Saturday, July 18, 2026

karnataka news

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ..!

ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಪ್ರಣಬ್ ಮುಖರ್ಜಿ(85) ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. https://youtu.be/sb5UJT65pzA ಕೆಲ ದಿನಗಳ ಹಿಂದೆ ಪ್ರಣಬ್ ಮುಖರ್ಜಿಯವರು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗ, ಅವರಿಗೆ ಕೊರೊನಾ ಇರೋದು ತಿಳಿದು ಬಂದಿತ್ತು, ಮೆದುಳಿನ ಚಿಕಿತ್ಸೆಗೂ ಕೂಡ ಪ್ರಣಬೇ ಮುಖರ್ಜಿ ಒಳಗಾಗಿದ್ದರು. ಅದಾದ ಬಳಿಕ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಪ್ರಣಬ್...

ಹಣಕಾಸಿನ ಸಮಸ್ಯೆ ಇದ್ದಲ್ಲಿ ಈ ಪ್ರಯೋಗವನ್ನೊಮ್ಮೆ ಮಾಡಿ ನೋಡಿ..!

ಎಲ್ಲ ಸಮಯದಲ್ಲೂ ನಾವು ಮನೆಯಿಂದ ಹೊರಕ್ಕೆ ಹೋಗುವಾಗ ಮುಹೂರ್ತ ಸರಿಯಾಗಿದೆಯಾ ಅಂತಾ ನೋಡ್ಕೊಂಡು ಹೋಗೋಕ್ಕಾಗಲ್ಲಾ. ಆದ್ರೆ ಯಾವುದಾದರೂ ಒಳ್ಳೆ ಕೆಲಸಕ್ಕೆ ಹೊರಡುವಾಗ ಒಂದು ಕೆಲಸ ಮಾಡಿದ್ರೆ, ಆ ದಿನವೆಲ್ಲಾ ಶುಭವಾಗಿರುತ್ತದೆ. ಯಾವುದು ಆ ಕೆಲಸ ಅನ್ನೋ ಬಗ್ಗೆ ಮಾಹಿತಿ ಕೊಡ್ತೀವಿ. https://youtu.be/UOx8i-L6keA ನಾವೀಗ ಹೇಳುವ ಪ್ರಯೋಗವನ್ನ ಎರಡು ವಾರಗಳ ಕಾಲ ಪ್ರಯೋಗಿಸಿ ನೋಡಿ, ಫಲಿತಾಂಶ...

ನಿಮ್ಮ ಮನೆಯ ಹೆಣ್ಣು ಮಕ್ಕಳು ಮುಟ್ಟಾದಾಗ ನಿಮ್ಮ(ಪುರುಷರ) ಬಿಹೇವಿಯರ್ ಹೇಗಿರಬೇಕು..?

ಹೆಚ್ಚಿನ ಪುರುಷರಿಗೆ ತಮ್ಮ ಮನೆಯ ಹೆಣ್ಣುಮಕ್ಕಳು ಮುಟ್ಟಾದಾಗ ಹೇಗೆ ವರ್ತಿಸಬೇಕು, ಅವರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಾಗುವುದಿಲ್ಲ. ಅತೀಯಾದ ಕಾಳಜಿ ತೋರಲು ಹೋಗಿ ಎಡವಟ್ಟು ಮಾಡಿಕೊಳ್ಳುವವರು ಕೆಲವರಾದರೆ, ಏನು ಮಾಡಬೇಕೆಂದು ತಿಳಿಯದೇ ನಿರ್ಲಕ್ಷ್ಯ ತೋರುವವರು ಹಲವರು. ಆದ್ರೆ ಹೆಣ್ಣು ಮುಟ್ಟಾದ ಸಮಯದಲ್ಲಿ ಅತೀ ಕಾಳಜಿ ಮತ್ತು ನಿರ್ಲಕ್ಷ್ಯ ತೋರದೆ ಸಮವಾಗಿ ನಿಭಾಯಿಸುವುದು ತುಂಬಾನೇ ಸುಲಭ....

ಮನೆಯಲ್ಲಿ ಯಾವ ವಸ್ತು ಖಾಲಿಯಾದರೂ ಈ ವಸ್ತು ಮಾತ್ರ ಖಾಲಿಯಾಗಲು ಬಿಡಬೇಡಿ..!

ಮನೆಯ ಅಭಿವೃದ್ಧಿಯಾಗುವುದು, ಲಾಭ- ನಷ್ಟ, ಒಳಿತು ಕೆಡಕಾಗುವುದೆಲ್ಲ ಮನೆಯಲ್ಲಿರುವ ಕೆಲ ವಸ್ತುಗಳ ಮೇಲೆ ಅವಲಂಬಿತವಾಗಿರುತ್ತದೆ. ಅದರಲ್ಲೂ ಕೆಲವೊಂದು ವಸ್ತು ಮನೆಯಲ್ಲಿ ಎಂದಿಗೂ ಖಾಲಿಯಾಗಲು ಬಿಡಬಾರದು. ಹಾಗಾದ್ರೆ ಅದು ಯಾವ ವಸ್ತು..? ಆ ವಸ್ತು ಖಾಲಿಯಾದರೆ ಏನಾಗತ್ತೆ ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/hO1zuUyoATs ಈ ವಸ್ತುಗಳೇನಾದ್ರೂ ಖಾಲಿ ಆದ್ರೆ, ಲಕ್ಷ್ಮೀಯ ಕೃಪೆ ನಿಮ್ಮ ಮೇಲಿರುವುದಿಲ್ಲ. ಹಣ ಕಾಸಿನ...

ತುಳಸಿಗೆ ನೀರು ಹಾಕುವಾಗ ಈ ಶ್ಲೋಕವನ್ನ ತಪ್ಪದೇ ಹೇಳಿ ಪರಿಣಾಮ ನೋಡಿ..!

ನಾವು ಈ ಮೊದಲೇ ತುಳಸಿಯ ಬಗ್ಗೆ ಹಲವಾರು ಮಾಹಿತಿಯನ್ನ ನೀಡಿದ್ದೇವೆ. ತುಳಸಿ ಸಮೃದ್ಧವಾಗಿ ಬೆಳೆದ್ರೆ ಮನೆಯು ಕೂಡ ಅಷ್ಟೇ ಸಮೃದ್ಧವಾಗಿ ಇರುತ್ತದೆ ಅಂತಾ ಹೇಳಿದ್ದೇವು. ಇಂದು ನಾವು ತುಳಸಿ ಪೂಜೆ ಮಾಡುವಾಗ ಶ್ಲೋಕವೊಂದನ್ನ ಹೇಳಬೇಕು. ಆ ಶ್ಲೋಕ ಯಾವುದು..? ಅದನ್ನ ಹೇಳುವುದರಿಂದ ಆಗುವ ಪ್ರಯೋಜನವೇನು ಅನ್ನೋ ಬಗ್ಗೆ ಹೇಳಲಿದ್ದೇವೆ. https://youtu.be/WjM761eDq0g ಪ್ರತಿದಿನ ಸ್ನಾನ ಮಾಡಿ, ತುಳಸಿಗೆ ನೀರು...

ಆಗಸ್ಟ್ 30, 2020 ರಾಶಿ ಭವಿಷ್ಯ

ಮೇಷ: ರೈತರಿಗೆ ಉತ್ಸಾಹದಾಯಕ ವಾತಾವರಣವು ಸಂತಸ ತರಲಿದೆ. ಬಂಧುಗಳಿಗೆ ಶುಭಸುದ್ದಿ ತಂದೀತು. ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಸರಸದ ದಿನಗಳಿವು. ಆರೋಗ್ಯ ವೃದ್ದಿ. ವೃಷಭ: ಗೃಹದಲ್ಲಿ ಶುಭಮಂಗಲ ಕಾರ್ಯಗಳ ಚಿಂತನೆ ನಡೆಯಲಿದೆ. ನಾನಾ ರೀತಿಯಲ್ಲಿ ಧನ ಸಂಪಾದನೆಯಾಗಲಿದೆ. ಗೃಹ ನಿರ್ಮಾಣ ಕಾರ್ಯಗಳಿಗಾಗಿ ಧನವ್ಯಯವಿದೆ. ಕರ್ತವ್ಯದ ಕಾರ್ಯಕರ್ಮದಲ್ಲಿ ವಿಘ್ನಗಳು ತೋರಿಬಂದಾವು. ಮಿಥುನ: ಪೂರ್ವಾಪರ ವಿಮರ್ಷಿಸಿ...

ಇದೊಂದು ಮಹಾ ಪುಕ್ಕಲು ಸರ್ಕಾರ: ಮಾಜಿ ಸಿಎಂ ಸಿದ್ದರಾಮಯ್ಯ

ಜೆಎಸ್‌ಟಿ ಪರಿಹಾರ ನೀಡುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಬಿಜೆಪಿಯಂಥ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರವು ಜಿಎಸ್‌ಟಿ ಪರಿಹಾರ ನೀಡದಿರುವ ನಿರ್ಧಾರವನ್ನು ವಿರೋಧ ಮಾಡಿವೆ...

ಯಲಹಂಕದಲ್ಲಿ ತಲೆ ಎತ್ತಲಿದೆ ಬೃಹತ್ ಕೆಂಪೇಗೌಡ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ..

ಯಲಹಂಕದಲ್ಲಿ ಬೃಹತ್ ಕೆಂಪೇಗೌಡ ಮೂರ್ತಿ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. https://youtu.be/6dFJjl6d068 https://youtu.be/gudjW3l0ZrI ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಮೆ ನಿರ್ಮಿಸಲು ಯೋಜನೆ ಹಾಕಿದ್ದು, ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನು...

ಪೂಜೆಯ ವೇಳೆ ಅನುಸರಿಸಬೇಕಾದ ನಿಯಮಗಳೇನು ಗೊತ್ತಾ..?

ಪೂಜೆಯ ವೇಳೆ ಕೆಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಕೆಲ ಕೆಲಸಗಳು ಮಾಡುವುದು ನಿಷಿದ್ಧವಿದೆ. ಯಾವುದು ಆ ನಿಯಮ, ಎಂಥ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಪೂಜೆ ವೇಳೆ ಮಾತನಾಡಬಾರದು, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳನ್ನ ಮಾಡಬಾರದು. ಜಗಳ ಮಾಡಿ ಪೂಜೆಗೆ ಕೂರುವುದೋ, ಅಥವಾ ಪೂಜೆಗೆ ಕುಳಿತಾಗ ಜಗಳವಾಡುವುದು, ಸಿಟ್ಟು ಮಾಡುವುದೆಲ್ಲ ಮಾಡಬಾರದು. ಕೆಲವೊಮ್ಮೆ ಹೊಸದಾಗಿ ಪ್ರೀತಿಯಲ್ಲಿ...

‘ರಾಯಣ್ಣನ ಪ್ರತಿಮೆಗಾಗಿ ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ..?’

ಜಿಎಸ್‌ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img