Sunday, July 26, 2026

karnataka news

ಜೀವನದಲ್ಲಿ ಉದ್ಧಾರವಾಗಬೇಕಂದ್ರೆ ಚಾಣಕ್ಯರ ಈ ಮಾತು ಕೇಳಿ..

ಚಾಣಕ್ಯ ನೀತಿಯನ್ನ ಜೀವನದಲ್ಲಿ ಅಳವಡಿಸಿಕೊಂಡವ ಅಭಿವೃದ್ಧಿಯಾಗೇ ಆಗುತ್ತಾನೆ ಅನ್ನೋದು ಹಲವರ ಅಭಿಪ್ರಾಯ. ಯಾಕಂದ್ರೆ ಚಾಣಕ್ಯ ನೀತಿ ಅಷ್ಟು ಅದ್ಭುತವಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡವ, ಶ್ರೀಮಂತನಾಗಲು ಇಚ್ಛಿಸುವವನು, ವೈವಾಹಿಕ ಜೀವನ ಸರಿದೂಗಿಸಲು ಪರದಾಡುವವನು, ಸಂಬಂಧವನ್ನು ಗಟ್ಟಿಯಾಗಿರಿಕೊಳ್ಳಲು ಇಚ್ಛಿಸುವವನು ಚಾಣಕ್ಯ ನೀತಿಯನ್ನ ಒದಲೇಬೇಕು. ಇಂದು ನಾವು ಶ್ರೀಮಂತರಾಗಲು ನಾವು ಹೇಗೆ ಬದುಕಬೇಕು ಅನ್ನೋ ಬಗ್ಗೆ ಚಾಣಕ್ಯರು ಹೇಳಿದ್ದೇನು ಅಂತಾ...

ಮನೆಯಲ್ಲಿ ಇಂಥ ವಸ್ತುಗಳಿರುವುದರಿಂದಲೇ ಮನೆ ಅಭಿವೃದ್ಧಿಯಾಗುವುದಿಲ್ಲ..

ಮನೆಯಲ್ಲಿರುವ ಕೆಲ ವಸ್ತುಗಳಿಂದ ಮನೆಜನರ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಆದ್ರೆ ಆ ವಸ್ತುಗಳಿಂದಲೇ ನಮ್ಮ ಮನೆ ಉದ್ಧಾರವಾಗುತ್ತಿಲ್ಲ ಅನ್ನೋದು ಗೊತ್ತಾಗುವುದಿಲ್ಲ. ಹಾಗಾಗಿ ನಾವಿಂದ ಯಾವ ವಸ್ತುವನ್ನು ಮನೆಯಲ್ಲಿಟ್ಟುಕೊಳ್ಳಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 ಮನೆಯಲ್ಲಿರುವ ಕೆಲ ವಸ್ತುಗಳು ಉಪಯೋಗಕ್ಕೆ ಬರುವುದಿಲ್ಲ....

ಬಿಗ್‌ಬಾಸ್ ಲೀಸ್ಟ್ ರೆಡಿ..!: ಸೀಸನ್ 8ಕ್ಕೆ ಇವರೆಲ್ಲ ಬರ್ತಾರಾ..?

ಸಖತ್ ಟಿಆರ್‌ಪಿ ಗಿಟ್ಟಿಸೋ ರಿಯಾಲಿಟಿ ಶೋಗಳಲ್ಲಿ ಬಿಗ್‌ಬಾಸ್ ಶೋ ಕೂಡಾ ಒಂದು. ನಾಳೆ ಏನಾಗ್ಬಹುದು..?ಯಾರು ಶೋನಿಂದ ಹೊರಗೆ ಹೋಗ್ತಾರೆ..? ಏನ್ ಟಾಸ್ಕ್ ಇರತ್ತೆ ಅನ್ನೋ ಬಗ್ಗೆ ಅಲ್ಲಿರೋ ಸ್ಪರ್ಧಿಗಳಿಗಿಂತ ವೀಕ್ಷಕರಿಗೇ ಕುತೂಹಲ ಜಾಸ್ತಿ. 2020ರಲ್ಲಿ ಬಿಗ್‌ಬಾಸ್ ಶುರುವಾಗಬೇಕಿತ್ತು. ಕೊರೊನಾ ಭೀತಿಯಿಂದ ಬಿಗ್‌ಬಾಸ್ ಶುರು ಮಾಡಿರಲಿಲ್ಲ. ಆದ್ರೆ ತೆಲುಗು, ತಮಿಳ್ ಚಾನೆಲ್‌ಗಳಲ್ಲಿ ಬಿಗ್‌ಬಾಸ್ ಶುರುವಾಗಿ,...

ಮಾಂಸಾಹಾರ ಸೇವಿಸುವುದು ಸರಿಯೋ..? ತಪ್ಪೋ..?

ಮಾಂಸಾಹಾರವನ್ನು ಸೇವಿಸುವುದು ಸರಿಯೋ ತಪ್ಪೋ ಎಂಬ ಬಗ್ಗೆ ಹಲವರಿಗೆ ಗೊಂದಲವಿದೆ. ಕೆಲ ಜಾತಿಗಳಲ್ಲಿ ಮಾಂಸಾಹಾರ ಸೇವಿಸುವುದು ತಪ್ಪು ಮಾಹಾಪಾಪ ಎಂದು ಭಾವಿಸಲಾಗಿದೆ. ಆದ್ರೆ ಇನ್ನು ಕೆಲವರು ಮಾಂಸಾಹಾರವನ್ನೇ ದೇವರಿಗೆ ನೈವೇದ್ಯ ಮಾಡುತ್ತಾರೆ. ಇನ್ನು ಕೆಲವರು ಹಬ್ಬ ಹರಿದಿನಗಳಲ್ಲಿ, ಕುಲ ದೇವರ ವಾರಗಳಲ್ಲಿ ಬಿಟ್ಟು ಬೇರೆ ದಿನ ಮಾಂಸಾಹಾರ ಸೇವಿಸುತ್ತಾರೆ. ಹಾಗಾದ್ರೆ ಮಾಂಸಾಹಾರ ಸೇವಿಸೋದು ಸರಿಯೋ..?...

ಮೇಲುಕೋಟೆಗೆ ಎಷ್ಟೆಲ್ಲ ಹೆಸರಿದೆ ಗೊತ್ತಾ..? ಆ ಹೆಸರುಗಳು ಹೇಗೆ ಬಂದವು..?

ಹುತ್ತದಲ್ಲಿ ಹುದುಗಿದ್ದ ನಾರಾಯಣ ದೇವರನ್ನು ರಾಮಾನುಜಾಚಾರ್ಯರು ಹೊರತೆಗೆದರು, ನಂತರ ಮೇಲುಕೋಟೆ ದೇವಸ್ಥಾನದಲ್ಲಿ ಆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನ ನಿರ್ಮಾಣವಾಯಿತು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಮೇಲುಕೋಟೆಗೆ ಹಲವಾರು ಹೆಸರುಗಳಿದೆ. ಹಾಗಾದ್ರೆ ಯಾವುದು ಆ ಹೆಸರುಗಳು..? ಆ ಹೆಸರುಗಳು ಬರಲು ಕಾರಣವೇನು ಅಂತಾ ನೋಡೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ...

ಕನಸ್ಸಿನಲ್ಲಿ ಹಣ್ಣು ತಿನ್ನುವಂತೆ ಕಂಡರೆ ಏನರ್ಥ..? ಯಾವ ಹಣ್ಣು ಯಾವ ಅರ್ಥ ಸೂಚಿಸುತ್ತದೆ..?

ಕನಸ್ಸಿನಲ್ಲಿ ಪ್ರಾಣಿ, ಪಕ್ಷಿ, ಹೆಣ್ಣು, ಮಂಗಳಮುಖಿಯರು ಬಂದ್ರೆ ಏನರ್ಥ ಅನ್ನೋ ಬಗ್ಗೆ ನಾವು ಈಗಾಗಲೇ ಹೇಳಿದ್ದೇವೆ. ಇಂದು ನಾವು ಯಾವ ಹಣ್ಣು ಕನಸ್ಸಿನಲ್ಲಿ ಬಂದ್ರೆ ಶುಭ - ಅಶುಭ ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/phiKxHaampE ಕನಸ್ಸಿನಲ್ಲಿ ಅನಾನಸ್ ಹಣ್ಣು ತಿಂದ್ರೆ, ಮೊದಲು ಕಷ್ಟ...

ಗಣಪತಿಗೆ ಗರಿಕೆಯನ್ನ ಯಾಕೆ ಅರ್ಪಿಸಬೇಕು ಗೊತ್ತಾ..?

ಗಣಪತಿಗೆ ಮೊದಕ, ಲಡ್ಡು ಅಂದರೆ ಬಲು ಇಷ್ಟ ಅನ್ನೋದು ಎಲ್ಲರಿಗೂ ಗೊತ್ತು. ಇದರ ಜೊತೆಗೆ ಗರಿಕೆ ಪ್ರಿಯ ಗಣಪತಿ ಅಂತಾನೂ ಗೊತ್ತು. ಆದ್ರೆ ಗಣಪತಿಗೆ ಗರಿಕೆ ಅರ್ಪಿಸೋದು ಯಾಕೆ ಅಂತಾ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿವತ್ತು ಗಣಪತಿಗೆ ಗರಿಕೆ ಯಾಕೆ ಹಾಕ್ತಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ನಿಮ್ಮ ಹಸ್ತದಲ್ಲಿ ಈ ರೀತಿಯ ರೇಖೆ ಇದ್ದರೆ ಖಂಡಿತ ಈ ಸ್ಟೋರಿ ಓದಿ..

ಇವತ್ತು ನಾವು ಹಸ್ತದಲ್ಲಿ ಈ ಮೇಲಿನ ಚಿತ್ರದಲ್ಲಿರುವ ಚಿಹ್ನೆ ಇದ್ದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ. ಈ ಚಿಹ್ನೆಯನ್ನು ದೇವಾಲಯಾಕಾರ ಚಿಹ್ನೆ ಎನ್ನುತ್ತಾರೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/vK77yKd5TU0 ಕೆಲವರ ಹಸ್ತರೇಖೆ ಹೇಗಿರುತ್ತದೆ ಎಂದರೆ, ಯಾವಾಗಲೂ ರೋಗಗಸ್ತ್ರರಾಗಿರುತ್ತಾರೆ. ಯಾವಾಗಲೂ ಎಲ್ಲಿ ಹೋದರು...

ದಿನಕ್ಕೆ ಮೂರು ಬಾರಿ ಬಣ್ಣ ಬದಲಿಸುವ ಶಿವಲಿಂಗ ಇರೋದಾದ್ರೂ ಎಲ್ಲಿ ಗೊತ್ತಾ..?

ನಮ್ಮ ದೇಶದಲ್ಲಿ ಸುಮಾರು ಶಿವನ ದೇವಸ್ಥಾನಗಳಿದೆ. ಒಂದೊಂದು ದೇವಸ್ಥಾನಕ್ಕೂ ತನ್ನದೇ ಆದ ಪ್ರಾಧಾನ್ಯತೆ ಇದೆ. ಎಲ್ಲ ದೇವಸ್ಥಾನಗಳಲ್ಲೂ ಶಿವಲಿಂಗಗಳು ಕಪ್ಪು ಬಣ್ಣದ ಕಲ್ಲಿನದ್ದಾಗಿರುತ್ತದೆ. ಆದ್ರೆ ನಾವಿಂದು ಹೇಳುವ ದೇವಸ್ಥಾನದ ಶಿವಲಿಂಗ ದಿನಕ್ಕೆ ಮೂರು ರೀತಿಯ ಬಣ್ಣ ಬದಲಿಸುತ್ತದೆ. ಹಾಗಾದ್ರೆ ಯಾವುದು ಆ ದೇವಸ್ಥಾನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ...

ಮಧುರೈ ಮೀನಾಕ್ಷಿ ಮತ್ತು ಸುಂದರೇಶ್ವರನ ವಿವಾಹದ ಕಥೆ..

ತಮಿಳುನಾಡಿನಲ್ಲಿ ಹಲವು ದೇವಸ್ಥಾನಗಳಿದೆ. ಅಂಥ ದೇವಸ್ಥಾನಗಳಲ್ಲಿ ವಿಶ್ವಪ್ರಸಿದ್ಧಿ ಗಳಿಸಿದ ದೇವಾಲಯ ಎಂದರೆ, ಮಧುರೈ ಮೀನಾಕ್ಷಿ ದೇವಸ್ಥಾನ. ನಾವಿವತ್ತು ಮಧುರೈ ಮೀನಾಕ್ಷಿ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಈ ದೇವಸ್ಥಾನಕ್ಕೆ ಮೀನಾಕ್ಷಿ ದೇವಸ್ಥಾನ ಅಂತಾ ಹೆಸರಿಡಲಾಗಿದೆಯಾದರೂ, ಇಲ್ಲಿ ಶಿವನನ್ನು ಕೂಡ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img