Thursday, February 26, 2026

karnataka news

ಮದುವೆಯಾದ ಹೆಣ್ಣುಮಕ್ಕಳು ಈ ವಸ್ತುಗಳನ್ನ ಯಾರಿಗೂ ನೀಡಬೇಡಿ, ಈ ತಪ್ಪು ಮಾಡಬೇಡಿ..!

ನೀರೆಯ ಸೌಂದರ್ಯ ಹೆಚ್ಚಿಸುವಲ್ಲಿ ಬಳೆ ಪ್ರಮುಖ ಪಾತ್ರ ವಹಿಸುತ್ತದೆ. ಜಾತಿ ಮತ ಬೇಧವಿಲ್ಲದೇ ಎಲ್ಲ ಹೆಣ್ಣು ಮಕ್ಕಳು ಬಳೆ ಧರಿಸುತ್ತಾರೆ. ಆದ್ರೆ ನಿಮ್ಮ ಬಳೆಗಳನ್ನು ನಿಮಮ ಮನೆ ಹೆಣ್ಣುಮಕ್ಕಳಿಗೆ ಬಿಟ್ಟು, ಅಕ್ಕಪಕ್ಕದ ಹೆಣ್ಣುಮಕ್ಕಳಿಗೆ ಅಥವಾ ಗೆಳತಿಯರಿಗೆ ನೀಡಬಾರದು. ಹೆಣ್ಣು ಮಕ್ಕಳಿಗೆ ಎಷ್ಟು ಒಡವೆ ವಸ್ತ್ರ ಇದ್ದರೂ ಮತ್ತು ಬೇಕು ಎನ್ನಿಸುತ್ತದೆ. ನಿಮ್ಮ ಬಳಿ ಹೆಚ್ಚು...

ಮೀನ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಮೀನ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಮೀನ ರಾಶಿಯವರು ಕಣ್ಮನಸೆಳೆಯುವ ಕಣ್ಣುಗಳನ್ನ ಮತ್ತು ಆಕರ್ಷಕ ಮುಖ ಹೊಂದಿರುತ್ತಾರೆ. ಶುದ್ಧ, ಮೃದು ಸ್ವಭಾವದವರಾದ ಇವರು ದಯಾಮಯಿಗಳಾಗಿರುತ್ತಾರೆ. https://youtu.be/ikWeY-6A5_c ಎಲ್ಲರನ್ನೂ ಒಳ್ಳೆಯವರಂತೆ ಕಾಣುವುದರಿಂದ ಇವರು ಮೋಸ ಹೋಗುವುದು ಹೆಚ್ಚು. ಕೊಂಚ ಸೋಂಬೇರಿ ಸ್ವಭಾವದವರಾದ ಮೀನ ರಾಶಿಯವರು ಹಗಲು ಗನಸು ಕಾಣುವವರಾಗಿರುತ್ತಾರೆ. ಎಲ್ಲರೊಂದಿಗೂ ಹೆಚ್ಚು ಮಾತನಾಡದ, ಬೆರೆಯದ ಇವರು, ಯಾರೊಂದಿಗೆ...

ಜೂಮ್ ಆ್ಯಪ್ ಬಳಸದಂತೆ ಸೂಚನೆ

ಕರ್ನಾಟಕ ಟಿವಿ : ದಿ ಕಾನ್ಫಿಢರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ ಜೂಮ್ ಆಪ್ ಬಳಸದಂತೆ ಕರೆ ನೀಡಿದೆ.. ಸ್ವದೇಶಿ ಕಂಪನಿ ಜೀಯೋ ಮೀಟ್ ಬಳಸುವಂತೆ ಸೂಚನೆ ನೀಡಿದೆ.. ದಿ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ ವ್ಯಾಪ್ತಿಗೆ ಭಾರತದಲ್ಲಿ 7 ಕೋಟಿ ಸದಸ್ಯರು ಬರಲಿದ್ದು ಯಾರೊಬ್ಬರೂ ಜೂಮ್ ಬಳಸದಂತೆ ಸೂಚನೆ ನೀಡಲಾಗಿದೆ.. ಜೂಮ್ ಬದಲಾಗಿ ಜೀಯೋ ಮೀಟ್ ಬಳಸಲು...

ಜುಲೈ 8, 2020ರ ರಾಶಿ ಭವಿಷ್ಯ

ಮೇಷ: ಸರಕಾರಿ ಕೆಲಸ ಕಾರ್ಯಗಳಲ್ಲಿ ಆಗಾಗ ಅಡಚಣೆ ಕಂಡುಬಂದಾವು. ಯೋಗ್ಯ ವಯಸ್ಕರಿಗೆ ಸದ್ಯದರಲ್ಲೇ ವೈವಾಹಿಕ ಭಾಗ್ಯ ಒದಗಿ ಬಂದಿತು. ವಿದ್ಯಾರ್ಥಿಗಳು ಪ್ರಯತ್ನಹೀನರಾದಾರು. ಸಂಚಾರದಲ್ಲಿ ಜಾಗೃತೆ. ವೃಷಭ: ಶ್ರೀ ದೇವತಾನುಗ್ರಹದಿಂದ ನಿಮ್ಮ ಮನೋಕಾಮನೆಗಳು ಸಿದ್ಧಿಸಲಿದೆ. ಬಂಧು ಮಿತ್ರರ ಸಹಕಾರದಿಂದ ಕಾರ್ಯ ಸಾಧನೆಯಾಗಲಿದೆ. ಆರ್ಥಿಕ ಪರಿಸ್ಥಿತಿ ತುಂಬಾ ಉತ್ತಮವಿರುತ್ತದೆ. ವೃತ್ತಿರಂಗದಲ್ಲಿ ಏಳಿಗೆ ಇದೆ. ಮಿಥುನ: ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ....

200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ. ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...

ಊದುಬತ್ತಿ ಉದ್ಯಮ ಮಾಡಲು ಹೊರಟಿದ್ದರೆ ಈ ಸ್ಟೋರಿ ಖಂಡಿತ ಓದಿ..!

ಊದು ಬತ್ತಿ ಮತ್ತು ಧೂಪವನ್ನ ಭಾರತದಲ್ಲಿ ಹಲವರು ಬಳಸುತ್ತಾರೆ. ಅದರಲ್ಲೂ ಹಿಂದುಗಳ ಮನೆಯಲ್ಲಿ ಬೆಳಿಗ್ಗೆ ಮತ್ತು ಸಂಜೆ ಊದುಬತ್ತಿ ಬೆಳಗಿ ದೇವರ ಪೂಜೆ ಮಾಡಲಾಗುತ್ತದೆ. ಅಷ್ಡೇ ಅಲ್ಲದೇ ಧಾರ್ಮಿಕ ಕೇಂದ್ರ, ದೇವಸ್ಥಾನ, ಧ್ಯಾನ ಕೇಂದ್ರಗಳಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಲು ಊದುಬತ್ತಿಯ ಉಪಯೋಗ ಮಾಡುತ್ತಾರೆ. ಭಾರತದಲ್ಲಿಷ್ಟೇ ಅಲ್ಲದೇ, ವಿದೇಶದಲ್ಲೂ ಊದುಬತ್ತಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ವಿದೇಶಿಗರು...

ನೀವು ಚಿಪ್ಸ್ ಉದ್ಯಮ ಶುರು ಮಾಡುವುದಿದ್ದರೆ ಇಲ್ಲಿದೆ ಕೆಲ ಟಿಪ್ಸ್..!

ಚಿಪ್ಸ್, ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರೂ ಇಷ್ಟಪಟ್ಟು ತಿನ್ನೋ ತಿಂಡಿ ಅಂದ್ರೆ ಚಿಪ್ಸ್. ಒಮ್ಮೆ ತಿಂದ್ರೆ ತಿಂತಾನೇ ಇರ್ಬೇಕು ಅನ್ನೋ ಟೇಸ್ಟ್ ಹೊಂದಿದ ಈ ತಿಂಡಿ ಎಲ್ಲರ ಅಚ್ಚುಮೆಚ್ಚು. ಅದರಲ್ಲೂ ಆಲೂ ಚಿಪ್ಸ್ ಅಂದ್ರೆ ಎಲ್ಲರ ಫೇವರಿಟ್. ನೀವು ಆಲೂ ಚಿಪ್ಸ್ ಮಾಡೋದ್ರಲ್ಲಿ ನಿಪುಣರಾಗಿದ್ರೆ, ಪ್ರೊಫೆಶನಲ್‌ ಆಗಿ ಚಿಪ್ಸ್ ಉದ್ಯಮ ಆರಂಭಿಸಲು...

ಊಟ ಮಾಡುವಾಗ ಮತ್ತು ಮಾಡಿದ ಮೇಲೆ ಎಂದಿಗೂ ಈ ತಪ್ಪು ಮಾಡಬೇಡಿ..!

ದಾನಗಳಲ್ಲೇ ಮಹಾ ದಾನ ಅಂದ್ರೆ ಅನ್ನದಾನ. ಹಸಿದವನಿಗೆ ತುತ್ತು ಅನ್ನ ನೀಡಿದ್ರೆ ಆತ ಒಳ್ಳೆಯದಾಗಲಿ ಎಂದು ಹರಸಿ ಹೋಗ್ತಾನೆ. ಅನ್ನದಾತೋ ಸುಖಿನೋ ಭವಂತು ಎಂಬ ಮಾತಿದೆ. ಆದ್ರೆ ಊಟ ಮಾಡುವ ಸಂದರ್ಭದಲ್ಲಿ, ಊಟವಾದ ಮೇಲೆ ಕೆಲ ತಪ್ಪುಗಳನ್ನ ಮಾಡಬಾರದು ಯಾವುದು ಆ ತಪ್ಪು ಅನ್ನೋದನ್ನ ನೋಡೋಣ ಬನ್ನಿ. ಊಟ ಮಾಡುವಾಗ ಮಾತನಾಡಬಾರದು. ಹರಟೆ ಹೊಡಿಯುತ್ತ ಊಟ...

ಈ ವಿಷಯವನ್ನೇನಾದರೂ ನೀವು ಬೇರೆಯವರಿಗೆ ಹೇಳಿದ್ರೆ ನಿಮ್ಮ ನೆಮ್ಮದಿಯೇ ಹೋಗುತ್ತದೆ..

ಹರಟೆ ಹೊಡಿಯೋದ್ರಲ್ಲಿ ಮಹಿಳೆಯರು ಎತ್ತಿದ ಕೈ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಗಂಡಸರೂ ಏನು ಕಡಿಮೆ ಇಲ್ಲ. ಆದ್ರೆ ಮಾತಿನ ವಿಷಯದಲ್ಲಿ ಹೆಣ್ಮಕ್ಳು ಸ್ವಲ್ಪ ಮುಂದೆ. ಆದ್ರೆ ಅಕ್ಕ ಪಕ್ಕದ ಮನೆಯವರ ಜೊತೆ, ಸ್ನೇಹಿತರ ಜೊತೆ ಹರಟೆಗೆ ಕೂತಾಗ ಕೆಲ ತಪ್ಪುಗಳನ್ನು ಮಾಡಕೂಡದು. ಕೆಲ ವಿಷಯಗಳನ್ನ ಹೇಳಕೂಡದು. ಯಾವುದು ಆ ವಿಷಯ ಅನ್ನೋದನ್ನ ನೋಡೋಣ...

ಕೊರೊನಾ ಟೈಮ್‌ನಲ್ಲಿ ಆಶಾ ಕಾರ್ಯಕರ್ತೆಯರನ್ನ ಕಡೆಗಣಿಸುತ್ತಿದೆಯಾ ರಾಜ್ಯ ಸರ್ಕಾರ..?!

ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜುಲೈ10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದು, ಸರ್ಕಾರ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರೂ ಸರ್ಕಾರ ಇವರ ಮನವಿಗೆ ಸ್ಪಂದಿಸಲೇ ಇಲ್ಲ. ಹೀಗಾಗಿ ಮಾಸಿಕ ಗೌರವ ಧನ 12 ಸಾವಿರ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img