Sunday, July 12, 2026

karnataka news

Bengaluru News: ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಅಕ್ರಮ ಬೀಜ ದಾಸ್ತಾನು ಜಪ್ತಿ

Bengaluru: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತವಾಗಿ ಬೀಜ,ರಸಗೊಬ್ಬರ ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತರಾದ ಡಾ.ಬಿ.ಸಿ.ಸತೀಶ್ ಅವರ ಸೂಚನೆ...

Haveri News: ಯೋಧ ಯಶೋಧರ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

Haveri News: ಕೇರಳದ ಕೊಚ್ಚಿಯಲ್ಲಿ ಸೇವೆಯಲ್ಲಿದ್ದ ವೇಳೆ ಅಕಾಲಿಕವಾಗಿ ನಿಧನರಾದ ಭಾರತೀಯ ನೌಕಾದಳದ ಯೋಧ, ತಾಲೂಕಿನ ಉಪ್ಪುಣಸಿ ಗ್ರಾಮದ ಯಶೋಧರ ದುರುಗಪ್ಪ ವಡ್ಡರ ಅವರ ಪಾರ್ಥಿವ ಶರೀರಕ್ಕೆ ಶಾಸಕ ಶ್ರೀನಿವಾಸ ಮಾನೆ ಮಾಜಿ ಶಾಸಕ ಶಿವರಾಜ್ ಸಜ್ಜನ್ ಜನಪ್ರತಿನಿಧಿಗಳು, ಮಾಜಿ ಯೋಧರು ಅಂತಿಮ ನಮನ ಸಲ್ಲಿಸಿ, ಗೌರವಾರ್ಪಿಸಿದರು. ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಗೌರವ...

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ ನದಿಗಳಿಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ದಿಢೀರನೆ ನೀರಿನ ಹರಿವು ಹೆಚ್ಚಾಗಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ರೈತಾಪಿ ವರ್ಗದಲ್ಲಿ ಹೊಸ ಆಶಾಭಾವನೆ ಮೂಡಿದ್ದು,...

Koppala: ಯುಡಿಐಡಿ (UDID) ಕಾರ್ಡ್ ವಿತರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

Koppala News: ಕೊಪ್ಪಳ ಜಿಲ್ಲೆಯ ವಿಕಲಚೇತನರ ಹಕ್ಕುಗಳ ರಕ್ಷಣೆ ಹಾಗೂ ತ್ವರಿತ ಗತಿಯಲ್ಲಿ ಯುಡಿಐಡಿ (UDID) ಕಾರ್ಡ್ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಕಳೆದ 6ರಿಂದ 7 ತಿಂಗಳುಗಳು ಕಳೆದರೂ ಅರ್ಹ ಫಲಾನುಭವಿಗಳಿಗೆ ಯುಡಿಐಡಿ ಕಾರ್ಡ್ ಸಿಗದಿರುವುದು ಜಿಲ್ಲೆಯ ವಿಕಲಚೇತನ...

Hubli News: SIR ಪ್ರಕ್ರಿಯೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು, ಕೆಲವೆಡೆ ಸಾಮೂಹಿಕವಾಗಿ ಫಾರ್ಮ್‌ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್...

Hubli Political News: ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ದೂರು

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತಷ್ಟು ರಾಜಕೀಯ ತಿರುವು ಪಡೆದುಕೊಂಡಿದೆ. ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿ ಎನ್ಯೂಮರೇಷನ್ ಫಾರ್ಮ್ ವಿತರಣೆ ನಡೆಸಿದ್ದಾರೆ ಎಂದು ಆರೋಪಿಸಿ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ಅಧಿಕೃತ ದೂರು ಸಲ್ಲಿಸಿದೆ.  ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡ...

Hubli Political News: 25ನೇ ಅವಧಿಯಲ್ಲೂ ಪಾಲಿಕೆ ಚುಕ್ಕಾಣಿ ಬಿಜೆಪಿ ತೆಕ್ಕೆಗೆ

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ದುರ್ಗಮ್ಮ ಬಿಜವಾಡ ಮಹಾಪೌರರಾಗಿ, ರತ್ನಾಭಾಯಿ ನಾಜರೆ ಉಪಮಹಾಪೌರರಾಗಿ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಬೆಳಗಾವಿ ವಿಭಾಗದ ಪ್ರಾದೇಶಿಕ...

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ದಾಟಿಸಿ ಶವಸಂಸ್ಕಾರಕ್ಕೆ ಕೊಂಡೊಯ್ಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಹೊನ್ನಾವರ ತಾಲೂಕಿನ ದೊಡ್ಡ ಹಿತ್ತಲ ಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಳೆಯ ಹಿನ್ನೆಲೆ ಭಾಸ್ಕೇರಿ ಹೊಳೆ...

Hubli News: SIR ನೆಪದಲ್ಲಿ ಮತ ಡಿಲೀಟ್ ಕುತಂತ್ರ: ಅಬ್ಬಯ್ಯ ಆರೋಪ

Hubli News: ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಎಸ್‌ಐಆರ್ ಪ್ರಕ್ರಿಯೆ ಕುರಿತು ಜನರಲ್ಲಿ ಆತಂಕ ಮನೆ ಮಾಡಿದೆ ಎಂದರು. ದಾಖಲೆ...

Life lesson: ಈ 4 ಲಕ್ಷಣಗಳು ನಿಮ್ಮಲ್ಲಿದ್ದರೆ ನೀವು ಪರಿಪಕ್ವರಾಗಿದ್ದೀರಿ ಎಂದರ್ಥ

Life lesson: ನಾವು ಸೇರುವ ಶಾಲೆ- ಕಾಲೇಜಿಗಿಂತ ಹೆಚ್ಚು ಮ್ಮ ಜೀವನವೇ ನಮಗೆ ಮರೆಯದ ಪಾಠ ಕಲಿಸಿರುತ್ತದೆ. ಅಂಥ ಪಾಠ ಕಲಿತ ಬಳಿಕವೇ ನಾವು ಪರಿಪಕ್ವರಾಗಲು, ಪ್ರಬುದ್ಧರಾಗಲು ಸಾಧ್ಯ. ಹಾಗಾದ್ರೆ ನಾವು ಪ್ರಬುದ್ಧರಾಗಿದ್ದೇವೆ, ಜೀವನ ಪಾಠವನ್ನು ಚೆನ್ನಾಗಿ ಕಲಿತಿದ್ದೇವೆ ಅನ್ನೋಕ್ಕೆ ನಮ್ಮಲ್ಲಿ ಕೆಲ ಲಕ್ಷಣಗಳಿರಬೇಕು. ಆ ಲಕ್ಷಣಗಳು ಯಾವುದು ಎಂದು ತಿಳಿಯೋಣ ಬನ್ನಿ. ಎಲ್ಲ ಸಮಸ್ಯೆಗಳಿಗೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img