Thursday, February 26, 2026

karnataka news

ಶುಕ್ರವಾರದಂದು ಈ ಕೆಲಸ ಮಾಡಲೇಬೇಡಿ..!

ಶುಕ್ರವಾರ ಅಂದರೆ ಲಕ್ಷ್ಮೀದೇವಿಯ ದಿನ. ಈ ದಿನ ಲಕ್ಷ್ಮೀಯ ಪೂಜೆಯನ್ನ ಭಕ್ತಿಯಿಂದ ಮಾಡಿದ್ರೆ, ಆಕೆ ಒಲಿಯುತ್ತಾಳೆ ಎಂಬ ನಂಬಿಕೆ ಇದೆ. ಅಲ್ಲದೇ ಅಂದು ಲಕ್ಷ್ಮೀ ಪೂಜೆ ಮಾಡುವುದರಿಂದ ಮನೆಯಲ್ಲಿ ಧನ ಧಾನ್ಯ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ದಿನ ಕೆಲ ತಪ್ಪುಗಳನ್ನ ಮಾಡಬಾರದು. ಶುಕ್ರವಾರದಂದು ಮನೆಯಲ್ಲಿ ಬೇಳೆ ಕಾಳುಗಳು, ಅಕ್ಕಿ, ಅರಿಷಿನ...

ಕೊರೊನಾ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರದ ನಿರ್ಧಾರ: ಒಂದು ವಾರ ಬೆಂಗಳೂರು ಲಾಕ್‌ಡೌನ್..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...

ಹೆಣ್ಣು ಮಕ್ಕಳು ಈ ತಪ್ಪುಗಳನ್ನ ಮಾಡಲೇಬಾರದು..!

ನಮ್ಮ ಜೀವನದಲ್ಲಿ ನಡೆಯುವ ಕೆಲ ಘಟನೆಗಳಿಗೆ, ನಮ್ಮ ಸುಖ ದುಃಖಗಳಿಗೆ ನಾವೇ ಕಾರಣರಾಗಿರ್ತೀವಿ. ಆದ್ರೆ ಹಾಗಾಗಲು ನಮ್ಮ ಕಡೆಯಿಂದ ನಡೆಯುತ್ತಿರುವ ತಪ್ಪಾದ್ರೂ ಏನೂ ಅನ್ನೋದು ನಮಗೇ ಗೊತ್ತಾಗೋದೇ ಇಲ್ಲ. ಅದರಲ್ಲೂ ಮಹಿಳೆಯರು ಕೆಲ ತಪ್ಪುಗಳನ್ನ ತಮಗೇ ಗೊತ್ತಿಲ್ಲದೇ ಮಾಡುತ್ತಾರೆ. ಹಾಗೆ ಮಾಡೋದ್ರಿಂದ ಮನೆಗೆ ಮನೆ ಜನರಿಗೆ ಕೆಡಕಾಗುವ ಸಾಧ್ಯತೆ ಇದೆ. ಹಾಗಾದ್ರೆ ಯಾವುದು ಆ...

ಸಚಿವ ನಾರಾಯಣಗೌಡರ ಕಾರಿನಲ್ಲಿ ಜೆಡಿಎಸ್ ಎಂಎಲ್‌ಸಿ ಪಯಣ..!

ನಾಗಮಂಗಲ: ಮಂಡ್ಯದ ನಾಗಮಂಗಲದಲ್ಲಿ ಸಚಿವ ನಾರಾಯಣಗೌಡ ಮಾತನಾಡಿದ್ದು, ಪಿಪಿಇ ಕಿಟ್ ಮತ್ತು ಆರೋಗ್ಯ ರಕ್ಷಾ ಸಾಮಾಗ್ರಿಗಳ ಖರೀದಿಯಲ್ಲಿ ಆರಂಭದಲ್ಲಿ ವ್ಯತ್ಯಾಸವಾಗಿರೊದು ನಿಜ ಎಂದಿದ್ದಾರೆ. ಆರಂಭದಲ್ಲಿ ಟೆಂಡರ್ ನಡೆಸದೆ ಹಾಗೂ ದರ ಪರಿಶೀಲನೆ ನಡೆಸದೆ ಖರೀದಿ ಮಾಡಲಾಗಿದೆ.ಆರಂಭದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿರೊದು ನಿಜ. ಸರ್ಕಾರ ಇದುವರೆಗೂ ೫೫೦ ರಿಂದ ೬೦೦ ಕೋಟಿ ಅಷ್ಟೇ ಖರ್ಚು...

ಮಂಡ್ಯದಲ್ಲಿ ಜಾಗೃತಿ ಜಾಥಾಗೆ ಚಾಲನೆ: ಕೊರೊನಾರ್ಭಟ ತಡೆಯಲು ಗ್ರಾಮ ದೇವತೆಗೆ ಪೂಜೆ..!

ಮಂಡ್ಯ: ಮಂಡ್ಯದಲ್ಲಿ ಮಹಾರಾಮಾರಿ ಕೊರೊನಾ ಅಟ್ಟಹಾಸ ಹಿನ್ನೆಲೆ ಕೊರೋನಾ ನಿವಾರಣೆಗೆ ಗ್ರಾಮಸ್ಥರು ಗ್ರಾಮ ದೇವರ ಮೋರೆಹೋಗಿದ್ದಾರೆ. ಗ್ರಾಮ ದೇವರಿಗೆ ಕುರಿ, ಮೇಕೆ, ಕೋಳಿ ಬಲಿಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಮದ್ದೂರು ತಾಲೂಕು ಬಸವೇನಗೌಡನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸವೇಗೌಡನದೊಡ್ಡಿ ಗ್ರಾಮಸ್ಥರಿಂದ ಬಲಿ ಕೊಟ್ಟು ಕೊರೊನಾ ನಿವಾರಣೆ ಮಾಡುವಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ. ಮಂಡ್ಯ: ವಿಶ್ವ ಜನಸಂಖ್ಯಾ ದಿನಾಚರಣೆ...

ಜುಲೈ 13, 2020 ರಾಶಿ ಭವಿಷ್ಯ

ಮೇಷ: ಉದ್ಯೋಗ ಗೃಹ ಕೆಲಸಗಳಲ್ಲಿ ತೊಂದರೆ ಕಂಡು ಬಂದರೂ, ಲಾಭಸ್ಥಾನದ ರಾಹು ಲಾಭದಾಯಕನಾದಾನು. ಕುಜನು ಅನುಕೂಲನಾಗಿದ್ದು, ಪರಿಹಾರ ದೊರೆತು, ಉದ್ದೇಶಿತ ಕಾರ್ಯವು ನೆರವೇರಿ ಸಮಾಧಾನವಾದೀತು. ವೃಷಭ: ಆರ್ಥಿಕವಾಗಿ ಆಗಾಗ ಸಮಸ್ಯೆಗಳು ಕಂಡು ಬರಲಿದೆ. ಉದ್ಯೋಗಿಗಳಿಗೆ ಪರಸ್ಥಾನವಾಸದ ಸಂಚಾರವಿದೆ. ಆರ್ಥಿಕ ಸಂಕಷ್ಟಗಳು ಕಡಿಮೆಯಾಗಲಿದೆ. ಸುಳ್ಳು ಆಪಾದನೆಗೆ ಗುರಿಯಾಗುವ ಸಂದರ್ಭವೂ ಇರುತ್ತದೆ. ಮಿಥುನ: ವಾಹನ ಸಂಚಾರ ಬೆಂಕಿ...

ಜುಲೈ 12, 2020ರ ರಾಶಿ ಭವಿಷ್ಯ

ಮೇಷ: ನಿಮ್ಮ ಮನೋಬಲವು ನಿಮ್ಮನ್ನು ಎಲ್ಲಾ ರೀತಿಯಲ್ಲಿ ಮುನ್ನಡೆಸಲಿದೆ. ಕಾರ್ಯಕ್ಷೇತ್ರದಲ್ಲಿ ಕಾರ್ಯದ ಒತ್ತಡದಿಂದ ಕೋಪತಾಪಗಳು ಹೆಚ್ಚಲಿದೆ. ಕೌಟುಂಬಿಕವಾಗಿ ಅಸಮಾಧಾನದ ವಾತಾವರಣದಿಂದ ಬೇಸರವಾಗಲಿದೆ. ವೃಷಭ: ವೈವಾಹಿಕ ಪ್ರಸ್ತಾಪಗಳು ಕಂಕಣಕ್ಕೆ ಪೂರಕವಾಗಲಿದೆ. ವೃಥಾ ಮಾನಾಪಮಾನಗಳಿಗೆ ಬಲಿಯಾಗದಂತೆ ಜಾಗೃತೆವಹಿಸಿ. ರಾಜಕೀಯ ಕ್ಷೇತ್ರದವರಿಗೆ ಮುನ್ನಡೆ ಇರುತ್ತದೆ. ವಿದ್ಯಾರ್ಥಿಗಳು ಆಗಾಗ ಉದಾಸೀನತೆ ಮಾಡಿಯಾರು. ಮಿಥುನ : ಆರ್ಥಿಕವಾಗಿ ಅತೀ ಹೆಚ್ಚಿನ ಜಾಗೃತೆ...

‘ತುತ್ತು ಸಿಕ್ಕರೂ ಪ್ರಾಮಾಣಿಕವಾಗಿ ದುಡಿದು ಗಳಿಸಬೇಕು. ಇನ್ನು ಯಾರೇ ಅನಾಮಿಕರು ಬಂದರೂ ನಂಬೋದಿಲ್ಲ’

ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್‌ನಲ್ಲಿ ಇನ್ನು ಮುಂದೆ ಅಪರಿಚಿತರು ಬಂದ್ರೆ ಸಹಾಯ ಮಾಡೋದಿಲ್ಲ ಎಂದು ಬರೆದುಕೊಂಡಿದ್ದು, ಹೀಗೆ ಬರೆಯಲು ಕಾರಣ ಡ್ರೋಣ್ ಪ್ರತಾಪ್. ಹೌದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ನಿವಾಸಿ 22 ವರ್ಷದ ಡ್ರೋಣ್ ಪ್ರತಾಪ್ ಎರಡು ವರ್ಷದಿಂದ ಎಲ್ಲೆಡೆ ಸಖತ್ ಫೇಮಸ್ ಆಗಿ, ದೇಶ ವಿದೇಶಗಳನ್ನ ಸುತ್ತಿ ಕೊನೆಗೆ...

ಮಸ್ಕ್‌ಮೆಲನ್ ಹಣ್ಣು ತಿನ್ನೋದ್ರಿಂದ ಆರೋಗ್ಯಕ್ಕಾಗುವ ಲಾಭಗಳೇನು..?

ಮಸ್ಕ್‌ಮೆಲನ್ ಅಂದ್ರೆ ಕರ್ಬೂಜ ಹಣ್ಣು.. ಬೇಸಿಗೆಯಲ್ಲಿ ಕಲ್ಲಂಗಡಿ, ಬಾಳೆಹಣ್ಣು, ದ್ರಾಕ್ಷಿ ಎಷ್ಟು ದೇಹಕ್ಕೆ ತಂಪು ನೀಡುವ ಕೆಲಸ ಮಾಡುತ್ತದೋ ಅಷ್ಟೇ ತಂಪನ್ನ ದೇಹಕ್ಕೆ ನೀಡುವ ಕೆಲಸ ಕರ್ಬೂಜ ಹಣ್ಣು ಕೂಡ ಮಾಡುತ್ತದೆ. ಇದರ ಜ್ಯೂಸ್, ಮಿಲ್ಕ್ ಶೇಕ್, ಐಸ್‌ ಕ್ರೀಮ್ ಸಖತ್ ಟೇಸ್ಟಿಯಾಗಿರುತ್ತದೆ. ಹಾಗಾದ್ರೆ ಬನ್ನಿ ರುಚಿಕರ ಮತ್ತು ಆರೋಗ್ಯಕರ ಅಂಶವನ್ನು ಹೊಂದಿದ ಮಸ್ಕ್‌ಮೆಲನ್ ಹಣ್ಣಿನ...

ವೃಶ್ಚಿಕ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ವೃಶ್ಚಿಕ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ವೃಶ್ಚಿಕ ರಾಶಿಯವರು ಪರಿಶ್ರಮಿಗಳಾಗಿದ್ದು, ಇವರು ಮಾಡುವ ಕೆಲಸಕ್ಕೆ ಯಾರೂ ಅಡ್ಡಬರಬಾರದು, ಹಸ್ತಕ್ಷೇಪ ಮಾಡಬಾರದೆಂಬ ಸ್ವಭಾವ ಇವರದ್ದಾಗಿರುತ್ತದೆ. ಸುಂದರ ವ್ಯಕ್ತಿತ್ವ ಹೊಂದಿದ ಇವರು, ಹಠ ಸ್ವಭಾವದವರಾಗಿರುತ್ತಾರೆ. ಸ್ವಾಭಿಮಾನಿಗಳಾಗಿರುತ್ತಾರೆ. https://youtu.be/S7WeOqhbAXg ಕೊಟ್ಟ ಕೆಲಸವನ್ನ ಉತ್ತಮವಾಗಿ ನಿಭಾಯಿಸುವಲ್ಲಿ ಈ ರಾಶಿಯವರು ನಿಪುಣರಾಗಿರುತ್ತಾರೆ. ಈ ರಾಶಿಯವರು ಸ್ವಭಾವದಲ್ಲಿ ಸಿಟ್ಟಿನ ಗುಣದವರಾಗಿರುತ್ತಾರೆ. ಇದರಿಂದ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img