Monday, February 23, 2026

karnataka news

ಹಾಗಾದ್ರೆ ಮುದ್ದಹನುಮೇಗೌಡರಿಗಿಂತ ದೇವೇಗೌಡ್ರೇ ವೀಕಾ…??

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿರೋ ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ತಮ್ಮ ಗೆಲುವಿಗೆ ಕಾರಣ ಏನು ಅನ್ನೋದನ್ನ ಬಿಚ್ಚಿಟ್ಟಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಬಸವರಾಜು, ನನ್ನ ಗೆಲುವಿಗೆ ದೇವೇಗೌಡರು ವರವಾದ್ರು. ಒಂದುವೇಳೆ  ಮುದ್ದಹನುಮೇಗೌಡರು ಸ್ಪರ್ಧಿಸಿದ್ದರೆ ನನ್ನ ಗೆಲುವು ಕಷ್ಟವಾಗುತ್ತಿತ್ತು. ಆದರೆ ಗೌಡರು ಸ್ಪರ್ಧೆ ಮಾಡಿದ್ದರಿಂದ ನನಗೆ ಇನ್ನೂ ಸುಲಭವಾಯ್ತು ಅಂತ...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...

‘ನಮೋ’ಗೆ ಜೈ ಎಂದ ಟೀಂ ಇಂಡಿಯಾ ಪ್ಲೇಯರ್ಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್​ ಕೊಹ್ಲಿ, ಅಭಿನಂದನೆ ತಿಳಿಸಿದ್ದಾರೆ. ಇಂದು ಟ್ವೀಟ್​ ಮಾಡಿರುವ ಕೊಹ್ಲಿ, “ಅಭಿನಂದನೆಗಳು ಮೋದಿಜಿ, ನಿಮ್ಮ ದೂರದೃಷ್ಟಿಯ ಮೂಲಕ ಭಾರತ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಿರಿ ಎಂದು ನಾವು ನಂಬಿದ್ದೇವೆ. ಜೈ ಹಿಂದ್”​ ಅಂತ ಬರೆದುಕೊಂಡಿದ್ದಾರೆ. https://twitter.com/imVkohli/status/1131823451755425792 ಟೀಮ್...

ಸುಳ್ಳಾಯ್ತು ದ್ವಾರಕಾನಾಥ್ ಗುರೂಜಿ HMT ಭವಿಷ್ಯ- ನಿಜವಾಗಲಿಲ್ಲ ಸಿಎಂಗೆ ಕೊಟ್ಟಿದ್ದ ಭರವಸೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ.ಇನ್ನು ಚುನಾವಣಾ ಫಲಿತಾಂಶದ ಬಗ್ಗೆ ರಾಜಕೀಯ ವಿಮರ್ಶೆ ಹೊರತುಪಡಿಸಿ ಕೆಲ ಜ್ಯೋತಿಷಿಗಳು ಹಾಗೂ ತೆಂಗಿನ ಕಾಯಿ ಕೂಡ ಭವಿಷ್ಯ ನುಡಿದಿತ್ತು. ಈ ಪೈಕಿ ತೀರಾ ಆಸಕ್ತಿ ಕೆರಳಿಸಿದ್ದೇ ದ್ವಾರಕಾನಾಥ್ ಗುರೂಜಿ ಸಿಎಂ ಕುಮಾರಸ್ವಾಮಿಗೆ ನುಡಿದಿದ್ದ ಭವಿಷ್ಯ. ಚುನಾವಣೆಗೂ ಮುನ್ನ ಸಾಕಷ್ಟು ದೇವಸ್ಥಾನ, ಪೂಜೆ ಪುನಸ್ಕಾರಗಳನ್ನು ಮಾಡಿದ್ದ...

‘ಬಂಡಾಯ ಶುರುವಾಗೋ ಮುಂಚೆಯೇ ಗೌರವದಿಂದ ರಿಸೈನ್ ಮಾಡಿ’- ಸಿ.ಟಿ.ರವಿ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಸಿಎಂಗೆ ಬಿಜೆಪಿ ಮುಖಂಡ ಸಿ.ಟಿ ರವಿ ಸಲಹೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್-ಜೆಡಿಎಸ್ ಗೆ ಒಂದೊಂದು ಕ್ಷೇತ್ರದ ಸಮಪಾಲು ಅಲ್ಲ, ಸಮಪಾಲು ಮನೆಹಾಳು ಎಂಬ ಸ್ಥಿತಿಗೆ ಬಂದಿದ್ದಾರೆ. ಹೀಗಾಗಿ ಸಿಎಂ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು ಎಂದು ಟೀಕೆ ಮಾಡಿದರು. ಇನ್ನು...

‘ನೋ ಡೌಟ್, ಕುಮಾರಸ್ವಾಮಿಯವ್ರೇ ಸಿಎಂ ಆಗಿರ್ತಾರೆ’ – ಡಿಸಿಎಂ

ಬೆಂಗಳೂರು: ಸರ್ಕಾರ ಬಿದ್ದು ಹೋಗಲಿದೆ ಅನ್ನೋದೆಲ್ಲಾ ಸುಳ್ಳು, ನಮ್ಮ ಸರ್ಕಾರ ಸುಭದ್ರವಾಗಿರುತ್ತೆ ಅಂತ ಡಿಸಿಎಂ ಡಾ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಿಎಂ,ಡಿಸಿಎಂ,ಸಚಿವರು ಜಂಟಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಡಿಸಿಎಂ ಪರಮೇಶ್ವರ್, ಫಲಿತಾಂಶ ಬಂದ ಮೇಲೆ  ಸರ್ಕಾರ ಬಿದ್ದು ಹೋಗಲಿದೆ ಎಂಬ ಹೇಳಿಕೆ ಕೇಳಿಬರುತ್ತಿದೆ. ಸಿಎಂ ಆಡಳಿತದ ಬಗ್ಗೆ ಯಾವುದೇ ಅನುಮಾನ ಬೇಡ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...

ಮಂಡ್ಯದಲ್ಲಿ ಮತ್ತೆ ಧೂಳೆಬ್ಬಿಸಲು ಬರುತ್ತಿದ್ದಾರೆ ಯಶ್-ಡಿ-ಬಾಸ್…!

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಮೇ 29ರಂದು ಮಂಡ್ಯದಲ್ಲಿ ವಿಜಯೋತ್ಸವ ಆಚರಿಸಲಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಮಾಹಿತಿ ನೀಡಿದ್ರು. ಮೇ 29 ರಂದು ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ ಆಚರಿಸೋ ಮೂಲಕ ಮಂಡ್ಯ ಜನತೆಗೆ ಧನ್ಯವಾದ ಹೇಳ್ತೀನಿ. ಅವತ್ತೇ ಅಂಬರೀಶ್ ಹುಟ್ಟು ಹಬ್ಬ ಇರೋದ್ರಿಂದ...

ಮೋದಿ ಗೆದ್ದಿದ್ದಕ್ಕೆ ಇವತ್ತು ಇಡೀ ದಿನ ಹೇರ್ ಕಟ್ಟಿಂಗ್ ಫ್ರೀ..!

ವಿಜಯಪುರ: ದೇಶದಲ್ಲಿ ಮೋದಿ ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬರು ಇಂದು ಇಡೀ ದಿನ ಉಚಿತವಾಗಿ ಹೇರ್ ಕಟ್ಟಿಂಗ್ ಮಾಡಲಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ರಮೇಶ್ ಹಡಪದ್ ಎಂಬುವರೇ ಉಚಿತ ಹೇರ್ ಕಟ್ಟಿಂಗ್ ಮಾಡುತ್ತಿರುವ ಮೋದಿ ಅಭಿಮಾನಿ. ರಮೇಶ್ ಹಡಪದ್, ವಿಜಯಪುರದಲ್ಲಿ ಜಿಗಜಿಣಗಿ ಮತ್ತು ದೇಶದಲ್ಲಿ ಮೋದಿ ಅಧಿಕಾರಕ್ಕೆ ಬಂದ್ರೆ ಇಂದು ಫ್ರೀ ಹೇರ್...

‘ಕಾಂಗ್ರೆಸ್ ನವರು ಜೆಡಿಎಸ್ ಗೆ, ಜೆಡಿಎಸ್ ನವರು ಕಾಂಗ್ರೆಸ್ ಗೆ ಮತಹಾಕಿಲ್ಲ’- ಮಾಜಿ ಸಚಿವ ಆಂಜನೇಯ

ಚಿತ್ರದುರ್ಗ: ಮೈತ್ರಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಹೊಡೆತ ಬಿದ್ದಿದೆ ಅಂತ ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಆಂಜನೇಯ, ಮೈತ್ರಿ ಸರ್ಕಾರ ನಡೆಸಲು ಸೀಮಿತವಾಗಿ ಚುನಾವಣೆ ಪ್ರತ್ಯೇಕವಾಗಿ ಮಾಡಬೇಕಿತ್ತು. ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೊಡೆತ ಬಿದ್ದಿಲ್ಲ. ಜೆಡಿಎಸ್ ಪಕ್ಷಕ್ಕೂ ಮೈತ್ರಿ ಹೊಡೆತ ಬಿದ್ದಿದೆ. ಚುನಾವಣೆಯಲ್ಲಿ ಮೈತ್ರಿ ಬೇಕಿರಲಿಲ್ಲ ಅಂತ ಆಂಜನೇಯ ಅಭಿಪ್ರಾಯ...

ದೇವೇಗೌಡರ ಮುಂದೆ ಕಣ್ಣೀರಿಟ್ಟ ಸೊಸೆ ಭವಾನಿ ರೇವಣ್ಣ

ಬೆಂಗಳೂರು: ತುಮಕೂರು ಲೋಕಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿರೋ ಮಾಜಿ ಪ್ರಧಾನಿ ದೇವೇಗೌಡರನ್ನು ಸೊಸೆ ಭವಾನಿ ರೇವಣ್ಣ ಭೇಟಿ ಮಾಡಿ ಕಣ್ಣೀರಿಟ್ಟಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಎಚ್ಡಿಡಿ ನಿವಾಸದಲ್ಲಿ ಮಾವ ದೇವೇಗೌಡರನ್ನು ಪತಿ ರೇವಣ್ಣ ಜೊತೆ ಭೇಟಿ ಮಾಡಿದ ಭವಾನಿ ರೇವಣ್ಣ ನಾವು ತುಮಕೂರಿನಲ್ಲಿ ನಿಮ್ಮ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ಹಾಸನದಲ್ಲಿ  ನಾವು ನಿರೀಕ್ಷೆ ಮಾಡಿದಂತೆ  ಫಲಿತಾಂಶ ಬಂದಿದೆ....
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img