Tuesday, February 24, 2026

karnataka news

‘ಫ್ಯಾಂಟಮ್’ ಶೂಟಿಂಗ್ ಮುಂದುವರಿಕೆ: ಇಬ್ಬರು ನಾಯಕಿಯರೊಂದಿಗೆ ಕಿಚ್ಚನ ರೋಮ್ಯಾನ್ಸ್..!

ಅನೂಪ್ ಭಂಡಾರಿ ಮತ್ತು ಸುದೀಪ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರ ಫ್ಯಾಂಟಮ್. ಚಿತ್ರದ ಮೊದಲ ಹಂತದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಎರಡನೇ ಹಂತದ ಶೂಟಿಂಗ್ ಕೆಲ ದಿನಗಳಲ್ಲೇ ಶುರುವಾಗಲಿದೆ. ಮಹಾಬಲೇಶ್ವರ ಮತ್ತು ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದ್ದು, ಹೈದರಾಬಾದ್‌ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಸಲು ಫ್ಯಾಂಟಮ್ ಚಿತ್ರತಂಡ ನಿರ್ಧರಿಸಿದೆ. ಫ್ಯಾಂಟಮ್ ಸಿನಿಮಾದಲ್ಲಿ ಸುದೀಪ್ ಜೊತೆ...

ಕೊರೊನಾ ಮಹಾಮಾರಿಯಿಂದ ಬಳಲಿ ಶಾಸಕ ನಿಧನ..!

ಚೆನೈ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ಪಶ್ಚಿಮ ಕ್ಷೇತ್ರದ ಶಾಸಕ ಅನ್ಬಳಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಹಿನ್ನೆಲೆ ಶಾಸಕ ಅನ್ಬಳಗನ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 2ರಂದು ಕೊರೊನಾ ಸೋಂಕಿರುವುದು ಧೃಡಪಟ್ಟಿದ್ದು, ವೆಂಟಿಲೇಟರ್‌ನಲ್ಲಿಟ್ಟು ಶಾಸಕರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶಾಸಕ ಅನ್ಬಳಗನ್ ಸಾವನ್ನಪ್ಪಿದ್ದಾರೆ. ಅನ್ಬಳಗನ್ ಚೆನ್ನೈ...

ಸುಂದರ ಕೇಶರಾಶಿಗಾಗಿ ಅನುಸರಿಸಿ ಈ 10 ಸೂತ್ರಗಳನ್ನ..

ಮುಖ ಎಷ್ಟೇ ಅಂದವಿದ್ದರೂ, ಆ ಅಂದವನ್ನ ಇಮ್ಮಡಿಗೊಳಿಸೋಕ್ಕೆ ದಟ್ಟವಾದ ಕೂದಲಿಂದ ಮಾತ್ರ ಸಾಧ್ಯ. ಆದ್ರೆ ಈಗಿನ ಕಾಲದಲ್ಲಿ ಕೂದಲನ್ನ ದಟ್ಟವಾಗಿ ಇರಿಸೋದೇ ದೊಡ್ಡ ಚಾಲೆಂಜ್. ಇಂದಿನ ಕಾಲದ ಯುವಕ ಯುವತಿಯರ ದೊಡ್ಡ ಸಮಸ್ಯೆ ಎಂದರೆ ಕೂದಲುದುರುವ ಸಮಸ್ಯೆ. ದೇಹದಲ್ಲಿ ವಿಟಮಿನ್ ಕೊರತೆ, ನೀರಿನ ಸಮಸ್ಯೆ, ಹೀಗೆ ಅನೇಕ ಸಮಸ್ಯೆಯಿಂದ ಕೂದಲು ಉದುರುವ ಸಮಸ್ಯೆ ಉಂಟಾಗುತ್ತದೆ. ...

ಟೀ ಟೈಮ್ ಸ್ನ್ಯಾಕ್ಸ್ ಅವಲಕ್ಕಿ ಚಿವ್ಡಾ ರೆಸಿಪಿ

ಅವಲಕ್ಕಿ ಚೂಡಾ, ಇದನ್ನ ಬೆಳಗ್ಗಿನ ಉಪಹಾರ ಜೊತೆಗೂ ತಿನ್ನಬಹುದು, ಟೀ ಟೈಮ್ ಸ್ನ್ಯಾಕ್ಸ್ ಆಗಿಯೂ ತಿನ್ನಬಹುದು. ಉತ್ತರಕರ್ನಾಟಕದ ಜನ ಬೆಳಿಗ್ಗೆ ಉಪ್ಪಿಟ್ಟು- ಅವಲಕ್ಕಿ ಜೊತೆ ಚೂಡಾ ಇದ್ರೆನೇ ಮಜಾ ಅಂತಾರೆ. ಮದುವೆ ಮುಂಜಿ ಕಾರ್ಯಕ್ರಮದಲ್ಲಿ ಬೆಳಗ್ಗಿನ ಉಪಹಾರದ ಜೊತೆ ಅವಲಕ್ಕಿ ಅಥವಾ ಚುರ್ಮುರಿ ಚೂಡಾ ಇದ್ರೇನೆ ಕಾರ್ಯಕ್ರಮದ ತಿಂಡಿ ಕಂಪ್ಲೀಟ್ ಇದ್ದಂಗೆ. ಹಾಗಾದ್ರೆ ಇನ್ಯಾಕೆ...

ಜೇನುತುಪ್ಪದಲ್ಲಿದೆ ಚಮತ್ಕಾರಿ ಔಷಧಿಯ ಗುಣ

ನಿಸರ್ಗದಿಂದ ಸಿಕ್ಕ ಉಡುಗೊರೆಗಳಲ್ಲಿ ಜೇನುತುಪ್ಪವೂ ಒಂದು. ಭಾರತದಲ್ಲಿ ಜೇನುತುಪ್ಪಕ್ಕೆ ಧಾರ್ಮಿಕ ಪ್ರಾಮುಖ್ಯತೆ ನೀಡಲಾಗಿದೆ. ಪೂಜಾ ಕೈಂಕರ್ಯಗಳಲ್ಲಿ, ದೇವರಿಗೆ ಅಭಿಶೇಕ ಮಾಡುವ ಸಂದರ್ಭದಲ್ಲಿ, ಪ್ರಸಾದ ತಯಾರಿಸುವಾಗ ಜೇನುತುಪ್ಪವನ್ನ ಬಳಸಲಾಗುತ್ತದೆ. ಇನ್ನು ಆಯುರ್ವೇದದ ಔಷಧಿಗಳನ್ನ ಸೇವಿಸುವಾಗ ಅದರೊಟ್ಟಿಗೆ ಜೇನುತುಪ್ಪವನ್ನ ಬಳಸಲಾಗುತ್ತದೆ. ಜೇನುತುಪ್ಪ ಆರೋಗ್ಯಕರವಷ್ಟೇ ಅಲ್ಲದೇ, ಸೌಂದರ್ಯಕರವೂ ಹೌದು. ಹಾಗಾದ್ರೆ ಜೇನುತುಪ್ಪ ಬಳಕೆಯಿಂದಾಗುವ ಲಾಭಗಳೇನು ನೋಡೋಣ...

ಶ್ರೀರಂಗಪಟ್ಟಣ ಗಾರ್ಮೆಂಟ್ಸ್ ನೌಕರರ ಪ್ರತಿಭಟನೆ: ಸಂಸದೆ ಸುಮಲತಾ ಭೇಟಿ..

ಶ್ರೀರಂಗಪಟ್ಟಣ ಗಾರ್ಮೆಂಟ್ಸ್ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಯೂರೋ ಕ್ಲಾಥಿಂಗ್ ಕಂಪನಿಯ ಗೋಕುಲ್ ದಾಸ್ ಗಾರ್ಮೆಂಟ್ಸ್‌ಗೆ ಸಂಸದೆ ಸುಮಲತಾ ಅಂಬರೀಶ್ ಭೇಟಿ ನೀಡಿದರು. ನೌಕರನ್ನು ಕೆಲಸದಿಂದ ತೆಗೆದು ಕಾರ್ಖಾನೆ ಮುಚ್ಚುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಾರ್ಮೆಂಟ್ಸ್ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ ಸುಮಲತಾ ಅಂಬರೀಷ್, ಹೊರ ಹಾಕುವ ಆತಂಕದಲ್ಲಿರುವ ನೌಕರರಿಗೆ ಅನ್ಯಾಯವಾಗದಂತೆ...

ಮೈಸೂರಿನ ಬಗ್ಗೆ ನಿಮಗೆ ಗೊತ್ತಿರದ 30 ಕುತೂಹಲಕಾರಿ ಸಂಗತಿಗಳು..!

ಕರ್ನಾಟಕ ಹಲವು ವಿಷಯಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹುದರಲ್ಲಿ ಮೈಸೂರು ದಸರಾ ಕೂಡ ಒಂದು. ವಿಶ್ವವಿಖ್ಯಾತ ಮೈಸೂರು ದಸರಾ ನೋಡಲು ಕರ್ನಾಟಕದಿಂದಷ್ಟೇ ಅಲ್ಲದೇ, ಹೊರ ರಾಜ್ಯ, ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ. ಸುಂದರ ಪ್ರವಾಸಿ ತಾಣಗಳನ್ನೊಳಗೊಂಡ ಮೈಸೂರಿನ ಬಗ್ಗೆ ನಾವಿವತ್ತು 30 ವಿಷಯಗಳನ್ನ ಹೇಳ್ತೀವಿ. 1.. ಮೈಸೂರು ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮತ್ತು ಭಾರತೀಯರೇ ಸ್ಥಾಪಿಸಿದ ಮೊದಲ...

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್‌6 ಲೈಟ್ ಲಾಂಚ್

ಜೂನ್ 8ರಂದು ಅಂದ್ರೆ ಇಂದು ಭಾರತದಲ್ಲಿ ಸ್ಯಾಮ್‌ಸಂಗ್ ಕಂಪನಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್‌6 ಲೈಟ್ ಲಾಂಚ್ ಆಗಲಿದ್ದು. ಇನ್ನು ಈ ಟ್ಯಾಬ್‌ ಆನ್‌ಲೈನ್‌ ಆ್ಯಪ್‌ಗಳಾದ ಅಮೇಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿದೆ. ಇದರ ಡಿಸ್‌ಪ್ಲೇ ನೋಡೋದಾದ್ರೆ 10.4 ಇಂಚು ಇದ್ದು, 4ಜಿಬಿ ರ್ಯಾಮ್, 128 ಜಿಬಿ ಸ್ಟೋರೇಜ್ ಸ್ಪೇಸ್ ಇರತ್ತೆ. ಇದು ಓಕ್ಟಾ ಕೋರ್...

ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...

ಕ್ವಾರಂಟೈನ್ ಆದ ಕೇಜ್ರಿವಾಲ್: ನಾಳೆ ನಡೆಯಲಿದೆ ಕೋವಿಡ್ ಟೆಸ್ಟ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(51) ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಕಾರಣಕ್ಕಾಗಿ ಅರವಿಂದ್ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ದೆಹಲಿಯ ನಿವಾಸದಲ್ಲಿ ಕೇಜ್ರಿವಾಲ್ ಕ್ವಾರಂಟೈನ್ ಆಗಿದ್ದು, ನಾಳೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ. ಅದರ ರಿಪೋರ್ಟ್ ಬರುವವರೆಗೂ ಕೇಜ್ರಿವಾಲ್ ಯಾರನ್ನೂ ಭೇಟಿಯಾಗುವುದಿಲ್ಲವೆಂದು ನಿರ್ಧರಿಸಿದ್ದಾರೆನ್ನಲಾಗಿದೆ. ಇನ್ನು ದೆಹಲಿಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img