Friday, February 27, 2026

karnataka news

ಪುದೀನಾ ಎಲೆಯಲ್ಲಿದೆ ಚಮತ್ಕಾರಿ ಗುಣ..!

ಪುದೀನಾ ಎಲೆ, ಎಲ್ಲಾ ಚಾಟ್ಸ್‌ನಲ್ಲೂ ಸಾಮಾನ್ಯವಾಗಿ ಬಳಸೋ ವಸ್ತು ಇದು. ಈ ಚಟ್ನಿ ಇಲ್ಲದೇ ಪಾನಿಪುರಿ ಮಾಡೋಕ್ಕೆ ಸಾಧ್ಯಾನೇ ಇಲ್ಲಾ. ಇಂಥ ಸ್ವಾದಿಷ್ಟ ರುಚಿ ಕೊಡುವ ಪುದೀನಾ ಎಲೆ ಬರೀ ಸವಿಯಲಷ್ಟೇ ರುಚಿಕರವಲ್ಲ ಬದಲಾಗಿ ಆರೋಗ್ಯಕರವೂ ಹೌದು. ಇವತ್ತು ನಾವು ಪುದೀನಾ ಸೇವಿಸುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ.. ಬಾಯಿ ವಾಸನೆ ಬರುವ ಸಮಸ್ಯೆ...

ಇಂಥ ಸಮಯದಲ್ಲಿ ಕಸ ಗುಡಿಸಲೇಬೇಡಿ..

ಈ ಮೊದಲೇ ನಾವು ನಿಮಗೆ ಪೊರಕೆ ನಮ್ಮನ್ನು ಲಕ್ಷಾಧಿಪತಿ ಮಾಡಬಹುದು ಅಥವಾ ಭಿಕ್ಷಾಧಿಪತಿ ಮಾಡಬಹುದು ಎಂಬ ಬಗ್ಗೆ ತಿಳಿಸಿಕೊಟ್ಟಿದ್ದೆವು. ಅಂತೆಯೇ ಇಂದು ಕೆಲ ಸಮಯದಲ್ಲಿ ಕಸಗುಡಿಸಕೂಡದು. ಯಾವುದು ಆ ಸಮಯ ಅನ್ನೋದನ್ನ ತಿಳಿಸಿಕೊಡಲಿದ್ದೇವೆ. ಎಲ್ಲರಿಗೂ ಸಂಜೆ ವೇಳೆ ಕಸಗುಡಿಸಬಾರದು ಅನ್ನೋದು ಗೊತ್ತೇ ಇದೆ. ಸಂಜೆ ದೀಪ ಹಚ್ಚಿದ ಬಳಿಕ ಕಸ ಗುಡಿಸುವುದರಿಂದ ಮನೆಗೆ ಒಳಿತಾಗುವುದಿಲ್ಲ. ಅಲ್ಲದೇ...

ಸತ್ಯನಾರಾಯಣ ವೃತವನ್ನ ಯಾಕೆ ಮಾಡ್ತಾರೆ..? ಏನಿದರ ರಹಸ್ಯ..?

ಹಿಂದೂ ಧರ್ಮದ ಪ್ರತಿಯೊಬ್ಬರು ಜೀವನದಲ್ಲಿ ಒಮ್ಮೆಯಾದರೂ ಸತ್ಯನಾರಾಯಣ ಪೂಜೆ ಮಾಡೇ ಮಾಡಿರ್ತಾರೆ. ಅಥವಾ ಪೂಜೆಯಲ್ಲಿ ಭಾಗಿಯಾಗಿರ್ತಾರೆ. ಈ ಸತ್ಯನಾರಾಯಣ ಪೂಜೆಯನ್ನ ಜನ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಮಾಡ್ತಾರೆ ಅನ್ನೋ ಮಾತಿದೆ. ಹಾಗಾದ್ರೆ ಯಾಕೆ ಪೂಜೆ ಮಾಡ್ತಾರೆ..? ಏನಿದರ ರಹಸ್ಯ ಅನ್ನೋದನ್ನ ನೋಡೋಣ. https://youtu.be/ihQz4Zt8l4w ಶ್ರೀ ವಿಷ್ಣುವಿನ ಮತ್ತೊಂದು ರೂಪವೇ ಸತ್ಯನಾರಾಯಣ. ಈ ಪೂಜೆಗೆ ಸಂಬಂಧಿಸಿದ ಕಥೆ ಓದಿ,...

ಮನೆಯಲ್ಲಿ ಯಾವುದೇ ಕಾರಣಕ್ಕೂ ಸ್ಟೀಲ್ ದೀಪ ಬಳಸಕೂಡದು.. ಯಾಕೆ ಗೊತ್ತಾ..?

ಇತ್ತೀಚಿನ ದಿನಗಳಲ್ಲಿ ಎಲ್ಲದರಲ್ಲೂ ಫ್ಯಾಷನ್ ಕಂಡುಬಂದಿದೆ. ಕೆಲ ಶ್ರೀಮಂತರು ಅಂಥ ಫ್ಯಾಷನ್ ಅನುಸರಿಸಲು ಶುರು ಮಾಡಿದ್ದಾರೆ. ಬಾಳೆ ಎಲೆ ಜಾಗದಲ್ಲಿ ಪ್ಲಾಸ್ಟಿಕ್ ಎಲೆ ಬಳಸೋದು, ದೀಪದ ಹಣತೆ ಇಡುವ ಜಾಗದಲ್ಲಿ ಕ್ಯಾಂಡಲ್ ಅಥವಾ ಆರ್ಟಿಫಿಶಿಯಲ್ ಹಣತೆ ಇಡೋಕ್ಕೆ ಶುರು ಮಾಡಿದ್ದಾರೆ. https://youtu.be/imGHNOW03l8 ನೋಡಲು ಅಂದವಾಗಿ ಕಾಣತ್ತೆ ಅಂತಾ ದೇವರಿಗೆ ನಿಜವಾದ ಹೂವಿನ ಬದಲು, ಪ್ಲಾಸ್ಟಿಕ್ ಹೂವು...

ಆಗಸ್ಟ್ 8, 2020 ರಾಶಿ ಭವಿಷ್ಯ

ಮೇಷ : ಕಾರ್ಯಕ್ಷೇತ್ರದಲ್ಲಿ ಕಠಿಣ ನಿಲುವುಗಳನ್ನ ತೆಗೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದ ಬೆಲೆಯನ್ನ ತಿಳಿಯುವಂತಾದೀತು. ವಾಹನ ಚಾಲಕರಿಗೆ ಚೇತರಿಕೆಯ ದಿನವಿದು, ಶುಭವಿದೆ. ವೃಷಭ: ಸುಖ ದುಃಖ ಎರಡರ ಸಮ್ಮಿಶ್ರ ಫಲ ನಿಮಗಿದೆ. ಕೌಟುಂಬಿಕ ಒತ್ತಡಗಳು ನಿಮ್ಮನ್ನು ಬಾಧಿಸಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ತುಸು ಹೂಡಿಕೆಯನ್ನ ಮಾಡಬಹುದಾಗಿದೆ. ಆರ್ಥಿಕವಾಗಿ ಸಮಾಧಾನವಿರದು. ಮಿಥುನ : ಅನಾವಶ್ಯಕವಾದ ಖರ್ಚುಗಳು ತೋರಿಬಂದಾವು....

ರಾಜ್ಯದಲ್ಲಿಂದು 6,805 ಕೊರೊನಾ ಕೇಸ್, 5602 ಜನ ಡಿಸ್ಚಾರ್ಜ್, 93 ಮಂದಿ ಬಲಿ..

ಕರ್ನಾಟಕದಲ್ಲಿ ಇಂದು ಕೊರೋನಾಗೆ 93 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,805 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದೆ. ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5602 ಸೋಂಕಿತರು ಗುಣಮುಖರಾಗಿರುವುದು ಆಶಾದಾಯಕ ವಿಚಾರವಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 2544 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ...

ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿದ ಸಿದ್ದರಾಮಯ್ಯ..

ರಾಜ್ಯದಲ್ಲಿ ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ?ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. https://youtu.be/ZrCKHSrr5qA ಕರಾವಳಿ...

ಆಗಸ್ಟ್ 7, 2020 ರಾಶಿ ಭವಿಷ್ಯ

ಮೇಷ: ಹತ್ತು ಹಲವು ಕೆಲಸಗಳಿಗಾಗಿ ಧನವ್ಯಯವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ದೊರಕಲಿದೆ. ಧರ್ಮಕಾರ್ಯಗಳಲ್ಲಿ ವಿಳಂಬವಾಗಲಿದೆ. ವೃತ್ತಿರಂಗದಲ್ಲಿ ಚೇತರಿಕೆಯು ಇದೆ. ವೃಷಭ : ಸಾಮಾಜಿಕವಾಗಿ ಕೈಗೊಂಡ ಕಾರ್ಯಗಳು ಸಫಲತೆಯನ್ನು ಪಡೆಯಲಿದೆ. ಬಹುಪಾಲು ನೀವು ಸುಖಿಗಳನ್ನಬಹುದು. ಸರಕಾರಿ ಕೆಲಸದಲ್ಲಿ ಲಾಭವಿದೆ ಮಕ್ಕಳ ಬಗ್ಗೆ ಚಿಂತೆ ಇದೆ. ಮಿಥುನ : ಶುಭಮಂಗಲ ಕಾರ್ಯಗಳಿಗೆ ವಿಘ್ನಭಯ ತೋರಿಬಂದರೂ ಹಿರಿಯರ ಅನುಗ್ರಹದಿಂದ...

ಚಿಕ್ಕು ಹಣ್ಣು ಬರೀ ಸ್ವಾದಿಷ್ಟಕರವಷ್ಟೇ ಅಲ್ಲ ಆರೋಗ್ಯಕರವೂ ಹೌದು..

ಚಿಕ್ಕು ಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟಾ ಇಲ್ಲಾ ಹೇಳಿ. ಸಿಹಿ ಸಿಹಿಯಾದ ರಸಭರಿತ ಚಿಕ್ಕು ಎಷ್ಟು ಸ್ವಾದಿಷ್ಟವೋ ಅಷ್ಟೇ ಆರೋಗ್ಯಕರವೂ ಹೌದು. ಆದ್ರೆ ಅದನ್ನ ಆಯಾ ರೀತಿಯಲ್ಲಿ ಸೇವಿಸಿದ್ದಲ್ಲಷ್ಟೇ ನಿಮಗೆ ಅದರ ಆರೋಗ್ಯಕರ ಲಾಭ ಸಿಗುತ್ತದೆ. ಹಾಗಾದ್ರೆ ಚಿಕ್ಕು ಹಣ್ಣನ್ನ ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಅನ್ನೋದನ್ನ ನಾವಿಂದು ತಿಳಿಸಿಕೊಡಲಿದ್ದೇವೆ. ಹೃದಯ ಸಮಸ್ಯೆ...

ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆಂದ ರಶೀದ್: ಕಿರುತೆರೆ ನಟ ಆತ್ಮಹತ್ಯೆಗೆ ಶರಣು: ರಿಷಬ್ ಪುತ್ರನ ಹಾಫ್ ಬರ್ತ್‌ಡೇ..

ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ: ಸಾಜೀದ್ ರಶೀದ್ ಹೇಳಿಕೆ ಮುಸ್ಲಿಂ ಸಂಘಟನೆಯೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ರಾಮಮಂದಿರವನ್ನು ಕೆಡವಿ, ಮತ್ತೆ ಮಸೀದಿ ಕಟ್ಟುತ್ತೇವೆ ಎಂದಿದ್ದಾರೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜೀದ್ ರಶೀದ್ ಈ ಹೇಳಿಕೆ ನೀಡಿದ್ದು, ಮಸೀದಿ ಎಂದಿಗೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ...
- Advertisement -spot_img

Latest News

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ...
- Advertisement -spot_img