Sunday, July 26, 2026

karnataka news

ಬಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ ರಶ್ಮಿಕಾ ಮಂದಣ್ಣ..!

ಸ್ಯಾಂಡಲ್‌ವುಡ್‌ನಿಂದ ಜರ್ನಿ ಶುರು ಮಾಡಿ, ಟಾಲಿವುಡ್, ತಮಿಳು ಸಿನಿರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಬಾಲಿವುಡ್‌ಗೆ ಎಂಟ್ರಿ ಕೊಡೋಕ್ಕೆ ರೆಡಿಯಾಗಿದ್ದಾರೆ. https://youtu.be/l2xgWc8USb0 ಎರಡು ಬಾರಿ ಬಾಲಿವುಡ್‌ ಸಿನಿಮಾಗೆ ಸೆಲೆಕ್ಟ್ ಆಗಿ ಮತ್ತೆ ರಿಜೆಕ್ಟ್ ಆಗಿದ್ದರು ಎಂದು ರಶ್ಮಿಕಾ ಬಗ್ಗೆ ಕೆಲ ಸುದ್ದಿಗಳು ಹರಿದಾಡತೊಡಗಿತ್ತು. ಇದೀಗ ಮತ್ತೆ ರಶ್ಮಿಕಾ ಬಾಲಿವುಡ್‌ಗೆ ಎಂಟ್ರಿ ಕೊಡುವ...

ರಾಕ್ಷಸರ ಸಂಹಾರಕ್ಕಾಗಿ 8 ರೂಪವನ್ನ ತಾಳಿದ ಗಣೇಶ: ಆ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ಪ್ರಥಮ ಪೂಜಿತ ಗಣೇಶನಿಗೆ ಹಲವಾರು ಹೆಸರುಗಳಿದೆ. ಒಂದೊಂದು ಹೆಸರಿಗೂ ಒಂದೊಂದು ಅರ್ಥವಿದೆ. ಅಂತವುಗಳಲ್ಲಿ ನಾವಿಂದು ಗಣೇಶನ 8 ರೂಪಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಏಕದಂತ: ದೇವತೆಗಳಿಗೆ ಮದಾಸುರನೆಂಬ ರಾಕ್ಷಸ ತೊಂದರೆ ನೀಡುತ್ತಿದ್ದ. ಇದರಿಂದ ದೇವತೆಗಳು ತಮ್ಮನ್ನು ರಕ್ಷಿಸುವಂತೆ ಗಣಪನಲ್ಲಿ ಕೇಳಿಕೊಳ್ಳುತ್ತಾರೆ....

ಲಲಿತಾ ದೇವಿ ಕೈಯಲ್ಲಿ ಕಬ್ಬಿನ ಜಲ್ಲೆ ಏಕೆ ಹಿಡಿದಿದ್ದಾಳೆ ಗೊತ್ತೇ..?

ಹಿಂದೂ ಸಂಪ್ರದಾಯದಲ್ಲಿ ದೇವಿಗೆ ಉನ್ನತ ಮಹತ್ವವನ್ನೇ ನೀಡಲಾಗಿದೆ. ಬ್ರಹ್ಮ ವಿಷ್ಣು ಪರಮೇಶ್ವರರೂ ಕೂಡ ದೇವಿಯರನ್ನ ಪೂಜಿಸುತ್ತಿದ್ದರು. ಇನ್ನು ಹೀಗೆ ಪೂಜಿತರಾಗುವ ದೇವಿಯರು ತಮ್ಮ ಕೈಯಲ್ಲಿ ಕೆಲ ಆಯುಧಗಳನ್ನು ಹಿಡಿದುಕೊಳ್ಳುತ್ತಿದ್ದರು. ಹಾಗೆ ಆಯುಧಗಳನ್ನು ಹಿಡಿದುಕೊಳ್ಳುವುದಕ್ಕೆ ಕೆಲ ಕಾರಣಗಳು ಇರುತ್ತದೆ. ಇದೇ ರೀತಿ ದೇವಿ ಲಲಿತಾ ಪರಮೇಶ್ವರಿ ಕೂಡ ತನ್ನ ಕೈಯಲ್ಲಿ ಕಬ್ಬಿನ ಜಲ್ಲೆಯನ್ನು ಹಿಡಿದುಕೊಂಡಿದ್ದಾಳೆ. ಹಾಗಾದ್ರೆ...

ತೆಂಗಿನ ಕಾಯಿಗೂ ಶಿವನಿಗೂ ಇದೆ ಸಾಕಷ್ಟು ಸಾಮ್ಯತೆ: ಆ ಬಗ್ಗೆ ಪುಟ್ಟ ಮಾಹಿತಿ..

ಹಿಂದೂ ಧರ್ಮದಲ್ಲಿ ತೆಂಗಿನಕಾಯಿಗೆ ಇರುವಷ್ಟು ಮಹತ್ವ ಬೇರೆ ಯಾವ ಪ್ರಸಾದಕ್ಕೂ ಇಲ್ಲ. ಯಾಕಂದ್ರೆ ಬೇರೆ ಹಣ್ಣು ಕಾಯಿಗಳು ಎಂಜಿಲಾಗಬಹುದು. ಆದ್ರೆ ತೆಂಗಿನಕಾಯಿ ಮಾತ್ರ ಎಂಜಿಲಾಗಲು ಸಾಧ್ಯವಿಲ್ಲ. ಆದ್ದರಿಂದ ಪೂಜೆ ಸಮಯದಲ್ಲಿ ತಪ್ಪದೇ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಇನ್ನು ಈ ತೆಂಗಿನಕಾಯಿಗೂ ಮತ್ತು ಪರಶಿವನಿಗೂ ಕೆಲ ಸಾಮ್ಯತೆಗಳಿದೆ ಅವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು...

ಶುಭಕಾರ್ಯಗಳಿಗೂ ಮುನ್ನ ನಾಂದಿ ಕಾರ್ಯ ಮಾಡುವುದೇಕೆ ಗೊತ್ತಾ..?

ಮದುವೆ, ಮುಂಜಿ, ನಾಮಕರಣ, ಗೃಹಪ್ರವೇಶ ಇತ್ಯಾದಿ ಶುಭಕಾರ್ಯಗಳು ಮಾಡೋಕ್ಕಿಂತ ಮುಂಚೆ ನಾಂದಿ ಎಂಬ ಕಾರ್ಯಕ್ರಮ ಮಾಡಲಾಗುತ್ತದೆ. ಈ ಪದ್ಧತಿಯನ್ನ ಮಾಡೋದೇಕೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/yRQ7NTAfIWU ಶುಭಕಾರ್ಯಗಳಿಗೂ ಮುನ್ನ ನಾಂದಿ ಮಾಡಲು ಕಾರಣವೇನೆಂದರೆ, ಶುಭಕಾರ್ಯ ನಡೆಯುವಾಗ ನಮ್ಮ...

ಶಿವ ಅರ್ಧನಾರೀಶ್ವರನಾಗಲು ಕಾರಣವೇನು ಗೊತ್ತಾ..? ಇಲ್ಲಿದೆ ನೋಡಿ ಉತ್ತರ..

ತ್ರಿಮೂರ್ತಿಗಳಲ್ಲಿ ಓರ್ವನಾದ ಪರಶಿವ ಇಡೀ ಲೋಕದ ಸೃಷ್ಟಿಕರ್ತನೆಂದು ಹೇಳಲಾಗುತ್ತದೆ. ಇಂಥ ಶಿವ ಹಲವಾರು ರೂಪವನ್ನು ತಾಳಿದ್ದಾನೆ. ಅಂಥ ರೂಪದಲ್ಲಿ ಅರ್ಧನಾರೀಶ್ವರ ರೂಪವೂ ಒಂದು. ಹಾಗಾದ್ರೆ ಶಿವ ಅರ್ಧನಾರೀಶ್ವರ ರೂಪ ತಾಳಲು ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಮನೆಯಲ್ಲಿ ಅಕ್ವೇರಿಯಂ ಇರುವುದರಿಂದ ಏನು ಲಾಭ..?

ಮನೆಯಲ್ಲಿ ಅಕ್ವೇರಿಯಂ ಯಾಕೆ ಇರಬೇಕು..? ಅದರಿಂದ ಏನು ಲಾಭ ಅನ್ನೋ ಬಗ್ಗೆ ನಾವು ನಿಮಗಿಂದು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/F9Z6fzMbQ1Q ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಮೀನು ಸಾಕುವುದು ತುಂಬಾ ಉತ್ತಮವಂತೆ. ನೀವು ದೊಡ್ಡ ಅಕ್ವೇರಿಯಂನ್ನ ತಂದಿಡಬೇಕಾಗಿಲ್ಲ. ಬದಲಾಗಿ ಚಿಕ್ಕ ಗ್ಲಾಸ್‌...

ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದಿರಬೇಕು ಅಂದ್ರೆ ಈ ಕೆಲಸ ಮಾಡಿ..

ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದಿರಬೇಕು ಅಂದ್ರೆ, ಪೋಷಕರು ಕೆಲ ಕೆಲಸಗಳನ್ನು ಮಾಡಬೇಕು. ಪೂಜೆ ಪುನಸ್ಕಾರ, ಮಕ್ಕಳಲ್ಲಿ ದೇವರ ಬಗ್ಗೆ ಭಕ್ತಿ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳ ಕೊಠಡಿ ಉತ್ತಮವಾಗಿರಬೇಕು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/F9Z6fzMbQ1Q ಮಕ್ಕಳು...

ಮನೆಯಲ್ಲಿ ಪ್ರತಿದಿನ ಕಲಹವಾಗುತ್ತಿದ್ದರೆ ಈ ದೀಪ ಹಚ್ಚಿ ನೋಡಿ..

ಪ್ರತೀ ಮನೆಯಲ್ಲೂ ಕಲಹ ಇದ್ದೇ ಇರುತ್ತೆ. ಆದರೆ ಪ್ರತೀದಿನ ಮನೆಯಲ್ಲಿ ಕಲಹ ಆದರೆ ಮಾತ್ರ ಉತ್ತಮವಲ್ಲ. ಇದು ಮನಶಾಂತಿಯನ್ನೇ ಹಾಳು ಮಾಡುತ್ತದೆ. ಜೀವನವೇ ಬೇಡ ಅನ್ನಿಸುವಷ್ಟು ಬೇಸರವಾಗಿಬಿಡುತ್ತದೆ. ಹಾಗಾದ್ರೆ ಮನೆಯಲ್ಲಿ ಜಗಳವಾಗಬಾರ್ದು ಅಂದ್ರೆ ಯಾವ ದೀಪವನ್ನು ಹಚ್ಚಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್...

ಮೇಲ್ಮನೆಯಲ್ಲಿ ನಡೆದ ಘಟನೆ ದುರದೃಷ್ಟಕರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ಮೇಲ್ಮನೆಯಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಪ್ರಜಾಪ್ರಭುತ್ವದ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/F9Z6fzMbQ1Q ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರ ಅನುಚಿತ ವರ್ತನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಸದನದ ಮೇಲ್ಮನೆ ಚಿಂತಕರ ಚಾವಡಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img