Thursday, April 9, 2026

karnataka news

ಇಂದು ಲೋಕಸಭಾ ಚುನಾವಣೆ ಅಂತಿಮ ಹಂತದ ಮತದಾನ

ನವದೆಹಲಿ: 17ನೇ ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ ಇಂದು ಮುಕ್ತಾಯವಾಗಲಿದ್ದು, 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 59 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಶುರುವಾಗಿದೆ. ಬಿಹಾರ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಘರ್ ನಲ್ಲಿ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ...

ಡಿ-ಬಾಸ್ ಸಖತ್ ಸ್ಟೆಪ್ಸ್ – ಸೂಪರ್ ಆಗಿದೆ ‘ಜೋರು ಪಾಟು‘

ಬೆಂಗಳೂರು: ಇದೇ ತಿಂಗಳ ಕೊನೆಗೆ ರಿಲೀಸ್ ಆಗ್ತಿರೋ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟನೆಯ ಬಹುನಿರೀಕ್ಷಿತ ಅಮರ್ ಚಿತ್ರದ ಜೋರು ಪಾಟ್ಟು ಸಾಂಗ್ ರಿಲೀಸ್ ಆಗಿದೆ.  ಜೂನಿಯರ್ ರೆಬೆಲ್ ಸ್ಟಾರ್ ನಟಿಸಿರೋ ಈ ಚಿತ್ರದ ಸಾಂಗ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಜ್ಜೆ ಹಾಕಿರೋದು ವಿಶೇಷ. ಜೋರು ಪಾಟ್ಟು ಸಾಂಗ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದ್ದು,...

ಗುಹೆಯಲ್ಲಿ ಕುಳಿತು ಪ್ರಧಾನಿ ಮೋದಿ ಜಪ

ಕೇದಾರನಾಥ: 2019ರ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿರೋ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ರು. ಬಳಿಕ ದೇಗುಲದಿಂದ ಒಂದೂವರೆ ಕಿ.ಮೀ ದೂರದಲ್ಲಿರೋ ಗುಹೆಗೆ ತೆರಳಿ ಧ್ಯಾನಾಸಕ್ತರಾದ್ರು. ಇಲ್ಲಿಗೆ ತೆರೆಳೋ ಮುನ್ನ ಮಳೆ ಬರುತ್ತಿದ್ದರೂ ಅದನ್ನು...

‘ಹೊರಟ್ಟಿ ಹೇಳಿಕೆಯಿಂದ ಏನೂ ಆಗಲ್ಲ’- ಸತೀಶ್ ಜಾರಕಿಹೊಳಿ

ಬೆಳಗಾವಿ: ಸರ್ಕಾರ ವಿಸರ್ಜನೆ ಕುರಿತ ಬಸವರಾಜ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಿಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.  ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಬಸವರಾಜ್ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಾಗಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ರೆ ವಿಚಾರ ಮಾಡಬೇಕಾಗುತ್ತದೆ. ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರು ಆ ರೀತಿ ಹೇಳಿದ್ರೆ  ಗಂಭೀರವಾಗಿ...

ಮೈತ್ರಿ ಕಾಪಾಡಿಕೊಳ್ಳಲು ಸಿಎಂ ಸರ್ಕಸ್

ಬೆಂಗಳೂರು: ಒಂದೆಡೆ ಕಾಂಗ್ರೆಸ್- ಜೆಡಿಎಸ್ ನಾಯಕರ ಹೇಳಿಕೆ ಮೈತ್ರಿ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೋಸ್ತಿ ಸರ್ಕಾರದಲ್ಲಿ ಆರೋಪ ಪತ್ಯಾರೋಪಗಳ ಸುರಿಮಳೆಯಾಗ್ತಿದೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಈ ಎಲ್ಲಾ ವಿವಾದಗಳಿಗೆ ಫುಲ್ ಸ್ಟಾಪ್ ಹಾಕಲು ಸರ್ಕಸ್ ಮಾಡ್ತಿದ್ದಾರೆ. ಇದೀಗ ಮಧ್ಯಪ್ರವೇಶಿಸಿರೋ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಗೊಂದಲಗಳಿಗೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ....

ಸಾಂಭಾಜಿ ರಾವ್ ಪಾಟೀಲ್ ನಿಧನಕ್ಕೆ ಸಚಿವ ಡಿಕೆಶಿ ಸಂತಾಪ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನಕ್ಕೆ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಬಹುಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಸಾಂಭಾಜಿ ರಾವ್ ಪಾಟೀಲ್ ಅವರು ಶುಕ್ರವಾರ ವಿಧಿವಶರಾಗಿದ್ದು, ಸಚಿವರು ಸಂತಾಪ ಸೂಚಿಸಿದ್ದು ಹೀಗೆ… 'ಬೆಳಗಾವಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ರಾಜಕಾರಣಿ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನದ...

‘ನಾನು ಎಲ್ಲರೂ ಇದ್ದೂ ತಬ್ಬಲಿ’- ಭವಾನಿ ರೇವಣ್ಣ ಕಣ್ಣೀರು

ಹಾಸನ: ನನಗೆ ಎಲ್ಲರೂ ಇದ್ದಾರೆ, ಎಲ್ಲವೂ ಇದೆ. ಆದ್ರೆ ನನ್ನ ತಂದೆ-ತಾಯಿ ಮಾತ್ರ ಇಲ್ಲ ಅಂತ ತಮ್ಮ ಪೋಷಕರನ್ನು ನೆನೆದು ಹಾಸನ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು  ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ. ಹಾಸನದ ಕಾಮಧೇನು ವೃದ್ಧಾಶ್ರಮದಲ್ಲಿ ತಮ್ಮ ಮಾವ ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ ತಮ್ಮ ಪೋಷಕರನ್ನು ನೆನೆದು ಕಣ್ಣೀರು...

ಜೆಡಿಎಸ್ MLC ಬಸವರಾಜ ಹೊರಟ್ಟಿ ‘ಬಾಂಬ್’- ಮೈತ್ರಿ ಸರ್ಕಾರಕ್ಕೆ ಕಂಟಕ…?

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...

ಫಲಿತಾಂಶ ಏನೇ ಬಂದ್ರೂ ರಾಹುಲ್ ಗಾಂಧಿಗೆ ನಮ್ಮ ಬೆಂಬಲ- ದೇವೇಗೌಡ

ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಪಕ್ಷದ...
- Advertisement -spot_img

Latest News

Political News: ಉಪಚುನಾವಣೆ ಮತದಾನ ಪ್ರಕ್ರಿಯೆ ಆರಂಭ: ಸ್ಥಳದಲ್ಲಿ ಬಿಗಿ ಬಂದೋಬಸ್ತ್.

Davanagere News: ದಾವಣಗೆರೆ: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ...
- Advertisement -spot_img