Wednesday, February 25, 2026

karnataka news

ಸೀಸನ್‌ಗೆ ತಕ್ಕಂತೆ ಹಣ್ಣುಗಳನ್ನ ಏಕೆ ಸೇವಿಸಬೇಕು..?

ಭಾರತದಲ್ಲಿ ಸೀಸನ್‌ಗೆ ತಕ್ಕಂತೆ ಹಣ್ಣುಗಳು ಕಾಣಸಿಗುತ್ತದೆ. ಆದ್ರೆ ಉದಾಸೀನ ತೋರಿಯೋ ಅಥವಾ ಹಣ್ಣಿನ ರೇಟ್ ಜಾಸ್ತಿ ಅಂತಾನೋ ಕೆಲವರು ಅದನ್ನ ಕೊಂಡುಕೊಳ್ಳಲು ಹೋಗುವುದಿಲ್ಲ. ಆದ್ರೆ ಆಯಾ ಸೀಸನ್‌ಗೆ ಸಿಗೋ ಹಣ್ಣುಗಳನ್ನ ನಾವು ಯತೇಚ್ಛವಾಗಿ ಸೇವಿಸುವುದರಿಂದ ನಮಗೆ ಹಲವು ಲಾಭಗಳಿದೆ. ವಿಚಿತ್ರವೆಂದರೆ ಬೇಸಿಗೆಯಲ್ಲಿ ಉಷ್ಣಾಂಶದಿಂದ ಕೂಡಿರುವ ಮಾವಿನಹಣ್ಣು ತಿನ್ನಲು ಸಿಗುತ್ತದೆ. ಅಲ್ಲದೇ, ಚಳಿಗಾಲದಲ್ಲಿ ಪೇರಲೆ ಹಣ್ಣು, ಕಿತ್ತಳೆ...

ಇಂದಿನ ರಾಶಿ ಫಲ

ಮೇಷ: ಆರ್ಥಿಕವಾಗಿ ನಿಮ್ಮ ಜವಾಬ್ದಾರಿಯನ್ನ ವಹಿಸಿಕೊಂಡಲ್ಲಿ, ಪರಿಸ್ಥಿತಿ ಸುಧಾರಿಸಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳು ಬೆಂಬಲಿಸಲಿದ್ದಾರೆ. ಸಾಂಸಾರಿಕವಾಗಿ ಸಮಾಧಾನವಿರುವುದು, ಆರೋಗ್ಯ ಜಾಗೃತೆ. ವೃಷಭ: ಶ್ರೀ ದೇವತಾಗ್ರಹದಿಂದ ನಿಮ್ಮ ಕೆಲಸ ಕಾರ್ಯಗಳು ಮುನ್ನಡೆಯಲಿದೆ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾವಗಳು, ಕಂಕಣಬಲಕ್ಕೆ ಪೂರಕವಾಗಲಿದೆ. ಆರ್ಥಿಕವಾಗಿ ನೆಮ್ಮದಿ, ಚೇತರಿಕೆಯ ದಿನಗಳಿವು. ಮಿಥುನ: ಸಾಂಸಾರಿಕ ಭಿನಾಭಿಪ್ರಾಯಗಳಿಂದ ಕಲಹ ತೋರಿಬರುವುದು. ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಂದಲೇ ಮುನ್ನಡೆಯಲಿದೆ....

ಪಾಕಿಸ್ತಾನದ ಕರಾಚಿ ಸ್ಟಾಕ್ ಎಕ್ಸ್‌ಚೇಂಜ್ ಮೇಲೆ ಭಯೋತ್ಪಾದಕ ದಾಳಿ: ನಾಲ್ವರ ಸಾವು

ಪಾಕಿಸ್ತಾನದ ಕರಾಚಿ ಸ್ಟಾಕ್ ಎಕ್ಸ್‌ಚೇಂಜ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 7 ಜನರು ಗಾಯಗೊಂಡಿದ್ದಾರೆ. ವರದಿ ಪ್ರಕಾರ ಇಂದು ಬೆಳಿಗ್ಗೆ ಸ್ಟಾಕ್‌ ಎಕ್ಸ್‌ಚೇಂಜ್ ಮೇಲೆ ನಾಲ್ವರು ಗನ್‌ಮ್ಯಾನ್‌ಗಳು ದಾಳಿ ನಡೆಸಿದ್ದು, ಸ್ಥಳದಲ್ಲೇ ಇಬ್ಬರು ಭಯೋತ್ಪಾಕರು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. https://youtu.be/i2EvWLKIsyY ಅಲ್ಲದೇ, ಸಾವನ್ನಪ್ಪಿದವರಲ್ಲಿ ಮೂವರು ಸೆಕ್ಯೂರಿಟಿ ಗಾರ್ಡ್ ಮತ್ತು ಓರ್ವ ಪೊಲೀಸ್ ಆಫೀಸರ್ ಇದ್ದರೆನ್ನಲಾಗಿದೆ. ಗಾಯಗೊಂಡ...

ಗೋವು ಮನೆಮುಂದೆ ಬಂದರೆ ಏನು ಮಾಡಬೇಕು..?

ಹಿಂದೂ ಪುರಾಣದಲ್ಲಿ ಗೋಮಾತೆಯ ದೇಹದಲ್ಲಿ ಮುಕ್ಕೋಟಿ ದೇವತೆಗಳು ಇದೆ ಎನ್ನಲಾಗುತ್ತದೆ. ಆದ್ದರಿಂದ ಹಿಂದೂಗಳು ಗೋವನ್ನ ದೇವರಂತೆ ಪೂಜಿಸುತ್ತಾರೆ. ಇಂಥ ಗೋವುಗಳು ಮನೆಮುಂದೆ ಬಂದುನಿಂತರೆ ಏನರ್ಥ..? ಗೋವು ಮನೆ ಎದುರಿಗೆ ಬಂದಾಗ ಏನು ಮಾಡಬೇಕು ಅನ್ನೋದರ ಬಗ್ಗೆ ನಾವಿವತ್ತು ನಿಮಗೆ ಹೇಳಲಿದ್ದೇವೆ. ನಾವು ಪುರಾಣಗಳಲ್ಲೇ ಗೋವಿನ ಬಗ್ಗೆ ಕೇಳಿರುತ್ತೇವೆ. ಕಾಮಧೇನುವೆಂಬ ಗೋವು ಕೇಳಿದ್ದನ್ನೆಲ್ಲ ನೀಡುತ್ತಿತ್ತಂತೆ. ಅಲ್ಲದೇ, ಗಣೇಶ...

ಅಂಬರೀಷ್ ಸ್ಮಾರಕಕ್ಕೆ 1 ಎಕರೆ 34 ಕುಂಟೆ ಭೂಮಿ ನೀಡಿದ ಸರ್ಕಾರ: ಧನ್ಯವಾದ ತಿಳಿಸಿದ ಸುಮಲತಾ..!

ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಅಂಬರೀಷ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದ ಬಗ್ಗೆ ಸಿಎಂಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ, ಅಂಬರೀಶ್ ಅವರ...

ಕರ್ನಾಟಕದಲ್ಲಿ ದಿನಕ್ಕೆ ಸಾವಿರ ದಾಟಿದ ಕೊರೊನಾ ಸೋಕಿತರ ಸಂಖ್ಯೆ: ಮಹಾರಾಷ್ಟ್ರದ ಬಗ್ಗೆ ಕೇಳಲೇಬೇಡಿ..!

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ. ಕರ್ನಾಟಕದಲ್ಲಿ ಒಂದು ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ದಾಟಿದ್ದು, ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಇಷ್ಟೇ ಅಲ್ಲದೇ, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರವೂ ಸಭೆ ನಡೆಸಿದ್ದು, ಕೆಲ ದಿನಗಳಲ್ಲಿ...

ಗಾಯಕಿ ಜಾನಕಿಯಮ್ಮನವರ ಸಾವಿನ ಸುದ್ದಿಯ ಬಗ್ಗೆ ಸ್ಪಷ್ಟನೆ ನೀಡಿದ ಎಸ್‌ಪಿಬಿ..!

ಎಸ್.ಜಾನಕಿ, ಕನ್ನಡ ಚಿತ್ರರಂಗ ಕಂಡ ಕಂಚಿನಕಂಠದ ಗಾಯಕಿ. 90ರ ದಶಕದ ಸಿನಿಮಾಗಳಿಂದ ಹಿಡಿದು ಹೊಸ ಸಿನಿಮಾದ ಹಾಡುಗಳಿಗೂ ಕಂಠದಾನ ಮಾಡಿದ ಗಾನಕೋಗಿಲೆ.ಇಂಥ ಗಾನ ಕೋಗಿಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿದೆ. ಈ ಬಗ್ಗೆ ಮಾತನಾಡಿರುವ ಪ್ರಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ, ಅಸಮಾಧಾನ ಹೊರಹಾಕಿದ್ದಾರೆ. ಗಾಯಕಿ ಎಸ್.ಜಾನಕಿಯವರು ಸಾವನ್ನಪ್ಪಿದ್ದಾರೆಂದು ಸೋಶಿಯಲ್ ಮೀಡಿಯಾದಲ್ಲಿ ಪುಂಡ ಪೋಕರಿಗಳು ಸುಳ್ಳುಸುದ್ದಿ...

ಅಂಡರ್ ವಾಟರ್ ಫೋಟೋಶೂಟ್ ಮಾಡಿಸಿಕೊಂಡ ಶೃತಿ ಹಾಸನ್..!

ಲಾಕ್‌ಡೌನ್‌ನಲ್ಲಿ ಶೃತಿ ಹಾಸನ್ ವಿವಿಧ ತರಹದ ಆರೋಗ್ಯಕರ ಅಡುಗೆಗಳ ರೆಸಿಪಿಯನ್ನ ತಮ್ಮ ಫ್ಯಾನ್ಸ್‌ಗೆ ಹೇಳಿಕೊಟ್ಟಿದ್ದರು. ಅಲ್ಲದೇ, ವಿವಿಧ ಹಾಡುಗಳನ್ನ ಹಾಡಿ, ಆ ವೀಡಿಯೋವನ್ನ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಡುತ್ತಿದ್ದರು. ಇದೀಗ ಮತ್ತೊಂದು ವಿಷಯಕ್ಕೆ ಶೃತಿ ಸುದ್ದಿಯಾಗಿದ್ದಾರೆ. ತಮ್ಮ ಹಾಡಿನ ಮೂಲಕ ಆಗಾಗ ಸುದ್ದಿಯಾಗುತ್ತಿದ್ದ ಶೃತಿ ಹಾಸನ್, ಇದೀಗ ಅಂಡರ್ ವಾಟರ್ ಫೋಟೋಶೂಟ್‌ನಿಂದ ಸುದ್ದಿಯಾಗಿದ್ದಾರೆ. ಕಪ್ಪು ಕೆಂಪು ಬಣ್ಣದ ಉಡುಪು...

ಕಾನ್‌ಸ್ಟೇಬಲ್ ಸರೋಜಾ ಮತ್ತು ಚಿಕ್ಕಣ್ಣ ಮಾದುವೆಯಾಗ್ ಬಿಟ್ರಾ..?

ಕೆಲ ದಿನಗಳಿಂದ ಹಾಸ್ಯನಟ ಚಿಕ್ಕಣ್ಣ ಮತ್ತು ಕಾನ್ಸ್ಟೇಬಲ್ ಸರೋಜಾ ಖ್ಯಾತಿಯ ತ್ರೀವೇಣಿ ರಾವ್ ಮದುವೆಯಾಗಿದ್ದಾರೆ ಅನ್ನೋ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿತ್ತು. ಅಷ್ಟೇ ಅಲ್ಲದೇ, ತ್ರಿವೇಣಿ ಇನ್‌ಸ್ಟಾಗ್ರಾಮ್‌ನಲ್ಲಿ ಚಿಕ್ಕಣ್ಣ ಮತ್ತು ತ್ರಿವೇಣಿ ವಧುವರರ ಉಡುಪಿನಲ್ಲಿರುವ ಫೋಟೋ ಕೂಡ ಅಪ್ಲೋಡ್ ಆಗಿತ್ತು. ಈ ಕಾರಣಕ್ಕೆ ತ್ರಿವೇಣಿ ಮತ್ತು ಚಿಕ್ಕಣ್ಣ ಗುಟ್ಟಾಗಿ ಮದುವೆಯಾದ್ರಾ ಅನ್ನೋ ಪ್ರಶ್ನೆ ಕೂಡಾ...

ಯಾವುದೇ ಕಾರಣಕ್ಕೂ ಈ ಆಹಾರಗಳನ್ನ ಒಟ್ಟಿಗೆ ತಿನ್ನಬೇಡಿ..!

ಕೆಲವೊಮ್ಮೆ ನಾಲಿಗೆಗೆ ಡಿಫ್ರೆಂಟ್ ರುಚಿ ಸಿಗುತ್ತದೆ ಎಂಬ ಕಾರಣಕ್ಕೆ ಯಾವುದ್ಯಾವುದೋ ಆಹಾರವನ್ನ ಒಟ್ಟುಗೂಡಿಸಿ ತಿಂದುಬಿಡುತ್ತೇವೆ. ಆದ್ರೆ ಹೀಗೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗುತ್ತದೆ. ಇಂಥ ಆಹಾರವನ್ನು ಒಟ್ಟೊಟ್ಟಿಗೆ ತಿನ್ನುವ ಬದಲು ಅರ್ಧ ಅಥವಾ ಒಂದು ಗಂಟೆ ಅಂತರ ನೀಡಬೇಕು. ಹಾಗಾದ್ರೆ ಯಾವುದು ಆ ಆಹಾರಗಳು ಅಂತಾ ನೋಡೋಣ ಬನ್ನಿ. 1.. ಅನ್ನ ಮತ್ತು ವಿನೇಗರ್...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img