Monday, February 23, 2026

karnataka news

ಸಮನ್ವಯ ತರಲು ಸಿದ್ದು ವಿಫಲ- ಚಾನ್ಸ್ ಕೊಟ್ರೆ ನಾನೇ ನಿಭಾಯಿಸ್ತೀನಿ- ವಿಶ್ವನಾಥ್

ಕೋಲಾರ: ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇದಕ್ಕೆ ರೋಷನ್ ಬೇಗ್ ಆರೋಪವೇ ಸಾಕ್ಷಿ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಆರೋಪಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ವಿಶ್ವನಾಥ್, ಸಮನ್ವಯ ಸಮಿತಿ ಯಾರಿಗೂ ವೈಯಕ್ತಿಕ ಅಲ್ಲ. ಪಾಲುದಾರ ಪಕ್ಷಗಳಲ್ಲಿ ಸಮನ್ವಯ ಮಾಡಲು ಇರುವ ಸಮಿತಿ. ಆದ್ರೆ ಈ ಕಾರ್ಯ ನಿಭಾಯಿಸಲು ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...

ಸೂಪರ್ ಡೂಪರ್ ಆಗಿದೆ ಕುರುಕ್ಷೇತ್ರ 3ನೇ ಟ್ರೇಲರ್- ದಚ್ಚು ಫ್ಯಾನ್ಸ್ ಗೆ ಹಬ್ಬವೋ ಹಬ್ಬ

ಸ್ಯಾಂಡಲ್​ವುಡ್​ ಬಾಕ್ಸ್ ಆಫೀಸ್ ಸುಲ್ತಾನ  ದರ್ಶನ್ ಅಭಿನಯದ ಭಾರೀ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ ಕುರುಕ್ಷೇತ್ರದ 3ನೇ ಟೀಸರ್ ರಿಲೀಸ್ ಆಗಿದ್ದು ಯೂಟ್ಯೂಬ್‌ನಲ್ಲಿ ಹವಾ ಎಬ್ಬಿಸಿದೆ. ದರ್ಶನ್ ಅಭಿಮಾನಿಗಳು ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕಾಯ್ತಿದ್ದ ಟೀಸರ್ ಬಂದಿದ್ದೇ ತಡ, ಯಾವ ರೇಂಜ್‌ಗೆ ಟೀಸರ್‌ನ ನೋಡ್ತಿದ್ದಾರೆ ಅಂದ್ರೆ, ಒಂದೇ ದಿನದಲ್ಲಿ ಟೀಸರ್ ೫ ಲಕ್ಷ ದಾಟಿ ಮಿಲಿಯನ್...

ಎಕ್ಸಿಟ್ ಪೋಲ್ ಪರ ಕೈ ಶಾಸಕ ಬ್ಯಾಟಿಂಗ್

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತವಲಯದ ಶಾಸಕ ಡಾ.ಸುಧಾಕರ್ ಎಕ್ಸಿಟ್ ಪೋಲ್ ಗಳ ಪರ ಬ್ಯಾಟ್ ಬೀಸಿದ್ದಾರೆ.  ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನ ಹೇಳಿದೆ, ಈ ವಿಚಾರದಲ್ಲಿ ಇವಿಎಂ ಅನ್ನ ಎಳೆತಂದಿದ್ದು ಸರಿಯಲ್ಲ ಅಂತ ಹೇಳಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಶಾಸಕ ಸುಧಾಕರ್,ಎಕ್ಸಿಟ್ ಪೋಲ್ ವಿಚಾರವಾಗಿ ಮಾತನಾಡುವಾಗ ಇವಿಎಂ ತಿರುಚುವಿಕೆ ವಿಷಯ ಪ್ರಸ್ತಾಪವಾಗೋವುದು ಯಾಕೆ ಅಂತ...

ನಾಳಿನ ಎಲೆಕ್ಷನ್ ರಿಸಲ್ಟ್ 4 ಗಂಟೆ ಲೇಟ್

ಬೆಂಗಳೂರು: ಇಡೀ ದೇಶವೇ ಕಾತುರವಾಗಿ ಕಾಯುತ್ತಿರೋ ನಾಳಿನ ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆ ವಿಳಂಬವಾಗಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಪ್ರತಿ ವಿಧಾನಸಭಾ ಕ್ಷೇತ್ರದ ಐದು ವಿವಿಪ್ಯಾಟ್-ಇವಿಎಂ ಮತಗಳನ್ನು ತಾಳೆ ಮಾಡಬೇಕಾದ್ದರಿಂದ ಚುನಾವಣಾ ಫಲಿತಾಂಶ ಘೋಷಣೆಗೆ ಸುಮಾರು 4 ಗಂಟೆ ತಡವಾಗುತ್ತೆ....

ಬಾಲ್ಯದ ಆಸೆಯನ್ನೇ ವೃತ್ತಿಯಾಗಿಸಿಕೊಳ್ತಾರಾ ಧೋನಿ?- ಸೀಕ್ರೆಟ್ ಬಿಚ್ಚಿಟ್ಟ ಮಹೀ

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವರ್ಲ್ಡ್ ಕಪ್ ಬಳಿಕ ನಿವೃತ್ತಿ ಪಡೆಯೋ ವಿಚಾರ ಬಗ್ಗೆ ಚರ್ಚೆಯಾಗುತ್ತಿರೋ ಮಧ್ಯೆ ಇದೀ ಖುದ್ದು ಮಹೀ ಅಭಿಮಾನಿಗಳಿಗೆ ಈ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ  ಅಭಿಮಾನಿಗಳಿಗಾಗಿ ವಿಡಿಯೋ ಪೋಸ್ಟ್ ಮಾಡಿರೋ ಮಹೀ, ನಾನು ಬಾಲ್ಯದಿಂದಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದೆ, ನಾನು ಪೇಂಟರ್ ಆಗಬೇಕೆಂಬ ಕನಸುಕಂಡಿದ್ದೆ....

‘ದಾರಿ ಕಾಣದ ಕಾಂಗ್ರೆಸ್ಸಿಗರಿಗೆ ಬಿಜೆಪಿ ಸರಿ ದಾರಿ ತೋರಿಸುತ್ತೆ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಕುರಿತಾದ ಸಮೀಕ್ಷಾ ವರದಿ ಕುರಿತು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. 11 ತಿಂಗಳ ಕಾಲ ಸರ್ಕಾರ ಕೋಮಾ ಸ್ಟೇಜ್ ನಲ್ಲಿತ್ತು. ಆದ್ರೆ ಮೇ 23ರ ಫಲಿತಾಂಶದ ನಂತರ ಡಾಕ್ಟರ್ ಅಧಿಕೃತವಾಗಿ ಈ ಸರ್ಕಾರವನ್ನ ಡೆಡ್ ಅಂತ ಘೋಷಣೆ ಮಾಡ್ತಾರೆ ಅಂತ ಅಶೋಕ್ ವ್ಯಂಗ್ಯವಾಡಿದ್ರು. ರೋಷನ್ ಬೇಗ್ ಅಸಮಾಧಾನ ಕುರಿತಾಗಿ...

ಕಾಂಗ್ರೆಸ್ ನಲ್ಲಿ ಹೀರೋಗಳಿಲ್ಲ- ಕಾಮಿಡಿಯನ್ ವಿಲನ್ ಗಳೇ ಎಲ್ಲಾ- ಆರ್.ಅಶೋಕ್ ಲೇವಡಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ವಿರುದ್ಧ ಸಿಡಿದೆದ್ದಿರೋ ಬಗ್ಗೆ ಮಾಜಿ ಡಿಸಿಎಂ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಆರೋಪ ಮಾಡಿರೋದು ಬರೀ ಟ್ರೇಲರ್ ಅಷ್ಟೇ, ಇನ್ನೂ ಪಿಕ್ಚರ್ ಬಾಕಿ ಇದೆ. ಕಾಂಗ್ರೆಸ್ ಪಾರ್ಟಿ ಹೀರೋ ಇಲ್ಲದೆ ವಿಲನ್, ಕಾಮಿಡಿಯನ್ ಗಳು ಇರೋ...

ಸಮೀಕ್ಷೆ ನೋಡಿದ್ರೆ ನನಗೆ ಅನುಮಾನ ಬರುತ್ತೆ- ಸಂಸದ ಖರ್ಗೆ

ಕಲಬುರಗಿ: ಚುನಾವಣೋತ್ತರ ಫಲಿತಾಂಶದಲ್ಲಿ ಸತ್ಯಾಂಶ ಇಲ್ಲ. ಈ ಚುನಾವಣೆ ಪೂರ್ವ ನಿಯೋಜನೆಯಂತೆ ನಡೆದಿದೆ ಅಂತ ಅನುಮಾನ ಬರುತ್ತಿದೆ ಎಂದು ಸಂಸದ ಮಲ್ಲಿಕಾರ್ಖುನ ಖರ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಚುನಾವಣಾ ವೇಳೆ ಮತ ಯಂತ್ರದಲ್ಲಿ ಗೋಲ್ ಮಾಲ್ ನಡೆದಿದೆ ಅನ್ನೋ ಅನುಮಾನ ವಿಪಕ್ಷಗಳಿಗೆ ಇತ್ತು, ಆದ್ರೆ ಇದೀಗ ಚುನಾವಣಾ ಸಮೀಕ್ಷಾ ವರದಿ ನೋಡಿದ ಮೇಲೆ ಈ ಅನುಮಾನ ದಟ್ಟವಾಗಿದ...

‘ಸಿದ್ದುಗೆ ದುರಅಹಂಕಾರ- ಕಾಂಗ್ರೆಸ್ ದುಸ್ಥಿತಿಗೆ ಇವರೇ ಕಾರಣ’- ರೋಷನ್ ಬೇಗ್

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಂತೆ ಕಾಂಗ್ರೆಸ್ ಅಲ್ಪ ಸ್ಥಾನ ಗೆದ್ದರೆ ಅದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇರ ಕಾರಣ ಅಂತ ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್, ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ದಿನೇಶ್...

ಇವಿಎಂ-ವಿವಿ ಪ್ಯಾಟ್ ತಾಳೆ ಅಸಾಧ್ಯ- ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img