Tuesday, February 24, 2026

karnataka news

‘ನಿಮಗೆ ಬೇಜಾರಾದ್ರೆ ರಾಜೀನಾಮೆ ಕೊಡಿ’- ಸಂಸದೆ ಸುಮಲತಾ ಟಾಂಗ್…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿಕೊಂಡ ಜನರ ಮೇಲೆ ಸಚಿವ ತಮ್ಮಣ್ಣ ಎಗರಾಡಿದ್ದಕ್ಕೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ತಮ್ಮಣ್ಣ ಜನರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ, ನಿಮಗೆ ಬೇಜಾರಿದ್ರೆ ರಾಜಿನಾಮೆ ಕೊಡಿ, ಕೆಲಸ ಮಾಡೋರು ಇದ್ದಾರೆ. ನಿಮ್ಮ ಹೇಳಿಕೆಯೇ ಸೋಲಿಗೆ ಕಾರಣವಾಗಿರೋದನ್ನ...

ಕಣ್ಣೀರು ಹಾಕುತ್ತಲೇ ವಿನಯ್ ಗುರೂಜಿ ಕ್ಷಮೆ ಕೋರಿದ ಆರೋಪಿ…!

ಚಿಕ್ಕಮಗಳೂರು:  ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ಕಣ್ಣೀರು ಹಾಕಿ ಕ್ಷಮೆ ಕೋರಿದ್ದಾನೆ. ಗುರೂಜಿ ಹೇಳಿಕೆಯನ್ನ ತಪ್ಪಾಗಿ ಗ್ರಹಿಸಿ ನಾನು ತಿಳುವಳಿಕೆ ಇಲ್ಲದೆ ತಪ್ಪು ಮಾಡಿದ್ದೇನೆ. ಗುರೂಜಿಯವರ ಹೇಳಿಕೆಯ ಅರ್ಧಂಬರ್ಧ ವಿಡಿಯೋ ನೋಡಿದ್ದೇ ಇದಕ್ಕೆ ಕಾರಣವಾಗಿದೆ. ಆಶ್ರಮಕ್ಕೆ ಬರುತ್ತಿದ್ದಂತೆಯೇ ನನ್ನ ತಪ್ಪಿನ ಅರಿವಾಗಿದೆ, ಗುರೂಜಿಯವರು ನಾಗಾರಾಧನೆ ಬಗ್ಗೆ ತಪ್ಪಾಗಿ...

ಕೊನೆಗೂ ಲಕ್ಕಿ ಮನೆ ಖಾಲಿ ಮಾಡಿದ ರಾಕಿ ಭಾಯ್…!

ಬೆಂಗಳೂರು: ಕೊನೆಗೂ ರಾಕಿಂಗ್ ಸ್ಟಾರ್ ಯಶ್ ತಮ್ಮ ಅದೃಷ್ಟದ ಮನೆಯನ್ನು ಖಾಲಿ ಮಾಡಿದ್ದಾರೆ. ಇಂದು ಅಧಿಕೃತವಾಗಿ ತಮ್ಮ ಮನೆಯ ಕೀಲಿಯನ್ನು ಮಾಲೀಕರಿಗೆ ಯಶ್ ಒಪ್ಪಿಸಿದ್ದು ವಿವಾದಕ್ಕೆ ತೆರೆ ಬಿದ್ದಿದೆ. 2ತಿಂಗಳ  ಬಾಕಿ ಬಾಡಿಗೆ 80ಸಾವಿರ ರೂಪಾಯಿ ಡಿಡಿಯನ್ನೂ ಮನೆ ಮಾಲೀಕರಿಗೆ ಪಾವತಿಸಿದ್ದಾರೆ. 2013ರರಿಂದಲೂ ಮನೆ ಬಾಡಿಗೆ ವಿಚಾರವಾಗಿ ಕಾನೂನು ಹೋರಾಟ ನಡೆಸಿದ್ದ ಮನೆ ಮಾಲೀಕರು ಕೊನೆಗೂ...

ಬಳ್ಳಾರಿಗೆ ಕಾಲಿಡಲು ಜನಾರ್ದನ ರೆಡ್ಡಿಗೆ ಗ್ರೀನ್ ಸಿಗ್ನಲ್..!

ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ಮಾವನ ಅನಾರೋಗ್ಯ ಕಾರಣ ಕೊಟ್ಟು ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ರೆಡ್ಡಿಗೆ ಇದೀಗ ಬಳ್ಳಾರಿ ಪ್ರವೇಶಾವಕಾಶ ಸಿಕ್ಕಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ರೂ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು...

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...

ಡಿಕೆಶಿಗೆ ಮುಖ್ಯಮಂತ್ರಿ ಯೋಗ..!- ವಿನಯ್ ಗುರೂಜಿ ಹೇಳಿದ್ದೇನು…??

ಚಿಕ್ಕಮಗಳೂರು: ಸಚಿವ ಡಿಕೆಶಿಗೆ ರಾಜ್ಯದ ಸಿಎಂ ಆಗೋ ಯೋಗ ಇದೆ ಅಂತ ಹೇಳಲಾಗ್ತಿದ್ದು, ಇದಕ್ಕಾಗಿ ವಿನಯ್ ಗುರೂಜಿ ಆಶೀರ್ವಾದವನ್ನೂ ಪಡೆದಿದ್ದು ಡಿಕೆಶಿ ಬೆಂಬಲಿಗರು ಖುಷ್ ಆಗಿದ್ದಾರೆ. ನಿನ್ನೆ ಶೃಂಗೇರಿಯ ಋಷ್ಯಶೃಂಗೇಶ್ವರ ಸನ್ನಿಧಿಯಲ್ಲಿ ವರುಣನ ಆಗಮನಕ್ಕಾಗಿ ಪೂಜೆ ಸಲ್ಲಿಸೋದಕ್ಕೆ ತೆರಳಿದ್ದ ಸಚಿವ ಡಿಕೆಶಿ, ಬಳಿಕ ವಿನಯ್ ಗುರೂಜಿಯನ್ನೂ ಭೇಟಿಯಾಗಿದ್ದಾರೆ. ಶೃಂಗೇರಿಯ ದತ್ತಾತ್ರೇಯ ಪೀಠ ಗೌರಿಗದ್ದೆಯ ಆಶ್ರಮದ ವಿನಯ್...

ನಿಖಿಲ್ ಹೇಳಿದ್ದು ಹಾಗಲ್ಲ… ಹೀಗೆ….!!

ಬೆಂಗಳೂರು: ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಯಾವುದಕ್ಕೂ ಜೆಡಿಎಸ್ ಕಾರ್ಯಕರ್ತರು ಸಿದ್ಧವಾಗಿರಿ ಅಂತ ಕಾರ್ಯಕರ್ತರಿಗೆ ನಿಖಿಲ್ ಹೇಳಿದ್ದ ಮಾತಿಗೆ ತಂದೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದು ಸುಳ್ಳು ಅಂತ ಸಿಎಂ ಹೇಳಿದ್ದಾರೆ. ಮಂಡ್ಯದಲ್ಲಿ ಕಾರ್ಯಕರ್ತರಿಗೆ ನಿಖಿಲ್ ಚುನಾವಣೆಗೆ ಸಿದ್ಧವಾಗುವಂತೆ ಪಕ್ಷದ ಕಾರ್ಯಕರ್ತರಿಗೆ ನೀಡಿದ್ದ ಸೂಚನೆಗೆ ಸಿಎಂ ಇದೀಗ ತಮ್ಮದೇ ಆದ ವಿವರಣೆ ನೀಡಿದ್ದಾರೆ....

ಗ್ಲೌಸ್ ಬದಲಿಸಬೇಡಿ- ದೇಶವೇ ನಿಮ್ಮ ಪರ ಇದೆ- ಧೋನಿ ಪರ ಕೇಂದ್ರ ಸಚಿವೆ ಬ್ಯಾಟಿಂಗ್

ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ಕವಚಗಳ ಮೇಲೆ ಭಾರತೀಯ ಸೇನಾ ಪಡೆಯ ಮುದ್ರೆ ವಿವಾದಕ್ಕೆ ಕಾರಣವಾಗಿರೋ ಮಧ್ಯೆಯೇ, ಮಹೀ ಪರ ಮಾಜಿ ರಕ್ಷಣಾ ಸಚಿವೆ ಬ್ಯಾಟಿಂಗ್ ಮಾಡಿದ್ದಾರೆ.  ದ.ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಧರಿಸಿದ್ದ ತಮ್ಮ ಹಸಿರು ಗ್ಲೌಸ್ ಮೇಲೆ ಸೇನಾ ಮುದ್ರೆ ಕ್ಯಾಮರಾದಲ್ಲಿ ಕಾಣಿಸಿಕೊಂಡಿತ್ತು. ಇದು ಭಾರತೀಯರ...

ಟ್ವೀಟ್ ಮೂಲಕ ನೋವು ಹೊರಹಾಕಿದ್ರಾ ಸಿದ್ದು..??

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ದಿ. ದೇವರಾಜ ಅರಸರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಮಾಡಿರೋ ಟ್ವೀಟ್ ನಲ್ಲಿ ತಮ್ಮ ನೋವನ್ನು ಹೊರಹಾಕಿದ್ದಾರೆ. ನಿನ್ನೆ ದೇವರಾಜ ಅರಸುರವರ ಪುಣ್ಯ ಸ್ಮರಣೆಯಂದು ಟ್ವೀಟ್ ಮಾಡಿರೋ ಸಿದ್ದರಾಮಯ್ಯ 'ಬಡವರು,ಶೋಷಿತರು ಮತ್ತು ದಮನಿತರ ಪರವಾಗಿ ಕೆಲಸ ಮಾಡಿದವರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ, ಇತಿಹಾಸ ಮಾತ್ರ ನೆನಪಲ್ಲಿಟ್ಟುಕೊಳ್ಳುತ್ತೆ ಎನ್ನುವ ಮಾತು ಡಿ.ದೇವರಾಜರ ವಿಷಯದಲ್ಲಿ...

ಕ್ಯಾಬಿನೆಟ್ ನಲ್ಲಿ 5 ಡಿಸಿಎಂ ಹುದ್ದೆ-ರಾಜಕೀಯದಲ್ಲೇ ಹೊಸ ಇತಿಹಾಸ…!

ಆಂಧ್ರಪ್ರದೇಶ: ರಾಜ್ಯ ಸಚಿವ ಸಂಪುಟದಲ್ಲಿ 5 ಡಿಸಿಎಂಗಳನ್ನು ನಿಯೋಜನೆ ಮಾಡೋ ಮೂಲಕ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜಕಾರಣದ ಇತಿಹಾಸದಲ್ಲೇ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ರಾಜ್ಯದಲ್ಲಿ ಎಲ್ಲಾ ಹಿಂದುಳಿದ ವರ್ಗಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರೋ ಸಿಎಂ ಜಗನ್ ಮೋಹನ್ ರೆಡ್ಡಿ ಸಚಿವ ಸಂಪುಟದಲ್ಲಿ ಶೋಷಿತ ವರ್ಗಗಳ ಐವರು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img