Wednesday, February 25, 2026

karnataka news

ಮಹಾರಾಷ್ಟ್ರದ ಸ್ಪೆಶಲ್ ಖಾದ್ಯವನ್ನ ನೀವೂ ಒಮ್ಮೆ ಟ್ರೈ ಮಾಡಿ..

ಮಹಾರಾಷ್ಟ್ರದ ಪ್ರಖ್ಯಾತ ಖಾದ್ಯಗಳಲ್ಲಿ ಮಿಸಳ್ ಪಾವ್ ತುಂಬಾನೇ ಫೇಮಸ್ ತಿಂಡಿ. ಮಹಾರಾಷ್ಟ್ರದಲ್ಲಿ ಕೆಲವರು ಬೆಳಗ್ಗಿನ ತಿಂಡಿಗೆ ಮಿಸಳ ಪಾವ್ ಮಾಡ್ತಾರೆ. ಬನ್ ಜೊತೆ ಸವಿಯೋ ಈ ಖಾದ್ಯ ರುಚಿಕರವಾಗಿರುತ್ತದೆ. ಹಾಗಾದ್ರೆ ಬನ್ನಿ ಈ ತಿಂಡಿ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು ಅನ್ನೋದನ್ನ ನೋಡೋಣ. ಬೇಕಾಗುವ ಸಾಮಗ್ರಿ: 2 ಪಾವ್, 2 ಈರುಳ್ಳಿ, ಒಂದು ಟೊಮೇಟೊ, ಒಂದು...

ಜುಲೈ 3, 2020ರ ರಾಶಿ ಭವಿಷ್ಯ..

ಮೇಷ: ಕಾಲಮಿತಿಯಲ್ಲಿ ಕಾರ್ಯಪೂರೈಸಬೇಕಾದ ಒತ್ತಡ ತೋರಿ ಬರಲಿದೆ. ಕುಟುಂಬಸ್ಥರ ಹಿತಾಸಕ್ತಿಯನ್ನ ನೋಡಿಕೊಳ್ಳಿರಿ. ವೃತ್ತಿರಂಗದಲ್ಲಿ ಸ್ಪರ್ಧಾತ್ಮಕ ಪೈಪೋಟಿ ಇರುತ್ತದೆ. ಆರ್ಥಿಕ ಸುಧಾರಣೆ ಹಂತ ಹಂತವಾಗಿ ಕಂಡುಬಂದೀತು. ವೃಷಭ: ದೂರವಾಗಿದ್ದ ಆಪ್ತರೊಂದಿಗೆ ಸೇರಿಕೊಳ್ಳುವ ಸಂಭ್ರಮ ಕಂಡುಬರಲಿದೆ. ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶ ಒದಗಿಬರಲಿದೆ. ಇದನ್ನ ಸದುಪಯೋಗಪಡಿಸಿಕೊಳ್ಳಿ. ಆರೋಗ್ಯದಲ್ಲಿ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಮಿಥುನ : ವಿದ್ಯಾರ್ಥಿಗಳು ನಿರುತ್ಸಾಹವನ್ನು ಹೊಂದಲಿದ್ದಾರೆ. ಬಂಧುಗಳಿಂದ...

ಕನ್ನಡದ ಪ್ರಖ್ಯಾತ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ನಿಧನ..

ಕಿಡ್ನಿ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಮಿಮಿಕ್ರಿ ರಾಜಗೋಪಾಲ್(69) ನಿನ್ನೆ ರಾತ್ರಿ ಒಂದು ಗಂಟೆಗೆ, ಬೆಂಗಳೂರಿನ ಕೆಂಗೇರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವೇದಿಕೆಯಲ್ಲಿ ಇವರು ಮಿಮಿಕ್ರಿ ಮಾಡುತ್ತಿದ್ದರಿಂದ ಇವರಿಗೆ ಮಿಮಿಕ್ರಿ ರಾಜಗೋಪಾಲ್ ಎಂಬ ಹೆಸರು ಬಂದಿತ್ತು. ಇಷ್ಟೇ ಅಲ್ಲದೇ ಇವರು ಕನ್ನಡದಲ್ಲಿ 600ಕ್ಕೂ ಹೆಚ್ಚು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. https://youtu.be/YagvfaAfT40 ಕನ್ನಡದಲ್ಲಿ ಪ್ರಖ್ಯಾತ ನಟರೊಂದಿಗೆ ತೆರೆ ಹಂಚಿಕೊಂಡಿದ್ದ...

ತುಲಾ ರಾಶಿಯವರ ಗುಣಲಕ್ಷಗಳು ಹೀಗಿರುತ್ತದೆ ನೋಡಿ..!

ತುಲಾ ರಾಶಿಯವರು ಯಾವುದೇ ಕೆಲಸ ಮಾಡುವಾಗ ಧೈರ್ಯ ಗೆಡುವುದಿಲ್ಲ. ಇವರಿಗೆ ಧೈರ್ಯ ಸ್ವಲ್ಪ ಹೆಚ್ಚು ಎನ್ನಬಹುದು. ತುಲಾ ರಾಶಿಯವರ ಅಧಿಪತಿ ಶುಕ್ರನಾಗಿರುವುದರಿಂದ ಈ ರಾಶಿಯವರು ಯಾವುದಾದರೂ ಕಲೆಯಲ್ಲಿ ಪರಿಣಿತಿ ಹೊಂದಿರುತ್ತಾರೆ. ಇವರಿಗೆ ನಾಟಕ, ಭರತನಾಟ್ಯ, ಯಕ್ಷಗಾನ ಕಲೆ, ಚಿತ್ರರಂಗದಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. https://youtu.be/JYwiCIljw3w ತುಲಾ ರಾಶಿಯವರಿಗೆ ಉದ್ಯೋಗ ಸಮಸ್ಯೆ ಇದ್ದು, ಇವರ ಉದ್ಯೋಗ ಸ್ಥಿರವಾಗಿರುವುದಿಲ್ಲ. ಈ...

ರಾಜ್ಯ ಸರ್ಕಾರದ ವಿರುದ್ಧ ಟ್ವೀಟಾಸ್ತ್ರ ಪ್ರಯೋಗಿಸಿದ ಮಾಜಿ ಸಿಎಂ ಕುಮಾರಸ್ವಾಮಿ..!

ಕೊರೊನಾ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. https://youtu.be/rj9aRcSxRDQ ಕಳೆದ ಮೂರು ತಿಂಗಳಿಂದ...

ಈ ವಸ್ತುವನ್ನು ಮನೆಯಲ್ಲಿ ತಂದಿಟ್ಟರೆ ಅದೃಷ್ಟವೇ ಅದೃಷ್ಟ..!

ಕೆಲ ವಸ್ತುಗಳನ್ನ ಮನೆಯಲ್ಲಿಡುವುದರಿಂದ ಅದರ ಪರಿಣಾಮವಾಗಿ ಶುಭ ಅಥವಾ ಅಶುಭವಾಗುವ ಸಾಧ್ಯತೆ ಇರುತ್ತದೆ. ಇಂದು ನಾವು ಯಾವ ವಸ್ತುವನ್ನು ಮನೆಯಲ್ಲಿಟ್ಟರೆ ಶುಭವಾಗುತ್ತದೆ ಎಂದು ಹೇಳಲಿದ್ದೇವೆ. ಬಿಳಿ ಆನೆಯ ಫೋಟೋ: ಕಪ್ಪು ಆನೆಗಿಂತ ಬಿಳಿ ಆನೆ ಶ್ರೇಷ್ಠವೆಂಬ ಮಾತಿದೆ. ಲಕ್ಷ್ಮೀ ಫೋಟೋದಲ್ಲಿ ಬಿಳಿ ಆನೆ ನಿಂತಿರುವುದನ್ನು ನೀವು ನೋಡಿರುತ್ತೀರಿ. ಅಂಥ ಫೋಟೋವನ್ನ ಮನೆಯಲ್ಲಿಟ್ಟು ಪೂಜಿಸಬೇಕು. ಬರೀ...

ಆ್ಯಲೋವೆರಾ ಜ್ಯೂಸ್ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು ಗೊತ್ತಾ..?

ಆ್ಯಲೋವೆರಾ… ತ್ವಚೆಯ ಸೌಂದರ್ಯ, ಕೂದಲಿನ ಸೌಂದರ್ಯ, ದೇಹದ ತಂಪು ಕಾಪಾಡುವಲ್ಲಿ ಸಹಕಾರಿಯಾದ ವಸ್ತು. ಆದ್ರೆ ಇದು ಬೊಜ್ಜು ಕೂಡಾ ಕರಗಿಸುತ್ತೆ ಅನ್ನೋದನ್ನ ನಂಬ್ತೀರಾ..? ಹೌದು ಆ್ಯಲೋವೇರಾ ಜ್ಯೂಸ್ ಕುಡಿಯುವ ಮೂಲಕ ನೀವು ನಿಮ್ಮ ದೇಹದ ಬೊಜ್ಜನ್ನ ಕರಗಿಸಬಹುದು. ಆಯುರ್ವೇದದ ಪ್ರಕಾರ, ಆ್ಯಲೋವೆರಾ ಜ್ಯೂಸ್ ದೇಹದ ತೂಕ ಇಳಿಸುವುದಷ್ಟೇ ಅಲ್ಲದೇ, ತ್ವಚೆಯ ಸಮಸ್ಯೆ, ಕೂದಲು ಉದುರುವಿಕೆಯ ಸಮಸ್ಯೆ,...

‘ಮುಂಬರುವ ಹಬ್ಬಗಳಲ್ಲಿ ಮೋದಿ ಬಕ್ರೀದ್ ಹಬ್ಬವನ್ನ ಹೇಳಲಿಲ್ಲ’

ನಿನ್ನೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಈ ವೇಳೆ ಇನ್ನೇನು ಸಾಲು ಸಾಲು ಹಬ್ಬಗಳು ಬರುತ್ತಿದೆ. ಕೊರೊನಾದಿಂದಾಗಿ ಯಾರ ಮನೆಯಲ್ಲೂ ಒಲೆ ಉರಿಯಲಿಲ್ಲ ಎಂದಾಗಬಾರದು. ಹಾಗಾಗಿ ಪ್ರತಿ ಬಡಕುಟುಂಬಕ್ಕೆ ಪ್ರತಿ ತಿಂಗಳು ನವೆಂಬರ್ ತನಕ 5 ಕೆಜಿ ಅಕ್ಕಿ, ಬೇಳೆ ಮತ್ತು ಗೋಧಿ ನೀಡುತ್ತೇವೆಂದು ಘೋಷಿಸಿದರು. https://youtu.be/DAKr2vs_d2g ಈ ವೇಳೆ ಭಾಷಣದಲ್ಲಿ ನಾಗಪಂಚಮಿ, ಗಣೇಶ್...

ಮಹಾರಾಷ್ಟ್ರದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವವಿಲ್ಲ..!

ಕೊರೊನಾ ಮಹಾಮಾರಿ ಕಾರಣದಿಂದ ಈ ಬಾರಿ ಮಹಾರಾಷ್ಟ್ರದಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುವುದಿಲ್ಲ. ಮಹಾರಾಷ್ಟ್ರದ ನಾಡಹಬ್ಬವಾಗಿರುವ ಗಣೇಶ ಚತುರ್ಥಿಯನ್ನು ಪ್ರತಿವರ್ಷ ಭಾರೀ ಅದ್ಧೂರಿಯಿಂದ ಆಚರಿಸಲಾಗುತ್ತಿತ್ತು. 9 ದಿನಗಳ ಕಾಲ ಅದ್ಧೂರಿ ಹಬ್ಬ ಆಚರಿಸಿ, ಜಾತ್ರೆಯಂತೆ ಗಣೇಶನನ್ನು ಬೀಳ್ಕೊಡುತ್ತಿದ್ದರು. https://youtu.be/HaVRfq--1BI ಆದ್ರೆ ಈ ಬಾರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ಮಹಾರಾಷ್ಟ್ರದ ಫೇಮಸ್ ಗಣೇಶ ಮಂಡಳಿಯಾದ ಲಾಲ್‌ಬಾಗ್‌ ಚಾ ರಾಜಾ ಗಣೇಶ...

ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಬಿಜೆಪಿ ಒತ್ತಾಯ..!

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಜ್ಞಾ ಕಾರ್ಯಕ್ರಮದ ಪ್ರಯುಕ್ತ ಅಳವಡಿಸಿರುವ ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮೇಯರ್ ಹಾಗೂ ಆಯುಕ್ತರಿಗೆ ಇಂದು ಭಾರತೀಯ ಜನತಾ ಪಕ್ಷದ ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾದ ಕಾರ್ಯಕರ್ತರು ದೂರು ನೀಡಿದರು. https://youtu.be/K1jyp-ooits ಇಂದು ಬೆಳಿಗ್ಗೆ 11.30 ಕ್ಕೆ ಜಿಲ್ಲಾಧ್ಯಕ್ಷರಾದ ಅಭಿಲಾಷ್ ರೆಡ್ಡಿ ಎಂ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img