Saturday, July 18, 2026

karnataka news

ಸಂತಾನ ಫಲಕ್ಕಾಗಿ ಈ ಮಂತ್ರವನ್ನು ಪಠಿಸಿ..

ಪೋಷಕರು ಮಕ್ಕಳನ್ನ ಮದುವೆ ಮಾಡೋದೇ ವಂಶವೃಕ್ಷ ಬೆಳೆಯಲಿ ಎಂದು. ಮುದ್ದಾದ ಮಗುವಿನ ಹೆಜ್ಜೆ ಮನೆ ತುಂಬ ತುಂಬಲಿ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿ ಅನ್ನೋ ಪ್ರತೀ ಪೋಷಕರ ಆಸೆಯಾಗಿರುತ್ತದೆ. ಆದ್ರೆ ಕೆಲ ದಂಪತಿಗಳಿಗೆ ಮದುವೆಯಾಗಿ ಹಲವು ವರ್ಷಗಳೇ ಕಳೆದರೂ, ಸಂತಾನ ಭಾಗ್ಯವಿರುವುದಿಲ್ಲ. ಅಂಥವರು ಇಂದು ನಾವು ಹೇಳು ಮಂತ್ರವನ್ನ ಪಠಿಸಿದರೆ, ಸಂತಾನ ಭಾಗ್ಯ ಫಲಿಸುತ್ತದೆ. https://youtu.be/gudjW3l0ZrI ಪತಿ...

ಕೂದಲು ಗಟ್ಟಿಮುಟ್ಟಾಗಿ, ಸಾಫ್ಟ್ ಮತ್ತು ಶೈನಿಯಾಗಿರಬೇಕು ಅಂದ್ರೆ ಈ ಹೇರ್ ಪ್ಯಾಕ್ ಹಾಕಿ..!

ಇಂದಿನ ಯುವಕ ಯುವತಿಯರ ಎಲ್ಲಕ್ಕಿಂತ ದೊಡ್ಡ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಈ ಸಮಸ್ಯೆಗೆ ನಾವೊಂದು ಟಿಪ್ಸ್ ಹೇಳಲಿದ್ದೇವೆ. ಆ ಟಿಪ್ಸ್ ಏನಾದ್ರೂ ನೀವು ಫಾಲೋ ಮಾಡಿದ್ರೆ, kೂದಲು ಉದುರುವ ಸಮಸ್ಯೆ, ರಫ್ ಹೇರ್, ಡ್ಯಾಂಡ್ರಫ್ ಸಮಸ್ಯೆಯಿಂದ ಕೂಡ ಮುಕ್ತಿ ಪಡೆಯಬಹುದು. ಹಾಗಾದ್ರೆ ಯಾವುದು ಆ ಟಿಪ್ಸ್ ಅನ್ನೋದನ್ನ ನೋಡೋಣ ಬನ್ನಿ.. https://youtu.be/K-FBs57U5Bo ಮುಲ್ತಾನಿ ಮಿಟ್ಟಿ....

ಅತಿಥಿ ಸತ್ಕಾರಕ್ಕೇಕೆ ಅಷ್ಟು ಮಹತ್ವ..? ಅತಿಥಿಯನ್ನ ಆದರದಿಂದ ಕಾಣದಿದ್ದರೇನಾಗತ್ತೆ..?

ನಮ್ಮ ಭಾರತ ದೇಶ ಹೆಸರುವಾಸಿಯಾಗಿರುವುದೇ, ಪ್ರೀತಿ- ಕಾಳಜಿಗಾಗಿ. ಹೊರದೇಶದಿಂದ ಬಂದವರ ಸತ್ಕಾರ ಮಾಡಿ, ಪ್ರೀತಿಯ ಬೀಳ್ಕೊಡುಗೆ ಕೊಡುವ ಈ ದೇಶದ ಮಂತ್ರವೇ ಅತಿಥಿ ದೇವೋಭವ. ಆದ್ದರಿಂದ ಇಂದು ನಾವು ಅತಿಥಿಗಳ ಸತ್ಕಾರದ ಬಗ್ಗೆ ಒಂದು ವಿಷಯವನ್ನ ಹೇಳಲಿದ್ದೇವೆ. https://youtu.be/gwEj-ICsbrQ ಗೃಹಸ್ಥರಾದವರು ಮನೆಗೆ ಬಂದ ಅತಿಥಿಗಳನ್ನ ವಿನಯದಿಂದ ಸತ್ಕರಿಸುವುದು ಪದ್ಧತಿ. ಮನೆಗೆ ಬಂದ ಅತಿಥಿಗಳು ನಮ್ಮ ಸತ್ಕಾರದಿಂದ ಸಂತೃಪ್ತಿ...

ಈ ಮಂತ್ರವನ್ನ ಹೇಳಿ ವೃತಾಚರಿಸಿದರೆ ರಾಯರ ಕೃಪೆ ನಿಮ್ಮ ಮೇಲಿರುತ್ತದೆ..!

ಕಲಿಯುಗದ ಕಲ್ಪವೃಕ್ಷ, ಬೇಡಿದ್ದನ್ನು ನೀಡುವ ಕರುಣಾಮಯಿ, ಭೋಯತಿ ವರದೇಂದ್ರ ಹೀಗೆ ಹಲವಾರು ಬಿರುದನ್ನು ಪಡೆದ ಗುರು ರಾಯರು, ಭಕ್ತರ ಮನೋಕಾಮನೆಗಳನ್ನ ಈಡೇರಿಸುವ ದೇವ ಮಾನವ. ರಾಯರನ್ನ ಶ್ರದ್ಧೆಯಿಂದ ನೆನೆದರೆ, ನಮ್ಮೆಲ್ಲ ಕಷ್ಟಗಳನ್ನ ನಿವಾರಿಸಿ, ಇಷ್ಟಾರ್ಥ ಸಿದ್ಧಿಸುವ ಕಲಿಯುಗದ ಕಲ್ಪವೃಕ್ಷ. ಇಂದು ನಾವು ರಾಯರ ಮಂತ್ರವೊಂದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೂಲ ರಾಮನ ಪರಮಭಕ್ತರಾಗಿರುವ ಗುರು ರಾಯರು,...

ಅಂಜೂರದ ಹಣ್ಣಿನ ಸೇವನೆಯ ಲಾಭಗಳೇನು..?

ಎಲ್ಲ ಡ್ರೈಫ್ರೂಟ್ಸ್‌ಗಳು ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಎಲ್ಲ ಡ್ರೈಫ್ರೂಟ್ಸ್‌ಗಳಿಗೂ ತನ್ನದೇ ಆದ ಮಹತ್ವಗಳಿದೆ. ಒಣದ್ರಾಕ್ಷಿ ಸೇವನೆಯಿಂದ ಶಕ್ತಿ ಬರುತ್ತದೆ. ನೆನಪಿನ ಶಕ್ತಿ ಹೆಚ್ಚಿಸಲು ಬಾದಾಮ್ ತಿನ್ನಬೇಕು. ವಾಲ್ನಟ್ ಕೂಡ ಬ್ರೇನ್ ಡೆವಲಪ್‌ಮೆಂಟ್‌ಗೆ ಸಹಕಾರಿಯಾಗಿದೆ. ಅಲ್ಲದೇ, ಖರ್ಜೂರ ಕೂಡ ಸುಸ್ತು ನೀಗಿಸುವಲ್ಲಿ ಸಹಕಾರಿಯಾಗಿದೆ. ಇದೇ ರೀತಿ ಅಂಜೂರ ಕೂಡ ತನ್ನದೇ ಆದ ಮಹತ್ವವನ್ನು ಹೊಂದಿದೆ. ಹಾಗಾದ್ರೆ...

ಆಗಸ್ಟ್ 29, 2020 ರಾಶಿ ಭವಿಷ್ಯ

ಮೇಷ: ಕ್ರಯ ವಿಕ್ರಯಗಳಲ್ಲಿ ಲಾಭದಾಯಕ ಆದಾಯವಿರುತ್ತದೆ. ಆರ್ಥಿಕವಾಗಿ ದಿನದಿಂದ ದಿನಕ್ಕೆ ಉತ್ತಮ ಅಭಿವೃದ್ಧಿ ಇರುತ್ತದೆ. ಸಾಮಾಜಿಕ ಕಾರ್ಯದಲ್ಲಿ ಆಸಕ್ತಿ ಹೂಡಲಿದೆ. ವಿದ್ಯಾರ್ಥಿಗಳು ಉತ್ತಮ ಫಲವನ್ನು ಪಡೆಯಲಿದ್ದಾರೆ. ವೃಷಭ: ಶುಭಮಂಗಲಕಾರ್ಯಗಳಿಗಾಗಿ ನಾನಾ ರೀತಿಯಲ್ಲಿ ಧನವ್ಯಯವಾದೀತು. ಯೋಗ್ಯ ವಯಸ್ಕರಿಗೆ ನೆಂಟಸ್ಥಿಕೆಯು ಕಂಕಣಬಲಕ್ಕೆ ಪೂರಕವಾದೀತು. ಎಲ್ಲಾ ವಿಚಾರದಲ್ಲಿ ಅಡಚಣೆಯಿಂದಲೇ ಕಾರ್ಯಸಾಧನೆಯಾಗಲಿದೆ. ಮಿಥುನ: ಯಾವುದೇ ಕೆಲಸ ಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ...

ಸರಕಾರಿ ಕಚೇರಿಯಲ್ಲಿ ಲವ್ವಿ ಡವ್ವಿ ನಡೆಸಿದ್ದ ತಹಶೀಲ್ದಾರ್ ಮೇಲೆ ಎಫ್ಐಆರ್!

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ. https://youtu.be/VgI2D1DUJgs ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. https://youtu.be/PkXsIRnEymI ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ...

‘ಕನ್ನಡಿಗರೆಂದರೆ – ಸಾಧುಂಗೆ ಸಾಧು, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್’

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/nHYVwXiuUwA ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಷಯ: ಸಿ.ಟಿ.ರವಿ ವಿರುದ್ಧ ಗುಂಡೂರಾವ್ ಆಕ್ರೋಶ..!

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...

‘ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ’

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img