Wednesday, July 22, 2026

karnataka news

ಕೃಷ್ಣಾ ನದಿಗೆ ನೀರು ಯಾರು ಸಹ ಬಿಡಿಸಿಲ್ಲ ತಾನಾಗೆ ಬರುತ್ತಿದೆ: ಶಾಸಕ-ಸಚಿವರಿಗೆ ಸವದಿ ಪರೋಕ್ಷ ಟಾಂಗ್

Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು ಕಾಮಗಾರಿಗೆ ಶಾಸಕ ಲಕ್ಷ್ಮಣ್ ಸವದಿ ಚಾಲನೆ ನೀಡಿದರು. ಅಥಣಿ ಮತಕ್ಷೇತ್ರದಲ್ಲಿ ತೋಟದ ವಸತಿಗಳ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರತಿ ಮನೆಗೆ ನಿರಂತರ ಜ್ಯೋತಿ ವಿದ್ಯುತ ಪೂರೈಕೆ ಮಾಡುವ ನಿಟ್ಟಿನಲ್ಲಿ...

ಕೆರೆಯಲ್ಲಿ ಈಜಲು ಹೋಗಿ SSLC ವಿದ್ಯಾರ್ಥಿ ದಾರುಣ ಸಾವು!

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಗ್ರಾಮದ ಚಂದ್ರಶೇಖರ್ ಎಂಬುವರ ಮಗ ಕುಶಾಲ್ (16) ಮೃತಪಟ್ಟ ವಿದ್ಯಾರ್ಥಿ ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ ಕುಶಾಲ್ ಪರೀಕ್ಷೆ ಇದ್ದ ಕಾರಣ ಭಾನುವಾರ...

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ ಜತೆ ಕೇರಳದಲ್ಲಿ ಮದುವೆಯೂ ಆದ್ಲು. ಆದರೆ ಇದಕ್ಕೆ ನನ್ನ ಅಪ್ಪ ಅಮ್ಮನ ವಿರೋಧವಿದೆ. ಅವರಿಂದ ನನ್ನನ್ನು ಕಾಪಾಡಿ ಎಂದು ಪೋಲೀರಲ್ಲಿ ಆಕೆ ತನ್ನ ಅಪ್ಪನ ವಿರುದ್ಧವೇ ದೂರು...

Davanagere: ದಾವಣಗೆರೆ ಉಪಚುನಾವಣಾ ಕಣದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ

Davanagere: ದಾವಣಗೆರೆ: ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್...

ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು: ಸಿಎಂ ಸಿದ್ದರಾಮಯ್ಯ

Political News: ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದ್ದರು. ಈ ವೇಳೆ ಮಾತನಾಡಿದ ಸಿಎಂ, ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ...

Sandalwood: ರೀಲ್ಸ್ ಅಜ್ಜಿ ಎಂದೇ ಖ್ಯಾತರಾಗಿದ್ದ ಡ್ರಾಮಾ ಜೂನಿಯರ್ಸ್ ಸೂರಜ್‌ ಅಜ್ಜಿ ನಿಧನ

Sandalwood: ಡ್ರಾಮಾ ಜೂನಿಯರ್ಸ್ ಖ್ಯಾತಿಯ ಸೂರಜ್ ನಾಯ್ಕ್ ಜತೆಗೆ ರೀಲ್ಸ್‌ನಲ್ಲಿ ನಟಿಸಿ ಸೈ ಅನ್ನಿಸಿಕ``ಂಡು, ರೀಲ್ಸ್ ಅಜ್ಜಿ ಎಂದೇ ಖ್ಯಾತರಾಗಿದ್ದ ಲಕ್ಷ್ಮೀ ಅಜ್ಜಿ ಇಂದು ನಿಧನರಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೆರೆಹ``ಸಹಳ್ಳಿಯ ನಿವಾಸಿಯಾಗಿರುವ 93 ವರ್ಷದ ಲಕ್ಷ್ಮೀ ನಾಯಕ್ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಇವರು ಇವರ ಮರಿಮೊಮ್ಮಗ, ಡ್ರಾಮಾ ಜೂನಿಯರ್ಸ್ ಖ್ಯಾತಿಯ ಸೂರಜ್ ಜತೆ...

Davanagere: ಸಿಎಂ ಮಂಡಿಸಿದ ಬಜೆಟ್ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಬಿ.ವೈ.ವಿಜಯೇಂದ್ರ

Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದು, ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ...

Davanagere: ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ..?: ಯತ್ನಾಳ್‌ಗೆ ವಿಜಯೇಂದ್ರ ಟಾಂಗ್..

Davanagere News: ದಾವಣಗೆರೆ: ಪಕ್ಷದ ರಾಜ್ಯಾಧ್ಯಕ್ಷನಾಗಿರುವ ನನಗೆ ಸಾಕಷ್ಟು ಜವಾಬ್ದಾರಿಯಿದ್ದು, ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ ಎಂಬ ಹಿರಿಯರ ಮಾತಿನಂತೆ ಕೆಲವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ದಕ್ಷಿಣದ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ...

Bollywood: ನೀಲಮಣಿ ರತ್ನ ಧರಿಸಿ, ತಮಗಾದ ಕರಾಳ ಅನುಭವ ಹೇಳಿದ ಕೋರಿಯೋಗ್ರಾಫರ್ ರೆಮೋ

Bollywood News: ಖ್ಯಾತ ಬಾಲಿವುಡ್ ಕೋರಿಯೋಗ್ರಾಫರ್ ರೆಮೋ ಡಿಸೋಜಾ ನೀಲಮಣಿ ಉಂಗುರ ಧರಿಸಿ, ತಮಗಾದ ಕಿರಿಕಿರಿಯ ಬಗ್ಗೆ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ನಾವು-ನೀವೆಲ್ಲ ಬಾಲಿವುಡ್‌ನಲ್ಲಿ ಹಲವರು ನೀಲಮಣಿ ಉಂಗುರ, ಬ್ರಾಸ್‌ಲೆಟ್ ಹಾಕಿರುವುದನ್ನು ನೋಡಿರುತ್ತೀರಿ. ಸಲ್ಮಾನ್ ಖಾನ್ ಈ ಬ್ರಾಸ್‌ಲೆಟ್ ಧರಿಸಿ, ಹೆಚ್ಚು ಪ್ರಖ್ಯಾತರಾಗಿದ್ದಾರೆ. ಆದರೆ ಇದು ಸಾಮಾನ್ಯ ಹರಳಲ್ಲ. ಬದಲಾಗಿ ತಕ್ಷಣ ಪರಿಣಾಮ ತೋರಿಸುವ ಹರಳು. ಇದನ್ನು ಧರಿಸಿದ...

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಪ್ರಚಾರ ಮಾಡಿದ್ದಲ್ಲದೇ, ಪ್ರೆಸ್‌ಮೀಟ್ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆ ನವನಗರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎಷ್ಟು ಕೊಟ್ಟಿದ್ದೀರಿ ಸ್ಪಷ್ಟಪಡಿಸಿ, ಚರಂತಿಮಠ ಶಾಸಕರಾಗಿದ್ದಾಗ,...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img