Tuesday, February 24, 2026

karnataka news

‘ನಾನು ನಾನಾಗೇ ಇರ್ತೀನಿ, ಜನರ ಪರ ಇರ್ತೀನಿ’- ಸಂಸದೆ ಸುಮಲತಾ

ಮಂಡ್ಯ: ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ, ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಅವುಗಳ ಮೇಲೆ ನಾನು ಗಮನ ಹರಿಸ್ತೀನಿ ಅಂತ ಸುಮಲತಾ ಮತ್ತೆ ಪ್ರಬುದ್ಧತೆ ಮೆರೆದಿದ್ದಾರೆ. ಮಂಡ್ಯದ ಕೀಲಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲೂ ನಾನು ಯಾರ ಬಗ್ಗೆ ಕೂಡ ಕೀಳಾಗಿ ಮಾತನಾಡಿಲ್ಲ.ಈಗಲೂ ಸಹ ನಾನು ಯಾರ ಬಗ್ಗೆ ಸಹ...

ವಿಶ್ವಕಪ್ ಕ್ರಿಕೆಟ್ ನಿಂದ ಶಿಖರ್ ಧವನ್ ಹೊರಕ್ಕೆ…!

ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ. ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...

ಮಂಡ್ಯದ ಸ್ವಾಭಿಮಾನಿ ಜನತೆಗಾಗಿ ರಾಕ್ ಲೈನ್ ಹೊಸ ನಿರ್ಧಾರ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲಿದ್ದಾರೆ.   ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...

ಕ್ರಿಕೆಟ್ ನೋಡೋಕೆ ಹೋಗಿ ‘ಕಳ್ಳ’ ಎನಿಸಿಕೊಂಡ ವಿಜಯ್ ಮಲ್ಯ

ಲಂಡನ್: ವಿವಿಧ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿಸದೆ ದೇಶ ಬಿಟ್ಟು ಲಂಡನ್ ನಲ್ಲಿ ವಾಸ್ತವ್ಯ ಹೂಡಿರುವ ಉದ್ಯಮಿ ವಿಜಯ್ ಮಲ್ಯ ಕ್ರಿಕೆಟ್ ಅಭಿಮಾನಿಗಳಿಂದ ತೀವ್ರ ಮುಜುಗರಕ್ಕೀಡಾಗಿದ್ದಾರೆ. ನಿನ್ನೆ ನಡೆದ ಆಸ್ಟ್ರೇಲಿಯಾ- ಭಾರತ ವಿಶ್ವಕಪ್ ಪಂದ್ಯ ವೀಕ್ಷಣೆಗೆಂದು ಲಂಡನ್ ನ ಓವೆಲ್ ಮೈದಾನಕ್ಕೆ ಪುತ್ರ ಸಿದ್ಧಾರ್ಥ್ ಜೊತೆ ವಿಜಯ್ ಮಲ್ಯ ಬಂದಿದ್ದರು. ಪಂದ್ಯ ವೀಕ್ಷಣೆ ಬಳಿಕ ಹೊರಬಂದ...

ನಗ್ನವಾಗಿ ಡ್ಯಾನ್ಸ್ ಮಾಡಲು ಮಹಿಳೆಯರಿಗೆ ಒತ್ತಾಯ- ಇಬ್ಬರ ಬಂಧನ

ಗುವಾಹಾಟಿ: ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಲು ಬಂದಿದ್ದ ಬುಡಕಟ್ಟು ಮಹಿಳೆಯರಿಗೆ ನಗ್ನವಾಗಿ ನೃತ್ಯ ಮಾಡುವಂತೆ ರೌಡಿ ಗುಂಪೊಂದು ಒತ್ತಾಯಿಸಿದ ಅಮಾನವೀಯ ಘಟನೆ ನಡೆದಿದೆ. ನಿನ್ನೆ ರಾತ್ರಿ ಅಸ್ಸಾಂ ನ ಗುವಾಹಾಟಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನಕ್ಕಾಗಿ ಬುಡಕಟ್ಟು ಮಹಿಳೆಯರು ಬಂದಿದ್ದರು ಆದ್ರೆ ಅಲ್ಲಿ ನೆರೆದಿದ್ದ ರೌಡಿಗಳ ಗುಂಪು...

ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ. ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾಪತ್ತೆಯಾದ ಸೇನಾ ವಿಮಾನ...

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು, ಸಾಹಿತ್ಯ ಲೋಕಕ ಮತ್ತೊಂದು ಕೊಂಡಿ ಕಳಚಿದೆ. ಬಹುಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಜ್ಞಾನ ಪೀಠಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್(81) ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಲ್ಯಾವೆಲ್ಲೇ ರೋಡ್ ನಿವಾಸದಲ್ಲಿ ಇಂದು ಬೆಳಗ್ಗೆ 8.50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ನಟನೆ, ರಂಗಭೂಮಿ, ನಿರ್ದೇಶನದಲ್ಲಿ ಅಪಾರ ಆಸಕ್ತಿ ಹೊಂದಿದ್ದ...

‘ಸರ್ಕಾರದ ಖಜಾನೆ ಲೂಟಿ ಮಾಡೋ ಕೆಲ್ಸ ಬಿಡಿ’- ಡಿವಿಎಸ್

ಬೆಂಗಳೂರು: ಜಿಂದಾಲ್ ಭೂಮಿ ನೀಡುವ ವಿಚಾರಕ್ಕೆ ಕುರಿತಂತೆ ಕೇಂದ್ರ ಸಚಿವ ಸದಾನಂದ ಗೌಡ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದಗೌಡ, ಜಿಂದಾಲ್ ಸ್ಟೀಲ್ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆ ಮಾಡೋದು ಮೈತ್ರಿ ಸರ್ಕಾರದ ಸಿಂಗಲ್ ಪಾಯಿಂಟ್ ಪ್ರೋಗ್ರಾಂ ಅಂತ ವಾಗ್ದಾಳಿ ನಡೆಸಿದ್ರು. ಅಲ್ಲದೆ ಸರ್ಕಾರದ ಖಜಾನೆ ಲೂಟಿ ಹೊಡೆದು ನಿಮ್ಮ...

ನಾಳೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಬಂದ್..!!

ಬೆಂಗಳೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಾಳೆ ರೈತರು ಬೃಹತ್ ಸಂಖ್ಯೆಯಲ್ಲಿ ರಸ್ತೆಗಿಳಿಯಲಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡೋ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. 2013ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಲೇ ಬಂದಿರೋ ರೈತರ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಸರ್ಕಾರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ನಾಳೆ ರಾಜ್ಯಾದ್ಯಂತ ರೈತರು...

‘ಸುಮಲತಾರನ್ನು ನೋಡಿ ಬುದ್ಧಿ ಕಲೀರಿ’- ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು: ರಾಜಕಾರಣಕ್ಕೆ ಸುಮಲತಾ ಹೊಸದಾಗಿ ಬಂದಿರೋ ಸುಮಲತಾ ಅವರ ಪ್ರಬುದ್ಧತೆಯನ್ನ ನೋಡಿ ನೀವು ಕಲಿತುಕೊಳ್ಳಿ ಅಂತ ಜೆಡಿಎಸ್-ಕಾಂಗ್ರೆಸ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಮಂಡ್ಯದಲ್ಲಿ ಮೈತ್ರಿ ಪಕ್ಷಗಳಿಗೆ  ಜನ ಕಪಾಳಮೋಕ್ಷ ಮಾಡಿದ್ರೂ ಬುದ್ಧಿ ಬರಲಿಲ್ಲ. ಸಂಸದೆ ಸುಮಲತಾರನ್ನ ನೋಡಿ ಕಲೀರಿ. ರಾಜಕಾರಣಕ್ಕೆ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img