Wednesday, July 22, 2026

karnataka news

Health Tips: ಅಂಜೂರವನ್ನು ಈ ರೀತಿಯಾಗಿ ಸೇವಿಸಿದ್ದಲ್ಲಿ ನಿಮ್ಮ ಆರೋಗ್ಯಾಭಿವೃದ್ಧಿ ಗ್ಯಾರಂಟಿ..

Health Tips: ಡ್ರೈಫ್ರೂಟ್ಸ್ಗಳಲ್ಲಿ ಉತ್ತಮ ಪೋಷಕಾಂಶಗಳಿರುತ್ತದೆ. ಅದನ್ನು ಸೇವಿಸಿದ್ರೆ, ನಮ್ಮ ಆರೋಗ್ಯವೂ ಚೆನ್ನಾಗಿರತ್ತೆ ಅಂತಾ ನಮಗೆಲ್ಲ ತಿಳಿದಿದೆ. ಅದೇ ರೀತಿ, ಈ ಡ್ರೈಫ್ರೂಟ್ಸ್‌ನಲ್ಲಿ 1 ಆದ ಅಂಜೂರದಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನಾವಿಂದು ಮಾತನಾಡಲಿದ್ದೇವೆ. ಅಂಜೂರವನ್ನು ಪ್ರತಿದಿನ ಬೆಳಿಗ್ಗೆ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ತಿಂಡಿ ತಿನ್ನುವುದಕ್ಕೂ ಮುನ್ನ ತಿನ್ನಬೇಕು. ಪ್ರತಿದಿನ 1 ಅಂಜೂರ ತಿಂದರೂ...

ಪ್ರಧಾನಿ ಜೊತೆ ಸಭೆಗೆ ಗೈರಾದ ಸಿಎಂ ಸಿದ್ದರಾಮಯ್ಯ: ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದ್ದಾರೆಂದ ವಿಜಯೇಂದ್ರ

Political News: ನಿನ್ನೆ ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ಸಿಎಂ ಜತೆ ಆನ್‌ಲೈನ್ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಯುದ್ಧದ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಈ ಸಭೆಗೆ ಗೈರಾಗಿದ್ದರು. ಈ ಬಗ್ಗೆ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುದ್ಧದ ಸಂದರ್ಭದಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ವಿಡಿಯೋ...

Mandya: ವಿದ್ಯುತ್ ಪ್ರವಹಿಸಿ, ಕಂಬದ ಮೇಲೆ ಪ್ರಾಣ ಬಿಟ್ಟ ಲೈನ್ ಮ್ಯಾನ್..

Mandya News: ಶಾಕ್ ತಾಕಿ ಲೈನ್ ಮ್ಯಾನ್ ಕಂಬದ ಮೇಲೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಗೆರೆ ಗ್ರಾಮದ 55 ವರ್ಷದ ವಿಶ್ವ ಎಂಬಾತ ಮೃತ ಲೈನ್‌ ಮ್ಯಾನ್ ಆಗಿದ್ದು, ಈತ ಗುತ್ತಿಗೆದಾರನ ಬಳಿ ಲೈನ್ ಮ್ಯಾನ್ ಆಗಿ ಕೆಲಸ ಮಾಡ್ತಿದ್ದ. ಇಂದು ವಿದ್ಯುತ್ ಕಂಬದ...

Davanagere: ಶಾಸಕ ಪ್ರದೀಪ್ ಈಶ್ವರ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಪೊರಕೆ ಎಸೆದು ಆಕ್ರೋಶ

Davanagere: ದಾವಣಗೆರೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಜ್ವಾಲೆ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರದೀಪ್ ಈಶ್ವರ್ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ನಗರಕ್ಕೆ ಆಗಮಿಸಿದ್ದ...

ಕಾಲೇಜಿನಲ್ಲಿ ಎಲ್ಲರೆದುರು ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಅವಮಾನಿಸಿದ ಶಿಕ್ಷಕ

Viral News: ಓರ್ವ ಶಿಕ್ಷಕ ಕ್ಲಾಸಿನಲ್ಲಿಯೇ ಎಲ್ಲರೆದುರು ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಅವಮಾನಿಸಿದ ಘಟನೆ ನಡೆದಿದೆ. ಬೆಂಗಳೂರಿನಲ್ಲೇ ಈ ಘಟನೆ ನಡೆದಿದ್ದು. ಡಾ.ಮುರಳಿಧರ್ ದೇಶಪಾಂಡೆ ಎಂಬ ಶಿಕ್ಷಕರು ಕ್ಯಾಂಪಸ್‌ನಲ್ಲಿ ರುವಾಗ ಎಲ್ಲರ ಎದುರು ವಿದ್ಯಾರ್ಥಿಗೆ ಈ ರೀತಿ ಅವಮಾನಿಸಿದ್ದು, ವೀಡಿಯೋ ವೈರಲ್ ಆಗಿದೆ. ಅಫಾನ್ ಎಂಬ ವಿದ್ಯಾರ್ಥಿಯನ್ನು 13ಕ್ಕೂ ಹೆಚ್ಚು ಬಾರಿ ಈ ರೀತಿ ಅವಮಾನಿಸಿದ್ದಲ್ಲದೇ,...

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ ಮೇಲುಕೊಟೆಗೆ ಕೊಂಡೊಯ್ಯಲಾಯಿತು. ಖಜಾನೆಯಿಂದ ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣೆ ಅವರು ತಲೆ ಮೇಲೆ ಹೊತ್ತು ತಂದು ಖಜಾನೆ ದ್ವಾರದಲ್ಲಿರಿಸಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಪಂ...

Athani News: ಎರಡು ವಿದ್ಯುತ್ ಪರಿವರ್ತಕ ಬ್ಲಾಸ್ಟ್ : ಎರಡು ಬೈಕ್ ಭಸ್ಮ

Athani News: ಅಥಣಿ: ಸಾಯಂಕಾಲ ಏಕಾಏಕಿ ಎರಡು ವಿದ್ಯುತ್ ಪರಿವರ್ತಕಗಳು ಬ್ಲಾಸ್ಟ್ ಆದ ಪರಿಣಾಮ ಬೆಂಕಿಯ ತೀವ್ರತೆಗೆ ವಿದ್ಯುತ್ ಪರಿವರ್ತಕದ ಕೆಳಗೆ ನಿಲ್ಲಿಸಿದ ಎರಡು ಬೈಕ್ ಗಳು ಸುಟ್ಟು ಕರಕಲಾಗಿವೆ. ಅಥಣಿ ಪಟ್ಟಣದ ಕುಂಬಾರ ಬಾವಿ ಹತ್ತಿರ ಈ ಅವಘಡ ಸಂಭವಿಸಿದ್ದು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿಯಾಗಿಲ್ಲ. ವಿದ್ಯುತ್...

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ 500 ಕೋಟಿ ಲಾಭವಾಗುವ ಸಾಧ್ಯತೆ ಇದೆ. ಪಾಕಿಸ್ತಾನದ ಲಿಯಾರಿ ಎಂಬ ಪ್ರದೇಶದಲ್ಲಿ ಯಾವ ರೀತಿಯಾಗಿ ಭಯೋತ್ಪಾದಕರು ಭಾರತವನ್ನು ಮುಗಿಸಲು ಪ್ರಯತ್ನಿಸುತ್ತಾರೆ. ಹಳೆ ನೋಟ್‌ಗಳನ್ನಿಟ್ಟುಕ``ಂಡು ಹೇಗೆ ಕೆಟ್ಟ ಕೆಲಸ ಮಾಡುತ್ತಾರೆ....

ಸಿಎಂ ಎದುರು ತಲೆಬಾಗಿ ನಿಂತ ಕ್ರಿಕೇಟಿಗ ವೆಂಕಟೇಶ್ ಪ್ರಸಾದ್: ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ ಎದುರು ನಿಂತು ಕೈ ಮುಗಿದಿದ್ದಾರೆ. ಈ ಫೋಟೋ ಶೇರ್ ಮಾಡಿರುವ ತೇಜಸ್ವಿ ಸೂರ್ಯ, ನಮ್ಮ ದೇಶವನ್ನು ಪ್ರತಿನಿಧಿಸುವ ಕ್ರಿಕೇಟ್ ಆಟಗಾರನನ್ನು ನಡೆಸಿಕ``ಳ್ಳುವ ರೀತಿ ಹೀಗಾ ಎಂದು ಪ್ರಶ್ನಿಸಿದ್ದಾರೆ. 1...

ಜನಸಾಮಾನ್ಯರ ಹಿತವೇ ಮೊದಲು: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿಯವರ ದಿಟ್ಟ ಹೆಜ್ಜೆ: ಆರ್.ಅಶೋಕ್

Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್‌ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ನಮಗೂ ಬೆಲೆ ಏರಿಕೆ ಬಿಸಿ ಕಾದಿದೆ ಅಂತ ತಿಳಿದಿದ್ದ ಭಾರತೀಯರಿಗೆ ಪ್ರಧಾನಿ ಮೋದಿ, ರಾಮನವಮಿಗೆ ಗಿಫ್ಟ್ ನೀಡಿದ್ದಾರೆ. ಅದೇನೆಂದರೆ, ಭಾರತದಲ್ಲಿ ಪೆಟ್ರೋಲ್ ಮತ್ತು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img