Thursday, February 26, 2026

karnataka news

ಯಾವುದೇ ಕಾರಣಕ್ಕೂ ಇಂಥ ದಿನಗಳಲ್ಲಿ ಬೇರೆಯವರ ಮನೆಯಲ್ಲಿ ಊಟ ಮಾಡಬೇಡಿ..!

ನಾವು ಎಲ್ಲರಿಗೂ ಒಳ್ಳೆಯದನ್ನ ಬಯಸಿದ್ರೂ ಕೂಡ, ನಮಗೆ ಬೇರೆಯವರು ಒಳ್ಳೆಯದನ್ನೇ ಬಯಸುತ್ತಾರೆ ಅನ್ನೋದು ಭ್ರಮೆ. ನಮ್ಮ ಏಳಿಗೆ, ಖುಷಿ ಕಂಡ ನಮ್ಮ ಹತ್ತಿರದವರೇ ನಮಗೆ ಕುತ್ತು ಬರೋ ಕೆಲಸವನ್ನ ಮಾಡಲೂಬಹುದು. ಕೆಲವೆಡೆ ಮಾಟ ಮಂತ್ರ ಮಾಡಿಸ್ತಾರೆ, ಇನ್ನು ಕೆಲವೆಡೆ ಊಟಕ್ಕೆ ಕರೆದು ಊಟದಲ್ಲಿ ಮದ್ದು ಹಾಕಿ ಕೊಡ್ತಾರೆ. ಆಗ ನಮಗೆ ಗೊತ್ತಿಲ್ಲದೆಯೇ ಕ್ರಮೇಣವಾಗಿ ನಮ್ಮ...

ಒಣಕೊಬ್ಬರಿಯಲ್ಲಿದೆ ಚಮತ್ಕಾರಿ ಗುಣಗಳು: ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ದೇವರ ಪೂಜೆಯಲ್ಲಿ ಎಲ್ಲಕ್ಕಿಂತ ಮುಖ್ಯವಾಗಿ ಬಳಸುವ ವಸ್ತು ಅಂದರೆ ತೆಂಗಿನಕಾಯಿ. ಎಲ್ಲ ಹಣ್ಣು ಕಾಯಿಗಳಿಗಿಂತ ನೈವೆದ್ಯಕ್ಕೆ ತಂಗಿನಕಾಯಿಯೇ ಶ್ರೇಷ್ಠವೆಂಬ ಮಾತಿದೆ. ಅಂಥ ತೆಂಗಿನಕಾಯಿಯಲ್ಲಿ ಆರೋಗ್ಯಕರ ಗುಣಗಳಿದ್ದು, ಆ ಗುಣಗಳ ಬಗ್ಗೆ ಮತ್ತು ತೆಂಗಿನ ಎಣ್ಣೆ ಬಳಸುವುದರಿಂದಾಗುವ ಲಾಭಗಳ ಬಗ್ಗೆಯೂ ನಾವಿಂದು ತಿಳಿಯೋಣ. ನಾವು ಮಾಡೋ ಹಲವು ತಿಂಡಿ ತಿನಿಸು, ಸಾಂಬಾರ್, ಪಲ್ಯಗಳಲ್ಲಿ ತೆಂಗಿನಕಾಯಿ ಬಳಕೆಯನ್ನ ಖಂಡಿತವಾಗಿ...

ಮಾರ್ಚ್‌ ತಿಂಗಳಲ್ಲಿ ಜನಿಸಿದವರ ಸ್ವಭಾವ ಹೀಗಿರತ್ತೆ ನೋಡಿ..

ಇವತ್ತು ನಾವು ಮಾರ್ಚ್‌ ತಿಂಗಳಲ್ಲಿ ಜನಿಸಿದವರ ಗುಣಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ. ಮಾರ್ಚ್‌ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವ ಉಳ್ಳವರಾಗಿರ್ತಾರೆ. ಎಲ್ಲರೊಂದಿಗೆ ಒಟ್ಟುಗೂಡಿ ಹರಟೆ ಹೊಡಿಯೋದು ಅಂದ್ರೆ ಇವರಿಗೆ ತುಂಬಾ ಇಷ್ಟ. ಇವರೊಂಥರಾ ಮಾತಿನ ಮಲ್ಲರಾಗಿರ್ತಾರೆ. ಇದೇ ಕಾರಣಕ್ಕೆ ಇವರ ಗೆಳೆಯರ ಬಳಗ ದೊಡ್ಡದಾಗಿರುತ್ತದೆ. ಚರ್ಚೆ ಮಾಡೋಕ್ಕೆ ತುಂಬಾ ಇಷ್ಟ ಪಡೋ ಇವರು ವಾದ...

ಜುಲೈ 22, 2020ರ ರಾಶಿ ಭವಿಷ್ಯ

ಮೇಷ: ಆಗಾಗ ಅತಿಥಿಗಳು ಬಂದಾರು. ಆತ್ಮ ಸ್ಥೈರ್ಯಗಳಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ತೋರಿಬರಲಿದೆ. ರಾಜಕೀಯದವರಿಗೆ ಮುನ್ನಡೆಯ ಅವಕಾಶಗಳು ತೋರಿ ಬರಲಿದೆ. ವೃಷಭ: ಅವಿವಾಹಿತರಿಗೆ ಕಂಕಣ ಬಲದ ಅವಕಾಶಗಳಿರುತ್ತದೆ. ಸದುಪಯೋಗ ಪಡಿಸಿಕೊಳ್ಳಿರಿ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಕಂಡುಬರುತ್ತೆ. ಹಳೇ ಮಿತ್ರರ ಆಗಮನದಿಂದ ಸಮಾಧಾನ. ಮಿಥುನ: ಆಗಾಗ ಅಡಚಣೆಗಳು ತೋರಿ ಬಂದು ಕೆಲಸ ಕಾರ್ಯಗಳಲ್ಲಿ ಮನಸ್ಸಾಗದು. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳೊಡನೆ ಅನಾವಶ್ಯಕ...

‘ನಾಳೆಯಿಂದ ಲಾಕ್‌ಡೌನ್ ಇರೋದಿಲ್ಲಾ, ಆದ್ರೆ…?’

ಇಂದು 5 ಗಂಟೆಗೆ ಫೇಸ್‌ಬುಕ್‌ನಲ್ಲಿ ಲೈವ್ ಬಂದ ಸಿಎಂ ಯಡಿಯೂರಪ್ಪ, ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಿಎಂ, ಮೊದ ಮೊದಲ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನೀವು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿದ್ರೆ ಮಾತ್ರ ಕೊರೊನಾ ಸೋಂಕನ್ನ ಕಡಿಮೆ ಮಾಡಬಹುದು ಎಂದು ಸಿಎಂ...

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರಾಜೀವ್ ಗಾಂಧಿ ಹತ್ಯೆ ಅಪರಾಧಿ..!

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ. ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...

ಈ ಒಂದೇ ಒಂದು ಮಷಿನ್ ಇದ್ರೆ ಲಕ್ಷ ಲಕ್ಷ ಲಾಭ ಬರುವ ವ್ಯಾಪಾರ ಮಾಡಬಹುದು..!

ನೀವು ಒಂದೇ ಒಂದು ಮಷಿನ್ ಪರ್ಚೆಸ್ ಮಾಡಿದ್ರೆ ಸಾಕು, ಅದರಿಂದ ಲಕ್ಷ ಲಕ್ಷ ಲಾಭ ಬರುವ ವ್ಯಾಪಾರ ಮಾಡಬಹುದು. ಯಾವುದು ಆ ವ್ಯಾಪಾರ ಅಂದ್ರಾ..? ಅದೇ ಎಣ್ಣೆ ವ್ಯಾಪಾರ. ಒಂದೇ ಒಂದು ಮಷಿನ್ ಇದ್ರೆ ಶೇಂಗಾ ಎಣ್ಣೆ, ಕೊಬ್ಬರಿ ಎಣ್ಣೆ, ಸೋಯಾಬಿನ್ ಎಣ್ಣೆ, ಎಳ್ಳೆಣ್ಣೆ, ಸಾಸಿವೆ ಎಣ್ಣೆ, ಬಾದಾಮ್ ಎಣ್ಣೆ ಹೀಗೆ ಹಲವು ಥರದ...

ಜೊತೆ ಜೊತೆಯಲಿ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು..!

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರು ಪ್ರಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ಸಿರಿಯಲ್‌ನ ನಿರ್ದೇಶಕ ಆರೂರು ಜಗದೀಶ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಈ ಬಗ್ಗೆ ಆರೂರು ಜಗದೀಶ್ ಪತ್ನಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಿಳಿಸಿದ್ದು, ನಿರ್ದೇಶಕ ಆರೂರು ಜಗದೀಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಶುಭಾಶಯಕೋರಿದವರಿಗೆ ಪ್ರತಿಕ್ರಿಯಿಸಲು ಸಾಧ್ಯವಾಗಿಲ್ಲ ಎಂದು...

ಶ್ರಾವಣ ಮಾಸದ ವಿಶೇಷತೆ ಏನು..? ಶಿವನಾಮಸ್ಮರಣೆಗೆ ಈ ತಿಂಗಳು ಶ್ರೇಷ್ಠವೇಕೆ..?

ಹಿಂದೂಗಳ ಹಬ್ಬ ಹರಿದಿನ ಶುರುವಾಗುವ ತಿಂಗಳಾದ ಶ್ರಾವಣ ಮಾಸವನ್ನ ಪವಿತ್ರ ಮಾಸವೆಂದೇ ಪರಿಗಣಿಸಲಾಗುತ್ತದೆ. ಈ ತಿಂಗಳಲ್ಲಿ ನಾಗಪಂಚಮಿ, ವರಮಹಾಲಕ್ಷ್ಮೀ ಹಬ್ಬ, ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಠಮಿ, ಹೀಗೆ ಸಾಲು ಸಾಲು ಹಬ್ಬಗಳು ಶುರುವಾಗುತ್ತದೆ. ಇಷ್ಟೇ ಅಲ್ಲದೇ ಶ್ರಾವಣ ಮಾಸದಲ್ಲಿ ಕೆಲ ವೃತಾಚರಣೆಗಳನ್ನ ಕೂಡ ಮಾಡಲಾಗುತ್ತದೆ. ವಿಶೇಷ ಪೂಜೆ, ಹೋಮ ಹವನ, ಜಪ-ತಪ ಮಾಡಲಾಗುತ್ತದೆ. https://youtu.be/N3o9uZqQ_a4 ಕೆಲವರು...

ಬುಟಿಕ್ಸ್ ಓಪೆನ್ ಮಾಡಬೇಕು ಅನ್ನೋ ಯೋಚನೆ ಇದೆಯಾ..? ಹಾಗಾದ್ರೆ ಇಲ್ಲಿದೆ ನೋಡಿ ಟಿಪ್ಸ್..

ಈಗೆಲ್ಲ ಜನ ಫ್ಯಾಷನೇಬಲ್ ಬಟ್ಟೆ ಹಾಕಿಕೊಳ್ಳಲು ಇಷ್ಟ ಪಡ್ತಾರೆ. ಚೂಡಿದಾರ, ಲಂಗ ದಾವಣಿ, ಸಾರಿ ಬ್ಲೌಸ್‌ನಲ್ಲಿಯೂ ವೆರೈಟಿ ವೆರೈಟಿ ಡಿಸೈನ್‌ಗಳು ಇರ್ತವೆ. ಇದರ ಜೊತೆ ಗೌನ್, ಸ್ಕರ್ಟ್, ಟಾಪ್ಸ್‌ಗಳು ಕೂಡಾ ಲಭ್ಯವಿದೆ. ಇಂತಹ ಫ್ಯಾಷನೇಬಲ್ ಡ್ರೆಸ್‌ಗಳು ಮಾರುಕಟ್ಟೆಯಲ್ಲಂತೂ ಸಿಗತ್ತೆ. ಆದ್ರೆ ಅದು ನಿಮಗೆ ಬೇಕಾಗಿರುವ ಥರ ಇರಲ್ಲಾ. ಆಗ ನೀವು ನಿಮಗೆ ಬೇಕಾದ ರೀತಿಯಲ್ಲಿ...
- Advertisement -spot_img

Latest News

ನೆಲ- ಜಲ- ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕೇಳುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ: CM

Political News: ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ಉರ್ದು ಭಾಷೆ ಜಾಹೀರಾತು ನೀಡಿದ್ದಕ್ಕೆ, ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ...
- Advertisement -spot_img