಕಂದ್ರೆ ಮೂರು ವರ್ಷದ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದ ಮನೆಯಜಮಾನನ ಪತ್ನಿ ಸ್ಟೇಜ್ ಮೇಲೆ ಬಂದು ಕುಳಿತಿದ್ದರು. ಬಂದವರನ್ನೆಲ್ಲ ಸ್ವಾಗತಿಸುತ್ತಿದ್ದರು. ಆದ್ರೆ ಪತ್ನಿಯಲ್ಲಿ ಜೀವವಿರಲಿಲ್ಲ. ಯಾಕಂದ್ರೆ ಅದೊಂದು ಗೊಂಬೆಯಾಗಿತ್ತು. ಕೊಪ್ಪಳದ ಭಾಗ್ಯನಗರದ ಖ್ಯಾತ ಉದ್ಯಮಿ ಶ್ರೀನಿವಾಸ್ ಗುಪ್ತಾರ ಪತ್ನಿಗೆ ಮನೆಕಟ್ಟಬೇಕೆಂಬ ಆಸೆಯಿತ್ತು. ಆದ್ರೆ 2017ರಲ್ಲಿ...

ಶ್ರೀಕೃಷ್ಣನ ಕೃಪೆಯಿಂದ ಈ 6 ರಾಶಿಯವರಿಗೆ ಇಂದಿನಿಂದ ಅದೃಷ್ಟ ಬಲ..

ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭದಿನದಂದು ಶ್ರೀಕೃಷ್ಣನ ಕೃಪೆಯಿಂದ ಕೆಲ ರಾಶಿಯವರಿಗೆ ಅದೃಷ್ಟ ಒದಗಿ ಬರಲಿದೆ. ಧನ ಧಾನ್ಯ ಸಂಪತ್ತು ಈ ರಾಶಿಯವರದ್ದಾಗಲಿದೆ. ಯಾವುದು ಆ ರಾಶಿಗಳು ಅನ್ನೋದನ್ನ ನೋಡೋಣ. ಮೇಷ ರಾಶಿ: ಮೇಷ ರಾಶಿಯವರಿಗೆ ದುಡ್ಡಿನ ಕೊರತೆ ಕಡಿಮೆಯಾಗಲಿದೆ. ಅದೃಷ್ಟ ಕೂಡಿ ಬರಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಕಾಣುವಿರಿ. ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. https://youtu.be/Gkto-zvjxI4 ಕರ್ಕಾಟಕ ರಾಶಿ: ಈ...

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಟಾಪರ್ ಆಗಿ ಹೊರಹೊಮ್ಮಿದ 6 ವಿದ್ಯಾರ್ಥಿಗಳು

ಕೊರೊನಾ ಆತಂಕದ ನಡುವೆಯೇ 2019-20ರ ಎಸ್ಎಸ್ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು 6 ಜನ ಟಾಪರ್ ಆಗಿ ಹೊರಹೊಮ್ಮಿದ್ದಾರೆ. https://youtu.be/JiIF6kXOAQU ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು,...

‘ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು’

ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಅತಿವೃಷ್ಟಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಲವು ವಿಷಯಗಳ ಬಗ್ಗೆ ಆಗ್ರಹಿಸಿದ್ದಾರೆ. https://youtu.be/kgeoN6QOuw4 ರಾಜ್ಯದ‌‌ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ...

ಹಿಂದಿ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಆಕ್ರೋಶ..!

ಹಿಂದಿ ರಾಜಕಾರಣದ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕನ್ನಡದಲ್ಲಿ ಪರೀಕ್ಷೆಗಳು ಬರೆಯಲು ಅವಕಾಶ ಕೊಡಬೇಕೆಂದು ಆಗ್ರಹಿಸಿದ್ದಾರೆ. ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು...

ಆರೋಗ್ಯಕರವಾಗಿ ದೇಹದ ತೂಕ ಹೆಚ್ಚಿಸಿಕೊಳ್ಳುವುದು ಹೇಗೆ..?

ದೇಹದ ತೂಕ ಹೆಚ್ಚಿಸಿಕೊಳ್ಳೋದು ತುಂಬಾ ಈಸಿ. ಆದ್ರೆ ಆರೋಗ್ಯಕರವಾಗಿ ದೇಹದ ತೂಕ ಹೆಚ್ಚಿಸಿಕೊಳ್ಳೋದು ಅಷ್ಟು ಈಸಿ ಅಲ್ಲಾ. ಜಂಕ್ ಫುಡ್ ತಿಂದ್ರೂ ದಪ್ಪ ಆಗ್ತಾರೆ. ಆದ್ರೆ ಹೀಗೆ ಮಾಡಿದ್ದಲ್ಲಿ ದೇಹದಲ್ಲಿ ಒಳ್ಳೆ ಕೊಲೆಸ್ಟ್ರಾಲ್‌ಗಿಂತ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗತ್ತೆ. ಆಗ ಇಲ್ಲಸಲ್ಲದ ರೋಗಗಳಿಗೆ ಆಮಂತ್ರಣ ಕೊಟ್ಟ ಹಾಗಾಗತ್ತೆ. ಹಾಗಾದ್ರೆ ಆರೋಗ್ಯಕರವಾಗಿ ದೇಹದ ತೂಕ ಇಳಿಸಿಕೊಳ್ಳುವುದು...

ಕೊರೊನಾದಿಂದ ಗುಣಮುಕ್ತರಾಗಿ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ..

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೊನೆಯ ಸ್ಥಾನದಲ್ಲಿ ಯಾದಗಿರಿ ಇದೆ. SSLC ಫಲಿತಾಂಶದ ಬಗ್ಗೆ ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img