Monday, July 27, 2026

karnataka news

ಪಾಂಡುವಿಗೆ ಯಾರ ಶಾಪದಿಂದ ಮಕ್ಕಳಾಗಲಿಲ್ಲ..? ಕುಂತಿಗೆ ಮಕ್ಕಳು ಪಡೆಯುವ ವರ ಕೊಟ್ಟವರ್ಯಾರು..?

ಕುಂತಿಭೋಜ ಏರ್ಪಡಿಸಿದ್ದ ಸ್ವಯಂವರದಲ್ಲಿ ಮಹಾಬಲನಾದ, ತೇಜಸ್ಸಿನಿಂದ ಕೂಡಿದ್ದ ಪಾಂಡುರಾಜನನ್ನು ಕುಂತಿದೇವಿ ವರಿಸುತ್ತಾಳೆ. ಕುಂತಿಯನ್ನು ಮದುವೆಯಾದ ಬಳಿಕ ಪಾಂಡುರಾಜ ಮಾದ್ರಿಯನ್ನ ಕೂಡ ವರಿಸುತ್ತಾನೆ. ಹೀಗೆ ತನ್ನ ಪತ್ನಿಯರೊಡನೆ ಸುಖವಾಗಿ ಸಂಸಾರ ಮಾಡುತ್ತಿದ್ದ ಪಾಂಡು ಕುಂತಿ ಮತ್ತು ಮಾದ್ರಿಯೊಂದಿಗೆ ಒಮ್ಮೆ ಬೇಟೆಗೆಂದು ಕಾಡಿಗೆ ಬರುತ್ತಾನೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್...

ನಾವು ದಾನ ಮಾಡಿದರೆ ಅದನ್ನು ಬೇರೆಯವರ ಬಳಿ ಹೇಳಬಾರದು, ಯಾಕೆ ಗೊತ್ತಾ..?

ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಪುರಾಣ ಕಥೆಗಳ ಪ್ರಕಾರ ದಾನ ನೀಡಿ ಉದ್ಧಾರವಾದವರೂ ಇದ್ದಾರೆ, ದಾನ ನೀಡಿ ಕೆಟ್ಟವರೂ ಇದ್ದಾರೆ. ಹಾಗಂತ ದಾನ ನೀಡುವುದು ತಪ್ಪು ಎಂದು ಎಲ್ಲೂ ಹೇಳಲಾಗಿಲ್ಲ. ದಾನ ನೀಡು, ಆದರೆ ದರಿದ್ರನಾಗಬೇಡ ಎಂದಷ್ಟೇ ದೊಡ್ಡವರು ಹೇಳಿದ್ದಾರೆ. ಇನ್ನು ನಾವು ಯಾರಿಗಾದರೂ ದಾನ ಮಾಡಿದರೆ ಅದನ್ನ ಎಲ್ಲಿಯೂ ಹೇಳಿಕೊಳ್ಳಬಾರದು....

ಇಚ್ಛಾಮರಣಿ ಭೀಷ್ಮನೇಕೆ ಅವಿವಾಹಿತನಾಗಿದ್ದ ಗೊತ್ತೇ..?

ಮಹಾಭಾರತದಲ್ಲಿ ಅತೀ ಬಲಶಾಲಿ, ಪರಾಕ್ರಮಿಯಾಗಿದ್ದ ಭೀಷ್ಮರು, ಸಕಲ ವಿದ್ಯೆಯಲ್ಲಿ ಪಾರಂಗತರಾಗಿದ್ದರು. ಕೃಷ್ಣನ ಅಣತಿಯಂತೆ ಪಾಂಡವರು ಭೀಷ್ಮರನ್ನು ಸೋಲಿಸಲು ಶಿಖಂಡಿನಿಯನ್ನು ತರದಿದ್ದರೆ, ಭೀಷ್ಮರಿಗೆ ಸೋಲೇ ಇರುತ್ತಿರಲಿಲ್ಲ, ಸಾವು ಬರುತ್ತಿರಲಿಲ್ಲ. ಇನ್ನು ಭೀಷ್ಮರೇಕೆ ವಿವಾಹವಾಗಲಿಲ್ಲ ಎಂಬ ಬಗ್ಗೆಯೂ ಕಥೆ ಇದೆ . ಆ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...

ಎಂಥವರ ಬಳಿ ಹಣ ಉಳಿಯುವುದಿಲ್ಲ ಗೊತ್ತೇ..? ಹಣದ ಸಮಸ್ಯೆಗೆ ಇದೇ ಕಾರಣ ನೋಡಿ..

ಹಣದ ಕೊರತೆ, ಊಟದ ಕೊರತೆ ಎಂದರೇನು ಅನ್ನೋದನ್ನ ನಾವು ಕಳೆದ ವರ್ಷ, ಅಂದರೆ 2020ರ ಕೊರೊನಾ ಕಾಲದಲ್ಲಿ ಮನಗಂಡಿದ್ದೇವೆ. ಎಷ್ಟೋ ಜನ ನಿರುದ್ಯೋಗಿಗಳಾಗಿದ್ದಾರೆ. ಹೊಟೇಲ್ ಉದ್ಯಮಿಗಳು ಕೂಡ ಹೊಟೇಲ್ ಮಾರಿ, ಊರು ಬಿಟ್ಟಿದ್ದಾರೆ. ಹಣ್ಣು- ತರಕಾರಿ ವ್ಯಾಪಾರಿಗಳನ್ನ ಬಿಟ್ಟು ಉಳಿದೆಲ್ಲರೂ ದುಡ್ಡಿನ ಕೊರತೆ ಅನುಭವಿಸಿದ್ದಾರೆ. ಆದ್ರೆ ನಿರುದ್ಯೋಗಿಗಳಾದ್ರೂ, ವ್ಯಾಪಾರದಲ್ಲಿ ನಷ್ಟವಾದ್ರೂ ಕೂಡ ಕೆಲವರು ಉತ್ತಮ...

ಮುರುಡೇಶ್ವರ ದೇವಸ್ಥಾನದ ಪ್ರಮುಖ ವಿಷಯಗಳು..

ಮುರುಡೇಶ್ವರ ದೇವಸ್ಥಾನದ ಹಿಂದಿನ ಕಥೆಯೇನು..? ಈ ಊರಿಗೆ ಮುರುಡೇಶ್ವರ ಎಂಬ ಹೆಸರು ಬರಲು ಕಾರಣವೇನು ಎಂಬ ಕಥೆಯ ಬಗ್ಗೆ ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಇಂದು ಮುರುಡೇಶ್ವರದಲ್ಲಿರುವ ಕೆಲವು ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. https://youtu.be/p8rYKd6XLXQ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/Gz2JLUVOcFg ಪಂಚಲಿಂಗ ದೇವಸ್ಥಾನಗಳಲ್ಲಿ...

ಈ ದೇವಸ್ಥಾನಗಳಲ್ಲಿ ಪುರುಷರಿಗೆ ಪ್ರವೇಶ ನಿಷೇಧ..

ಭಾರತದಲ್ಲಿ ಹಲವಾರು ರೀತಿಯ ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ ದೇವಸ್ಥಾನಕ್ಕೆ ಹೋಗುವುದು, ಪೂಜೆ ಸಲ್ಲಿಸುವುದು ಕೂಡ ಒಂದು ಪದ್ಧತಿ. ಭಾರತದಲ್ಲಿರುವ ಕೆಲವು ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಆದ್ರೆ ನಾವಿಂದು ಹೇಳುತ್ತಿರುವ ದೇವಸ್ಥಾನದಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಹಾಗಾದ್ರೆ ಯಾವುದು ಆ ದೇವಸ್ಥಾನ ಅಂತಾ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್...

ಇಂಥ ಸುಂದರ ಸೂರ್ಯ ದೇವಸ್ಥಾನದಲ್ಲಿ ಪೂಜೆಯೇ ನಡೆಯುವುದಿಲ್ಲ.. ಯಾಕೆ ಗೊತ್ತಾ..?

ಗುಜರಾತ್‌ನಲ್ಲಿ ಹಲವು ಪುರಾತನ ದೇವಸ್ಥಾನಗಳಿದೆ. ವಾಸ್ತುಶಿಲ್ಪಕ್ಕೆ ಹೆಸರಾದ ಸುಂದರ ದೇವಸ್ಥಾನಗಳಲ್ಲಿ ಇಲ್ಲಿನ ಸೂರ್ಯ ದೇವಸ್ಥಾನ ಕೂಡ ಒಂದು. ಹಾಗಾದ್ರೆ ಬನ್ನಿ ಗುಜರಾತ್‌ನ ಸೂರ್ಯ ದೇವಸ್ಥಾನದ ಬಗ್ಗೆ ತಿಳಿಯೋಣ. https://youtu.be/6ZS--47Du-Y ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/KI6j4mGfhIo ಗುಜರಾತ್‌ನ ಮೆಹಸಾಣದ ಮೊಧೇರಾದಲ್ಲಿ ಈ ಸೂರ್ಯದೇವಸ್ಥಾನವಿದೆ. ನಮ್ಮ ಪೂರ್ವಜರು...

ಪಶ್ಚಿಮ ದಿಕ್ಕಿನಲ್ಲಿ ಮನೆಯ ಬಾಗಿಲಿದ್ದರೆ ಏನಾಗುತ್ತದೆ..?

ಬಾಡಿಗೆ ಮನೆಯಾಗಲಿ, ಸ್ವಂತ ಮನೆಯಾಗಲಿ, ಮನೆಯ ಬಾಗಿಲು ಯಾವ ದಿಕ್ಕಿಗಿದೆ ಎಂದು ನೋಡಿ ಹೋಗುವುದು ಉತ್ತಮವೆಂದು ಹೇಳ್ತಾರೆ. ರಾಶಿಗೆ ತಕ್ಕಂತೆ ಬಾಗಿಲ ದಿಕ್ಕಿದ್ದರೆ ಇನ್ನೂ ಉತ್ತಮ. ಆದ್ರೆ ಪಶ್ಚಿಮ ದಿಕ್ಕಿನಲ್ಲಿ ಬಾಗಿಲಿದ್ದರೆ ಉತ್ತಮಾನಾ ಅಲ್ಲವಾನಾ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/UiscuYQN--Y ಪಶ್ಚಿಮ...

ಪಾರ್ವತಿ ಯಾರು..? ಈಕೆಯ ವಾಹನ ಯಾವುದು..? ಪಾರ್ವತಿಯ ಅವತಾರದ ಬಗ್ಗೆ ಚಿಕ್ಕ ಮಾಹಿತಿ..

ಪಾರ್ವತಿ ದೇವಿ ಹಲವು ರೂಪಗಳನ್ನ ತಾಳಿ ಹಲವು ರಾಕ್ಷಸರ ಸಂಹಾರ ಮಾಡಿದ್ದಾಳೆ. ನವರಾತ್ರಿಯಂದು ನಾವು ಪೂಜಿಸುವ ನವದುರ್ಗೆಯರು ಕೂಡ ಪಾರ್ವತಿಯ ರೂಪಗಳೇ ಆಗಿದೆ. ಜಗನ್ಮಾತೆಯಾಗಿರುವ ಪಾರ್ವತಿಗೆ 100ಕ್ಕೂ ಹೆಚ್ಚು ಹೆಸರುಗಳಿದೆ. ಪಾರ್ವತಿಯ ಕೆಲ ರೂಪಗಳ ಬಗ್ಗೆ ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548...

ಸಮುದ್ರ ಮಂಥನ ನಡೆದಿದ್ದು ಯಾಕೆ ಗೊತ್ತಾ..?

ಸಮುದ್ರ ಮಂಥನ ಆದಾಗ ಹಲವು ಘಟನೆಗಳು ನಡೆಯಿತು. ಪಾರಿಜಾತ ಹೂವಿನ ಉದ್ಭವವಾಯಿತು. ಲಕ್ಷ್ಮೀ ಗಜಗಳೊಂದಿಗೆ ದರ್ಶನ ನೀಡಿ, ಗಜಲಕ್ಷ್ಮೀ ರೂಪ ತಾಳಿದಳು. ಸಮುದ್ರ ಮಂಥನದಿಂದ ಬಂದ ಅಮೃತವನ್ನು ದೇವತೆಗಳಿಗೆ ಮಾತ್ರ ನೀಡಲು ವಿಷ್ಣು ಮೋಹಿತಿ ರೂಪ ತಾಳಿದ. ತಾವು ಅಮೃತವನ್ನು ಕುಡಿಯಲೇಬೇಕೆಂದು, ರಾಹು ಕೇತು ದೇವತೆಗಳ ರೂಪ ಧರಿಸಿ ಬಂದು, ನಂತರ ವಿಷ್ಣು ಅವರ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img