Thursday, July 30, 2026

karnataka news

ಒಳ್ಳೆ ಕೆಲಸಕ್ಕೆ ಹೋಗುವಾಗ ಬೆಕ್ಕು ಅಡ್ಡ ಬಂದರೆ ಈ ವಾಕ್ಯ ಹೇಳಿ..

ಯಾವುದಾದರೂ ಉತ್ತಮ ಕೆಲಸಕ್ಕೆ ಹೋಗುವಾಗ ಅಡ್ಡ ಬೆಕ್ಕು ಹೋದರೆ, ಆ ಕೆಲಸ ಆಗುವುದಿಲ್ಲ ಎಂದು ಹಲವರು ನಂಬುತ್ತಾರೆ. ಮೊದಲನೇಯದಾಗಿ ಬೆಕ್ಕನ್ನ ಅಪಶಕುನ ಅಂತಾ ಹಲವರು ನಂಬಿದ್ದಾರೆ. ಹಾಗಾಗಿ ಅದು ಅಡ್ಡ ಹೋದ್ರೆ ಯಾವ ಕೆಲಸವೂ ಕೈಗೂಡುವುದಿಲ್ಲ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಅಡ್ಡ ಬೆಕ್ಕು ಹೋದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ...

ಯಾವುದೇ ಕಾರಣಕ್ಕೂ ಮುಂಜಾನೆ ಎದ್ದು ಈ ವಸ್ತುಗಳನ್ನು ನೋಡಲೇಬೇಡಿ..

ಬೆಳಿಗ್ಗೆ ಎದ್ದ ತಕ್ಷಣ, ನಾವು ಯಾವ ವಸ್ತುವನ್ನು ನೋಡುತ್ತೇವೋ, ಅದರ ಮೇಲೆ ನಮ್ಮ ದಿನ ಉತ್ತಮವೂ, ದರಿದ್ರವೋ ಅನ್ನೋದು ತೀರ್ಮಾನವಾಗುತ್ತದೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಕೆಲ ವಸ್ತುಗಳನ್ನು ನೋಡಬಾರದು. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6P6EXEJFxR4 ಬೆಳಿಗ್ಗೆ ಎದ್ದ ತಕ್ಷಣ ನಾವು, ದೇವರ ಫೋಟೋವನ್ನ...

ಮುಂಜಾನೆ ಈ ವಸ್ತುಗಳನ್ನ ನೋಡಿ ದಿನ ಶುರು ಮಾಡಿ..

ನಮ್ಮ ದಿನ ಹೇಗೆ ಶುರುವಾಗುತ್ತದೆಯೋ, ಹಾಗೇ ಅಂತ್ಯವಾಗುತ್ತದೆ. ಒಮ್ಮೊಮ್ಮೆ ಬೇಸರದಿಂದಲೂ ನಮ್ಮ ದಿನ ಅಂತ್ಯವಾಗಬಹುದು. ಆದರೆ ನಮ್ಮ ದಿನ ಮಾತ್ರ ಉತ್ತಮವಾಗಿ ಶುರುವಾಗಬೇಕು. ದಿನವೇ ಕೆಟ್ಟದಾಗಿ ಶುರುವಾದ್ರೆ, ಇಡೀ ದಿನದ ಮೂಡ್ ಹಾಳಾಗಿ ಹೋಗುತ್ತದೆ. ಹಾಗಾಗಿ ನೀವು ಬೆಳಿಗ್ಗೆ ಏಳುವಾಗ ಕೆಲ ನಿಯಮವನ್ನ ಅನುಸರಿಸಬೇಕು. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ...

ಹನುಮನಿಗೆ ಸಂಬಂಧಿಸಿದ ಈ ಮಂತ್ರವನ್ನು ಪ್ರತಿದಿನ 108 ಬಾರಿ ಜಪಿಸಿದರೆ ಉತ್ತಮ..

ನಾವು ಈಗಾಗಲೇ ನಿಮಗೆ ಆಂಜನೇಯ ಸ್ವಾಮಿಯ ಪೂಜೆಯ ಬಗ್ಗೆ, ಹನುಮಾನ್ ಚಾಲೀಸಾ ಬಗ್ಗೆ, ರಾಮನಾಮ ಜಪದ ಬಗ್ಗೆ ತಿಳಿಸಿಕೊಟ್ಟಿದ್ದೇವೆ. ಇಂದು ನಾವು ಆಂಜನೇಯ ಸ್ವಾಮಿಗೆ ಸೇರಿದ ಮಂತ್ರವೊಂದರ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/6MXujFIgL_0 https://youtu.be/fOJ0l77j4NI ನಾಾವು ಇಂದು ಹೇಳುವ ಮಂತ್ರವನ್ನು ಶನಿವಾರದ ದಿನ ಹೇಳಲು ಶುರು ಮಾಡಬೇಕು....

ಬಾಚಣಿಕೆಯನ್ನು ಹೀಗೆ ಬಳಸಿ, ಇಲ್ಲವಾದಲ್ಲಿ ಹಣಕಾಸಿನ ಸಮಸ್ಯೆ ಹೆಚ್ಚಾಗುತ್ತದೆ.

ಲಕ್ಷ್ಮೀ ದೇವಿಗೆ ಸೇರಿದ ವಸ್ತುಗಳಲ್ಲಿ ಬಾಚಣಿಕೆ ಕೂಡ ಒಂದು. ಆದ್ದರಿಂದ ಉಡಿ ತುಂಬುವಾಗ ಅಲಂಕಾರಿಕ ವಸ್ತುಗಳ ಜೊತೆ ಬಾಚಣಿಕೆಯನ್ನ ಕೂಡ ಕೊಡಲಾಗುತ್ತದೆ. ಇಂಥ ಬಾಚಣಿಕೆಯನ್ನ ನಾವು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಹಣಕಾಸಿನ ಸಮಸ್ಯೆ ಉದ್ಭವಿಸುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/Tb3b-Pa9rug ನೀವು ತಲೆ ಬಾಚಿಕೊಂಡ...

ಅನಂತ ಪದ್ಮನಾಭ ದೇವಸ್ಥಾನದ 7ನೇ ಬಾಗಿಲನ್ನು ಏಕೆ ತೆಗಿಯಲಾಗುವುದಿಲ್ಲ ಗೊತ್ತೇ..?

ದೇಶದ ಶ್ರೀಮಂತ ದೇವಸ್ಥಾನಗಳಲ್ಲಿ ಅನಂತ ಪದ್ಮನಾಭ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನದ 7ನೇ ಬಾಗಿಲನ್ನು ತೆರೆಯಲು ಹಲವರು ಪ್ರಯತ್ನಿಸಿದರೂ ಆ ಪ್ರಯತ್ನ ಸಫಲವಾಗಲಿಲ್ಲ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6P6EXEJFxR4 ಕೆಲ ವರ್ಷಗಳ ಹಿಂದಷ್ಟೇ ಸಂಪದ್ಭರಿತ ದೇವಸ್ಥಾನವೆಂದೇ ಪ್ರಸಿದ್ಧವಾದ ಅನಂತ ಪದ್ಮನಾಭ ದೇವಸ್ಥಾನದಲ್ಲಿ 6ನೇ...

ಈ ರಾಧಾ-ಕೃಷ್ಣನ ದೇವಸ್ಥಾನ ಎಷ್ಟು ವಿಚಿತ್ರವಾಗಿದೆ ಎಂದರೆ ಇಲ್ಲಿ ಹೋದರೆ ಅಂಗವಿಕಲರಾಗುತ್ತಾರೆ…!

ಭಾರತದಲ್ಲಿ ಹಲವಾರು ದೇವಸ್ಥಾನಗಳಿದೆ. ಶ್ರೀಕೃಷ್ಣನಿಗೆ ಸೇರಿದ ದೇವಾಲಯಗಳಿರುವುದು ಅಪರೂಪವಾದರೂ, ಕೃಷ್ಣನಿಗೆ ಸೇರಿದ ಕೆಲವು ಪ್ರಸಿದ್ಧ ದೇವಸ್ಥಾನಗಳಿದೆ. ಅಂಥ ದೇವಸ್ಥಾನದಲ್ಲಿ ವೃಂದಾವನ ಕೂಡ ಒಂದು. ಆ ದೇವಸ್ಥಾನದ ವಿಚಿತ್ರ ಸಂಗತಿಯ ಬಗ್ಗೆ ನಾವಿಂದು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/6P6EXEJFxR4 ಉತ್ತರ ಪ್ರದೇಶದ ಮಥುರೆಯ ವೃಂದಾವನದಲ್ಲಿ ಶ್ರೀಕೃಷ್ಣ ಮತ್ತು ರಾಧೆಯ...

ದೆವ್ವದ ಕೋಟೆ ಅಂತಾನೇ ಫೇಮಸ್ ರಾಜಸ್ಥಾನದ ಈ ಕೋಟೆ..!

ಹಿಂದಿನ ಕಾಲದ ಕೋಟೆಗಳೆಲ್ಲವೂ ಈಗ ಪ್ರವಾಸಿ ತಾಣಗಳಾಗಿದೆ. ವಿಕೆಂಡ್ ಇದ್ದಾಗ ಜನ ಅಂಥ ಕೋಟೆಗಳಿಗೆ ಭೇಟಿ ಕೊಟ್ಟು ಎಂಜಾಯ್ ಮಾಡಿಕೊಂಡು ಹೋಗ್ತಾರೆ. ಆದ್ರೆ ರಾಜಸ್ಥಾನದ ಒಂದು ಕೋಟೆ ದೆವ್ವದ ಕೋಟೆ ಅಂತಾನೇ ಫೇಮಸ್. ಯಾಕೆ ಈ ಕೋಟೆಯನ್ನ ದೆವ್ವದ ಕೋಟೆ ಅಂತಾ ಕರೀತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ...

ಈ ದೇವಸ್ಥಾನಕ್ಕೆ ಸಂಜೆ ಬಳಿಕ ಹೋದ್ರೆ ಕಲ್ಲಾಗುತ್ತಾರಂತೆ..!

ರಾಜಸ್ಥಾನದಲ್ಲಿ ಹಲವು ದೇವಸ್ಥಾನಗಳಿದೆ. ಅಂಥ ದೇವಸ್ಥಾನಗಳಲ್ಲಿ ಕೆಲ ದೇವಸ್ಥಾನ ನಿಗೂಢತೆಯನ್ನ ಹೊಂದಿದ ದೇವಾಲಯವಾಗಿದೆ. ರಾಜಸ್ಥಾನದ ಒಂದು ದೇವಾಲಯಕ್ಕೆ ಸಂಜೆ ಬಳಿಕ ಹೋದರೆ, ಅಲ್ಲಿಯೇ ಕಲ್ಲಾಗಿ ಹೋಗುತ್ತಾರೆಂದು ಹೇಳಲಾಗಿದೆ. ಆ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6P6EXEJFxR4 ರಾಜಸ್ಥಾನದಲ್ಲಿ ಒಂದು ದೇವಾಲಯಗಳಿದೆ. ಈ ದೇವಾಲಯಕ್ಕೆ ಸಂಜೆ ತನಕ ಮಾತ್ರ ಪ್ರವೇಶವಿದೆ....

ಮನೆಯಲ್ಲಿ ನೆಮ್ಮದಿ ಇರಬೇಕಂದ್ರೆ ಈ ವಸ್ತುಗಳನ್ನ ಮನೆಯಲ್ಲಿರಿಸಿ..

ಕೆಲವು ಮನೆಯಲ್ಲಿ ಯಾವಾಗ ನೋಡಿದರೂ ಜಗಳ, ಒಬ್ಬರ ಮುಖ ನೋಡಿದರೆ ಒಬ್ಬರಿಗಾಗುವುದಿಲ್ಲ. ಒಂದು ದಿನವೂ ಆ ಮನೆಯಲ್ಲಿರುವವರಿಗೆ ನೆಮ್ಮದಿಯೇ ಇರುವುದಿಲ್ಲ. ಅಂಥವರು ಮನೆಯಲ್ಲಿ ಕೆಲ ವಸ್ತುಗಳನ್ನು ಇಡಬೇಕು. ಯಾವುದು ಆ ವಸ್ತುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6P6EXEJFxR4 ಮೊದಲನೇಯದಾಗಿ ನವಿಲುಗರಿ. ಮನೆಯ ಹಾಲಿನಲ್ಲಿ ನವಿಲುಗರಿಯನ್ನಿರಿಸಬೇಕು. ಅಥವಾ ಸತಿ-ಪತಿ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img