Thursday, July 16, 2026

karnataka news

ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳ ಕೃಷ್ಣ ಜನ್ಮಾಷ್ಠಮಿ ಹೇಗಿತ್ತು ಗೊತ್ತಾ..?

ಈ ಬಾರಿಯ ಕೃಷ್ಣ ಜನ್ಮಾಷ್ಠಮಿಯನ್ನು ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಸಖತ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ತಮ್ಮ ಪುಟ್ಟ ಪುಟ್ಟ ಮಕ್ಕಳಿಗೆ ಕೃಷ್ಣ ರಾಧೆಯರ ವೇಷ ತೊಡಿಸಿ, ಸಂಭ್ರಮಿಸಿದ್ದಾರೆ. https://youtu.be/WgfNwPCyi9E ಐರಾ ಮತ್ತು ಆಕೆಯ ಸಹೋದರನ್ನು ರಾಧಾ ಕೃಷ್ಣರಾಗಿ ಸಿಂಗರಿಸಿದ ರಾಧಿಕಾ ಪಂಡಿತ್, ಇನ್‌ಸ್ಟಾಗ್ರಾಮ್‌ನಲ್ಲಿ ಆ ಫೋಟೋವನ್ನ ಶೇರ್ ಮಾಡಿಕೊಂಡಿದ್ದಾರೆ. ಐರಾ ಸಹೋದರನಿಗೆ ಇದು ಮೊದಲ ಕೃಷ್ಣಾಷ್ಠಮಿಯಾಗಿದ್ದು, ಹೋದ...

ಆಗಸ್ಟ್ 13 2020 ರಾಶಿ ಭವಿಷ್ಯ

ಮೇಷ: ಭೂಸಂಬಂಧದ ವ್ಯವಹಾರಗಳು ಲಾಭಕರವಾಗಲಿದೆ. ಉದ್ಯೋಗ ವ್ಯವಹಾರಗಳಲ್ಲಿ ಕೆಲವೊಂದು ಅನುಕೂಲವಾಗಲಿದೆ. ಸಾರ್ವಜನಿಕ ರಂಗದಲ್ಲಿ ನಿಮ್ಮ ಸೇವೆ ಹಾಗೂ ಗುಣಗಳು ಗುರುತಿಸಲ್ಪಡುವುದು. ವೃಷಭ: ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ಮುಂದುವರೆಯಿರಿ. ವೃತ್ತಿರಂಗದಲ್ಲಿ ಸಮಾಧಾನ ತರಲಿದೆ. ಹಣಕಾಸಿನ ವ್ಯವಹಾರದಲ್ಲಿ ಅಡಚಣೆಗಳಿರುತ್ತದೆ. ಸ್ಥಿರ ಉದ್ಯೋಗಿಗಳಿಗೆ ಮುಂಭಡ್ತಿಯ ಸೂಚನೆ ಬರಲಿದೆ. ಮಿಥುನ: ಬುದ್ಧಿಶಕ್ತಿ ಆಲೋಚನಾ ಶಕ್ತಿ ಉತ್ತಮವಿರುವ ನಿಮಗೆ ಸ್ವಲ್ಪ ಆತುರತೆ ಸಲ್ಲದು....

ಆಗಸ್ಟ್ 12 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಖರ್ಚುವೆಚ್ಚಗಳು ಅಧಿಕವಾದಾವು. ಸ್ವಪ್ರಯತ್ನ ನಿಶ್ಚಿತರೂಪದಲ್ಲಿ ಫಲವಿರುವುದು. ವಿದ್ಯಾರ್ಥಿಗಳು ತಮ್ಮ ಉತ್ತಮ ಬಲದ ಪ್ರಯತ್ನ ಪಡೆಯಲಿದ್ದಾರೆ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ವೃಷಭ: ಆರೋಗ್ಯದಲ್ಲಿ ಆಗಾಗ ಏರುಪೇರು ಕಾಣಿಸಲಿದೆ. ದೂರ ಸಂಚಾರಗಳು ಸ್ಥಗಿತಗೊಂಡಾವು. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕಾಗುತ್ತದೆ. ಸಾಮಾಜಿಕ ರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಮೆಚ್ಚುಗೆ ಗಳಿಸಲಿದೆ. ಮಿಥುನ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ತಗುಲಿದ್ದು, ನಿನ್ನೆ ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. https://youtu.be/acM0NCZewno ನಿನ್ನೆ ಕೊರೊನಾ ತಗುಲಿದ ಹಿನ್ನೆಲೆ ಪ್ರಣಬ್‌ರನ್ನ ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣಕ್ಕಾಗಿ, ಮೆದುಳಿನ ಆಪರೇಶನ್...

ಇಸ್ಕಾನ್ ದೇವಾಲಯದಲ್ಲಿ ನಡೆಯುವ ಪೂಜಾ ಕಾರ್ಯಕ್ರಮವನ್ನು ಈಗ ಆನ್‌ಲೈನ್‌ಲ್ಲೂ ನೋಡಬಹುದು..

ಬೆಂಗಳೂರು: ಇಂದು ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆ, ಬೆಂಗಳೂರಿನ ಕೃಷ್ಣ ದೇವಾಲಯ ಮತ್ತು ಮಠಗಳಲ್ಲಿ ಸಂಭ್ರಮ ಸಡಗರದಿಂದ ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೊರಿನಾ ಹಿನ್ನೆಲೆ ಇಸ್ಕಾನ್ ದೇವಸ್ಥಾನದಲ್ಲಿ ಭಕ್ತರಿಗೆ ಪ್ರವೇಶ ನಿರ್ಭಂಧಿಸಲಾಗಿದೆ. ಇಂದು ನಾಳೆ ಇಸ್ಕಾನ್ ಕೃಷ್ಣಜನ್ಮಾಷ್ಟಮಿ ಪೂಜೆ ಆನ್ಲೈನಲ್ಲಿ ವೀಕ್ಷಣೆ ಅವಕಾಶ ನೀಡಲಾಗಿದೆ. ಸ್ವಾಗತಂ ಕೃಷ್ಣ...

ರಷ್ಯಾ ಅಧ್ಯಕ್ಷ ಪುಟೀನ್ ಮಗಳಿಗೆ ವಿಶ್ವದ ಮೊದಲ ಯಶಸ್ವಿ ಕೊರೊನಾ ಲಸಿಕೆ ಪ್ರಯೋಗ..!

ರಷ್ಯಾ ಅಧ್ಯಕ್ಷ ಪುಟೀನ್ ಮಗಳಿಗೆ ವಿಶ್ವದ ಮೊದಲ ಯಶಸ್ವಿ ಕೊರೊನಾ ಲಸಿಕೆ ಪ್ರಯೋಗಿಸಲಾಗಿದೆ. ಈ ಬಗ್ಗೆ ಘೋಷಣೆ ಮಾಡಿರುವ ಪುಟೀನ್, ಆದಷ್ಟು ಬೇಗ ಈ ಲಸಿಕೆ ಸಾರ್ವಜನಿಕರಿಗೆ ಸಿಗುವಂತೆ ಮಾಡಲಾಗುತ್ತದೆ ಎಂದಿದ್ದಾರೆ. ಇನ್ನು ಈ ಲಸಿಕೆ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಕೊರೊನಾ ಗುಣಮುಖವಾಗಿಸುತ್ತದೆಯಂತೆ. ಭಾರತದ ಪುರಾಣಪ್ರಸಿದ್ಧ ದೇವಾಲಯ ತಿರುಪತಿಯಲ್ಲಿ 700ಕ್ಕೂ ಅಧಿಕ...

ಐಶ್ವರ್ಯಾ ರೈ ಫಾಲೋ ಮಾಡೋ ಬ್ಯೂಟಿ ಟಿಪ್ಸ್ ಯಾವುದು ಗೊತ್ತಾ..?

ಬಾಲಿವುಡ್‌ನಲ್ಲಿ ಹಲವಾರು ಗ್ಲಾಮರಸ್ ನಟಿಯರಿದ್ದಾರೆ. ಆದ್ರೆ ಐಶ್ವರ್ಯಾ ರೈ ರಂತೆ ಯಾರೂ ಇಲ್ಲ. ಒಂದು ಮಗುವಿನ ಅಮ್ಮನಾದರೂ, ಇನ್ನು ತಾರುಣ್ಯ ಉಳಿಸಿಕೊಂಡಿರುವ ಐಶ್ವರ್ಯ ಸ್ಟ್ರಿಕ್ಟ್ ಡಯಟ್ ಮಾಡ್ತಾರೆ. ಅಲ್ಲದೇ ಕೆಲ ರೆಮಿಡಿಗಳನ್ನ ಕೂಡ ಫಾಲೋ ಮಾಡ್ತಾರೆ. ಐಶ್ವರ್ಯಾ ರೈ ಫಾಲೋ ಮಾಡೋ ಬ್ಯೂಟಿ ಟಿಪ್ಸ್ ಬಗ್ಗೆ ತಿಳಿದುಕೊಳ್ಳೋಣ. ಐಶ್ ಪ್ರತಿದಿನ ಬೆಳಿಗ್ಗೆ ಉಗುರುಬೆಚ್ಚು ನೀರಿಗೆ...

ದೇವಸ್ಥಾನಕ್ಕೆ ಹೋದಾಗ ಇಂಥ ತಪ್ಪು ಮಾಡಬೇಡಿ..

ದೇವಸ್ಥಾನಕ್ಕೆ ಹೋದಾಗ ಬರೀ ದೇವರ ದರ್ಶನವನ್ನಷ್ಟೇ ಮಾಡಿ ಬರುವುದಲ್ಲ. ಅಲ್ಲಿ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ನಮಗೇ ಗೊತ್ತಿಲ್ಲದೇ ಕೆಲ ತಪ್ಪುಗಳು ನಡೆದು ಹೋಗುತ್ತದೆ. ಯಾವುದು ಅಂಥ ತಪ್ಪುಗಳು, ದೇವಸ್ಥಾನಕ್ಕೆ ಹೋದಾಗ ಯಾವ ತಪ್ಪುಗಳನ್ನ ನಾವು ಮಾಡಬಾರದು ಎಂಬುದರ ಬಗ್ಗೆ ತಿಳಿಯೋಣ ಬನ್ನಿ. ದೇವಸ್ಥಾನಕ್ಕೆ ಹೋದಾಗ ಬೇರೆ ವಿಷಯದ ಬಗ್ಗೆ ಮಾತನಾಡುವುದಾಗಲಿ, ಪರಿಚಯದವರು ಸಿಕ್ಕಿದರೆಂದು ಹರಟೆ ಹೊಡೆಯುವುದಾಗಲಿ...

ಗಂಡ ಕೆಲಸಕ್ಕೆ ಹೋಗುವಾಗ ಹೆಣ್ಣು ಮಕ್ಕಳು ಎಂದಿಗೂ ಈ ತಪ್ಪು ಮಾಡಬೇಡಿ..!

ಗಂಡನ ಕರ್ಮದಲ್ಲಿ ಹೆಂಡತಿಯದು ಅರ್ಧಪಾಲಿರುತ್ತೆ ಅನ್ನೋ ಮಾತಿದೆ. ಗಂಡನ ಪಾಪಕರ್ಮದಲ್ಲಾಗಲಿ ಪುಣ್ಯಕರ್ಮದಲ್ಲಾಗಲಿ ಪತ್ನಿಗೂ ಪಾಲಿರುತ್ತದೆ. ಆದ್ದರಿಂದ ಪತ್ನಿ ಎಂದಿಗೂ ಪತಿಯ ಒಳಿತನ್ನೇ ಬಯಸಬೇಕು. ಪತಿ ಕೆಲಸಕ್ಕೆ ಹೋಗುವಾಗ ಪತ್ನಿ ಕೆಲ ಕೆಲಸಗಳನ್ನ ಮಾಡಕೂಡದು. ಯಾವುದು ಆ ಕೆಲಸ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. https://youtu.be/QcyTmbHoiJ8 ನಾವು ಈ ಮೊದಲೇ ಹೇಳಿದಂತೆ ಗಂಡ ಕೆಲಸಕ್ಕೆ ಹೋದ ಬಳಿಕ ಮನೆಯಲ್ಲಿ...

ರುದ್ರಾಕ್ಷಿ ಬಳಸುವುದಿದ್ದರೆ ಈ ನಿಯಮವನ್ನು ಅನುಸರಿಸಿ, ಇಲ್ಲವಾದಲ್ಲಿ ರುದ್ರಾಕ್ಷಿ ಬಳಸಬೇಡಿ..!

ರುದ್ರಾಕ್ಷಿ ಅಂದ್ರೆ ರುದ್ರನ ಕಣ್ಣು. ಹಣೆಯ ಮೇಲೆ ಮೂಡಿದ ಶಿವನ ಮೂರನೇ ಕಣ್ಣನ್ನ ರುದ್ರಾಕ್ಷಿ ಎಂದು ಕರೆಯಲಾಗುತ್ತದೆ. ಇಂಥ ರುದ್ರಾಕ್ಷಿಗೆ ತನ್ನದೇ ಆದ ಮಹತ್ವವಿದೆ. ಹಾಗಾಗಿ ರುದ್ರಾಕ್ಷಿಯನ್ನ ಮನಸ್ಸಿಗೆ ಬಂದ ಹಾಗೆ ಬಳಸುವಂತಿಲ್ಲ. ಹಾಗಾದ್ರೆ ರುದ್ರಾಕ್ಷಿ ಬಳಸುವಾಗ ಅನುಸರಿಸುವ ಕ್ರಮಗಳ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. https://youtu.be/kgeoN6QOuw4 ರುದ್ರಾಕ್ಷಿಯಲ್ಲಿ ಏಕಮುಖಿ ದ್ವಿಮುಖಿ ಪಂಚಮುಖಿ ಎಂಬ ಪ್ರಕಾರಗಳಿದೆ. ಇಂದಿನ...
- Advertisement -spot_img

Latest News

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ...
- Advertisement -spot_img