Thursday, February 26, 2026

karnataka news

ಸ್ವಾದಿಷ್ಟ ಮಾತ್ರವಲ್ಲ, ಹಲವು ಆರೋಗ್ಯಕರ ಗುಣಗಳನ್ನ ಹೊಂದಿದೆ ಸ್ಟ್ರಾಬೇರಿ ಹಣ್ಣು..!

ಸ್ಟ್ರಾಬೇರಿ ಹಣ್ಣು.. ತಿನ್ನಲು ಅಷ್ಟು ರುಚಿಕರವೆನ್ನಿಸದಿದ್ದರೂ, ಸ್ಟ್ರಾಬೇರಿ ಫ್ಲೇವರ್ ಐಸ್‌ಕ್ರೀಮ್, ಕೇಕ್, ಚಾಕ್ಲೇಟ್ಸ್, ಮಿಲ್ಕ್ ಶೇಕ್ ಎಲ್ಲರ ಫೇವರಿಟ್ ಆಗಿದೆ. ಆದ್ರೆ ಸ್ಟ್ರಾಬೇರಿ ಬರೀ ಸ್ವಾದವಲ್ಲದೇ, ಔಷಧಿಯ ಗುಣಗಳನ್ನೂ ಹೊಂದಿದೆ. ಹಾಗಾದ್ರೆ ಸ್ಟ್ರಾಬೇರಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು..? ಸ್ಟ್ರಾಬೇರಿ ಬಳಕೆಯಿಂದ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ.. ಚಳಿಗಾಲದಲ್ಲಿ ಸಿಗುವ ಈ ಸುಂದರ ಹಣ್ಣು, ತ್ವಚೆ ಮತ್ತು...

ಮಿಥುನ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಮಿಥುನ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಧೈರ್ಯ ಸ್ವಭಾವ, ಸ್ನೇಹಪರ ಸ್ವಭಾವ ಅಂದ್ರೆ ಫ್ರೆಂಡ್ಲಿ ನೆಚರ್ ಇವರ ಗುಣವಾಗಿದೆ. ಮಾತಿನಿಂದಲೇ ಎಲ್ಲರ ಗಮನ ಸೆಳೆಯುವ ಇವರು ಮಾತಿನ ಮಲ್ಲರಾಗಿರ್ತಾರೆ. https://youtu.be/eEqtxPOFkis ಆದ್ರೆ ಬೇಡದ್ದನ್ನೆಲ್ಲ ಮಾತನಾಡುವ ಸ್ವಭಾವ ಇವರದ್ದಲ್ಲ. ವಾದ ವಿವಾದದಲ್ಲಿ ಆಸಕ್ತಿ ಹೊಂದಿದ ಇವರು, ಅಷ್ಟು ಬೇಗ ಸೋಲೋಪ್ಪಿಕೊಳ್ಳುವುದಿಲ್ಲ. https://youtu.be/SkC0vul8o-c ಇವರು ಸ್ನೇಹಕ್ಕೆ ಹೆಚ್ಚು ಬೆಲೆ ಕೊಟ್ಟರೂ,...

ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ..!

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಲಿದ್ದಾರೆ. ಮೊದಲು ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 10,000 ಹಾಸಿಗೆ ಸಾಮರ್ಥ್ಯವುಳ್ಳ ಪ್ರತ್ಯೇಕ ಕೊರೊನಾ ಆಸ್ಪತ್ರೆಯನ್ನು ತೆರೆದಿದೆ. ಹೀಗಾಗಿ ನಾಳೆ ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ಸಿಎಂ ಯಡಿಯೂರಪ್ಪ ಸ್ವಚ್ಛತೆ,...

ಪೊಲೀಸ್ ಎನ್‌ಕೌಂಟರ್‌ಗೆ ವಿಕಾಸ್ ದುಬೆ ಸಹಚರ ಅಮರ್ ದುಬೆ ಬಲಿ..!

ಮೊನ್ನೆ ತಾನೇ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಹಿಡಿಯಲು ಹೋಗಿ 8 ಪೊಲೀಸರು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಕಾರಣಕ್ಕೆ ಅಲ್ಲಿನ ಪೊಲೀಸ್ ಇಲಾಖೆ ದುಬೆಯನ್ನು ಹಿಡಿಯಲು ಶತಪ್ರಯತ್ನ ನಡೆಸಿತ್ತು. 25 ಪೊಲೀಸರ ತಂಡ ರಚಿಸಿತ್ತು, ಅಲ್ಲದೇ ದುಬೆಯ ಮನಯನ್ನೂ ಧ್ವಂಸ ಮಾಡಿತ್ತು. ಸ್ವತಃ ದುಬೆಯ ತಾಯಿ ಆತನ್ನನು ಕೊಂದುಬಿಡಿ ಎಂಬ ಹೇಳಿಕೆ ನೀಡಿದ್ದರು. ಆದ್ರೆ...

ಜುಲೈ 9, 2020ರ ರಾಶಿ ಭವಿಷ್ಯ

ಮೇಷ: ಆರ್ಥಿಕವಾಗಿ ಆಗಾಗ ತಾಪತ್ರಯಗಳು ಕಂಡು ಬರಲಿದೆ. ವೃತ್ತಿರಂಗದಲ್ಲಿ ಅಧಿಕಾರಿ ಜನರ ಆಗ್ರಹ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಪ್ರಯಾಣದಲ್ಲಿ ಕಷ್ಟನಷ್ಟಗಳು ತೋರಿ ಬರಲಿದೆ. ದಿನಾಂತ್ಯ ಕಿರು ಸಂಚಾರವಿದೆ. ವೃಷಭ: ಸದ್ಯ ದೈವಬಲ ಇರುವುದರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ.ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಅಸಮಾಧಾನ ಕಂಡುಬರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಉತ್ತಮ ಫಲವು ಸಿಗಲಿದೆ. ಮಿಥುನ: ಅಪೇಕ್ಷಿತ...

ಎಂಟರ್‌ಟೇನ್ ಇಂಡಿಯಾ ಆನ್‌ಲೈನ್ ಯೂಟ್ಯೂಬ್ ಚಾನೆಲ್: ಮ್ಸೂಸಿಕ್ ಕಂಟೆಸ್ಟ್ ಫಿನಾಲೆ..

3 ತಿಂಗಳು 150 ಸ್ಪರ್ಧಾಳುಗಳು 2000ಕ್ಕೂ ಅಧಿಕ ಸಬ್‌ಸ್ಕ್ರೈಬರ್ಸ್... ಎಂಟರ್‌ಟೇನ್ ಇಂಡಿಯಾ ಆನ್‌ಲೈನ್ ಯೂಟ್ಯೂಬ್ ಚಾನೆಲ್‌ ಕಡೆಯಿಂದ ಆಯೋಜಿಸಲಾದ ಸಿಂಗ್ ಆ್ಯಂಡ್ ವಿನ್ 10 ಕೆ ಕಂಟೆಸ್ಟ್ 3 ತಿಂಗಳ ಹಿಂದೆ ಶುರುವಾಗಿತ್ತು. ಈ ಸ್ಪರ್ಧೆಯಲ್ಲಿ 150ಕ್ಕೂ ಹೆಚ್ಚು ಜನ ಭಾಗವಹಿಸಿದ್ರು. ಎರಡು ಸುತ್ತು ಸ್ಪರ್ಧೆ ನಡೆಯಿತು. ಮೊದಲನೆಯ ಸುತ್ತಿನಿಂದ ಅವರ ಕಮಿಟ್‌ಮೆಂಟ್, ಅವರ ಹಾಡುಗಾರಿಕೆ...

ದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ..?!

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ. ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್...

ಸಿಎಂ, ಡಿಸಿಎಂ ನಿವಾಸದ ಬಳಿಯೇ ಬೀದಿ ರಂಪಾಟ..!

ಬೆಂಗಳೂರು: ಇಡೀ ಕರ್ನಾಟಕದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನ ಹೊಂದಿದ ಊರು ಅಂದ್ರೆ ಬೆಂಗಳೂರು. ಬೆಂಗಳೂರಿನಿಂದ ಕರ್ನಾಟಕದ ಬೇರೆ ಜಿಲ್ಲೆಗೆ ಹೋದವರನ್ನ ಕ್ವಾರಂಟೈನ್‌ಗೆ ಹಾಕಲಾಗುತ್ತಿದೆ. ಅಷ್ಟು ಹದಗೆಟ್ಟಿದೆ ಸಿಲಿಕಾನ್ ಸಿಟಿ ಪರಿಸ್ಥಿತಿ. ಇಂಥಹುದರಲ್ಲಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳಿದ್ರೂ ನಮ್ಮ ಜನ ಕೇಳೋಕ್ಕೆ ತಯಾರಿಲ್ಲ. ಇಂತಹ ವೇಳೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಡೆದಾಟ...

ಉತ್ತಮ ಪ್ರಾಫಿಟ್ ಪಡೆಯುವ ಉದ್ಯಮದ ಬಗ್ಗೆ ಚಿಕ್ಕ ಮಾಹಿತಿ..

ಯಾರಿಗಾದ್ರೂ ಗಿಫ್ಟ್ ಕೊಡೊದಿದ್ರೆ ಬಟ್ಟೆ, ವಾಚ್, ಬಳೆ, ಸರ, ಬುಕ್, ಪೆನ್, ರಿಂಗ್, ಹೂವಿನ ಬೊಕ್ಕೆ, ಇತ್ಯಾದಿ ಇತ್ಯಾದಿ ಕೊಡುವುದು ಹಳೆಯದಾಗಿ ಹೋಯ್ತು. ಈಗೇನಿದ್ರೂ ಕೀಬಂಚ್, ಪಿಲ್ಲೋ, ಟೀ ಮಗ್, ಟೀ ಶರ್ಟ್ ಕೊಡೊದು ಟ್ರೆಂಡ್ ಆಗಿದೆ. ಅರೇ ಇದೇನಪ್ಪ ಕೀಬಂಚ್, ಪಿಲ್ಲೋ, ಟೀ ಮಗ್, ಟೀ ಶರ್ಟ್ ಅಂಥಾ ವಿಶೇಷತೆ ಏನಿದೆ ಅಂದ್ರಾ....

ಹಸ್ತದಲ್ಲಿ ವಿಷ್ಣು ರೇಖೆ ಇದ್ದವರ ಜೀವನ ಹೇಗಿರತ್ತೆ ಗೊತ್ತಾ..?

ಕೈಯಲ್ಲಿರುವ ರೇಖೆ ನೋಡಿ ಮನುಷ್ಯನ ಇಡೀ ಭವಿಷ್ಯವನ್ನೇ ಹೇಳುವ ತಾಕತ್ತು ಜ್ಯೋತಿಷ್ಯಕ್ಕಿದೆ. ಹಸ್ತ ರೇಖೆಯಲ್ಲಿರುವ ಕೆಲ ಚಿಹ್ನೆಗಳು ಮನುಷ್ಯನ ಜೀವನ ಹೇಗಿರುತ್ತದೆ ಎಂದು ಹೇಳಬಲ್ಲವು. ಅವುಗಳಲ್ಲಿ ವೈ ಚಿಹ್ನೆ ಕೂಡ ಒಂದು. ಹಾಗಾದ್ರೆ ವೈ ಚಿಹ್ನೆ ಹೊಂದಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ ಬನ್ನಿ. https://youtu.be/RLfFAwwdOfY ಹೆಣ್ಣು ಮಕ್ಕಳು ತಮ್ಮ ಎಡಗೈ ಮತ್ತು ಗಂಡು ಮಕ್ಕಳು ತಮ್ಮ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img