Monday, February 23, 2026

karnataka news

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ- ಸ್ಥಳದಲ್ಲೇ ನಾಲ್ವರ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಅಲ್ಲಿಯೇ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಕಿರಣ್ ಅಶೋಕ್, ಜಯದೇವ್ ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ.ಮದ್ದೂರು...

ದೇಶದಲ್ಲಿ ಅರಳಿನಿಂತ ಕಮಲ- ರಾಜ್ಯದಲ್ಲಿ ‘ತೆನೆ’ಹೊರಲಿಲ್ಲ ’ಕೈ’

ಲೋಕಸಭಾ ಮಹಾಸಮರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಇದೀಗ 2ನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಒಟ್ಟು 542 ಕ್ಷೇತ್ರಗಳಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ, ಕರ್ನಾಟಕದ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜಾತ್ಯತೀತ ಎಂಬ...

‘ನೀವೇ ನಮ್ಮ ಪಾಲಿನ ದೇವ್ರು’- ತುಂಬಾ ಥ್ಯಾಂಕ್ಸ್ ಹೇಳಿದ ಡಿ-ಬಾಸ್..!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡಿ ಗಮನ ಸೆಳೆದಿದ್ದ ಚಾಲೆಂಜಿಂಗ್ ಸ್ಟಾರ್ ಮಂಡ್ಯ ಜನತೆಗೆ ಧನ್ಯವಾದ ಹೇಳಿದ್ದಾರೆ. ವಿಡಿಯೋ ಮೂಲಕ ಧನ್ಯವಾದ ಹೇಳಿರೋ ಡಿ ಬಾಸ್, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿಯೊಬ್ಬರಿಗೂ ನನ್ನ ಸಾಷ್ಠಾಗ ನಮಸ್ಕಾರ. ನಮ್ಮ ಸಣ್ಣ ಅಳಿಲು ಸೇವೆಗೆ ನೀವು ಅಮ್ಮನಿಗೆ...

‘ಗೆಲುವನ್ನು ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ’- ಸಂಸದೆ ಸುಮಲತಾ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಸುಮಲತಾ ಅಂಬರೀಶ್, ಸಂಸದೆಯಾಗಿ ಪ್ರಮೋಟ್ ಆಗಿದ್ದಾರೆ. ತಮ್ಮ ಗೆಲುವನ್ನೇ ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ ಅಂತ ಸುಮಲತಾ ಹೇಳಿದ್ದಾರೆ. ಅಲ್ಲದೆ ಈ ಗೆಲುವು ಮಂಡ್ಯದ ಸ್ವಾಭಿಮಾನ , ಅಂಬಿ ಮೇಲಿನ ಅಭಿಮಾನ ಮತ್ತು ಮಂಡ್ಯ ಮಹಿಳೆಯರ ಗೆಲುವು ಅಂತ ಹೇಳಿದ್ರು. ತಮ್ಮ ಮುಂದಿನ ನಿರ್ಧಾರವೇನು ಎಂದು ಕೇಳಿದ ಪ್ರಶ್ನೆಗೆ...

ನಾವು ಗೆದ್ದಿದ್ದೀವಿ ಅಂತ ಬೀಗಲ್ಲ- ವಿಶ್ವಕ್ಕೆ ಮಂಡ್ಯದ ಬೆಲೆ ಗೊತ್ತಾಗಿದೆ- ರಾಕ್ ಲೈನ್ ವೆಂಕಟೇಶ್

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸ್ವಾಭಿಮಾನವನ್ನ ಎತ್ತಿಹಿಡಿದಿದೆ ಅಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೇಳಿದ್ದಾರೆ. ಚುನಾವಣೆಯಲ್ಲಿ ಸುಮಲತಾ ಗೆಲುವು ಕುರಿತಾಗಿ ಮಾತನಾಡಿದ ರಾಕ್ ಲೈನ್, ಮಂಡ್ಯದ ಮತದಾರರು ಸುಮಲತಾರಿಗೆ ಗೆಲುತಂದುಕೊಟ್ಟಿದ್ದಾರೆ, ಮಂಡ್ಯ ಜನತೆಗೆ ನನ್ನ ಧನ್ಯವಾದ. ಇವತ್ತು ಅಂಬರೀಶ್ ಇದ್ದಿದ್ದರೆ ಬಹಳ ಖುಷಿ ಪಡುತ್ತಿದ್ದರು. ರೈತರ ಸಂಘ, ಬಿಜೆಪಿ, ಕಾಂಗ್ರೆಸ್, ಯಶ್, ದರ್ಶನ್ ಸೇರಿದಂತೆ...

ಕೇವಲ 341 ಮತಗಳ ಅಂತರದಿಂದ ಸೋತ ಕೈ ಅಭ್ಯರ್ಥಿ

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಜಯಭೇರಿ ಬಾರಿಸಿದ್ದಾರೆ. ಮತಎಣಿಕೆಯ ಬಹುತೇಕ ಸುತ್ತುಗಳಲ್ಲೂ ಕೆಲವೇ ಮತಗಳ ಅಂತರ ಕಾಯ್ದುಕೊಂಡಿದ್ದ ಉಭಯ ಪಕ್ಷದ ಅಭ್ಯರ್ಥಿಗಳ ಜಿದ್ದಾಜಿದ್ದಿಗೆ ತೆರೆ ಬಿದ್ದು, ಬಿಜೆಪಿಯ ಶ್ರೀನಿವಾಸ ಪ್ರಸಾದ್ ಗೆದ್ದಿದ್ದಾರೆ. ಆದ್ರೆ ಕೇವಲ 341 ಮತಗಳಿಂದ ಕಾಂಗ್ರೆಸ್ ನ ಧ್ರುವನಾರಾಯಣ್...

ಫಲಿತಾಂಶ ಅನಿರೀಕ್ಷಿತ- ಪಕ್ಷವನ್ನು ಬಲಪಡಿಸೋಣ- ಸಿಎಂ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರೋ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ಫಲಿತಾಂಶದ ಕುರಿತಾಗಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು ಎಂದು ಕುಮಾರಸ್ವಾಮಿ ಟ್ವೀಟ್...

ತುಮಕೂರಿನಲ್ಲಿ ದೇವೇಗೌಡರಿಗೆ ಹೀನಾಯ ಸೋಲು

ಲೋಕಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕಣಗಳಲ್ಲೊಂದಾದ ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ಸೋತಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ವಿರುದ್ಧ 15433 ಮತಗಳ ಅಂತರದಿಂದ ಮಾಜಿ ಪ್ರಧಾನಿ ದೇವೇಗೌಡರನ್ನು ಹಿಂದಿಕ್ಕಿ ಗೆಲುವಿನ ನಗೆ ಬೀರಿದ್ದಾರೆ.

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜಯಭೇರಿ

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿದ್ದಾಜಿದ್ದಿನ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ವಿರುದ್ಧ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಸ್ಪರ್ಧಿಸಿದ್ದರು. ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯದಲ್ಲಿ ಇದೀಗ ಸುಮಲತಾ ಗೆಲುವು ಸಾಧಿಸಿ ನಿಖಿಲ್ ಕುಮಾರ್ ರನ್ನು ಹಿಂದಿಕ್ಕಿದ್ದಾರೆ.

‘ನನ್ನ ಮುಖಕ್ಕೆ ಬಾರಿಸಿದಂತಾಗಿದೆ’- ನಟ ಪ್ರಕಾಶ್ ರಾಜ್

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರಾಜ್ ಸೋಲುಂಡಿದ್ದಾರೆ. ತಮ್ಮ ಸೋಲಿನ ಕುರಿತು ಟ್ವೀಟ್ ಮಾಡಿರೋ ಪ್ರಕಾಶ್ ರಾಜ್ ಫಲಿತಾಂಶವು ನನ್ನ ಮುಖಕ್ಕೆ ಜೋರಾಗಿ ಬಾರಿಸಿದಂತಾಗಿದೆ. ಹೆಚ್ಚು ಅವಹೇಳನ, ಅಪಮಾನ ನನ್ನ ದಾರಿಗೆ ಬಂದರೂ ನಾನು ಅದೆನ್ನೆಲ್ಲಾ ದೃಢವಾಗಿ ಮೆಟ್ಟಿನಿಲ್ಲುವೆ. ಜಾತ್ಯತೀತ ದೇಶಕ್ಕಾಗಿ ಹೋರಾಡುವೆ. ನನ್ನ ಕಠಿಣ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img