Tuesday, February 24, 2026

karnataka news

ಅಯ್ಯೋ ದೇವ್ರೇ ಡಿಕೆಶಿಗೆ ಎಂಥಾ ಸ್ಥಿತಿ ಬಂತು..!

ರಾಜ್ಯ ರಾಜಕಾರಣದ ರೆಬಲ್ ಸ್ಟಾರ್.. ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್.. ಕುಮಾರಸ್ವಾಮಿಯ ಆಪ್ತರಕ್ಷಕ.. ಕನಕಪುರದ ಬಂಡೆ ಇಡಿ ಕಸ್ಟಡಿ ಸೇರಿದ್ಮೇಲೆ ಮಾನಸಿಕವಾಗಿ ನೊಂದುಹೋಗಿದ್ದಾರೆ.. ಮೋದಿ – ಅಮಿತ್ ಶಾ ಗೆ ಇಡೀ ದೇಶದಲ್ಲಿ ತೊಡೆತಟ್ಟಿದ ಏಕೈಕ ರಾಜಕಾರಣಿ ಡಿಕೆಶಿಗೆ ಇಂಥಾ ಪರಿಸ್ಥಿತಿ ಬಂತಾ ಅನ್ನುವಂತಾಗಿದೆ. ಮನೆಯಲ್ಲಿದ್ದಾಗ ಪ್ರತಿದಿನ ಶೇವಿಂಗ್, ಥರಾವರಿ ಬಟ್ಟೆ ಹಾಕಿ...

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...

ಚಿಕ್ಕಬಳ್ಳಾಪುರ ಡಾ ಸುಧಾಕರ್ ಅಧಿಕಾರಕ್ಕೆ ಬಂತಾ ಕುತ್ತು..?

ಕರ್ನಾಟಕ ಟಿವಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ ಸುಧಾಕರ್ ಪದವಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸುಧಾಕರ್ ನೇಮಕಾತಿಯೇ ಅಕ್ರಮ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್ ಒಕಾ ಅಭಿಪ್ರಾಯ ಪಟ್ಟಿದ್ದಾರೆ. ಇಡೀ ನೇಮಕಾತಿ ಪಾರದರ್ಶಕವಾಗಿಲ್ಲ ಹೀಗಾಗಿ ನೇಮಕ ಆದೇಶವೇ ರದ್ದಾಗಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಆಂಜನೇಯ ರೆಡ್ಡಿ ಎನ್ನುವವರು ಸುಧಾಕರ್ ನೇಮಕ...

ದೇಶದಲ್ಲಿ ಕಾನೂನಿಗಿಂತ ದ್ವೇಶ ರಾಜಕಾರಣ ಮೇಲುಗೈಯಾಗಿದೆ

ಕರ್ನಾಟಕ ಟಿವಿ : ಇಡಿ ಅಧಿಕಾಗಳ ಬಂಧನದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜರ್ಜರಿತರಾಗಿದ್ದಾರೆ. ಕೋರ್ಟ್ ಹಾಲ್ ಹೊರಗಡೆ ಕುಳಿತಾದ ವಿಡಿಯೋ ಟ್ವೀಟ್ ಮಾಡಿ ಮೋದಿ-ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾನೂನಿಗಿಂತ ರಾಜಕೀಯ ದ್ವೇಷವೇ ಮೇಲುಗೈ ಸಾಧಿಸಿದೆ ಅಂತ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. https://twitter.com/DKShivakumar/status/1169241190778073089?s=20

ನಾಲಿಗೆ ಶುದ್ಧವಿರಬೇಕು, ಕುಮಾರಸ್ವಾಮಿ ವಿರುದ್ಧ ಡಿಸಿಎಂ ವಾಗ್ದಾಳಿ

ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಕ ಅಂದ್ರೆ ಯಾರು? ನಾಯಕ ಪದದ ಅರ್ಥ ಮೊದಲು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಮಾತನಾಡುವಾಗ ನಾಲಿಗೆ ಶುದ್ದವಾಗಿರಬೇಕು. ಕುಮಾರಸ್ವಾಮಿ ಗೆ ಭ್ರಷ್ಟಮುಕ್ತ, ಪ್ರಮಾಣಿಕ ರಾಜಕಾರಣ ಮಾಡಲು ಬಂದಿಲ್ಲ ಅಂತ ತಿರುಗೇಟು ನೀಡಿದ್ರು. ಜನರಿಗೋಸ್ಕರ ನಾವು ಕೆಲಸ ಮಾಡಲು ಬಂದಿದ್ದೇವೆ ಕಳಂಕ ಇಟ್ಟುಕೊಂಡು ರಾಜಕೀಯ ಮಾಡಲು...

ಹೇಗಿದೆ ಸವರ್ಣದೀರ್ಘ ಸಂಧಿ..?

ವೀರೆಂದ್ರ ಶೆಟ್ಟಿ ಅವರು ಸ್ವತಃ ರಚಿಸಿ, ನಿರ್ದೇಶಿಸಿ, ಅಭಿನಯಿಸಿ ಹಾಗು ನಿರ್ಮಾಣ ಮಾಡಿರುವ ಚಿತ್ರ ಸವರ್ಣದೀರ್ಘ ಸಂಧಿ. ವಿದ್ಯಾರ್ಹತೆ ಇಲ್ಲದಿದ್ದರೂ ಕನ್ನಡ ವ್ಯಾಕರಣದಮೇಲೆ ಇನ್ನಿಲ್ಲದ ಪ್ರೇಮ. ಸಿಕ್ಕಿ ಬೀಳದ ಹಾಗೆ ಅಪರಾಧಗಳನ್ನ ಮಾಡುವ ಗ್ಯಾಂಗ್. ಕನ್ನಡ ಪ್ರೇಮಿಯ ರೌಡಿಸಮ್ ಈ ಚಿತ್ರದ ಹೈಲೈಟ್. ಟ್ರೈಲರ್ ನಲ್ಲಿ ಕೆಲವಾರು ಎಮೊಶನಲ್ ಸೀಕ್ವೆನ್ಸ ಇದೆ. ಮ್ಯೂಸಿಕ್ ...

ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ..!

ಹೆಸರೆ ವಿಚಿತ್ರ ಅನ್ಸಲ್ವಾ..? ವಿಚಿತ್ರ ಆದ್ರು, ಇದು ಕನ್ನಡದಲ್ಲಿ ಶುರುವಾಗಿರುವ ಹೊಸ ಚಿತ್ರ. ಕಿಚ್ಚ ಸುದೀಪ್ ರವರು ತಮ್ಮ ಜನ್ಮದಿನದಂದು ಫಸ್ಟಲುಕ್ ಲೋಕಾರ್ಪಣೆಗೊಳಿಸಿದರು. ಇದು ಖ್ಯಾತ ಕಾದಂಬರಿಕಾರ ಕೌಂಡಿನ್ಯರವರ ಕಾದಂಬರಿ ಆಧಾರಿತ ಚಲನಚಿತ್ರ. ಮಿಸ್. ಮಲ್ಲಿಗೆ ಖ್ಯಾತಿಯ ಆಸ್ಕರ್ ಕೃಷ್ಣ ರವರು ಮೊದಲಬಾರಿಗೆ ತಾವೆ ನಿರ್ದೇಶಿಸಿ ಅಭಿನಯಿಸುತ್ತಿರುವ ಚಿತ್ರ ಇದು. ಲೊಕೇಂದ್ರ ಸೂರ್ಯರವರು ಸಂಭಾಷಣೆ...

ಡಿಕೆಶಿ ಬೆಂಬಲಿಸಿ ದಕ್ಷಿಣ ಕೊತಕೊತ.. ಉತ್ತರ ಕರ್ನಾಟಕ ಕಂಪ್ಲೀಟ್ ಶಾಂತ

ಕರ್ನಾಟಕ ಟಿವಿ :  ಅಕ್ರಮ ಹಣ ವರ್ಗಾವಣೆ ಸೇರಿದಂತೆ ಕೆಲ ಪ್ರಕರಣ ಮುಂದಿಟ್ಟುಕೊಂಡು ಇಡಿ ಅಧಿಕಾರಗಳು ಡಿಕೆ ಶಿವಕುಮಾರ್ ಬಂಧಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.. ಬೆಂಗಳೂರ, ರಾಮನಗರ, ಮಂಡ್ಯ, ಹಾಸನದಲ್ಲಿ ಉಗ್ರ ಪ್ರತಿಭಟನೆಯಾಗ್ತಿದೆ.. ಹತ್ತಾರು ಬಸ್ ಗಳೀಗೆ ಕಲ್ಲು ತೂರಾಟ ನಡೆಸಿ ಅಭಿಮಾನಿಗಳು ರಸ್ತೆ ತಡೆ ನಡೆಸಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ… ಮಂಡ್ಯ, ರಾಮನಗರ, ಹಾಸನ, ಕುಣಿಗಲ್ ...

ಡಿಕೆಶಿಗೆ ಸಿಎಂ ಯಡಿಯೂರಪ್ಪ ಬೆಂಬಲ

ಕರ್ನಾಟಕ ಟಿವಿ : ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಇಡಿಯಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಬಂಧನವನ್ನ ನಾನು ಸಂಭ್ರಮಿಸುವುದಿಲ್ಲ. ನನಗೆ ಡಿಕೆಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬರ್ತಾರೆ ಅನ್ನುವ ವಿಶ್ವಾಸವಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕರು ಡಿಕೆಶಿವಕುಮಾರ್ ವಿರೋಧಿಸುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪರ...

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img