Saturday, July 25, 2026

karnataka news

ಪತ್ನಿಯ ಎದುರು ಇಂಥ ಮಾತುಗಳನ್ನಾಡಬೇಡಿ, ಈ ತಪ್ಪುಗಳನ್ನ ಮಾಡಬೇಡಿ..!

ಪತಿ- ಪತ್ನಿ ಜೀವನ ಉತ್ತಮವಾಗಿರಬೇಕು ಅಂದ್ರೆ, ಪತಿ- ಪತ್ನಿ ಕೆಲ ತಪ್ಪುಗಳನ್ನ ಮಾಡಬಾರದು. ಈ ಮೊದಲೇ ನಾವು ಚಾಣಕ್ಯ ನೀತಿಯಲ್ಲಿ ಪತ್ನಿಯಾಗುವವರು ಯಾವ ತಪ್ಪುಗಳನ್ನ ಮಾಡಬಾರದು ಅಂತಾ ಹೇಳಿದೀವಿ. ಇದೇ ರೀತಿ ಇಂದು ಪತಿಯಾದವನು ಪತ್ನಿ ಮುಂದೆ ಯಾವ ತಪ್ಪುಗಳನ್ನ ಮಾಡಬಾರದು ಅನ್ನೋ ಬಗ್ಗೆ ಹೇಳ್ತೀವಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಇಂಥ ಪಕ್ಷಿಗಳು ಪದೇ ಪದೇ ಮನೆಗೆ ಬಂದರೆ ಅಶುಭ..!

ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬರುವುದು ಉತ್ತಮವಲ್ಲ ಎಂದು ಹೇಳಲಾಗಿದೆ. ಯಾವುದು ಆ ಪ್ರಾಣಿ ಪಕ್ಷಿ ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಮೊದಲನೇಯದಾಗಿ ಕಾಗೆ ಪದೇ ಪದೇ ಮನೆಯೊಳಗೆ ಬರದಂತೆ ನೋಡಿಕೊಳ್ಳಿ. ಮತ್ತು ಅದು...

ಈ ರಾಶಿಯ ಹೆಣ್ಣು ಮಕ್ಕಳಿಗೆ ಸಿಟ್ಟು ಸ್ವಲ್ಪ ಜಾಸ್ತಿನೇ ಅನ್ನಬಹುದು..!

ಗಂಡಿಗೆ ಕೋಪವಿದ್ದರೆ ಜನ ಅದನ್ನ ಅಷ್ಟಾಗಿ ಗಮನಿಸುವುದಿಲ್ಲ. ಆದ್ರೆ ಹೆಣ್ಣಿಗೆ ಕೋಪವಿದ್ದರೆ ಮಾತ್ರ, ಅದನ್ನ ಬೊಟ್ಟು ಮಾಡಿ ತೋರಿಸುತ್ತಾರೆ. ಯಾಕಂದ್ರೆ ಹೆಣ್ಣಿಗೆ ಅತೀ ಕೋಪವಿದ್ದರೆ, ಪ್ರತಿ ಮಾತಿಗೂ ಸಿಡುಕಿದರೆ, ಮನೆ ಮಸಣದಂತಾಗುತ್ತದೆ. ನೆಮ್ಮದಿ ನಾಶವಾಗುತ್ತದೆ. ಗಂಡು ಎಷ್ಟೇ ಕೋಪ ಮಾಡಿಕೊಂಡರೂ ಹೆಣ್ಣು ಅದನ್ನ ಕಡೆಗಣಿಸಿ, ಮೌನವಾಗಿ ತಾಳ್ಮೆಯಿಂದ ಇದ್ದರೆ, ಜೀವನ ಉತ್ತಮವಾಗಿ ಸಾಗುತ್ತದೆ. ಗಂಡಿನ...

ಹೆಣ್ಣಿನ ಕಾಲಬೆರಳಿನಲ್ಲಿದೆ ಸಂಸಾರದ ಗುಟ್ಟು..!

ಹೆಣ್ಣಿನ ಕಾಲಿನ ಎರಡನೇ ಬೆರಳು ಉದ್ದವಾಗಿದ್ರೆ, ಮದುವೆಯಾಗುವ ಹುಡುಗನಿಗೆ ಅದೃಷ್ಟಾನಾ ದುರಾದೃಷ್ಟಾನಾ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಹೆಣ್ಣಿನ ಕಾಲಿನ ಎರಡನೇ ಬೆರಳು ಉದ್ದವಾಗಿದ್ರೆ, ಅದು ಅದೃಷ್ಟ ಅಂತಾನೇ ಹೇಳಬಹುದು. ಈ ರೀತಿಯ ಹೆಣ್ಣುಮಕ್ಕಳು ಹಿರಿ...

ಈ ನಾಲ್ಕು ತಿಂಗಳಲ್ಲಿ ಜನಿಸಿದವರು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಿರ್ತಾರೆ..

ನಾವಿವತ್ತು ಯಾವ ನಾಲ್ಕು ತಿಂಗಳಲ್ಲಿ ಜನಿಸಿದವರು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗ್ತಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಲಕ್ಷ್ಮೀ ಯಾರ ಮೇಲೆ ಕೃಪೆ ತೋರಿಸ್ತಾಳೆ ಅನ್ನೋದು, ಆ ಮನುಷ್ಯನ ಲಕ್ ಮತ್ತು ಆತ ದುಡಿಯೋ ರೀತಿಯ ಮೇಲೆ...

ಶಿವನ ಕುತ್ತಿಗೆಯಲ್ಲಿರುವ ಹಾವು ಯಾರು..? ಯಾಕೆ ಶಿವ ಕುತ್ತಿಗೆಯಲ್ಲಿ ಹಾವು ಇಟ್ಟುಕೊಂಡ..?

ಗಣಪತಿಯ ವಾಹನ ಇಲಿ, ಸುಬ್ರಹ್ಮಣ್ಯನ ವಾಹನ ನವಿಲು, ಶನಿಯ ವಾಹನ ಕಾಗೆ ಅಂತೆಯೇ ಶಿವನ ವಾಹನ ನಂದಿ. ಆದರೆ ಶಿವನ ಕುತ್ತಿಗೆಯಲ್ಲಿ ಹಾವಿರಲು ಕಾರಣವೇನು ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಶಿವನ ಕುತ್ತಿಗೆಯಲ್ಲಿರುವ...

ಯಾವುದಾದರೂ ಉತ್ತಮ ಕೆಲಸಕ್ಕೆ ಹೋಗುವಾಗ ಯಾವ ಆಹಾರ ಸೇವಿಸಬೇಕು..?

ನೀವು ಕೆಲಸದ ಸಂದರ್ಶನಕ್ಕೆ ಹೋಗುವಾಗಲೋ, ಅಥವಾ ಬ್ಯಾಂಕ್‌ನಲ್ಲಿ ಹಣ ಕೂಡಿಡಲೋ, ಅಥವಾ ಯಾವುದಾದರೂ ಉತ್ತಮ ಕೆಲಸಕ್ಕೆ ಹೋಗುವಾಗ ಯಾವ ಆಹಾರವನ್ನ ಸೇವಿಸಿ, ಹೋದರೆ ನಿಮ್ಮ ಕಾರ್ಯ ಫಲಿಸುತ್ತದೆ ಎಂಬ ಬಗ್ಗೆ ನಾವಿಂದು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/3brzgBOLuPU ಸಾಮಾನ್ಯವಾಗಿ ಒಳ್ಳೆಯ...

ದೇವರ ಕೋಣೆ ಹೇಗಿರಬೇಕು..? ಎಲ್ಲಿರಬೇಕು..? ಮತ್ತು ಅಲ್ಲಿ ಏನೇನಿರಬಾರದು..?

ದೇವರ ಕೋಣೆ ಅಂದ್ರೆ ಪವಿತ್ರ ಕೋಣೆ. ದೇವರ ಕೋಣೆ ಎಷ್ಟು ಸ್ವಚ್ಛವಾಗಿರುತ್ತದೆಯೋ, ಅಷ್ಟು ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಯಿರುತ್ತದೆ. ಹಾಗಾದ್ರೆ ಬನ್ನಿ ದೇವರ ಕೋಣೆ ಹೇಗಿರಬೇಕು..? ಎಲ್ಲಿರಬೇಕು ಮತ್ತು ಅಲ್ಲಿ ಏನೇನಿರಬಾರದು ಅನ್ನೋ ಬಗ್ಗೆ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ದೇವರ...

ನೀವು ಜೀವನದಲ್ಲಿ ಉದ್ಧಾರವಾಗಬೇಕು, ಶ್ರೀಮಂತರಾಗಬೇಕು ಅಂದ್ರೆ ಹೀಗೆ ಮಾಡಬೇಡಿ..

ಮನುಷ್ಯ ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಕೆಲ ಮಾತುಗಳನ್ನ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ಮಾತುಗಳು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಮೊದಲನೇಯದಾಗಿ ನಾವು ಶ್ರೀಮಂತರಾಗಬೇಕು, ಸುಖವಾಗಿ ಯಾವುದೇ ಸಮಸ್ಯೆ ಇಲ್ಲದೇ ಬದುಕಬೇಕು ಅಂದ್ರೆ, ನಾವು ಬೇರೆಯವರನ್ನ...

ಇಂಥ ಹೆಣ್ಣು ಪ್ರೀತಿಸುವುದಕ್ಕೆ ಸೂಕ್ತಳಲ್ಲ..!

ಇಂದಿನ ಕಾಲದಲ್ಲಿ ದುಡ್ಡಿಗಾಗಿಯೇ ಹುಡುಗರನ್ನ ಪ್ರೀತಿಸಿ, ಮೋಸ ಮಾಡಿ, ಮತ್ತೊಬ್ಬನನ್ನ ನೋಡಿಕೊಳ್ಳೋ ಎಷ್ಟೋ ಹುಡುಗಿಯರ ಕಥೆಯನ್ನ ನಾವು ಆಗಾಗಾ ಕೇಳ್ತಿರ್ತೀವಿ. ಅದೇ ರೀತಿ, ನಾವಿವತ್ತು ಯಾವ ಹುಡುಗಿಯರಿಂದ ನೀವು ದೂರವಿರಬೇಕು. ಎಂಥ ಹುಡುಗಿಯರನ್ನ ನಂಬಬಾರದು. ಈ ಬಗ್ಗೆ ಚಾಣಕ್ಯ ಹೇಳಿದ್ದೇನು ಅನ್ನೋ ಬಗ್ಗೆ ಹೇಳ್ತೀವಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img