Wednesday, February 25, 2026

karnataka news

ಹೆಂಗಿದ್ದ ಹಾಸ್ಯನಟಿ ವಿದ್ಯುಲ್ಲೇಖಾ ಹೆಂಗಾದ್ರು ನೋಡಿ..!

ಸೌತ್‌ಸಿನಿ ಇಂಡಸ್ಟ್ರಿಯಲ್ಲಿ ಬಹುಬೇಡಿಕೆಯ ಹಾಸ್ಯ ನಟಿಯಾಗಿರುವ ವಿದ್ಯುಲ್ಲೇಖಾ ರಾಮನ್ ಲಾಕ್‌ಡೌನ್ ಟೈಮನ್ನ ವೇಯ್ಟ್ ಲಾಸ್ ಮಾಡೋಕ್ಕೆ ಬಳಸಿದ್ದಾರೆ. ತೆಲುಗು ,ತಮಿಳು, ಕನ್ನಡ ಚಿತ್ರದಲ್ಲೂ ನಟಿಸಿರುವ ವಿದ್ಯುಲ್ಲೇಖಾ, ತಮ್ಮ ಹಾಸ್ಯದಿಂದಲೇ ಫ್ಯಾನ್ ಫಾಲೋವರ್ಸ್ ಹೊಂದಿದ್ರು. ಎಂಟು ವರ್ಷದ ಹಿಂದೆ ಸಿನಿರಂಗಕ್ಕೆ ಕಾಲಿಟ್ಟ ವಿದ್ಯುಲ್ಲೇಖಾಗೆ ಅವರ ತೂಕ ಕೂಡ ಹಾಸ್ಯನಟನೆಗೆ ಸಹಾಯವಾಗಿತ್ತು. ಆದ್ರೀಗ ವಿದ್ಯುಲ್ಲೇಖಾ ಬರೋಬ್ಬರಿ 20...

20 ಮಿಲಿಯನ್ ಅಮೆರಿಕನ್ನರಿಗೆ ಕೊರೊನಾ ಸೋಂಕು..!

ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಮಿಲಿಯನ್‌ಗೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಯು.ಎಸ್‌ ಅಧಿಕಾರಿಗಳು ಅಂದಾಜು ಮಾಡಿದ್ದಾರೆ. ಇನ್ನು ಸೋಂಕಿತರಲ್ಲಿ ಹೆಚ್ಚಿನವರಿಗೆ ಅದರ ಗುಣಲಕ್ಷಣಗಳೇ ಇರಲಿಲ್ಲ. ಇದು ಸೋಂಕಿತರ ಸಂಖ್ಯೆ ಹೆಚ್ಚಾಗುವಂತೆ ಮಾಡಿದೆ. ಯುಎಸ್‌ನಲ್ಲಿ 12ಕ್ಕೂ ಅಧಿಕ ರಾಜ್ಯಗಳು ಕೊರೊನಾ ವಿಷಯದಲ್ಲಿ ಆತಂಕಕಾರಿ ಬೆಳವಣಿಗೆ ಹೊಂದಿದೆ ಎಂದು ಹೇಳಲಾಗಿದೆ....

ಶಶಿಕಲಾ ನಟರಾಜನ್ ಶೀಘ್ರದಲ್ಲೇ ಬಿಡುಗಡೆಯಾಗ್ತಾರಾ..?

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರದ ಪಾಲಾಗಿರುವ ಶಶಿಕಲಾ ನಟರಾಜನ್, ಕೆಲ ದಿನಗಳಲ್ಲೇ ಬಿಡುಗಡೆಯಾಗ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದ್ರೆ ಈ ವಿಷಯವನ್ನ ಪರಪ್ಪನ ಅಗ್ರಹಾರ ಅಧಿಕಾರಿಗಳು ನಿರಾಕರಿಸಿದ್ದು, ಶೀಘ್ರದಲ್ಲಿ ಶಶಿಕಲಾ ಬಿಡುಗಡೆ ಅಸಾಧ್ಯ ಎಂದಿದ್ದಾರೆ. ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗುವ ಖೈದಿಗಳ ಹೆಸರನ್ನ ಲೀಸ್ಟ್‌ ಮಾಡಲಾಗಿತ್ತು. ಆದ್ರೆ...

ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯ ಬಗ್ಗೆ ಆತಂಕ ಹೊರಹಾಕಿದ ಸಂಸದೆ ಸುಮಲತಾ..

ಮಂಡ್ಯ: ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ ಕಾರಣದಿಂದಾಗಿ ಏಕಾಏಕಿ ಲೇ-ಆಫ್‍ ಘೋಷಣೆ ಮಾಡಿದೆ. ಈ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಫೇಸ್‌ಬುಕ್ ಪೇಜ್‌ನಲ್ಲಿ ಆತಂಕ ಹೊರಹಾಕಿದ್ದಾರೆ. ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ...

ಸ್ಪೇಶಲ್ ಬೆಂಡೇಕಾಯಿ ಕರಿ ರೆಸಿಪಿ

ನಾವಿವತ್ತು ಬೆಂಡೇಕಾಯಿ ಕರಿ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಹಾಗಾದ್ರೆ ಬೆಂಡೇಕಾಯಿ ಕರಿ ಮಾಡೋಕ್ಕೆ ಬೇಕಾಗಿರುವ ಸಾಮಗ್ರಿ ನೋಟ್ ಮಾಡಿಕೊಳ್ಳಿ. 15ರಿಂದ 20 ಬೇಂಡೆಕಾಯಿ, ಒಂದು ಈರುಳ್ಳಿ, ಒಂದು ಕಪ್ ಕೊಬ್ಬರಿ ತುರಿ, ಸ್ವಲ್ಪ ಹುಣಸೆಹಣ್ಣು, 4-5 ಎಣ್ಣೆಯಲ್ಲಿ ಹುರಿದ ಒಣ ಮೆಣಸಿನಕಾಯಿ, ಚಿಕ್ಕ ತುಂಡು ಹಸಿ ಶುಂಠಿ, 2 ಸ್ಪೂನ್ ಜೀರಿಗೆ, 2 ಸ್ಪೂನ್...

ತಿರುಪತಿ ತಿಮ್ಮಪ್ಪನ ಲಾಡು ಪ್ರಸಾದದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ..!

ಭಾರತದಲ್ಲಿರುವ ಪ್ರಖ್ಯಾತ ಮತ್ತು ಶ್ರೀಮಂತ ದೇಗುಲಗಳಲ್ಲಿ ತಿರುಪತಿ ಕೂಡ ಒಂದು. ಜೀವನದಲ್ಲಿ ಒಮ್ಮೆಯಾದರೂ ತಿರುಪತಿಗೆ ಹೋಗಿ ಬರಬೇಕು ಅಂತಾ ಹೇಳ್ತಾರೆ. ಅಷ್ಟು ಮಹತ್ವ ಹೊಂದಿದ ದೇವಸ್ಥಾನವದು. ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ತಿರುಪತಿ ದೇಗುಲ ಪುರಾತನ ದೇವಾಲಯಗಳಲ್ಲೊಂದು. ಇಲ್ಲಿ ಜಾತಿ ಭೇದವಿಲ್ಲದೇ, ದೇಶ -ವಿದೇಶಗಳಿಂದ ಭಕ್ತರು ಆಗಮಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. https://youtu.be/GSeuNt8MPe4 ತಿರುಪತಿಯಲ್ಲಿ ಫೇಮಸ್ ಅಂದ್ರೆ...

B ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಹೇಗಿರುತ್ತದೆ..? ಇಲ್ಲಿದೆ ನೋಡಿ ಉತ್ತರ..

ನಾವೆಲ್ಲಾ ವೆರೈಟಿ ವೆರೈಟಿ ಹೆಸರುಗಳನ್ನ ಕೇಳಿರ್ತೀವಿ. ಜಾತಿ ಧರ್ಮಗಳಿಗೆ ತಕ್ಕಂತೆ ಹೆಸರನ್ನ ಇಡಲಾಗುತ್ತದೆ. ಆದ್ರೆ ಒಂದೊಂದು ಅಕ್ಷರದ ಹೆಸರಿನವರ ಸ್ವಭಾವ ಒಂದೊಂದು ರೀತಿ ಇರುತ್ತದೆ. ಆದ್ರೆ ತುಂಬಾ ಅಪರೂಪದ ಹೆಸರು ಅಂದ್ರೆ ಬಿ ಅಕ್ಷರದಿಂದ ಶುರುವಾಗುವ ಹೆಸರು. ಹಾಗಾದ್ರೆ, B ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವ ಹೇಗಿರುತ್ತದೆ ಅನ್ನೋದನ್ನ ನಾವಿವತ್ತು ಹೇಳಲಿದ್ದೇವೆ. ಬಿ ಅಕ್ಷರದಿಂದ...

ಸೋರೇಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೇನು ಲಾಭ..?

ನಾವು ನೀವೆಲ್ಲ, ಕಿತ್ತಳೆ, ಸೇಬು, ಮಾವಿನ ಹಣ್ಣು, ಕ್ಯಾರೆಟ್, ಕಲ್ಲಂಗಡಿ ಹಣ್ಣು ಇವೆಲ್ಲದರ ಜ್ಯೂಸ್ ಕುಡಿದಿರ್ತೀವಿ. ಆದ್ರೆ ನೀವು ಯಾವತ್ತಾದ್ರೂ ಸೋರೇಕಾಯಿ ಜ್ಯೂಸ್ ಕುಡಿದಿದ್ದೀರಾ..? ಸೋರೇಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಅನ್ನೋದನ್ನ ತಿಳಿಯೋಣ ಬನ್ನಿ.. ಸೋರೇಕಾಯಿ ಜ್ಯೂಸ್ ಕುಡಿಯಲು ಅಷ್ಟೊಂದು ಟೇಸ್ಟಿಯಾಗಿರುವುದಿಲ್ಲ. ಆದ್ದರಿಂದ ನೀವು ಬೇಕಾದ್ರೆ ಅದಕ್ಕೆ ಕೊಂಚ ನಿಂಬೆರಸ, ಪುದೀನಾ...

ಪೊಲೀಸರ ಬಗ್ಗೆ ಮಾತನಾಡುತ್ತಾ ಭಾವುಕರಾದ ಕಮಿಷನರ್ ಭಾಸ್ಕರ್ ರಾವ್..!

ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್‌ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://youtu.be/PLWfuFu2Qgs ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...

ಮೈಷುಗರ್ ಕಾರ್ಖಾನೆ ವಿಷಯವಾಗಿ ರಸ್ತೆಯಲ್ಲೇ ಜಗಳವಾಡಿದ ಸಾರ್ವಜನಿಕರು..!

ಮಂಡ್ಯ: ಮೈಷುಗರ್ ಕಾರ್ಖಾನೆಗೆ ಸಬಂಧಿಸಿದಂತೆ ಶ್ರೀಮತಿ ಸುನಂದಾ ಜಯರಾಮ್,ಶ್ರೀಮತಿ ಕುಮಾರಿ ಹಾಗೂ ಸಂಘಟಕರು ಸರ್ಕಾರದ ಪರವಾಗಿ ಕಾರ್ಖಾನೆ ನಡೆಸಬೇಕೆಂದು ಪಾಂಪ್ಲೆಟ್ ಹಂಚುತ್ತಿರುವಾಗ O and M ಮಾಡುವುದೇ ಸರಿ ಎಂದು ಪಾಂಪ್ಲೆಟ್ ಹಂಚುತ್ತಿದ್ದವರಿಗೆ ಸಾರ್ವಜನಿಕರು ತಿರುಗಿಬಿದ್ದ ಘಟನೆ ನಡೆಯಿತು. ಇನ್ನೊಂದೆಡೆ ಪಾಂಡವಪುರ ಪಟ್ಟಣದ ಬಸವನಗುಡಿ ಬೀದಿಯ ನಿವಾಸಿಗೆ ಕೊರೊನೊ ಪಾಸಿಟೀವ್ ಧೃಡಪಟ್ಟಿದೆ. ಈ ಹಿನ್ನೆಲೆ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img