Thursday, February 26, 2026

karnataka news

ಬ್ಯಾಕ್ ಟೂ ಬ್ಯಾಕ್ ದರೋಡೆ ಮಾಡಿದ್ದವರಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟ ಬ್ಯಾತ ಗ್ರಾಮಸ್ಥರು..!

ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...

ಶ್ರೀ ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಸಿಇಓ ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣು..!

ಬೆಂಗಳೂರು: ಶ್ರೀ ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಕೋಟ್ಯಾಂತರ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ನ ಮಾಜಿ ಸಿಇಓ ವಾಸುದೇವ ಮಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಲಸಂಧ್ರದಲ್ಲಿ ಈ ಘಟನೆ ನಡೆದಿದ್ದು, ಇತ್ತೀಚೆಗೆ ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮೇಲೆ ಎಸಿಬಿ ದಾಳಿ ನಡೆಸಿತ್ತು. ಸೋಮವಾರ...

ಬೀಟ್‌ರೂಟ್ ಸೇವನೆಯಿಂದಾಗುವ ಲಾಭಗಳೇನು ಗೊತ್ತಾ..?

ಬೀಟ್‌ರೂಟ್.. ನೋಡಲು ಗುಲಾಬಿ ಕೆಂಪು ಮಿಶ್ರಿತ ಬಣ್ಣ ಹೊಂದಿರುವ ಬೀಟ್‌ರೂಟ್ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಪಲ್ಯ ಸಾರು ಮಾಡಿ ತಿನ್ನುವುದಲ್ಲದೇ ಸಲಾಡ್‌ಗಳಲ್ಲೂ ಬೀಟ್‌ರೂಟ್ ಬಳಸಲಾಗುತ್ತದೆ. ಅಲ್ಲದೇ, ಕ್ಯಾರೆಟ್ ಬೀಟ್‌ರೂಟ್ ಜ್ಯೂಸ್ ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳಿದೆ. ಬೀಟ್‌ರೂಟ್ ಸೇವನೆಯಿಂದ ಬರೀ ಆರೋಗ್ಯವಷ್ಟೇ ಅಲ್ಲದೇ ತ್ವಚೆ ಮತ್ತು ಕೂದಲಿನ ಸೌಂದರ್ಯ ಅಭಿವೃದ್ಧಿಪಡಿಸಿಕೊಳ್ಳಬಹುದು. ಬೀಟ್‌ರೂಟ್‌ನಲ್ಲಿ ವಿಟಾಮಿನ್ ಎ, ಸಿ...

ಕುಂಭ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಕುಂಭ ರಾಶಿಯವರ ಗುಣ ಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ ಬನ್ನಿ.. ಈ ರಾಶಿಯವರು ಬುದ್ಧಿವಂತರಾಗಿದ್ದರೂ, ಸಿಂಪಲ್ ಆಗಿ ಇರ್ತಾರೆ. ಮನಸ್ಸಿನಲ್ಲಿ ದುಃಖವಿದ್ದರೂ ತೋರಿಸಿಕೊಳ್ಳದ ಇವರು, ಎಲ್ಲ ಕ್ಷಣ ಎಲ್ಲರೊಂದಿಗೂ ಖುಷಿ ಖುಷಿಯಾಗಿ ಇರಲು ಬಯಸುತ್ತಾರೆ. https://youtu.be/xUWxnQYhgZc ಕುಂಭ ರಾಶಿಯವರು ತಮ್ಮ ಗುಣ ಸ್ವಭಾವವನ್ನು ಹೊಂದಿರುವ ಜನರೊಂದಿಗೆ ಗೆಳೆತನ ಮಾಡಲು ಇಚ್ಛಿಸುತ್ತಾರೆ. ಬೇರೆಯವರ ಕೈ ಕೆಳಗೆ ಕೆಲಸ ಮಾಡುವುದೆಂದರೆ ಇವರಿಗೆ...

ಜುಲೈ 7, 2020ರ ದಿನ ಭವಿಷ್ಯ

ಮೇಷ: ವಿಲಾಸಿ ಜೀವನ ಧನವ್ಯಯಕ್ಕೆ ಕಾರಣವಾದೀತು. ವೃತ್ತಿರಂಗದಲ್ಲಿ ನಿಮ್ಮ ಸಾಮರ್ಥ್ಯ ಹೆಚ್ಚಲಿದೆ. ಮನೆ ಬದಲಾವಣೆ ಅಥವಾ ಗೃಹ ನಿರ್ಮಾಣಕ್ಕೆ ಸಕಾಲ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಪ್ರಶಂಸೆ ಸಲ್ಲಲಿದೆ. ಯೊಗ್ಯ ವಯಸ್ಕರು ಕಂಕಣ ಬಲ ಹೊಂದಲಿದ್ದಾರೆ. ಸರ್ಕಾರಿ ಕಾರ್ಯಗಳು ನಿರ್ವಿಘ್ನತೆಯಿಂದ ಮುಕ್ತಾಯಗೊಳ್ಳಲಿದೆ. ಆರೋಗ್ಯದಲ್ಲಿ ಜಾಗೃತೆ. https://youtu.be/RLfFAwwdOfY ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಸಮತೋಲನ ಕಾಯ್ದುಕೊಳ್ಳಿರಿ....

ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್: ಈ ಬಗ್ಗೆ ಸಂಸದೆ ಹೇಳಿದ್ದೇನು..?

ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಸ್ವತಃ ಸುಮಲತಾ ಅಂಬರೀಷ್ ಅವರೇ, ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಆತ್ಮೀಯರೇ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ...

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದ್ದಕ್ಕೆ ಸಿಎಂ ಕೇಜ್ರಿವಾಲ್ ಹೇಳಿದ್ದೇನು..?

ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಒಂದು ಲಕ್ಷ ದಾಟಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಯಾರೂ ಭಯಪಡುವ ಅವಶ್ಯಕತೆ ಇಲ್ಲವೆಂದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿರಬಹುದು. ಆದ್ರೆ ದೆಹಲಿಯಲ್ಲಿ 72...

ಈ ಒಂದು ಮಷಿನ್ ಇದ್ರೆ ಸಾಕು ನೀವು 5ರಿಂದ 6 ಉದ್ಯಮ ಮಾಡಬಹುದು..!

ಮನೆಯಲ್ಲಿ ಸುಮ್ಮನೆ ಕೂರುವ ಬದಲು ಸಣ್ಣದಾದ ಉದ್ಯಮ ಶುರು ಮಾಡಿದ್ರೆ ಮುಂಬರುವ ದಿನಗಳಲ್ಲಿ ಕೊಂಚ ಲಾಭಗಳಿಸಬಹುದು. ನಿಮ್ಮ ಲಕ್ ಚೆನ್ನಾಗಿದ್ದರೆ ಇದೇ ಚಿಕ್ಕ ಉದ್ಯಮ ಮುಂದೆ ದೊಡ್ಡ ಲಾಭಗಳಿಕೆಯೂ ಮಾಡಿಕೊಡಬಹುದು. ಆದ್ರೆ ಯಾವುದೇ ಉದ್ಯಮ ಶುರು ಮಾಡುವುದಕ್ಕೆ ಬಂಡವಾಳ ಹೂಡುವುದು ಅವಶ್ಯಕವಾಗಿರುತ್ತದೆ. ಆದ್ರೆ ಉದ್ಯಮ ಶುರು ಮಾಡಲು ಬೇಕಾಗಿರುವ ಸಾಮಗ್ರಿ, ಪ್ಯಾಕಿಂಗ್ ಮಷಿನ್ ಸೇರಿಸಿ...

ಜ್ಯೂಸ್ ಅಂಗಡಿ ತೆರೆಯಲಿದ್ದೀರಾ..? ಹಾಗಾದ್ರೆ ಇಲ್ಲಿದೆ ಕೆಲ ಟಿಪ್ಸ್..!

ಹಣ್ಣು- ತರಕಾರಿಗಳಿಂದ ವಿವಿಧ ತರಹದ ಜ್ಯೂಸ್ ತಯಾರಿಸಬಹುದು. ಕೊಟ್ಟ ತರಕಾರಿ ಅಥವಾ ಹಣ್ಣಿನಿಂದ ಜ್ಯೂಸ್ ತಯಾರಿಸುವ ಕಲೆ ನಿಮ್ಮಲ್ಲಿದ್ದರೆ ಇಂದೇ ಜ್ಯೂಸ್ ಅಂಗಡಿ ಓಪೆನ್ ಮಾಡಲು ಪ್ಲ್ಯಾನ್ ಮಾಡಿ. ಇದಕ್ಕಾಗಿಯೇ ನಾವಿಂದು ಕೆಲ ಟಿಪ್ಸ್‌ಗಳನ್ನ ನೀಡಲಿದ್ದೇವೆ. ಜ್ಯೂಸ್ ಅಂಗಡಿ ಎಲ್ಲಿ ತೆರೆಯಬಹುದು..? ಈ ಪ್ರಶ್ನೆಗೆ ಉತ್ತರ, ಆಸ್ಪತ್ರೆಯ ಪಕ್ಕ, ಪ್ರವಾಸಿ ತಾಣಗಳ ಬಳಿ, ಪ್ರಸಿದ್ಧ ದೇವಸ್ಥಾನದ...

ಹಾಡು, ನೃತ್ಯದ ಮೂಲಕ ವಿಭಿನ್ನವಾಗಿ ಅಧಿಕಾರಿಗಳಿಂದ ಕೊರೊನಾ ಜಾಗೃತಿ..

ಬೆಂಗಳೂರು: ಇತ್ತೀಚೆಗೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದ್ರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್‌ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುವ ಮೂಲಕ ಪರಿಸ್ಥಿತಿ ಕೈಮೀರುತ್ತಿದೆ. ಹೀಗಾಗಿ ಯಲಹಂಕದಲ್ಲಿ ವಿಶ್ವಭಾರತಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಕೊರೊನಾ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆಯ್ದ ಸಾರ್ವಜನಿಕ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img